crossorigin="anonymous"> ಟಾಪ್ 3 ಗೂ ಹೋಗೋದಿಲ್ವಂತೆ ದಿವ್ಯಾ ಉರುಡುಗ.... ಲವ್ ಸ್ಟೋರಿಯೇ ಗೆಲುವಿನ ಓಟಕ್ಕೆ ಉರುಳಾಯ್ತೆ..? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಟಾಪ್ 3 ಗೂ ಹೋಗೋದಿಲ್ವಂತೆ ದಿವ್ಯಾ ಉರುಡುಗ…. ಲವ್ ಸ್ಟೋರಿಯೇ ಗೆಲುವಿನ ಓಟಕ್ಕೆ ಉರುಳಾಯ್ತೆ..?

Radhakrishna Anegundi by Radhakrishna Anegundi
05-08-21, 10 : 01 pm
in ಸೀರಿಯಲ್ ಸಂತೆ
divya 1 1
Share on FacebookShare on TwitterWhatsAppTelegram

ದಿವ್ಯಾ ಉರುಡುಗ, ಬಿಗ್ ಬಾಸ್ ಮನೆಯಲ್ಲಿ ಟಾಪ್ 5 ಸ್ಪರ್ಧಿಗಳ ಸಾಲಿನಲ್ಲಿ ಕೂತಿದ್ದಾರೆ. ಅರವಿಂದ್ ಜೊತೆಗಿನ ಲವ್ ಸ್ಟೋರಿ ಇಲ್ಲದಿರುತ್ತಿದ್ರೆ ಉರುಡುಗ ಇಷ್ಟು ಹೊತ್ತಿಗೆ ಮನೆಯಿಂದ ಹೊರ ಹೋಗಿರುತ್ತಿದ್ರು. ಆದರೆ ಪ್ರೀತಿಯೇ ಅವರನ್ನು ಕಾಪಾಡಿಕೊಂಡು ಬಂದಿದೆ. ಅರವಿಂದ್ ಜೊತೆಗಿನ ಒಡನಾಟವೇ ಅವರಿಗೆ ಓಟು ತಂದಿತ್ತು, ಮಾತ್ರವಲ್ಲದೆ ಬಿಗ್ ಬಾಸ್ ಕಂಟೆಂಟ್ ಒದಗಿಸಿತ್ತು.

divya aravind 8

ಇನ್ನು ಟಾಸ್ಕ್ ವಿಚಾರಕ್ಕೆ ಬಂದ್ರೆ ಉರುಡುಗ ಅದ್ಭುತ ಆಟಗಾರ್ತಿ, ಗೆಲ್ಲಲೇಬೇಕು ಅನ್ನುವ ಹಠ ಆಕೆಯಲ್ಲಿತ್ತು. ಈ ಕಾರಣಕ್ಕಾಗಿ ಮೈ ಮೇಲೆ ಬ್ಯಾಂಡೇಜ್ ಇದ್ರು ಅದನ್ನು ಲೆಕ್ಕಿಸಲಿಲ್ಲ. ಗಾಯಾಳುವಾದ ಕಾರಣಕ್ಕೆ ಆಡಲಾಗುತ್ತಿಲ್ಲ ಎಂದು ಕಣ್ಣೀರು ಹಾಕಿದ ಹುಡುಗಿ ಉರುಡುಗ. ಇದು ಆಕೆಯ ಸ್ಪರ್ಧಾಳು ಮನೋಭಾವನೆಗೆ ಸಾಕ್ಷಿ.

ಆದರೆ ಅರವಿಂದ್ ಕಾರಣಕ್ಕೆ ಆಕೆ ಸ್ವಾರ್ಥಿಯಾಗಿದ್ದು ವೀಕ್ಷಕರಿಗೆ ಇಷ್ಟವಾಗಿಲ್ಲ. ಮನೆಯವರಿಗೊಂದು ನ್ಯಾಯ, ಮನದವರಿಗೊಂದು ನ್ಯಾಯವನ್ನು ಉರುಡುಗ ಅನುಸರಿಸಿದ್ದರು. ಅರವಿಂದ್ ಬಗ್ಗೆ ಆಕೆ ಸಾಫ್ಟ್ ಕಾರ್ನರ್ ಹೊಂದಿದ್ದರು ಅನ್ನುವುದಕ್ಕೆ ಅವರು ಕೈಗೊಂಡ ಅನೇಕ ತೀರ್ಮಾನಗಳೇ ಸಾಕ್ಷಿ.

Aravind KP Divya Uruduga

ಇನ್ನು ಮಹಾಮನೆಯ ನಾಯಕಿಯಾಗಿದ್ದ ಸಂದರ್ಭದಲ್ಲಿ ಆಕೆ ಮಾಡಿಕೊಂಡ ಎಡವಟ್ಟು ತೀರ್ಮಾನಗಳು ಸುದೀಪ್ ಕಣ್ಣು ಕೆಂಪಾಗಿಸಿತ್ತು. ಈ ಕಾರಣಕ್ಕಾಗಿ ಕಿಚ್ಚ ತರಾಟೆಗೂ ತೆಗೆದುಕೊಂಡಿದ್ದರು. ಅಷ್ಟೇ ಅಲ್ಲದೆ ಪ್ರಶಾಂತ್ ಸಂಬರಗಿಗೆ ಕಳಪೆ ಬೋರ್ಡ್ ಕೊಡುವ ಸಂದರ್ಭದಲ್ಲಿ ದಿವ್ಯಾ ನಡೆ ಕಳಪೆಯಾಗಿತ್ತು.

ಹೀಗಾಗಿ ದಿವ್ಯಾ ಉರುಡುಗ ಅವರ ಮನೆಯ ಜರ್ನಿಯನ್ನು ನೋಡಿದರೆ ಲವ್ ಸ್ಟೋರಿಯ ಕಾರಣಕ್ಕೆ ಅವರು ಮನೆಯಲ್ಲಿ ಉಳಿದುಕೊಂಡರು ಆದರೆ ಇದೇ ಲವ್ ಸ್ಟೋರಿ ಕಪ್ ಗೆಲ್ಲೋ ಪ್ರಯತ್ನಕ್ಕೆ ಉರುಳಾಗಲಿದೆ.

bbk8 sambaragi divya
Tags: bbk8
Share14TweetSendShare

Discussion about this post

Related News

ishani rapper bigg boss contestant ask sorry to drone prathap

ಕ್ಷಮಿಸು ಬಿಡು ಪ್ರತಾಪ್ : ಡ್ರೋನ್ ಕ್ಷಮೆಯಾಚಿಸಿದ ಈಶಾನಿ

pavithra lokesh

ಮತ್ತೆ ಕನ್ನಡ ಕಿರುತೆರೆಗೆ ಪವಿತ್ರಾ ಲೋಕೇಶ್ Pavithra lokesh ಎಂಟ್ರಿ

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ತನಿಷಾ ಕುಪ್ಪಂಡ (Tanisha Kuppanda) ಮೇಲೆ FIR : Bigg Boss ಮನೆಗೆ ನುಗ್ತಾರ ಪೊಲೀಸರು ?

ಸಂಗೀತಾ ಶೃಂಗೇರಿ ( sangeetha sringeri) ಸಾಧನೆಯ ಪಟ್ಟಿ ಇಲ್ಲಿದೆ ನೀನೇನು ಕಡಿದು ಗುಡ್ಡೆ ಹಾಕಿದ್ದೀಯಾ ಮಿಸ್ಟರ್ ಸ್ನೇಹಿತ್

Bigg Boss Kannada ಈ ಬಾರಿ ಕನ್ನಡ ಬಿಗ್ ಬಾಸ್ ಮನೆಗೆ ಹೋಗೋರು ಯಾರು – ಇಲ್ಲಿದೆ ಲಿಸ್ಟ್

ಬಯಲಾಯ್ತು ಬೃಂದಾವನ ಧಾರಾವಾಹಿ ಕಥೆ – ಮತ್ತೆ ಜಾದೂ ಮಾಡ್ತಾರ ರಾಮ್ ಜೀ

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Ardhangi : ಅಮೃತ ವರ್ಷಿಣಿಯ ಅಮೃತಾಳಿಗೆ ಅರ್ಧಾಂಗಿಯಲ್ಲಿ ಸಿಕ್ತು ಛಾನ್ಸ್

jothe jotheyali ಆರ್ಯವರ್ಧನ್ ಪಾತ್ರಕ್ಕೆ ಸಿ ಟಿ ರವಿ ಆಯ್ಕೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್