crossorigin="anonymous"> bengaluru murder crime : ಅಪ್ರಾಪ್ತೆಗೆ ಮೆಸೇಜ್ ಮಾಡಿ ಕಾರಣಕ್ಕೆ ಕೊಲೆಯಾದ 17ರ ಬಾಲಕ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

bengaluru murder crime : ಅಪ್ರಾಪ್ತೆಗೆ ಮೆಸೇಜ್ ಮಾಡಿ ಕಾರಣಕ್ಕೆ ಕೊಲೆಯಾದ 17ರ ಬಾಲಕ

Radhakrishna Anegundi by Radhakrishna Anegundi
17-07-22, 10 : 16 am
in ಕ್ರೈಮ್
bengaluru-murder-crime-bengaluru-crime teenager-killed-by-relatives-over-alleged-love-affair-in-bengaluru baiyappanahalli-youth-murder-case-crime-news
Share on FacebookShare on TwitterWhatsAppTelegram

ಮೊಬೈಲ್ ಅನ್ನುವುದು ಇದೀಗ ಹಲವರ ಬದುಕಿಗೆ ಪಾಪಿಯಾಗಿ ಪರಿಣಮಿಸಿದೆ. ( bengaluru murder crime ) ಬಳಸಬಾರದ ಕೆಲಸಕ್ಕೆ ಮೊಬೈಲ್ ಬಳಸಿದ್ರೆ ಅದು ಮತ್ಯಾವುದಕ್ಕೋ ಎಡೆ ಮಾಡಿಕೊಡುತ್ತದೆ

ಬೆಂಗಳೂರು : 9ನೇ ತರಗತಿಯಲ್ಲಿ ಓದುತ್ತಿರುವ ಸಂಬಂಧಿಯಾದ ಬಾಲಕಿಗೆ ಮೆಸೇಜ್ ಮಾಡುತ್ತಿದ್ದ 17ರ ಹರೆಯದ ಬಾಲಕನನ್ನು ಹೊಡೆದು ಕೊಂದ ದಾರುಣ ಘಟನೆ ಬೆಂಗಳೂರಿನ ಹೊಸ ಬೈಯಪ್ಪನಹಳ್ಳಿಯಲ್ಲಿ ನಡೆದಿದೆ. ಮೃತ ಬಾಲಕನನ್ನು ಬನಶಂಕರಿ ನಿವಾಸಿ ಪ್ರಜ್ವಲ್ ( 17 ) ಎಂದು ಗುರುತಿಸಲಾಗಿದೆ.( bengaluru murder crime ) ಹತ್ಯೆ ಸಂಬಂಧ ಬಾಲಕಿಯ ಚಿಕ್ಕಪ್ಪ ನಾಗೇಂದ್ರ ಸೇರಿದಂತೆ ಮೂವರನ್ನು ವಶಕ್ಕೆ ಪಡೆಯಲಾಗಿದೆ.

ದೊಡ್ಡಬಳ್ಳಾಪುರ ತಾಲೂಕಿನ ನಾಗಶೆಟ್ಟಿ ಹಳ್ಳಿ ಗ್ರಾಮದ ಪ್ರಜ್ವಲ್ ಹಲವು ವರ್ಷಗಳಿಂದ ಕುಟುಂಬ ಸದಸ್ಯರೊಂದಿಗೆ ಬನಶಂಕರಿಯಲ್ಲಿ ನೆಲೆಸಿದ್ದ. ಚಿಂದಿ ಆಯುವ ಕೆಲಸ ಮಾಡುತ್ತಿದ್ದ ಈತ ನ್ಯೂ ಬೈಯಪ್ಪನಹಳ್ಳಿಯಲ್ಲಿ ನೆಲೆಸಿರುವ ತನ್ನ ಸಂಬಂಧಿಯೊಬ್ಬರ ಪುತ್ರಿಗೆ ಮೆಸೇಜ್ ಮಾಡುತ್ತಿದ್ದ. ನನಗೆ ಮೆಸೇಜ್ ಮಾಡಬೇಡ ಎಂದು ಹೇಳಿದರೂ ಪ್ರಜ್ವಲ್ ಕೇಳಿರಲಿಲ್ಲ.

ಕೊನೆಗೆ ಈ ವಿಷಯ ತಿಳಿದ ಬಾಲಕಿಯ ಚಿಕ್ಕಪ್ಪ ನಾಗೇಂದ್ರ ಶುಕ್ರವಾರ ರಾತ್ರಿ ಮಾತುಕತೆ ಸಲುವಾಗಿ ಪ್ರಜ್ವಲ್ ನನ್ನು ಕರೆಸಿಕೊಂಡಿದ್ದಾರೆ. ಈ ವೇಳೆ ತಮ್ಮ ಮಗಳ ತಂಟೆಗೆ ಬಾರದಂತೆ ಎಚ್ಚರಿಕೆ ಕೊಟ್ಟಿದ್ದಾರೆ. ಈ ವೇಳೆ ಪ್ರಜ್ವಲ್ ಕೂಡಾ ತಿರುಗಿ ಮಾತನಾಡಿದ್ದಾನೆ ಅನ್ನಲಾಗಿದೆ. ಈ ಕಾರಣದಿಂದ ಇಬ್ಬರ ನಡುವೆ ಹೊಡೆದಾಟವಾಗಿದೆ. ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ.

ಒಂದು ಹಂತದಲ್ಲಿ ಆರೋಪಿಗಳು ದೊಣ್ಣೆಯಿಂದ ಪ್ರಜ್ವಲ್ ಗೆ ಹೊಡೆದಿದ್ದಾರೆ. ತಲೆಗೆ ಪೆಟ್ಟು ಬಿದ್ದ ಕಾರಣ ಪ್ರಜ್ವಲ್ ಗಂಭೀರವಾಗಿ ಗಾಯಗೊಂಡಿದ್ದಾನೆ. ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಆತ ಮೃತಪಟ್ಟಿದ್ದಾನೆ.

ಮನೆ ಬಳಿ ಬಂದ ಪತ್ನಿಯ ಮಾಜಿ ಪ್ರಿಯತಮನ ಹತ್ಯೆ ಮಾಡಿ ಪತಿ

ಪ್ರೇಯಸಿ ಬೇರೆಯವನನ್ನು ಮದುವೆಯಾಗಿದ್ದನ್ನು ಸಹಿಸಲು ಸಾಧ್ಯವಾಗದ ಭಗ್ನ ಪ್ರೇಮಿ ಕಿರಿಕ್ ತೆಗೆದಿದ್ದ. ಇದೀಗ ಪ್ರಾಣವನ್ನೂ ಕಳೆದುಕೊಂಡಿದ್ದಾನೆ.

ಬೆಂಗಳೂರು : ಮಾಜಿ ಪ್ರೇಯಸಿಯ ಮನೆಗೆ ಬಂದು ಗಲಾಟೆ ಮಾಡಿದ ಭಗ್ನ ಪ್ರೇಮಿಯೊಬ್ಬನನ್ನು ಮಾಜಿ ಪ್ರೇಯಸಿ ಗಂಡನೇ ಕೊಲೆ ಮಾಡಿದ ಘಟನೆ ಶಿವಾಜಿನಗರದಲ್ಲಿ ನಡೆದಿದೆ. ಮೃತನನ್ನು ಜಾವದ್ ಖಾನ್ (25) ಎಂದು ಗುರುತಿಸಲಾಗಿದೆ.

 ಶಿವಾಜಿನಗರದ ನಿವಾಸಿಯಾಗಿದ್ದ ಸಿಮ್ರಾನ್ ಮತ್ತು ಮೃತ ಜಾವದ್ ಖಾನ್ ಪರಸ್ಪರ ಪ್ರೀತಿಸುತ್ತಿದ್ದರು. ಎರಡು ವರ್ಷಗಳ ಕಾಲ ಪ್ರೀತಿಯಲ್ಲಿ ಇದ್ದ ಇವರು ವೈಮನಸ್ಸಿನ ಕಾರಣದಿಂದ ಇತ್ತೀಚೆಗೆ ಬೇರೆಯಾಗಿದ್ದರು. ಬಳಿಕ ಮೆಡಿಕಲ್ ರೆಪ್ ಜಿನಾಶ್ ಜೊತೆ ಸಿಮ್ರಾನ್ ವಿವಾಹವಾಗಿದ್ದಳು. ಈ ಮದುವೆಯಿಂದ ಕೆರಳಿದ್ದ ಜಾವದ್, ಮಾಜಿ ಪ್ರೇಯಸಿಯ ಮನೆ ಬಳಿ ಬಂದು ಪದೇ ಪದೇ ಗಲಾಟೆ ಮಾಡುತ್ತಿದ್ದ.

ಇದನ್ನೂ ಓದಿ : zameer ahmed khan : ವಿಚಾರಿಸಬೇಕಿದೆ ಬನ್ನಿ : ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಮೀರ್’ಗೆ ಎಸಿಬಿ ನೋಟಿಸ್

ಹಾಗೇ ಶುಕ್ರವಾರ ರಾತ್ರಿ ಮತ್ತೆ ಸಿಮ್ರಾನ್ ಮನೆ ಬಳಿ ಬಂದ ಜಾವದ್ ಖಾನ್, ಕಿರಿಕ್ ತೆಗೆದಿದ್ದಾನೆ. ಈ ವೇಳೆ ಸಿಮ್ರಾನ್ ಪತಿ ಜಿನಾಶ್ ಹಾಗೂ ಜಾವದ್ ಖಾನ್ ನಡುವೆ ಜಗಳವಾಗಿದೆ. ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ಆಗ ಜಿನಾಶ್ ಕೈಯಲ್ಲಿದ್ದ ಕತ್ತರಿಯಿಂದ ಖಾನ್ ಕುತ್ತಿಗೆಗೆ ಇರಿದಿದ್ದಾನೆ. ಹಲ್ಲೆಗೆ ಒಳಗಾದ ಖಾನ್ ಸಮೀಪದ ಖಾಸಗಿ ಆಸ್ಪತ್ರೆಗೆ ತೆರಳಿದ್ದಾನೆ. ಆದರೆ ಆಸ್ಪತ್ರೆ ಸೇರಿದ ಕೆಲವೇ ಕ್ಷಣದಲ್ಲಿ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾನೆ.

ಇದೀಗ ಸಿಮ್ರಾನ್ ಮತ್ತು ಆಕೆಯ ಗಂಡನನ್ನು ಪೊಲೀಸರು ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಂಡಿದ್ದಾರೆ.

Tags: MAIN
ShareTweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್