crossorigin="anonymous"> Baragettavara sangha: ಕೊಪ್ಪಳ ಎಸ್ಪಿಯನ್ನೇ ಗಾಬರಿಗೊಳಿಸಿದ ರೌಡಿಗಳ ವಾಟ್ಸಾಪ್ ಗ್ರೂಪ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Baragettavara sangha: ಕೊಪ್ಪಳ ಎಸ್ಪಿಯನ್ನೇ ಗಾಬರಿಗೊಳಿಸಿದ ರೌಡಿಗಳ ವಾಟ್ಸಾಪ್ ಗ್ರೂಪ್

ಬರಗೆಟ್ಟವರ ಸಂಘಕ್ಕೆ ರೌಡಿಯೇ ಆಡ್ಮಿನ್ - ತಗ್ಲಾಕೊಂಡೆ

Radhakrishna Anegundi by Radhakrishna Anegundi
04-07-22, 7 : 53 am
in ಟಾಪ್ ನ್ಯೂಸ್
Baragettava sangha
Share on FacebookShare on TwitterWhatsAppTelegram

Rowdy Parade ಪರೇಡ್ ನಡೆಸುವ ಸಂದರ್ಭದಲ್ಲಿ Koppal SP Arunangshu giri ರೌಡಿಗಳ whatsapp group ನೋಡಿ ಗಾಬರಿಯಾಗಿದ್ದಾರೆ. Baragettava sanghaದ ಚಟುವಟಿಕೆ ಅನುಮಾನಕ್ಕೆ ಕಾರಣವಾಗಿದೆ

ಕೊಪ್ಪಳ : ಜಿಲ್ಲಾ ಎಸ್ಪಿ ಅರುಣಾಂಗ್ಶುಗಿರಿ ತಮ್ಮ ವ್ಯಾಪ್ತಿಯಲ್ಲಿ ಮೆರೆಯುತ್ತಿದ್ದ ರೌಡಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.  ಇದೇ ವೇಳೆ ಕೆಲ ಅಧಿಕಾರಿಗಳಿಗೂ ಪರೋಕ್ಷವಾಗಿ ಎಚ್ಚರಿಕೆಯನ್ನು ಪೊಲೀಸ್ ವರಿಷ್ಠಾಧಿಕಾರಿಗಳು ರವಾನಿಸಿದ್ದಾರೆ. ಇದೇ ಸಂದರ್ಭದಲ್ಲಿ ರೌಡಿಯೊಬ್ಬನ ಮೊಬೈಲ್ ನಲ್ಲಿ ರೌಡಿಗಳ whatsapp ಪರಿಶೀಲನೆ ನಡೆಸುವಾಗ Baragettava sangha ದ ಹೆಸರಿನಲ್ಲಿದ್ದ ಗ್ರೂಪ್ ನೋಡಿ ಗಾಬರಿಯಾಗಿದ್ದಾರೆ.

ರೌಡಿಯೊಬ್ಬನನ್ನು ಕರೆದು ಆತನ ಹಿನ್ನಲೆ ಪರಿಶೀಲನೆ ನಡೆಸುವ ಸಂದರ್ಭದಲ್ಲಿ ಮೊಬೈಲ್ ಕೇಳಿದ್ದಾರೆ.  ಬಳಿಕ whatsapp ನೋಡಿದಾಗ ಬರಗೆಟ್ಟವರ ಸಂಘದ ( Baragettava sangha) ಹೆಸರಿನಲ್ಲಿ ಗ್ರೂಪ್ ತೆರೆದಿರುವುದು ಗೊತ್ತಾಗಿದೆ. ನೋಡಿದರೆ ಅದಕ್ಕೆ ರೌಡಿಯೇ ಆಡ್ಮಿನ್ ಆಗಿದ್ದ. ಬರಗೆಟ್ಟವರ ಸಂಘ ( Baragettava sangha) ಅಂದ್ರೆ ಏನು ಅನ್ನುವುದು Koppal SP Arunangshu gir ಅವರಿಗೆ ಗೊತ್ತಾಗಲಿಲ್ಲ. ಅವರು useless fellow ಅಂದಾಗ ಸರಿಯಾಗಿದೆ ನಿನಗೆ, ನೀನೊಬ್ಬ ಯೂಸ್ ಲೆಸ್, ಅದಕ್ಕೊಂದು ಯೂಸ್ ಲೆಸ್ ಗ್ರೂಪ್ ಅಂದರು.

ಇದನ್ನೂ ಓದಿ : ಮೋದಿ ಫೋನ್ ಕರೆಗೆ ಮಣಿದು ಡಿಸಿಎಂ ಹುದ್ದೆಗೇರಿದ ಫಡ್ನವೀಸ್

ಜೊತೆಗೆ ಮತ್ತಷ್ಟು ಪರಿಶೀಲನೆ ನಡೆಸಿದಾಗ, ಫೋನ್ ನಲ್ಲಿ ಹುಡುಗಿಯರ ಜೊತೆಗೆ ಸಿಕ್ಕಾಪಟ್ಟೆ ಚಾಟ್ ಮಾಡಿರುವುದು ಗೊತ್ತಾಗಿದೆ. ಇದೇನು ಇಷ್ಟೊಂದು ಹುಡುಗಿಯರ ಜೊತೆಗೆ ಮಾತುಕತೆ, ರೇಪ್ ಗೀಪ್ ಮಾಡಿಲ್ಲ ತಾನೇ, ವೇಶ್ಯಾವಾಟಿಕೆ ನಡೆಸುತ್ತಿಲ್ಲ ತಾನೇ ಎಂದು ಪ್ರಶ್ನಿಸಿದ್ದಾರೆ. ಆದ್ಯಾಕೋ ರೌಡಿ ಕೊಟ್ಟ ಉತ್ತರ ತೃಪ್ತಿ ತರಲಿಲ್ಲ. ಹೀಗಾಗಿ ಸಂಬಧ ಪಟ್ಟ ಠಾಣೆಯ ಅಧಿಕಾರಿಯನ್ನು ಕರೆದು, ಈತನ ಮೇಲೆ ನಿಗಾ ಇಡಿ, ಫೋನ್ ಚೆಕ್ ಮಾಡಿ, ವರದಿ ಕೊಡಿ ಎಂದು ಸೂಚಿಸಿದ್ದಾರೆ.

ಒಟ್ಟಿನಲ್ಲಿ ಬರಗೆಟ್ಟ ಸಂಘಕ್ಕೆ ಅಧ್ಯಕ್ಷನಾಗಲು ಹೋದ ಕರ್ಮಕ್ಕೆ ರೌಡಿಯೊಬ್ಬ ಮತ್ತೆ ಪೊಲೀಸರ ಕೈಯಿಂದ ಅನುಭವಿಸಬೇಕಾಗಿ ಬಂದಿದೆ.

baragettavara sangha 01

Rowdy Parade  Koppal SP Arunangshu giri : ಎಷ್ಟು ಜನ ಹೆಣ್ಣು ಮಕ್ಕಳ ಜೀವನ ಹಾಳು ಮಾಡ್ತೀಯಾ… ನಿನಗೆ ಹೆಣ್ಣು ಮಕ್ಕಳಿಲ್ವಾ

ಕೊಪ್ಪಳ :  ಜಿಲ್ಲೆಯಲ್ಲಿ ರೌಡಿಗಳ ಅಟ್ಟಹಾಸಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಇದೀಗ ಎಲ್ಲಾ ಜಿಲ್ಲೆಗಳಲ್ಲಿ Rowdy Parade  ಪರೇಡ್ ನಡೆಸಲಾಗುತ್ತಿದೆ. ಪ್ರತೀ ಠಾಣೆಯಲ್ಲಿ ಪ್ರತೀ ತಿಂಗಳು ಇಂತಹ ಪರೇಡ್ ನಡೆದರೆ ರೌಡಿಗಳು ಬಾಲ ಮುದುಡಿಕೊಂಡಿರುತ್ತಾರೆ. ಆದರೆ ಅಂತಹ ಜನ ಸ್ನೇಹಿ ಠಾಣೆಗಳು ಕರ್ನಾಟಕದಲ್ಲಿ ಎಲ್ಲಿದೆ. ಇತ್ತೀಚಿನ ಪೊಲೀಸ್ ಪರೀಕ್ಷಾ ಹಗರಣ ಇಲಾಖೆಯ ಮೇಲಿನ ನಂಬಿಕೆಯನ್ನೇ ಹುಸಿಗೊಳಿಸಿದೆ. ಈ ನಡುವೆ Koppal SP Arunangshu giri Rowdy Parade ನಡೆಸಿದ್ದಾರೆ.

ಈ ವೇಳೆ ಕೊಪ್ಪಳ ಜಿಲ್ಲೆಯ ರೌಡಿಗಳ ಬೆವರಿಳಿಸಿದ ಎಸ್ಪಿ ಅರುಣಾಂಗ್ಶುಗಿರಿ, ಕಾನೂನಿಗೆ ಗೌರವ ಕೊಟ್ರೆ ಸರಿ, ತಪ್ಪಿದ್ರೆ ಸೆಕ್ಷನ್ ಹಾಕೋ ಪ್ರಶ್ನೆ ಇಲ್ಲ, ಓನ್ಲಿ ಗಡಿಪಾರು ಅಂದಿದ್ದಾರೆ. ಇದೇ ಸಂದರ್ಭದಲ್ಲಿ ವೇಶ್ಯಾವಾಟಿಕೆ ನಡೆಸಿ ಪದೇ ಪದೇ ಸಿಕ್ಕಿ ಬೀಳುತ್ತಿರುವ ಮಹಿಳೆಯನ್ನು ಕಂಡು ಸಿಡಿಮಿಡಿಗೊಂಡ ಪೊಲೀಸ್ ವರಿಷ್ಠಾಧಿಕಾರಿ ಊರು ಬಿಟ್ಟು ಹೋಗುವಂತೆ ಗದರಿದ್ದಾರೆ

ಎಷ್ಟು ಜನ ಹೆಣ್ಣು ಮಕ್ಕಳ ಜೀವನ ಹಾಳು ಮಾಡಿದ್ದೀಯಾ, ನಿನಗೆ ಹೆಣ್ಣು ಮಕ್ಕಳಿಲ್ವ, ನಿನ್ನ ಮಗಳಿಗೂ ಇದೇ ದಾರಿ ಮಾಡಿಕೊಡುತ್ತೀಯಾ, 50 ವಯಸ್ಸಾಗಿದ್ದರೂ ಇಂಥ ಚಟುವಟಿಕೆ ನಡೆಸುತ್ತೀಯಾ, ಬ್ಯಾಗ್ ಪ್ಯಾಕ್ ಮಾಡಿ ರೆಡಿ ಇರಿ. ಊರು ಬಿಟ್ಟು ಹೋಗಲು ರೆಡಿ ಇರು. ಹೆಣ್ಣು ಮಕ್ಕಳ ಜೀವನ ಹಾಳು ಮಾಡಿದ್ದು ಸಾಕು ಅಂದಿದ್ದಾರೆ.

Tags: FEATURED
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್