crossorigin="anonymous"> ದೇವಸ್ಥಾನಕ್ಕೆ ದೇಣಿಗೆ ರಹಸ್ಯ – ಭಿಕ್ಷೆ ಬೇಡಿದ ಹಣವನ್ನು ದೇಣಿಗೆ ಕೊಟ್ಟಾಗ ಷರತ್ತು ವಿಧಿಸೋದ್ಯಾಕೆ ಅಜ್ಜಿ...? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ದೇವಸ್ಥಾನಕ್ಕೆ ದೇಣಿಗೆ ರಹಸ್ಯ – ಭಿಕ್ಷೆ ಬೇಡಿದ ಹಣವನ್ನು ದೇಣಿಗೆ ಕೊಟ್ಟಾಗ ಷರತ್ತು ವಿಧಿಸೋದ್ಯಾಕೆ ಅಜ್ಜಿ…?

Radhakrishna Anegundi by Radhakrishna Anegundi
06-02-21, 6 : 23 pm
in ಟಾಪ್ ನ್ಯೂಸ್
lakh rupees donated by begger old lady for saligrama temple annadana seve1
Share on FacebookShare on TwitterWhatsAppTelegram

ಉಡುಪಿ :  ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಕಂಚುಕಕೋಡು ನಿವಾಸಿ ಅಶ್ವತ್ಥಮ್ಮ (87)  ಭಿಕ್ಷೆ ಬೇಡಿ ಬಂದ ಹಣದ ಪೈಕಿ 1 ಲಕ್ಷ ಹಣವನ್ನು ಸಾಲಿಗ್ರಾಮ ಗುರು ನರಸಿಂಹ ದೇವಸ್ಥಾನಕ್ಕೆ ದಾನವಾಗಿ ಕೊಟ್ಟಿದ್ದಾರೆ. ಕೊಡುವಾಗ ಇದನ್ನು ಅನ್ನದಾನಕ್ಕೆ ಉಪಯೋಗಿಸಬೇಕು ಅನ್ನುವ ಷರತ್ತು ವಿಧಿಸಿದ್ದಾರೆ.  

ಹಾಗಂತ ಅಶ್ವತ್ಥಮ್ಮ ಇದೇ ಮೊದಲ ಬಾರಿಗೆ ಭಿಕ್ಷೆ ಬೇಡಿ ಸಂಗ್ರಹವಾದ ಹಣವನ್ನು ದೇವಸ್ಥಾನಕ್ಕೆ ನೀಡುತ್ತಿಲ್ಲ. ಏನಿಲ್ಲ ಅಂದರೂ 5 ಲಕ್ಷಕ್ಕೂ ಅಧಿಕ ಮೊತ್ತದ ಹಣವನ್ನು ಈಗಾಗಲೇ ಅವರು ದೇಣಿಗೆಯಾಗಿ ಕೊಟ್ಟಿದ್ದಾರೆ.

ಈಗಾಗಲೇ ಕಂಚುಗೋಡು ದೇವಸ್ಥಾನಕ್ಕೆ ಒಂದೂವರೆ ಲಕ್ಷ, ಪಂಪಾ ಸನ್ನಿಧಾನಕ್ಕೆ 1 ಲಕ್ಷ, ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಒಂದೂವರೆ ಲಕ್ಷ ಹೀಗೆ ವಿವಿಧ ದೇವಸ್ಥಾನಗಳಿಗೆ ಅವರು ದೇಣಿಗೆ ನೀಡಿದ್ದಾರೆ. ಪ್ರತಿಯೊಂದು ದೇವಸ್ಥಾನಕ್ಕೂ ದೇಣಿಗೆ ಕೊಟ್ಟ ವೇಳೆ ಅವರು ವಿಧಿಸುವುದು ಒಂದೇ ಷರತ್ತು, ನಾನು ಕೊಟ್ಟ ಹಣ ಅನ್ನದಾನಕ್ಕೆ ಮಾತ್ರ ಬಳಕೆಯಾಗಬೇಕು ಅಂತಾ.

lakh rupees donated by begger old lady for saligrama temple annadana seve2

ಯಾರಿವರು ಅಶ್ವತ್ಥಮ್ಮ…

ಅಶ್ವತ್ಥಮ್ಮನ ತಂದೆ ಆಂಧ್ರದವರಾಗಿದ್ದು, ತಾಯಿ ಮೈಸೂರಿನವರು. ನಾಟಕ ಕಂಪೆನಿಯ ಮುಖ್ಯಸ್ಥರನ್ನು ಮದುವೆಯಾಗಿದ್ದ ಅಶ್ವತ್ಥಮ್ಮ, ನಾಟಕಗಳಲ್ಲಿ ಅಭಿನಯಿಸುತ್ತಿದ್ದರು.

30 ವರ್ಷಗಳ ಹಿಂದೆ ಪತಿ ತೀರಿದ ಬಳಿಕ ಕುಂದಾಪುರದಲ್ಲಿ ನೆಲೆಯೂರಿದ್ದ ಅಶ್ವತ್ಥಮ್ಮ ವಯಸ್ಸಾದ ಕಾರಣ ಭಿಕ್ಷಾಟನೆಗಿಳಿದರು.

10 ವರ್ಷಗಳಿಂದ ಸಾಲಿಗ್ರಾಮದ ದೇಗುಲದಲ್ಲಿ ಭಿಕ್ಷೆ ಬೇಡುತ್ತಿದ್ದ ಅವರು ಅಕ್ಕಪಕ್ಕದ ಮನೆಯ ಜಗುಲಿಯಲ್ಲಿ ರಾತ್ರಿ ಕಳೆಯುತ್ತಿದ್ದರು.

ಹಾಗಂತ ಭಿಕ್ಷೆಯಿಂದ ಬಂದ ಹಣವನ್ನು ಸ್ವಾರ್ಥಕ್ಕಾಗಿ ಬಳಸಲಿಲ್ಲ, ದುಶ್ಚಟಗಳಿಗೆ ವ್ಯರ್ಥ ಮಾಡಲಿಲ್ಲ.  

ನಿತ್ಯ ಕರ್ಮಗಳಿಗಾಗಿ ಸಾರ್ವಜನಿಕ ಶೌಚಾಲಯಗಳನ್ನು ಬಳಸುತ್ತಿರುವ ಇವರು ಹಲವು ವರ್ಷಗಳಿಂದ ಶಬರಿಮಲೆ ಯಾತ್ರೆಯನ್ನು ಕೈಗೊಳ್ಳುತ್ತಿದ್ದಾರೆ.

ಹೀಗೆ ಪ್ರತೀ ವರ್ಷ ಯಾತ್ರೆ ಹೊರಡುವ ಮುನ್ನ ತಾವು ಯಾತ್ರೆ ಹೊರಡುವ ದೇವಸ್ಥಾನದ ಅನ್ನದಾನಕ್ಕೆ ದೇಣಿಗೆ ನೀಡುವುದು ವಾಡಿಕೆ.

ಈ ಬಾರಿ ಫೆ 9 ರಂದು ಗುರುನರಸಿಂಹ ದೇವರ ಸನ್ನಿಧಿಯಲ್ಲಿ ಇರುಮುಡಿ ಕಟ್ಟುವ ಕಾರ್ಯ ನಡೆಯಲಿದ್ದು ಅಂದೇ ಅವರು ಶಬರಿಮಲೆ ಯಾತ್ರೆ ಹೊರಡಲಿದ್ದಾರೆ.

ಅಂದ ಹಾಗೇ ಇವರು ಭಿಕ್ಷೆ ಬೇಡಿದ ಹಣವನ್ನು ಪಿಗ್ಮಿ ಕಟ್ಟುವುದು ಅವರ ವಾಡಿಕೆ. ಹಾಗಾದ್ರೆ ಅವರು ದೇಣಿಗೆ ಕೊಡುವ ವೇಳೆ ಅನ್ನದಾನಕ್ಕೆ ದೇಣಿಗೆ ಉಪಯೋಗಿಸುವಂತೆ ಹೇಳುವುದ್ಯಾಕೆ. ಅದುವೇ ಇಂಟ್ರರೆಸ್ಟಿಂಗ್ ಸ್ಟೋರಿ.

ಒಂದು ಕಾಲದಲ್ಲಿ ತುತ್ತಿಗೆ ಸಂಕಷ್ಟವಿಲ್ಲದೆ ಬೆಳೆದವರು ಅಶ್ವತ್ಥಮ್ಮ, ಆದರೆ ಬದಲಾದ ಪರಿಸ್ಥಿತಿ ಅವರನ್ನು ಸಂಕಷ್ಟಕ್ಕೆ ತಳ್ಳಿತು. ಒಂದು ಹೊತ್ತಿನ ಊಟಕ್ಕೆ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಯ್ತು. ಹೀಗಾಗಿ ಅನ್ನದಾನದ ಮಹತ್ವದ ತಿಳಿದ ಅವರು ವಿಶೇಷ ಸಮಾಜವೇ ಮನಸ್ಸು ಮಾಡಿದರು. ಈ ಮೂಲಕ ಅದೆಷ್ಟೋ ಹಸಿದ ಹೊಟ್ಟೆಗಳನ್ನು ತುಂಬುವ ಕಾಯಕ ನಡೆಸುತ್ತಿದ್ದಾರೆ.

Share14TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್