crossorigin="anonymous"> ಪ್ರಿಯತಮನ ಮಾತು ಕೇಳಿ ಗಾಂಜಾ ಮಾರಾಟಕ್ಕಿಳಿದ ಎಂಜಿನಿಯರ್ ಪದವೀಧರೆ ಅಂದರ್...! - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಪ್ರಿಯತಮನ ಮಾತು ಕೇಳಿ ಗಾಂಜಾ ಮಾರಾಟಕ್ಕಿಳಿದ ಎಂಜಿನಿಯರ್ ಪದವೀಧರೆ ಅಂದರ್…!

Radhakrishna Anegundi by Radhakrishna Anegundi
16-06-21, 7 : 49 pm
in ಕ್ರೈಮ್
ganja1
Share on FacebookShare on TwitterWhatsAppTelegram

ಬೆಂಗಳೂರು : ಸುಲಭವಾಗಿ ಹಣ ಸಂಪಾದಿಸಬಹುದು ಅನ್ನುವ ಪ್ರಿಯತಮನ ಮಾತು ಕೇಳಿ ಬೆಂಗಳೂರಿನಲ್ಲಿ ಗಾಂಜಾ ವ್ಯವಹಾರ ಪ್ರಾರಂಭಿಸಿದ ಎಂಜಿನಿಯರ್  ಪದವೀಧರೆಯೊಬ್ಬಳು ಜೈಲು ಸೇರಿದ್ದಾಳೆ.

ಅಂಧ್ರ ಪ್ರದೇಶ ಶ್ರೀಕಾಕುಳಂನ ರೇಣುಕಾಳಿಗೆ ತಮಿಳುನಾಡಿನ ಚೆನೈನಲ್ಲಿ ಎಂಜಿನಿಯರಿಂಗ್ ಓದುವಾಗ ಅಂಧ್ರದ ಕಡಪ ಜಿಲ್ಲೆಯ ಸಿದ್ದಾರ್ಥ್ ಪರಿಚಯವಾಗಿದೆ. ಸಹಪಾಠಿಗಳಾಗಿದ್ದವರು ಪ್ರೇಮಿಗಳಾಗಿದ್ದಾರೆ. ಈ ವಿಷಯ ರೇಣುಕಾ ಮನೆಯವರಿಗೆ ಗೊತ್ತಾಗಿ ಮಗಳಿಗೆ ಬುದ್ದಿ ಮಾತು ಹೇಳಿದ್ದರು. ಆದರೆ ಮನೆಯವರಿಂದ ಪ್ರೀತಿಗೆ ವಿರೋಧ ವ್ಯಕ್ತವಾಗುತ್ತಿದ್ದಂತೆ ಇಂಜಿನಿಯರಿಂಗ್ ಮುಗಿಸಿ ಚೆನೈ ನಲ್ಲೇ ಖಾಸಗಿ ಕಂಪನಿಯಲ್ಲಿ ಉದ್ಯೋಗಕ್ಕೆ ಸೇರಿದ್ದಾಳೆ. ಅಗ್ಲೇ ಮನೆಯವರ ಮಾತು ಕೇಳಿದ್ರೆ ಏನಾಗುತ್ತಿರಲಿಲ್ಲ.

arrest1 1

ಈ ನಡುವೆ ಓದು ಮುಗಿಸಿ ಆಂಧ್ರಕ್ಕೆ ಮರಳಿದ್ದ ಸಿದ್ದಾರ್ಥ್, ಮೋಜಿನ ಜೀವನದ ಸಲುವಾಗಿ ಅಡ್ಡದಾರಿ ತುಳಿದಿದ್ದ. ಕಾಸು ಸಂಪಾದಿಸಲು ಮಾದಕ ವಸ್ತು ಜಾಲದ ಸಂಪರ್ಕ ಬೆಳೆಸಿದ್ದ.

ಈ ನಡುವೆ ಇವರಿಬ್ಬರ ಪ್ರೀತಿ ಮುಂದುವರಿದಿತ್ತು. ಹೀಗಾಗಿ ರೇಣುಕಾಳ ಮನವೊಲಿಸಿ ನಾವೊಂದು ಹೊಸ ಬ್ಯುಸಿನೆಸ್ ಶುರು ಮಾಡೋಣ ಇದರಿಂದ ಕೈ ತುಂಬಾ ಕಾಸು ಸಂಪಾದಿಸಬಹುದು. ಬಳಿಕ ಮದುವೆಯಾಗೋಣ ಅಂದಿದ್ದ. ಪ್ರಿಯತಮನ ಮಾತಿಗೆ ಮರಳಾದವಳು, ಕಂಪನಿ ಕೆಲಸ ತೊರೆದು ಗಾಂಜಾ ಗ್ಯಾಂಗ್ ಸೇರಿದ್ದಳು.

ಈ ನಡುವೆ ಲಾಕ್ ಡೌನ್ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಗಾಂಜಾ ಸೇಲ್ ಮಾಡಲು ಸಿದ್ದಾರ್ಥ್ ರೇಣುಕಾಳನ್ನು ಬೆಂಗಳೂರಿಗೆ ಕಳುಹಿಸಿದ್ದ. ಮಾರತಹಳ್ಳಿ ಪಿಜಿಯಲ್ಲಿ ವಾಸ್ತವ್ಯ ಹೂಡಿದ್ದ ರೇಣುಕಾ, ಪ್ರಿಯತಮ ಕಳುಹಿಸುತ್ತಿದ್ದ ಗಾಂಜಾವನ್ನು ಚಿಕ್ಕಪೊಟ್ಟಣಗಳಲ್ಲಿ ತುಂಬಿ, ಸಿದ್ದಾರ್ಥ್ ಪರಿಚಯ ಮಾಡಿಕೊಟ್ಟಿದ್ದ ಸುದಾಂಶು ಅನ್ನುವವನಿಗೆ ತಲುಪಿಸುತ್ತಿದ್ದಳು. ಈ ನಡುವೆ ಸದಾಶಿವನಗರದಲ್ಲಿ ಗಾಂಜಾ ವ್ಯವಹಾರ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಇಬ್ಬರನ್ನೂ ಬಂಧಿಸಿ ಜೈಲಿಗಟ್ಟಿದ್ದಾರೆ. 50 ಗ್ರಾಂ ಗಾಂಜಾ 2ರಿಂದ 3 ಸಾವಿರಕ್ಕೆ ಮಾರಾಟ ಮಾಡಲಾಗುತ್ತಿತ್ತು. ಹೀಗಾಗಿ ಒಂದು ಕೆಜಿಗೆ 20 ರಿಂದ 30 ಸಾವಿರ ರೂ ಆದಾಯವನ್ನು ಗಳಿಸುತ್ತಿದ್ದರು ಎಂದು ಗೊತ್ತಾಗಿದೆ.   

Tags: Crime
Share1TweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್