crossorigin="anonymous"> ಈ ಬಾರಿ ಸಸ್ಯ ಗಣಪತಿಯನ್ನು ಆರಾಧಿಸಿ : ಪ್ರಕೃತಿ ಮಾತೆ ವರ ಪಡೆಯಿರಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಈ ಬಾರಿ ಸಸ್ಯ ಗಣಪತಿಯನ್ನು ಆರಾಧಿಸಿ : ಪ್ರಕೃತಿ ಮಾತೆ ವರ ಪಡೆಯಿರಿ

Radhakrishna Anegundi by Radhakrishna Anegundi
27-07-19, 9 : 42 pm
in ಟಾಪ್ ನ್ಯೂಸ್
Share on FacebookShare on TwitterWhatsAppTelegram

ಗಣೇಶನ ಹಬ್ಬ ಬಂದರೆ ಸಾಕು  ಊರು ಕೇರಿಯೆಲ್ಲಾ ಒಂದಾಗುತ್ತದೆ. ಈಗಂತೂ ಬೀದಿ ಬೀದಿಯಲ್ಲೂ ಗಣೇಶನನ್ನು ಕೂರಿಸುವ ಸಂಪ್ರದಾಯ. ಇನ್ನು ಮನೆ ಮನೆಗಳಲ್ಲೂ ವಿಘ್ನ ನಿವಾರಕನನ್ನ ಪೂಜಿಸದಿದ್ದರೆ ವಿಘ್ನ ನಿವಾರಣೆಯಾಗುವುದಾದರೂ ಹೇಗೆ. ಹೀಗಾಗಿ ಗಣೇಶ ಚತುರ್ಥಿಯ ಸಂಭ್ರವೇ ಬೇರೆ.

ಈ ನಡುವೆ ಈ ಹಬ್ಬದಿಂದ ಪರಿಸರ ಮೇಲಾಗುವ ಪರಿಣಾಮವೂ ಸಣ್ಣದೇನಲ್ಲ.  ಹೀಗಾಗಿ ಗಣೇಶ ಹಬ್ಬವನ್ನು ಪರಿಸರಸ್ನೇಹಿಯನ್ನಾಗಿಸಲು ಸಸ್ಯ ಗಣಪತಿ ಅನ್ನುವ ತಂಡ ಸದ್ದಿಲ್ಲದೆ ಕೆಲಸ ಪ್ರಾರಂಭಿಸಿದೆ.

ಈ ತಂಡದಿಂದ ನೀವು ಗಣೇಶನ ವಿಗ್ರಹ ಖರೀದಿಸಿ ತಂದು ಪೂಜಿಸದರೆ ಅವನು ಗಿಡವಾಗುತ್ತಾನೆ. ಹೀಗಾಗಿ ಈತ ಸಸ್ಯ ಗಣಪತಿಯಾಗಿದ್ದಾನೆ.

Sasya ganapathi

ಹಿಂದೆಲ್ಲಾ ರಾಸಾಯನಿಕಯುಕ್ತ ಗಣೇಶ ವಿಗ್ರಹಗಳ ಬಗ್ಗೆ ಹೆಚ್ಚಿನ ಒಲವನ್ನು ಗ್ರಾಹಕರು ಹೊಂದಿದ್ದರು. ಅಲಂಕಾರ ಮತ್ತು ಬಣ್ಣಗಳಿಂದಾಗಿ ಚೆನ್ನಾಗಿ ಕಾಣುತ್ತದೆ ಎನ್ನುವುದು ಹೆಚ್ಚಿನವರ ಅನಿಸಿಕೆಯಾಗಿತ್ತು. ಹಾಗಾಗಿ ಮಣ್ಣಿನ ಗಣಪತಿಯನ್ನು ಕೊಳ್ಳುವವರ ಸಂಖ್ಯೆ ಕಡಿಮೆಯಿತ್ತು.

ಈಗ ಪಿಓಪಿ ಮೂರ್ತಿಗಳ ಮೇಲೆ ನಿಷೇಧ ಹೇರಲಾಗಿದೆ. ಹಾಗಂತ ರಾಸಾಯನಿಕಯುಕ್ತ ಬಣ್ಣಗಳ ಬಳಕೆ ನಿಂತಿಲ್ಲ. ಈ ಕಾರಣದಿಂದ ಪರಿಸರ ಮಾಲಿನ್ಯವೂ ಹಬ್ಬದ ಸಂಭ್ರಮದ ನಡುವೆ ಜೋರಾಗಿದೆ.

var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”69″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_6920190727214154″); document.getElementById(“div_6920190727214154”).appendChild(scpt);

ಎಲೆಕ್ಟ್ರಾನಿಕ್ಸ್‌ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ಗೆಳೆಯರು ಜೊತೆ ಸೇರಿ ಚತುರ್ಥಿಯ ಸಮಯದಲ್ಲಿ 15 ದಿವಸ ಕೆಲಸದಿಂದ ಬಿಡುವು ಪಡೆದು ಸಸ್ಯ ಗಣಪತಿಯ ಪ್ರಾಜೆಕ್ಟ್‌ನಲ್ಲಿ ನಿರತರಾಗುತ್ತಾರೆ. ಆರ್ಡರ್‌ ತೆಗೆದುಕೊಳ್ಳುವುದು, ಗಣಪತಿಯನ್ನು ಸುರಕ್ಷಿತವಾಗಿ ಪ್ಯಾಕ್‌ ಮಾಡುವುದು. ಹೀಗೆ ಕೆಲಸಗಳಲ್ಲಿ ನಿರತರಾಗುತ್ತಾರೆ.

ಹಾಗಾದರೆ ಏನಿದು ಸಸ್ಯ ಗಣಪತಿ ಎಂದು ನೋಡುವುದಾದರೆ ಕಿಟ್‌ನಲ್ಲಿ ದೊರೆಯುವ ಸಸ್ಯಗಣಪತಿಯ ಜೊತೆಗೆ, ಗೊಬ್ಬರದ ಇಟ್ಟಿಗೆ, ಗಣಪತಿಯನ್ನು ವಿಸರ್ಜಿಸಲು ಕುಂಡ ಮತ್ತು ಬೆಂಡೆ, ಟೊಮೇಟೊ, ತುಳಸಿ ಬೀಜಗಳ ಪ್ಯಾಕೆಟ್‌ ಇರುತ್ತವೆ.

ಗಣಪನ ವಿಗ್ರಹವನ್ನು ವಿಶೇಷವಾಗಿ ತಯಾರಿಸಲಾಗಿದೆ. ಕುಂಡದಲ್ಲಿ ವಿಸರ್ಜಿಸಿದ 2- 3 ಗಂಟೆಗಳಲ್ಲೇ ಮಣ್ಣು ಕರಗಿ ತಳ ಸೇರುತ್ತದೆ. ನಂತರ ಇಟ್ಟಿಗೆ ಗೊಬ್ಬರವನ್ನು ಮೇಲಕ್ಕೆ ಇಡಬೇಕು. ಈ ಎರಡು ಲೇಯರ್‌ಗಳ ಮೇಲೆ ಬೀಜವನ್ನು ಹಾಕಬೇಕು. ಕೆಲವೇ ದಿನಗಳಲ್ಲಿ ಬೀಜ ಮೊಳಕೆಯೊಡೆದು ಗಣೇಶ ಸಸಿಯ ರೂಪದಲ್ಲಿ ಮನೆಯಲ್ಲೇ ನೆಲೆಸುತ್ತಾನೆ.

var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”51″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_5120190727214154″); document.getElementById(“div_5120190727214154”).appendChild(scpt);

ಕೆಲ ವರ್ಷಗಳಿಂದ ಸಸ್ಯ ಗಣಪತಿಯ ಬೇಡಿಕೆ ನಿಧಾನವಾಗಿ ಏರುತ್ತಿದೆ. 700 ಜನ ಖರೀದಿದಾರರು ಇದೀಗ ಸಾವಿರ ದಾಟಿದ್ದಾರೆ. ಬೆಂಗಳೂರು ದಾಟಿ ಹೊರ ರಾಜ್ಯಗಳಿಂದಲೂ ಸಸ್ಯ ಗಣಪತಿಗೆ ಬೇಡಿಕೆ ಬಂದಿದೆ.

ಇನ್ಯಾಕೆ ತಡ ನೀವು ಈ ಬಾರಿ ಸಸ್ಯಗಣಪತಿಯನ್ನು ಮನೆಗೆ ತನ್ನಿ. ಪ್ರಕೃತಿಯ ಮಾತೆಯ ವರವನ್ನು ಬಿಟ್ಟಿಯಾಗಿ ಪಡೆಯಿರಿ.

ಹಾಗಾದರೆ ಹೇಗಪ್ಪ ಗಣೇಶನನ್ನು ಮನೆಗೆ ತರೋದು ಆಂತಾ ಚಿಂತೆ ಮಾಡ್ತೀರಾ.. ಚಿಂತೆಯೇ ಬೇಡ. ಈ ಕೆಳಗಿನ ಇಮೇಜ್ ಕ್ಲಿಕ್ ಮಾಡಿ ಸಸ್ಯ ಗಣೇಶ ನಿಮ್ಮ ಮನೆಗೆ ಬಂದಿರುತ್ತಾನೆ.

Sasya ganapathi 2
var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”60″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_6020190727214154″); document.getElementById(“div_6020190727214154”).appendChild(scpt);
Tags: Sasya Ganapathiಸಸ್ಯ ಗಣಪತಿ
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್