crossorigin="anonymous"> ಆಡಿ ಡೆಡ್ಲಿ ಆಕ್ಸಿಡೆಂಟ್ : ಮಗಳ ಸಾವಿನ ಸುದ್ದಿ ಟಿವಿ ನೋಡಿದ ಮೇಲೆ ಗೊತ್ತಾಯ್ತು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
Audi crash update

ಆಡಿ ಡೆಡ್ಲಿ ಆಕ್ಸಿಡೆಂಟ್ : ಮಗಳ ಸಾವಿನ ಸುದ್ದಿ ಟಿವಿ ನೋಡಿದ ಮೇಲೆ ಗೊತ್ತಾಯ್ತು

ಆಡಿ ಕಾರು ಅಪಘಾತದಲ್ಲಿ ಮೃತಪಟ್ಟ ಬಿಂದು ಮತ್ತು ಕರುಣಾಸಾಗರ್ ಮದುವೆಯಾಗಿರಲಿಲ್ಲ. ಅವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಇದನ್ನು ಬಿಂದು ತಂದೆ ಚಂದ್ರಶೇಖರ್ ಅವರೇ ಸ್ಪಷ್ಟ ಪಡಿಸಿದ್ದಾರೆ.

Radhakrishna Anegundi by Radhakrishna Anegundi
01-09-21, 8 : 57 am
in ಕ್ರೈಮ್
koramangala accident bindu
Share on FacebookShare on TwitterWhatsAppTelegram

ಬೆಂಗಳೂರು : ಕೋರಮಂಗಲ ಆಡಿ ಕಾರು ಅಪಘಾತದಲ್ಲಿ 7 ಜನ ಮೃತಪಟ್ಟಿದ್ದಾರೆ. ಮಕ್ಕಳನ್ನು ಕಳೆದುಕೊಂಡು ಕುಟುಂಬ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದೆ. ಸೋಮವಾರ ರಾತ್ರಿ ನಮ್ಮ ಜೊತೆ ಮಾತನಾಡಿದ ಮಕ್ಕಳು ಮಂಗಳವಾರ ಬೆಳಕು ಹರಿಯುವ ಮುನ್ನವೇ ಇಲ್ಲ ಅಂದ್ರೆ ಅವರು ನಂಬುವುದಾದರೂ ಹೇಗೆ. ಮಕ್ಕಳು ನಮ್ಮ ಅಂತ್ಯ ಸಂಸ್ಕಾರ ನೆರವೇರಿಸಬೇಕು ಎಂದು ಪೋಷಕರು ಬಯಸುತ್ತಾರೆ.ಅಂತಹುದರಲ್ಲಿ ಮಕ್ಕಳ ಅಂತ್ಯಸಂಸ್ಕಾರವನ್ನು ಪೋಷಕರು ನಡೆಸುವ ಪರಿಸ್ಥಿತಿ ಬರುತ್ತದೆ ಅಂದ್ರೆ ಅದು ವಿಧಿಯಾಟವಲ್ಲವೇ.

koramangala accident5

ಈ ನಡುವೆ ಕಾರು ಅಪಘಾತಕ್ಕೆ ಬಲಿಯಾಗಿರುವ ಬಿಂದು ತಂದೆಯದ್ದು ಕರಳು ಕಿತ್ತು ಬರೋ ನೋವಿನ ಕಥೆ. ಸೋಮವಾರ ರಾತ್ರಿ ತಂದೆಯೊಂದಿಗೆ ಖುಷಿ ಖುಷಿಯಾಗಿಯೇ ಮಾತನಾಡಿದ್ದಳು. ಕೆಲಸ,ಕಚೇರಿ, ಊಟ ಹೀಗೆ ಎಲ್ಲಾ ವಿಚಾರಗಳ ಕುರಿತಂತೆ ತಂದೆ ಜೊತೆ ಚರ್ಚಿಸಿದ್ಲು. ಆದರೆ ಬೆಳಗ್ಗೆ ಎದ್ದ ಚಂದ್ರಶೇಖರ್ ಟಿವಿ ಆನ್ ಮಾಡಿದ್ರೆ ಮಗಳು ಸತ್ತ ಸುದ್ದಿ ಪ್ರಸಾರವಾಗುತ್ತಿತ್ತು. ಒಂದು ಕ್ಷಣ ವಿಷಯ ನಂಬದ ಚಂದ್ರಶೇಖರ್ ಬೆಂಗಳೂರಿಗೆ ದೌಡಾಯಿಸಿದ್ದಾರೆ. ಟಿವಿಯಲ್ಲಿ ಬರುತ್ತಿರೋ ಸುದ್ದಿ ಸುಳ್ಳಾಗಲಿ ಎಂದು ಬಯಸಿದ್ರೋ, ಅದು ಸತ್ಯವಾಗಿತ್ತು.

koramangala accident4

ಇನ್ನು ಬಿಂದು ಹಾಗೂ ಶಾಸಕರ ಪುತ್ರ ಕರುಣಾಸಾಗರ್ ಸಂಬಂಧ ಕುರಿತಂತೆ ಮಾತನಾಡಿರುವ ಚಂದ್ರಶೇಖರ್, ಎರಡೂ ಕುಟುಂಬಗಳು ಪರಸ್ಪರ ಸಂಬಂಧಿಕರೇ ಆಗಿದ್ದು,ಅವರಿಬ್ಬರು ಗೆಳೆಯರಾಗಿದ್ದರು. ಮದುವೆ ಮಾಡಿಕೊಳ್ಳಬೇಕು ಎಂದು ನಿರ್ಧರಿಸಿದ್ದರು. ಆದರೆ ನಿಶ್ಚಿತಾರ್ಥವಾಗಿರಲಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

Bengaluru Police — investigating the horrific Audi Q3 car crash that killed seven people, including a DMK MLA’s son — said none of the victims were wearing seat belts as a result of which the safety airbags didn’t open.

Tags: accidentaudi accidentFEATUREDkoramangalaಅಪಘಾತಆಡಿಕೋರಮಂಗಲ
Share13TweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್