crossorigin="anonymous"> ಜಾರಕಿಹೊಳಿ ನಗ್ನ ಸಿಡಿ ಪ್ರಕರಣ – ಶಂಕಿತ ರೂವಾರಿಗಳಿಗೆ ಜಾಮೀನು ನೀಡಿದ ನ್ಯಾಯಾಲಯ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಜಾರಕಿಹೊಳಿ ನಗ್ನ ಸಿಡಿ ಪ್ರಕರಣ – ಶಂಕಿತ ರೂವಾರಿಗಳಿಗೆ ಜಾಮೀನು ನೀಡಿದ ನ್ಯಾಯಾಲಯ

Radhakrishna Anegundi by Radhakrishna Anegundi
08-06-21, 5 : 16 pm
in ಕ್ರೈಮ್
naresh gowda
Share on FacebookShare on TwitterWhatsAppTelegram

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರ ಕಾಮಕೇಳಿ ಸೀಡಿ ಪ್ರಕರಣದ ರೂವಾರಿಗಳು ಎನ್ನಲಾದ ನರೇಶ್ ಗೌಡ ಹಾಗೂ ಶ್ರವಣ್ ಗೆ ಬೆಂಗಳೂರಿನ 91ನೇ ಸಿಸಿಹೆಚ್ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ದುರಂತ ಅಂದ್ರೆ ಸಿಡಿ ಪ್ರಕರಣದ ಕುರಿತಂತೆ ತನಿಖೆ ನಡೆಸುವ ಸಲುವಾಗಿ ರಾಜ್ಯ ಸರ್ಕಾರ ಎಸ್ಐಟಿಯನ್ನು ಸ್ಥಾಪಿಸಿತ್ತು. ಎಸ್ಐಟಿಯಲ್ಲಿ ರಫ್ ಅಂಡ್ ಟಫ್ ಅಧಿಕಾರಿಗಳಿದ್ದರು. ಆದರೆ ನರೇಶ್ ಗೌಡ ಮತ್ತು ಶ್ರವಣ್ ರನ್ನ ಬಂಧಿಸಲು ಇವರಿಂದ ಸಾಧ್ಯವಾಗಲೇ ಇಲ್ಲ.

ಇನ್ನು ಇವರಿಬ್ಬರ ಜಾಮೀನು ಅರ್ಜಿ ವಿಚಾರವಾಗಿ ಆಕ್ಷೇಪಣೆ ಸಲ್ಲಿಸಿದ್ದ ಎಸ್ಐಟಿ ವಕೀಲರು ರಮೇಶ್ ಜಾರಕಿಹೊಳಿ ನೀಡಿರುವ ಹೇಳಿಕೆಯಂತೆ, ಅವರಿಂದ ಸಿಡಿ ಗ್ಯಾಂಗ್ ಹಣ ವಸೂಲಿ ಮಾಡಿದೆ. ರಮೇಶ್ ಜೊತೆ ಪ್ರಚೋದನಕಾರಿ ರೀತಿಯಲ್ಲಿ ಮಾತನಾಡಲು ಗ್ಯಾಂಗ್ ಯುವತಿಗೆ ಸೂಚಿಸಿದೆ. ಮೊಬೈಲ್, ವಾಟ್ಸ್ಆ್ಯಪ್, ವಿಡಿಯೋ ಕಾಲ್‌ ಮೂಲಕವೂ ಸಂಪರ್ಕಿಸಲು ತಿಳಿಸಿದ್ದಾರೆ. ಸುಲಿಗೆ, ಬ್ಲಾಕ್​ಮೇಲ್ ಉದ್ದೇಶದಿಂದಲೇ ಲೈಂಗಿಕ ಸಂಪರ್ಕವೂ ನಡೆದಿದೆ. ಸಿಡಿ ಗ್ಯಾಂಗ್ ಸದಸ್ಯರು ಹನಿಟ್ರ್ಯಾಪ್​ ಮಾಡಿ ಹಲವು ಬಾರಿ ಹಣ ಪಡೆದಿದ್ದಾರೆ. ಇದಕ್ಕೆ ಪೂರಕವಾಗಿ ಮಾಜಿ ಶಾಸಕ ಎಂ.ವಿ ನಾಗರಾಜ್ ಕೂಡ ಹೇಳಿಕೆ ನೀಡಿದ್ದಾರೆ. ಹೀಗಾಗಿ ತಲೆ ಮರೆಸಿಕೊಂಡಿರುವ ಪ್ರಮುಖ ಆರೋಪಿಗಳಾದ ಶ್ರವಣ್ ಹಾಗೂ ನರೇಶ್‌ ಗೌಡಗೆ ನಿರೀಕ್ಷಣಾ ಜಾಮೀನು ನೀಡಿದರೆ, ತನಿಖೆಗೆ ಅಡ್ಡಿಯಾಗಲಿದೆ ಎಂದು ವಾದಿಸಿತ್ತು.

dkc naresh gowda

ಆರೋಪಿಗಳು ತಲೆಮರೆಸಿಕೊಂಡಿರುವುದರಿಂದ ತನಿಖೆ ವಿಳಂಬವಾಗಿದೆ. ಸಿಡಿ ಬಹಿರಂಗವಾದ ದಿನವೇ ಯುವತಿ, ಆರೋಪಿಗಳ ನಡುವೆ ಹಲವು ಬಾರಿ ಮೊಬೈಲ್ ಸಂಭಾಷಣೆ ನಡೆದಿದೆ. ಸಿಡಿ ಪ್ರಕರಣ ಬಹಿರಂಗವಾದ ಬಳಿಕ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಭೇಟಿಯಾಗಿದ್ದಾರೆ. ನಂತರ ಯುವತಿ ಹಾಗೂ ಆಕೆಯ ಸ್ನೇಹಿತನನ್ನು ಗೋವಾಗೆ ಕಳುಹಿಸಿದ್ದಾರೆ. ಯುವತಿ ಹಾಗೂ ಆರೋಪಿಗಳಿಗೆ ಮೊದಲಿಂದಲೂ ಲಿಂಕ್ ಇರುವುದು ಖಚಿತವಾಗಿದೆ. ಯುವತಿ ಮನೆಯಲ್ಲಿ 9.20 ಲಕ್ಷ ರೂಪಾಯಿ ವಶಕ್ಕೆ ಪಡೆಯಲಾಗಿದೆ ಹೀಗಾಗಿ ಜಾಮೀನು ನೀಡಬೇಡಿ ಎಂದು ಮನವಿ ಮಾಡಿತ್ತು. ಆದರೆ ಎಸ್ಐಟಿ ಪರ ವಕೀಲರ ವಾದಕ್ಕೆ ಕೋರ್ಟ್ ಮನ್ನಣೆ ನೀಡಲಿಲ್ಲ.

Tags: cd caseramesh jarakiholi
Share9TweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್