crossorigin="anonymous"> Benefits of ghee : ನಿತ್ಯ ಒಂದು ಚಮಚ ದೇಶಿ ದನದ ತುಪ್ಪ ತಿಂದ್ರೆ ಲಾಭ ಸಾವಿರಾರು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Benefits of ghee : ನಿತ್ಯ ಒಂದು ಚಮಚ ದೇಶಿ ದನದ ತುಪ್ಪ ತಿಂದ್ರೆ ಲಾಭ ಸಾವಿರಾರು

Radhakrishna Anegundi by Radhakrishna Anegundi
10-08-22, 3 : 00 pm
in ಆರೋಗ್ಯ / ಆಹಾರ
Benefits of ghee 15-amazing-health-benefits
Share on FacebookShare on TwitterWhatsAppTelegram

ಮಾರುಕಟ್ಟೆಯ ತುಪ್ಪ ಖರೀದಿಸುವ ಮುನ್ನ ಅಸಲಿ ನಕಲಿಯ ವ್ಯತ್ಯಾಸ ತಿಳಿದುಕೊಳ್ಳಿ ( Benefits of ghee)

ಭಾರತೀಯರ ಅಡುಗೆಯಲ್ಲಿ ತುಪ್ಪ ಅವಿಭಾಜ್ಯ ಅಂಗವಾಗಿದೆ. ತುಪ್ಪದ ಮಹತ್ವ ನಮ್ಮ ಅಜ್ಜಿಯಂದಿರಿಗೆ ಚೆನ್ನಾಗಿ ತಿಳಿದಿತ್ತು. ಹೀಗಾಗಿ ಮುಂದಿನ ತಲೆಮಾರನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ತುಪ್ಪ ಬಳಸುತ್ತಿದ್ರು. ಅದು ಕೂಡಾ ಮನೆಯಲ್ಲೇ ಮಾಡಿದ ದೇಶಿ ದನದ ತುಪ್ಪ. ಆದರ ಈಗ ಜಾಹೀರಾತು ಯುಗದಲ್ಲಿ ಮರಳು ಮರಳಾಗಿರುವ ತುಪ್ಪದ ಮೊರೆ ಹೋಗಿದ್ದೇವೆ. ( Benefits of ghee) ಅಸಲಿ ತುಪ್ಪಕ್ಕಿಂತ ಹೆಚ್ಚು ನಕಲಿ ತುಪ್ಪಗಳೇ ಮಾರುಕಟ್ಟೆಯಲ್ಲಿದೆ.

ಅಷ್ಟೇ ಯಾಕೆ ಆರೋಗ್ಯ ಕಾಪಾಡಲು ಆಹಾರ ಪದ್ದತಿಯಲ್ಲಿ ಅಳವಡಿಸಿಕೊಂಡಿದ್ದ ತುಪ್ಪದ ಬಗ್ಗೆ ಈಗ ಬಹುತೇಕರಿಗೆ ಭಯಲೇ ಹೆಚ್ಚು. ತುಪ್ಪ ತಿಂದರೆ ದಪ್ಪಗಾಗುವ ಭಯ ಅನೇಕರಲ್ಲಿದೆ. ಹೌದು ಭಾರೀ ಪ್ರಮಾಣದಲ್ಲಿ ತುಪ್ಪ ಸೇವಿಸುವುದು ಅಪಾಯ, ಅತಿಯಾದರೆ ಅಮೃತವೂ ವಿಷ ತಾನೇ.

Benefits of ghee

ಹಾಗಾದ್ರೆ ತುಪ್ಪ ತಿನ್ನುವುದರಿಂದ ಆಗುವ ಪ್ರಯೋಜನಗಳೇನು..?

  • ಎದೆ ಉರಿಯ ಸಮಸ್ಯೆಯಿಂದ ಬಳಲುತ್ತಿರುವವರು ಊಟಕ್ಕೆ ತುಪ್ಪವನ್ನು ಮಿಶ್ರ ಮಾಡಿ ತೆಗೆದುಕೊಂಡರೆ ಎದೆಯುರಿ ಸಮಸ್ಯೆ ಮಾಯವಾಗುತ್ತದೆ.
  • ಯಾರಿಗೆ ಡೈರಿ ಪದಾರ್ಥಗಳು ಅಲರ್ಜಿಯೂ ಅವರು ತುಪ್ಪ ಸೇವಿಸುವುದು ಆರೋಗ್ಯಕ್ಕೆ ಉತ್ತಮ. ಹಾಲು, ಬೆಣ್ಣೆ, ಮೊಸರು ಮಜ್ಜಿಗೆಯ ಸೇವನೆ ಮಾಡದ ಮಂದಿ ತುಪ್ಪ ಸೇವಿಸಲೇಬೇಕು. ತುಪ್ಪದಲ್ಲಿ ಅಲರ್ಜಿ ಉಂಟು ಮಾಡುವ ಅಂಶಗಳು ಇರೋದಿಲ್ಲ
  • ಸ್ನಾಯುಗಳಿಗೆ ಮತ್ತು ಕೀಲುಗಳಿಗೆ ಬೇಕಾದ ಪೋಷಕಾಂಶಗಳನ್ನು ತುಪ್ಪ ಒದಗಿಸಿತ್ತದೆ. ಹೀಗಾಗಿ ಸ್ನಾಯು ಮತ್ತು ಕಾಲುಗಳು ಬಲಗೊಳ್ಳುತ್ತದೆ. ಅಲ್ಲಿನ ನೋವನ್ನೂ ಶಮನಗೊಳಿಸುತ್ತದೆ
  • ದೇಹದಲ್ಲಿ ಅಧಿಕವಾಗಿರುವ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆಗೊಳಿಸಿ, ಉತ್ತಮ ಕೊಲೆಸ್ಟ್ರಾಲ್ ಒದಗಿಸುವಲ್ಲಿ ತುಪ್ಪ ಪ್ರಮುಖ ಪಾತ್ರ ವಹಿಸುತ್ತದೆ.
Benefits of ghee
  • ನಿಯಮಿತವಾದ ತುಪ್ಪ ಸೇವನೆಯಿಂದ ಹೃದಯವೂ ಸಂತೋಷವಾಗಿರುತ್ತದೆ.
  • ರೋಗ ನಿರೋಧಕ ಶಕ್ತಿ ಹೆಚ್ಚಿಸುವ ತಾಕತ್ತು ತುಪ್ಪಕ್ಕಿದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಮಹತ್ವದ ಪಾತ್ರವನ್ನು ತುಪ್ಪ ಮಾಡುತ್ತದೆ. ಬೆಳೆಯುವ ಮಕ್ಕಳಿಗೆ ನೀಡುವ ಆಹಾರದಲ್ಲಿ ತುಪ್ಪವನ್ನು ಬಳಸುವುದರಿಂದ ಅವರ ರೋಗನಿರೋಧಕ ಶಕ್ತಿ ಹೆಚ್ಚಾಗಿ ಕಾಯಿಲೆ ಬೀಳುವ ಸಂಭವ ಕಡಿಮೆಯಾಗುತ್ತದೆ.
  • ಜೇನುತುಪ್ಪದೊಂದಿಗೆ ಬೆರೆಸಿದ ತುಪ್ಪ, ಗಾಯಗಳು ಮತ್ತು ಕೀವುಗುಳ್ಳೆಗಳಿಗೆ ಶಮನಕಾರಕವಾಗಿ ಕಾರ್ಯ ನಿರ್ವಹಿಸುತ್ತದೆ.
  • ಸುಟ್ಟ ಗಾಯಗಳಿಗೂ ತಕ್ಷಣ ತುಪ್ಪವನ್ನು ಸವರುವ ಮೂಲಕ ಉರಿ ಕಡಿಮೆಯಾಗುತ್ತದೆ ಹಾಗೂ ಹೊಸ ಚರ್ಮ ಬೆಳೆಯಲು ನೆರವಾಗುತ್ತದೆ.
  • ತುಪ್ಪದ ನಿಯಮಿತ ಸೇವನೆಯಿಂದ ದೇಹದ ರಸದೂತಗಳ ಮಟ್ಟ ಸಮತೋಲನದಲ್ಲಿ ಇರಲು ಸಾಧ್ಯವಾಗುತ್ತದೆ.
  • ಕೊಬ್ಬಿನಲ್ಲಿ ಕರಗುವ ವಿಟಮಿನ್ನುಗಳೂ ತುಪ್ಪದಲ್ಲಿ ಹೇರಳವಾಗಿವೆ.
  • ಮುಖ್ಯವಾಗಿ ಒಮೆಗಾ -3 ಕೊಬ್ಬಿನಾಮ್ಲ ತುಪ್ಪದಲ್ಲಿ ಸಮೃದ್ಧವಾಗಿದೆ. ನರಮಂಡಲದ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಇದನ್ನು ಆಯುರ್ವೇದ ಔಷಧಿಯ ರೂಪದಲ್ಲಿ ಬಳಸಬಹುದು

ಇದನ್ನು ಓದಿ : cracked heels : ಅಡುಗೆ ಮನೆಯೇ ಆಸ್ಪತ್ರೆ : ಹಿಮ್ಮಡಿ ಬಿರುಕಿಗೆ ಸಿಂಪಲ್ ಪರಿಹಾರ

Tags: FEATURED
ShareTweetSendShare

Discussion about this post

Related News

cracked heels ayurvedic-remedies

cracked heels : ಅಡುಗೆ ಮನೆಯೇ ಆಸ್ಪತ್ರೆ : ಹಿಮ್ಮಡಿ ಬಿರುಕಿಗೆ ಸಿಂಪಲ್ ಪರಿಹಾರ

high blood pressure home remedies

High blood pressure : ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಸರಳ ಸೂತ್ರ

Eating too many biscuits may cause cancer, study finds

ಅತೀಯಾದ ಬಿಸ್ಕೆಟ್ ಸೇವನೆಯಿಂದ ಕ್ಯಾನ್ಸರ್ ಬರಲಿದೆ : ಕ್ಯಾನ್ಸರ್ ಕಾರಕ ಅಂಶಗಳಿರೋ ಬಿಸ್ಕೆಟ್ ಯಾವುದು ಗೊತ್ತಾ…?

100 ವರ್ಷದ ಸಂಶೋಧನೆಗೆ ಸಿಕ್ತು ಫಲ : ಕೊನೆಗೂ ಮಲೇರಿಯಾ ಸೋಲಿಸುವ ಲಸಿಕೆ ಸಂಶೋಧನೆ

2030ಕ್ಕೆ ಹೃದ್ರೋಗದಲ್ಲಿ ಭಾರತವೇ ನಂಬರ್ 1

ಡಯಾಬಿಟಿಸ್ ಕ್ಯಾಪಿಟಲ್ ಆಗುತ್ತಾ ಬೆಂಗಳೂರು… BBMP ಸರ್ವೇಯಲ್ಲಿ ಸ್ಫೋಟಕ ಮಾಹಿತಿ

ರೂಪಾಂತರಿಗೊಂಡ ಡೆಂಘೀ ವೈರಸ್ : ರಾಜ್ಯಕ್ಕೂ ಕಾದಿದೆ ಅಪಾಯ

ಹವಮಾನ ವರದಿಯ ನೇರ ಪ್ರಸಾರದಲ್ಲಿ ಟಿವಿ ಪರದೆ ಮೇಲೆ ಕಾಣಿಸಿಕೊಂಡ ನಾಯಿ ಮರಿ

ವಿದ್ಯಾರ್ಥಿ ಭವನಕ್ಕೆ ಶುಕ್ರವಾರ ರಜೆ ಯಾಕೆ…?

ನೆಲಗಡಲೆ ಜ್ಯೂಸ್ – ಇದು ಸದ್ಗುರು ಕೊಟ್ಟ ಆರೋಗ್ಯ ಟಿಪ್ಸ್

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್