crossorigin="anonymous"> ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ರಕ್ಷಿತ್ ಶೆಟ್ಟಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ರಕ್ಷಿತ್ ಶೆಟ್ಟಿ

Radhakrishna Anegundi by Radhakrishna Anegundi
14-11-19, 1 : 53 pm
in ಮನೋರಂಜನೆ
Share on FacebookShare on TwitterWhatsAppTelegram

ಇತ್ತೀಚೆಗಷ್ಟೆ ರಕ್ಷಿತ್ ಶೆಟ್ಟಿ ತಮ್ಮ ಸಿನಿಮಾದ ಮುಂಬರುವ ಟ್ರೈಲರ್ ಬಗ್ಗೆ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದರು. ಶ್ರೀಮನ್ನಾರಾಯಣನಾಗಿ ತೆರೆಮೇಲೆ ಯಾವಾಗ ಬರುತ್ತಾರೆ ಎಂಬ ಕಾತುರದಲ್ಲಿದ್ದ ಅಭಿಮಾನಿಗಳಿಗೆ ಗುಡ್ ನ್ಯೂಸ್ ಹೇಳಿದ್ರು.

ಇದೇ ವೇಳೆ ಬಿಡುವಿಲ್ಲದೆ ಚಿತ್ರದ ಪ್ರಚಾರದಲ್ಲಿ ತೊಡಗಿದ್ದರೂ ತಮ್ಮ ಸಮಯವನ್ನು ಹೊಸ ಚಿತ್ರವೊಂದರ ಫಸ್ಟ್ ಲುಕ್ ಅನಾವರಣ ಕಾರ್ಯಕ್ರಮಕ್ಕಾಗಿ ಮೀಸಲಿಟ್ಟಿದ್ದಾರೆ. ಈ ಮೂಲಕ ಸಿಂಪಲ್ ಸ್ಟಾರ್ ಎಲ್ಲರಲ್ಲೂ ಆಚ್ಚರಿ ಮೂಡಿಸಿದ್ದಾರೆ.

ಈ ಮುನ್ನ ರಕ್ಷಿತ್ ಶ್ರೀಮನ್ನಾರಾಯಣ ಚಿತ್ರವು ಡಬ್ಬಿಂಗ್​ ಕಾರ್ಯ ಮುಗಿಸಿ ಚಿತ್ರದ ಟ್ರೈಲರ್​ ಶೀಘ್ರವೇ ಹೊರ ಬರಲಿದೆ ಎಂದು ಹೇಳಿ ​ ಕುತೂಹಲ ಹೆಚ್ಚಿಸಿದ್ದರು. ಈಗ ‘ಅಳಿದು ಉಳಿದವರು’ ಚಿತ್ರ ತಂಡದ ಫಸ್ಟ್ ಲುಕ್ ಬಿಡುಗಡೆಗೊಳಿಸಿ ಹೊಸಬರಿಗೆ ಪ್ರೋತ್ಸಾಹ ನೀಡಲು ಮುಂದೆ ಬಂದಿದ್ದಾರೆ.

ಅಳಿದು ಉಳಿದವರು ಚಿತ್ರದ ಸಾರಥ್ಯವನ್ನು ಈ ಹಿಂದೆ ‘ಕಹಿ’ ಸನಿಮಾ ನಿರ್ದೇಶಿಸಿದ ಅರವಿಂದ ಶಾಸ್ತ್ರಿ ವಹಿಸಿಕೊಂಡಿದ್ದಾರೆ. ನಿರ್ಮಾಣದ ಹೊಣೆ ಹೊತ್ತಿರುವ ಅಶು ಬೆದ್ರ ಮೊದಲ ಬಾರಿಗೆ ನಾಯಕ ನಟನಾಗಿ ಮಿಂಚಲಿದ್ದಾರೆ.ಸಂಗೀತ ಭಟ್ ಚಿತ್ರದ ನಾಯಕಿಯಾಗಿ ಗಮನಸೆಳೆಯಲ್ಲಿದ್ದಾರೆ

ಬೆದ್ರ ಅವರು ‘ಸಿಂಪಲ್ಲಾಗಿ ಇನ್ನೊಂದ್ ಲವ್ ಸ್ಟೋರಿ’ ನಿರ್ನಿಸಿದ್ದು ನಮ್ಮೆಲ್ಲರಿಗು ತಿಳಿದೇ ಇದೆ. ಆದರೆ ಚಿತ್ರರಂಗದಲ್ಲಿ ಬೆಳೆಯಬೇಕೆಂಬ ಆಸೆ ಹಾಗು ಪ್ರಮುಖ ಪಾತ್ರದಲ್ಲಿ ತರೆಮೇಲೆ ಕಾಣಿಸಿಕೊಳ್ಳಬೇಕೆಂಬ ಹಂಬಲ ಅವರನ್ನು ಇಲ್ಲಿಯವರೆಗು ಹೊತ್ತು ತಂದಿದೆ.

ಉಳಿದಂತೆ ಹಿರಿಯ ನಟ ಅತುಲ್ ಕುಲ್ಕರ್ಣಿ, ಲೂಸಿಯಾ ಪವನ್ ಕುಮಾರ್, ಬಿ ಸುರೇಶ್ ತಾರಾಗಣದಲ್ಲಿದ್ದು ಚಿತ್ರದ ಅಂದವನ್ನು ಹೆಚ್ಚಿಸಿದ್ದಾರೆ. ಚಿತ್ರಕ್ಕೆ ಮಿಥುನ್ ಮುಕುಂದ್ ಸಂಗೀತವಿದೆ.

ಒಟ್ಟಿನಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಮಕ್ಕಳ ದಿನಾಚರಣೆಯಂದು ಒಂದು ವಿಭಿನ್ನ ಶೀರ್ಷಿಕೆಯುಳ್ಳ ಸಿನಿಮಾ ಬಿಡುಗಡೆ ಮಾಡುತ್ತಿರುವುದು ಹೊಸ ಪ್ರತಿಭೆಗಳಿಗೆ ಖುಷಿ ಕೊಟ್ಟಿದೆ.

ಗುರುವಾರ ಸಂಜೆ 5.55ಕ್ಕೆ ಚಿತ್ರದ ಮೊದಲ ನೋಟವನ್ನು ತಂಡ ಬಿಡುಗಡೆ ಮಾಡಲಿದೆ.

ಅದೇನೆ ಇರಲಿ ಪ್ರಯೋಗಾತ್ಮಕ ನಿರ್ದೇಶಕನಾಗಿ ರಕ್ಷಿತ್​ ಶೆಟ್ಟಿ ಮತ್ತೊಂದು ಪ್ರಯೋಗಾತ್ಮಕ ಚಿತ್ರತಂಡಕ್ಕೆ ಪ್ರೋತ್ಸಾಹ ನೀಡುತ್ತರುವುದು ನಿಜಕ್ಕೂ ಶ್ಲಾಘನೀಯ.

Avane Srimannarayana
Tags: avane srimannarayana
ShareTweetSendShare

Discussion about this post

Related News

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ishani rapper bigg boss contestant ask sorry to drone prathap

ಕ್ಷಮಿಸು ಬಿಡು ಪ್ರತಾಪ್ : ಡ್ರೋನ್ ಕ್ಷಮೆಯಾಚಿಸಿದ ಈಶಾನಿ

pavithra lokesh

ಮತ್ತೆ ಕನ್ನಡ ಕಿರುತೆರೆಗೆ ಪವಿತ್ರಾ ಲೋಕೇಶ್ Pavithra lokesh ಎಂಟ್ರಿ

ಬಹು ಬೇಡಿಕೆಯ ನಟಿಯಾಗುವತ್ತ ಆಪಲ್ ಕೇಕ್ ಖ್ಯಾತಿಯ ಶುಭ ರಕ್ಷಾ Shubha Raksha

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ನಾನ್ಯಾಕೆ ರಾಜ್ ಶೆಟ್ಟಿಗೆ ಕೈ ಕೊಟ್ಟೆ : ಅದ್ಭುತ ಅವಕಾಶವನ್ನ ಕಳೆದುಕೊಂಡ್ರ ರಮ್ಯಾ

ತನಿಷಾ ಕುಪ್ಪಂಡ (Tanisha Kuppanda) ಮೇಲೆ FIR : Bigg Boss ಮನೆಗೆ ನುಗ್ತಾರ ಪೊಲೀಸರು ?

ಸಂಗೀತಾ ಶೃಂಗೇರಿ ( sangeetha sringeri) ಸಾಧನೆಯ ಪಟ್ಟಿ ಇಲ್ಲಿದೆ ನೀನೇನು ಕಡಿದು ಗುಡ್ಡೆ ಹಾಕಿದ್ದೀಯಾ ಮಿಸ್ಟರ್ ಸ್ನೇಹಿತ್

Deep fake video : ಕೊನೆಗೂ ಮೌನ ಮುರಿದ ರಶ್ಮಿಕಾ ಮಂದಣ್ಣ

ಶ್ರೀಲೀಲಾ ರಶ್ಮಿಕಾಗೆ ಹಿನ್ನಡೆ  : ದೇವರಕೊಂಡ ಪ್ರಾಜೆಕ್ಟ್ ಗೆ ಸಾಕ್ಷಿ ವೈದ್ಯ  ಎಂಟ್ರಿ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್