crossorigin="anonymous"> Bengaluru Audi Crash : ಸಾವಿನ ಮನೆಗೆ ಕರೆಯಿತೇ ಮೋಜು ಮಸ್ತಿ.. - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Bengaluru Audi Crash : ಸಾವಿನ ಮನೆಗೆ ಕರೆಯಿತೇ ಮೋಜು ಮಸ್ತಿ..

Radhakrishna Anegundi by Radhakrishna Anegundi
01-09-21, 10 : 16 am
in ಕ್ರೈಮ್
koramangala accident bg
Share on FacebookShare on TwitterWhatsAppTelegram

ಬೆಂಗಳೂರು : ಕೋರಮಂಗಲ audi crash ಪ್ರಕರಣ ಕುರಿತಂತೆ ಪೊಲೀಸರ ತನಿಖೆ ಮುಂದುವರಿದಿದ್ದು, 7 ಜನರ ಸಾವಿಗೆ ನಿಖರ ಕಾರಣವೇನು ಅನ್ನುವ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ಕಾರಿನಲ್ಲಿದ್ದ 7 ಜನರೂ ಸತ್ತು ಹೋದ್ರು ಇನ್ನು ತನಿಖೆ ಮಾಡಿ ಮಾಡುವುದೇನಿದೆ, ಯಾರಿಗೆ ಶಿಕ್ಷೆ ಕೊಡಲಿದೆ ಅನ್ನುವ ಪ್ರಶ್ನೆ ಉದ್ಭವಿಸಬಹುದು. ಹಾಗಂತ ತನಿಖೆ ಮಾಡದಿರುವಂತಿಲ್ಲ. ಈ ಡೆಡ್ಲಿ ಆಕ್ಸಿಡೆಂಟ್ ಇನ್ನೂ ಹಲವು ಯುವಜನರಿಗೆ, ಎರ್ರಾಬಿರ್ರಿ ಕಾರು ಓಡಿಸುವವರಿಗೊಂದು ನೀತಿ ಪಾಠವಾಗಬೇಕಿದೆ.

ಇನ್ನು ಪ್ರಕರಣ ಕುರಿತಂತೆ ಹಲವು ಅನುಮಾನಗಳು ಹುಟ್ಟಿಕೊಂಡಿದ್ದು, ನೈಟ್ ಕರ್ಫ್ಯೂ ಇದ್ದರೂ ವಿದ್ಯಾವಂತರಾಗಿದ್ದ ಅವರು ಅಷ್ಟೊಂದು ತಡರಾತ್ರಿ ಸುತ್ತಾಡಿದ್ದು ಯಾಕೆ. ನೈಟ್ ಕರ್ಫ್ಯೂ ಕಾರಣದಿಂದ ಬಾರ್ ಪಬ್ ಗಳು ಬಾಗಿಲು ಹಾಕಿರುತ್ತದೆ ಅಂದ ಮೇಲೆ ಇವರು ಎಲ್ಲಿ ಟೈಮ್ ಪಾಸ್ ಮಾಡಿದ್ದರು. ಎಲ್ಲಾದರೂ ಪಾರ್ಟಿ ಮಾಡಿದ್ರ ಅನ್ನುವ ಪ್ರಶ್ನೆಗಳು ಹುಟ್ಟಿವೆ.

koramangala accident2

ಜೊತೆಗೆ ತಮಿಳುನಾಡು ಶಾಸಕನ ಪುತ್ರ ಸೋಮವಾರ ಹಗಲು ಹೊತ್ತಿನಲ್ಲಿ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಸುತ್ತಾಡಿರುವುದು ಪತ್ತೆಯಾಗಿದ್ದು, ಹಾಗಿದ್ದ ಮೇಲೆ ಕಟ್ಟಡ ಕಾಮಗಾರಿಯ ಖರೀದಿಗೆಂದು ಬೆಂಗಳೂರಿಗೆ ಬಂದಿದ್ದ, ಮೆಡಿಸಿನ್ ತರಲು ಸಿಟಿಗೆ ಬಂದಿದ್ದ ಅನ್ನುವುದು ಸುಳ್ಳಾ.

koramangala accident1

ಇನ್ನು ಘಟನೆಯಲ್ಲಿ ಮೃಪಟ್ಟಿರುವ ಹುಡುಗಿಯರಿಬ್ಬರು ರಾತ್ರಿ 9ರ ಸುಮಾರಿಗೆ ಪಿಜಿಯಿಂದ ಹೊರಗೆ ಬಂದಿದ್ದಾರೆ.ಬಹುತೇಕ ಪಿಜಿಗಳು ರಾತ್ರಿ ಹೊತ್ತಲ್ಲಿ ಮಹಿಳೆಯರನ್ನು ಹೊರಗಡೆ ಹೋಗಲು ಬಿಡುವುದಿಲ್ಲ. ಕೆಲಸಕ್ಕೆ ಬಿಟ್ರೆ ಮೋಜು ಮಸ್ತಿ ಎಂದು ಹೋಗಲು ಬಿಡುವುದಿಲ್ಲ. ಅಂದ ಮೇಲೆ ಬಿಂದು ಹಾಗೂ ಆಕೆಯ ಸ್ನೇಹಿತೆ ಆ ರಾತ್ರಿ ಹೊತ್ತಲ್ಲಿ ಹೊರಗಡೆ ಹೇಗೆ ಬಿಟ್ರು. ಘಟನೆ ನಡೆದಿರುವ ಟೈಮ್ ನೋಡಿದ್ರೆ ಮೋಜು ಮಸ್ತಿ ಮಾಡಲು ಹೋಗಿ ಅನ್ಯಾಯವಾಗಿ 7 ಜನ ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟಿನಲ್ಲಿ ಈ ಘಟನೆ ಪೋಷಕರಿಂದ ದೂರವಿರುವ ಮಕ್ಕಳಿಗೊಂದು ನೀತಿ ಪಾಠ. ಮನೆಯವರಿಗೆ ಸುಳ್ಳು ಹೇಳಿ, ಸುತ್ತಬಾರದ ಹೊತ್ತಲ್ಲಿ ಸುತ್ತಿದ್ರೆ ಹೀಗಾಗುತ್ತದೆ. ಹೆತ್ತವರು ಸಾಕಷ್ಟು ಕನಸುಗಳನ್ನು ಇಟ್ಟುಕೊಂಡು ಮಕ್ಕಳನ್ನು ವಿದ್ಯೆ, ಉದ್ಯೋಗ ಎಂದು ಕಳುಹಿಸುತ್ತಾರೆ. ಇನ್ನು ಪೋಷಕರು ಕೂಡಾ ಮಕ್ಕಳು ದೂರದಲ್ಲಿದ್ದಾರೆ ಅಂದಾಗ ಒಂದಿಷ್ಟು ಕಾಳಜಿ ವಹಿಸಬೇಕು.

Tags: audi accidentMAINಆಡಿಕಾರು
Share33TweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್