crossorigin="anonymous"> ಅವನೇ ಶ್ರೀಮನ್ನಾರಾಯಣ ಟ್ರೈಲರ್ ಗೆ ಮೆಚ್ಚುಗೆ ಮಹಾಪೂರ... - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಅವನೇ ಶ್ರೀಮನ್ನಾರಾಯಣ ಟ್ರೈಲರ್ ಗೆ ಮೆಚ್ಚುಗೆ ಮಹಾಪೂರ…

Radhakrishna Anegundi by Radhakrishna Anegundi
30-11-19, 12 : 15 am
in ಗಾಂಧಿ ಕ್ಲಾಸ್
Share on FacebookShare on TwitterWhatsAppTelegram

ಅವನೇ ಶ್ರೀಮನ್ನಾರಾಯಣ’ ಸಿನಿಮಾ ಡಿಸೆಂಬರ್ 27ಕ್ಕೆ ವಿಶ್ವದಾದ್ಯಂತ ತೆರೆಗೆ ಬರುತ್ತಿದೆ. ಈ ನಡುವೆ ಟ್ರೇಲರ್ ಅದ್ದೂರಿಯಾಗಿ ಬಿಡುಗಡೆಯಾಗಿದೆ. ಟ್ರೇಲರ್ ನಲ್ಲಿ ಸಾಕಷ್ಟು ಸೃಜನಶೀಲತೆ ಎದ್ದು ಕಾಣಿಸಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿಯಲ್ಲೂ ‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ಬಿಡುಗಡೆಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಭಾರತದ ಸ್ಟಾರ್ ನಟರು ಈ ಚಿತ್ರಕ್ಕೆ ಬೆಂಬಲ ನೀಡಿದ್ದಾರೆ.

ಟ್ರೈಲರ್​ ನಲ್ಲಿ ರಕ್ಷಿತ್​ ಪೊಲೀಸ್​ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಒಂದಾನೊಂದು ಕಾಲದಲ್ಲಿ ಎಂದು ನಿರ್ಜನ ಪ್ರದೇಶವೊಂದರಲ್ಲಿ ಕಟ್ಟಿಗೆಯ ಮನೆಯೊಂದು ಕಾಣಿಸುವುದರಿಂದ ದೃಶ್ಯ ಪ್ರಾರಂಭವಾಗುತ್ತದೆ.

ಈ ಡಕಾಯಿತರ ಗುಂಪನ್ನು ಎದುರಿಸಲು ರಕ್ಷಿತ್​ ಪೊಲೀಸ್​ ಆಗಿ ಬರುತ್ತಾರೆ. ನಂತರ ಕಳ್ಳರ ಗುಂಪನ್ನು ಅವರ ಶೈಲಿಯಲ್ಲಿ ಎದುರಿಸುವ ರೀತಿ ದೃಶ್ಯ ತೋರಿಸುತ್ತದೆ. ನಾಯಕಿ ಶಾನ್ವಿ ಶ್ರೀವಾಸ್ತವ್​ ಕೂಡ ಎರಡು ದೃಶ್ಯಗಳಲ್ಲಿ ಬಂದು ಹೋಗುತ್ತಾರೆ.

ಚಂಬಲ್​ ಕಣಿವೆಯ ಡಕಾಯಿತರ ಗುಂಪಿನಂತೆ ಕಾಣುವ ಕಳ್ಳರ ಜೊತೆ ರಕ್ಷಿತ್​ ಸೆಣಸಾಡುವ ದೃಶ್ಯಗಳನ್ನು ಕಾಣಬಹುದು. ರಕ್ಷಿತ್​ ರ ಕಚಗುಳಿ ಇಡುವ ಮಾತುಗಳಿಂದ ಟ್ರೈಲರ್​ ಗಮನ ಸೆಳೆದಿದೆ.

ಬಿಡುಗಡೆಯಾದ ಒಂದೇ ದಿನದಲ್ಲಿ ಶುಕ್ರವಾರ, ನ.29 ರ ಹೊತ್ತಿಗೆ ಟ್ರೈಲರ್​ 40 ಲಕ್ಷ ವೀಕ್ಷಣೆಯನ್ನು ದಾಟಿದೆ. 4.14 ನಿಮಿಷದ ಈ ಟ್ರೈಲರ್​ ಪ್ರೇಕ್ಷಕನಿಗೆ ಮೆಚ್ಚುಗೆಯಾಗಿದ್ದು ಚಿತ್ರದ ಬಗ್ಗೆ ಭರವಸೆ ಹೆಚ್ಚಿಸಿದೆ.

ಪ್ರೇಕ್ಷಕರು ಸೇರಿದಂತೆ ಅನೇಕ ಸಿನಿ ತಾರೆಯರು ಚಿತ್ರದ ಟ್ರೈಲರ್​ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದರ ರೀಚ್ ನೋಡಿ,,ಇಂಗ್ಲೀಷ್ ಗು ಡಬ್ ಮಾಡಿ ಹಾಲಿವುಡ್ ಗು ಬಿಡಬಹುದು…@rakshitshetty @Pushkara_M@SachinBRavi @shanvisrivastav ನಿಮ್ಮ ತಂಡದ ಪ್ರತಿಯೊಬ್ಬರ ಶ್ರಮ ಅಗಾಧ
ಶುಭಾಶಯಗಳು ..https://t.co/q9kWIWkon1

— ಸುನಿ/SuNi (@SimpleSuni) November 28, 2019

Thanks @rakshitshetty for dropping in last night to show the trailer much in advance. One word…"Crafted". 👏🏼👏🏼👏🏼.
Takes a team to stay together, work together, think together n execute together,,,to reach one focal point.
My best wshs to the entire team of #ASN.
Cheers 🥂🥂🤗

— Kichcha Sudeepa (@KicchaSudeep) November 28, 2019
https://twitter.com/prashanth_neel/status/1200108614016389120
https://twitter.com/VKiragandur/status/1200093066700288000

#Gandhinagar says…It’s a first time, All news papers Headlines space are effectively used for Film Promotions 🤟 Thanks to all the Publications 🙏

When it comes to Promotions, We are the best @PushkarFilms 🕺😘 ಆಟ ಇಲ್ಲಿಂದ ಶುರು …30 days to go #ASN #AvaneSrimanNarayana ❤️ pic.twitter.com/fgtGCldSqF

— Pushkarah Mallikarjunaiah (@Pushkara_M) November 29, 2019

#ASNTrailer #AvaneSrimannarayana pic.twitter.com/00ypqPtMWU

— Rakshit Shetty (@rakshitshetty) November 29, 2019

#AvaneSrimanNarayana 5 Languages Trailer Launch Photos #ASNTrailer @rakshitshetty #Nov28 @PushkarFilms @Pushkara_M @shanvisrivastav @SachinBRavi @AJANEESHB @onlynikil https://t.co/Df6E1SeTpn

— P. Madhusudhan (@Madhu_TheAuteur) November 29, 2019

ಶ್ರೀಮನ್ನಾರಾಯಣ ಚಿತ್ರವು ಕನ್ನಡ, ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಸೇರಿ 5 ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಅವನೇ ಶ್ರೀಮನ್ನಾರಾಯಣ ಟ್ರೈಲರ್​ ಈ 5 ಭಾಷೆಗಳಲ್ಲಿ ಬಿಡುಗಡೆಯಾಗಿದ್ದು ಎಲ್ಲ ವರ್ಗದ ಪ್ರೇಕ್ಷಕರನ್ನು ಸೆಳೆಯುತ್ತಿದೆ.

80 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಶ್ರೀಮನ್ನಾರಾಯಣ ಚಿತ್ರವನ್ನು ಸಚಿನ್​ ರವಿ ನಿರ್ದೇಶನ ಮಾಡಿದ್ದಾರೆ. ಪುಷ್ಕರ ಮಲ್ಲಿಖಾರ್ಜುನಯ್ಯ ಮತ್ತು ಎ ಕೆ ಪ್ರಕಾಶ್​ ಬಂಡವಾಳ ಹೂಡಿದ್ದಾರೆ. ಬಿ ಅಜನೀಶ್​ ಲೋಕನಾಥ್​ ಮತ್ತು ಚರಣ್​ ರಾಜ್​ ಸಂಗೀತ ನೀಡಿದ್ದಾರೆ.

ಅವನೇ ಶ್ರೀಮನ್ನಾರಾಯಣ ನವಿರು ಪ್ರೇಮ ಮತ್ತು ಹಾಸ್ಯ ಮಿಶ್ರಿ ಕಥೆಯಾಗಿದೆ. ಕರ್ಮ್​ ಚಾವ್ಲಾ ಅವರ ಛಾಯಾಗ್ರಹಣವಿದೆ.

ಚಿತ್ರದಲ್ಲಿ ರಕ್ಷಿತ್​ ಶೆಟ್ಟಿ ಮತ್ತು ಶಾನ್ವಿ ಶ್ರೀವಾಸ್ತವ್ ಒಳಗೊಂಡಂತೆ ಅಚ್ಯುತ್​ ಕುಮಾರ್​, ಪ್ರಮೋದ್​ ಶೆಟ್ಟಿ, ಬಾಲಾಜಿ ಮನೋಹರ್​ ತಾರಾಗಣದಲ್ಲಿದ್ದಾರೆ.

ShareTweetSendShare

Discussion about this post

Related News

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ಬಹು ಬೇಡಿಕೆಯ ನಟಿಯಾಗುವತ್ತ ಆಪಲ್ ಕೇಕ್ ಖ್ಯಾತಿಯ ಶುಭ ರಕ್ಷಾ Shubha Raksha

ಬಹು ಬೇಡಿಕೆಯ ನಟಿಯಾಗುವತ್ತ ಆಪಲ್ ಕೇಕ್ ಖ್ಯಾತಿಯ ಶುಭ ರಕ್ಷಾ Shubha Raksha

Media Person Serious On Anchor Suma snacks-and-lunch

ಪತ್ರಕರ್ತರು ಸ್ನಾಕ್ಸ್ ಅನ್ನು ಊಟದಂತೆ ತಿನ್ನುತ್ತಿದ್ದಾರೆ : ನಾಲಗೆ ಹರಿ ಬಿಟ್ಟ ನಿರೂಪಕಿ

Bhagavanth Kesari Review: ಭಗವಂತ್ ಕೇಸರಿ  ಕನ್ನಡ ಹುಡುಗಿ ಶ್ರೀಲೀಲಾ ನಟನೆಗೆ ಭೇಷ್ ಅಂದ ಪ್ರೇಕ್ಷಕ

BIGG BOSS KANNADA 10  : ಡ್ರೋನ್ ಪ್ರತಾಪ್ ನೆರವಿಗೆ ಧಾವಿಸಿದ ಕಿಚ್ಚ ಸುದೀಪ್

Kantara Box Office 300 crore : 30 ದಿನದಲ್ಲಿ 300 ಕೋಟಿ : ದಾಖಲೆ ಮೇಲೆ ದಾಖಲೆ ಬರೆದ ಕಾಂತಾರ

Dhruva sarjaa : ಗುಡ್ ನ್ಯೂಸ್ ಕೊಟ್ಟ ಧ್ರುವ ಪ್ರೇರಣಾ ದಂಪತಿ

Dhamaka : ಧಮಾಕ ಟ್ರೇಲರ್ ರಿಲೀಸ್…ಇದು ಕಾಮಿಡಿ ಜೋಡಿಯ ನಗುವಿನ ಟಾನಿಕ್

Darshan NikitaThukral: ದರ್ಶನ್ ಮತ್ತು ನನ್ನ ಸಂಬಂಧ ಹಾಳು ಮಾಡಿದ್ದು ನಿಖಿತಾ : ಓಂಪ್ರಕಾಶ್ ರಾವ್ ಸ್ಫೋಟಕ ಹೇಳಿಕೆ

Malashree daughter Radhana Ram :ದರ್ಶನ್ ಗೆ ನಾಯಕಿಯಾಗಲು ಹೆಸರು ಬದಲಾಯಿಸಿಕೊಂಡ ಮಾಲಾಶ್ರೀ ಮಗಳು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್