crossorigin="anonymous"> Bengaluru kidnap : ದುಡ್ಡಿನಾಸೆಗೆ ಬಿದ್ದು ಮನೆ ಮಾಲೀಕನ ಮಗನನ್ನೇ ಕಿಡ್ನಾಪ್ ಮಾಡಿದ ಕಿರಾತಕ ದಂಪತಿ ಅಂದರ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Bengaluru kidnap : ದುಡ್ಡಿನಾಸೆಗೆ ಬಿದ್ದು ಮನೆ ಮಾಲೀಕನ ಮಗನನ್ನೇ ಕಿಡ್ನಾಪ್ ಮಾಡಿದ ಕಿರಾತಕ ದಂಪತಿ ಅಂದರ್

Radhakrishna Anegundi by Radhakrishna Anegundi
04-07-22, 6 : 09 am
in ಕ್ರೈಮ್
bengaluru kidnap couple-who-tried-to-kidnap-the-son-of-a-house-owner-for-money
Share on FacebookShare on TwitterWhatsAppTelegram

ಕಾಸಿನಾಸೆಗೆ ಬಿದ್ದು ಕೆಲಸಕ್ಕಿದ್ದ ಮನೆಯ ಮಾಲೀಕನ ಪುತ್ರನನ್ನು ಅಪಹರಿಸಿದ ( Bengaluru kidnap) ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು :  ಏಕಾಏಕಿ ಶ್ರೀಮಂತರಾಗುವ ಆಸೆಗೆ ಬಿದ್ದ ದಂಪತಿ ಮನೆ ಮಾಲೀಕನ ಮಗನನ್ನೇ ಅಪಹರಿಸಿ ( Bengaluru kidnap ) ಕಾಸಿಗೆ ಬೇಡಿಕೆ ಇಟ್ಟು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ. ಬಂಧಿತರನ್ನು ಶಕ್ತಿವೇಲು ಮತ್ತು ಸುನೀತಾ ಎಂದು ಗುರುತಿಸಲಾಗಿದೆ.

ಬೆಂಗಳೂರು ಪೂರ್ವ ತಾಲೂಕಿನ ಕಿತ್ತಗನೂರಿನ ಹ್ಯಾಪಿ ಲೇ ಜೌಟ್ ( Happy Lay out ) ನಲ್ಲಿ ಈ ಘಟನೆ ನಡೆದಿದ್ದು, ಕೆ ಆರ್ ಪುರಂ ( KR Puram ) ನಿವಾಸಿಗಳಾದ ಶಕ್ತಿವೇಲು ಮತ್ತು ಸುನೀತಾ ಮನೋಜ್ ಕುಮಾರ್ ( Manoj Kumar ) ಅನ್ನುವವರ ಮನೆಯಲ್ಲಿ ಕೆಲಸಕ್ಕಿದ್ದರು. ಈ ವೇಳೆ ದಿಢೀರ್ ಶ್ರೀಮಂತರಾಗುವ ಆಸೆಗೆ ಬಿದ್ದ ದಂಪತಿ, ಮನೆ ಮಾಲೀಕನ ಬಳಿಯೇ ಕಾಸು ವಸೂಲಿಗೆ ಮುಂದಾಗಿದ್ದಾರೆ.

ಇದನ್ನೂ ಓದಿ : ಸೋಮವಾರ ಮತ್ತೆ ಮಂಗಳೂರು ಮುಳುಗಲಿದೆಯೇ…. ಅಲರ್ಟ್ ಕೊಟ್ಟ ಹವಮಾನ ಇಲಾಖೆ

ಮನೋಜ್ ಅವರ 6 ವರ್ಷದ ಮಗ ಶಾಲೆಯಿಂದ ಬರುವ ವ್ಯಾನ್ ಅಡ್ಡ ಹಾಕಿ Kidnap ಮಾಜಲು ಮುಂದಾಗಿದ್ದಾರೆ. ಈ ವೇಳೆ ವ್ಯಾನ್ ಚಾಲಕ ಬಾಲಕನನ್ನು ಕಳುಹಿಸಿಕೊಡಲು ನಿರಾಕರಿಸಿದ್ದಾನೆ. ಪೋಷಕರನ್ನು ತೋರಿಸಿದ್ರೆ ಮಾತ್ರ ಬಾಲಕನನ್ನು ಕಳುಹಿಸಿಕೊಡುವುದಾಗಿ ಹೇಳಿದ ಚಾಲಕನಿಗೆ ಹಲ್ಲೆ ನಡೆಸಿದ್ದಾರೆ. ಆದರೆ ಚಾಲಕ ಅದಕ್ಕೆ ಬಗ್ಗಲಿಲ್ಲ. ಹೀಗಾಗಿ ಕೆಲಸ ಕೆಟ್ಟಿತ್ತು ಎಂದು ಅಲ್ಲಿಂದ ಜಾಗ ಖಾಲಿ ಮಾಡಿದ್ದಾರೆ. ಆ ಮೇಲಾದ್ರು ಸುಮ್ಮನಾದ್ರ, ಇಲ್ಲ ಬದಲಿಗೆ ಮನೆ ಮಾಲೀಕನಿಗೆ ಕರೆ ಮಾಡಿ ನಿಮ್ಮ ಮಗನನ್ನು ಅಪಹರಿಸಿದ್ದೇವೆ 5 ಲಕ್ಷ ಕೊಡಿ, ತಪ್ಪಿದ್ರೆ ಮಗನನ್ನು ಕೊಲೆ ಮಾಡುತ್ತೇವೆ ಅಂದಿದ್ದಾರೆ.

ಇದನ್ನೂ ಓದಿ : ಬಕ್ರೀದ್ ಹಬ್ಬಕ್ಕೆ ರಾಜಸ್ಥಾನದಿಂದ ಬೆಂಗಳೂರಿಗೆ ತಂದಿದ್ದ 18 ಒಂಟೆಗಳ ರಕ್ಷಣೆ

ಇದರ ಬೆನ್ನಲ್ಲೇ ಮನೋಜ್ ಕುಮಾರ್ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ತಕ್ಷಣ ಕಾರ್ಯಾಚರಣೆ ಪ್ರಾರಂಭಿಸಿದ ಪೊಲೀಸರು, ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಹೈದರಾಬಾದ್ ನಲ್ಲಿ ನರೇಶನ ಜಾತಕ ಬಿಚ್ಚಿಡ್ತೀವಿ : ಪವರ್ ಟಿವಿಯಲ್ಲಿ ರಮ್ಯ ರಘುಪತಿ ಘೋಷಣೆ

ಬೆಂಗಳೂರು :  ಮೈಸೂರಿನ ಹೋಟೆಲ್ ಒಂದರ ಒಂದೇ ಕೊಠಡಿಯಲ್ಲಿ ನಟ ನರೇಶ್ ಮತ್ತು ನಟಿ ಪವಿತ್ರಾ ಲೋಕೇಶ್ ( Pavithra lokesh ) ನರೇಶ್ ಪತ್ನಿ ರಮ್ಯಾ ರಘುಪತಿ ಕೈಗೆ ರೆಡ್ ಹ್ಯಾಂಡ್ ಹಾಕಿ ಸಿಕ್ಕಿ ಬಿದ್ದಿದ್ದಾರೆ. ಈಗಾಗಲೇ ನರೇಶ್ ಮತ್ತು ಪವಿತ್ರಾ ಸಂಬಂಧ ಏನು ಅನ್ನುವುದನ್ನು ಅವರಿಬ್ಬರು ಬೇರೆ ಬೇರೆ ಟಿವಿ ಚಾನೆಲ್ ಗಳಲ್ಲಿ ಹೇಳಿಕೊಂಡಿದ್ದಾರೆ.

ಈ ನಡುವೆ ಹೋಟೇಲ್ ನಿಂದ ಪವಿತ್ರಾ ಲೋಕೇಶ್ ಜೊತೆ ಪರಾರಿಯಾಗುವ ಸಂದರ್ಭದಲ್ಲಿ ನರೇಶ್ ಆಡಿದ ಮಾತುಗಳು ಅನೇಕರ ಆಕ್ರೋಶಕ್ಕೆ ಕಾರಣವಾಗಿದೆ. ಕಾನೂನು ಮೂಲಕ, ಕುಟುಂಬ ವ್ಯವಸ್ಥೆಯ ಮೂಲಕ ಪರಿಹರಿಸಬಹುದಿತ್ತು. ಆದರೆ ನರೇಶ್ ಅವರ ಇತ್ತೀಚಿನ ವರ್ತನೆ ಗಮನಿಸಿದರೆ ಕಾಸಿನ ಮೂಲಕ ಎಲ್ಲವನ್ನೂ ನಿಭಾಯಿಸಬಲ್ಲೆ ಅನ್ನುವಂತಿತ್ತು. ಕರ್ನಾಟಕ ವಿವಿಧ ಸುದ್ದಿ ವಾಹಿನಿಗಳಲ್ಲಿ ನರೇಶ್ ಕೊಟ್ಟ ಸಂದರ್ಶನಗಳೇ ಈ ಅನುಮಾನಕ್ಕೆ ಕಾರಣವಾಗಿದೆ.

ಇನ್ನು ಪೂರ್ತಿ ಘಟನೆ ಬಗ್ಗೆ ಪವರ್ ಟಿವಿಯಲ್ಲಿ ಸುದೀರ್ಘ ಚರ್ಚೆ ಪ್ರಸಾರವಾಗಿದ್ದು, ಇದೇ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿ,  ತಾವು ಒಬ್ಬ ಅಣ್ಣನಾಗಿ ರಮ್ಯ ರಘುಪತಿ ಜೊತೆಗೆ ನಿಂತಿದ್ದೇನೆ. ಆದರೆ ನರೇಶ್ ಕೆಲವು ಕೆಟ್ಟ ಮಾತುಗಳನ್ನು ಆಡಿದ್ದಾರೆ. ಸಂಬಂಧ ಕಲ್ಪಿಸುವ ಕೆಲಸ ಮಾಡಿದ್ದಾರೆ. ಹೀಗಾಗಿ ರಮ್ಯ ಅವರ ಶೀಲದ ಬಗ್ಗೆ ಮಾತನಾಡಿದ ನೀಚನ ಬಗ್ಗೆ ಹೈದರಬಾದ್ ನಲ್ಲಿ ಜಾತಕ ಬಿಚ್ಚಿಡುವುದಾಗಿ ಘೋಷಿಸಿದ್ದಾರೆ. ತೆಲುಗಿನ ಜನ ಈ ನಟನ ಅಸಲಿ ಮುಖವನ್ನು ನೋಡಲಿ. ಮಾಡಿದ ಅನ್ಯಾಯ ಅವರಿಗೆ ಅರ್ಥವಾಗಲಿ ಅಂದಿದ್ದಾರೆ.

Tags: MAIN
ShareTweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್