crossorigin="anonymous"> Bhagavanth Kesari Review: ಭಗವಂತ್ ಕೇಸರಿ  ಕನ್ನಡ ಹುಡುಗಿ ಶ್ರೀಲೀಲಾ ನಟನೆಗೆ ಭೇಷ್ ಅಂದ ಪ್ರೇಕ್ಷಕ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Bhagavanth Kesari Review: ಭಗವಂತ್ ಕೇಸರಿ  ಕನ್ನಡ ಹುಡುಗಿ ಶ್ರೀಲೀಲಾ ನಟನೆಗೆ ಭೇಷ್ ಅಂದ ಪ್ರೇಕ್ಷಕ

Radhakrishna Anegundi by Radhakrishna Anegundi
19-10-23, 7 : 59 pm
in ಟಾಪ್ ನ್ಯೂಸ್, ಗಾಂಧಿ ಕ್ಲಾಸ್
bhagavanth-kesari-movie-review
Share on FacebookShare on TwitterWhatsAppTelegram

ಭಗವಂತ್ ಕೇಸರಿ  ( Bhagavanth Kesari  )ಮೂಲಕ ಬಾಲಣ್ಣ ಮತ್ತೊಮ್ಮೆ ಅಬ್ಬರಿಸಿದ್ದಾರೆ, ಈ ಬಾರಿ ಅವರದ್ದು ಎಮೋಷನಲ್ ಪಾತ್ರ

ತೆಲುಗಿನ ಖ್ಯಾತ ನಟ ನಂದಮೂರಿ ಬಾಲಕೃಷ್ಣ ಅವರ ವೀರಸಿಂಹ ರೆಡ್ಡಿ ಸಂಕ್ರಾಂತಿಯಂದು ಬಿಡುಗಡೆಗೊಂಡು ಸದ್ದು ಮಾಡಿತ್ತು. ಆದಾದ ನಂತ್ರ ಯಾವುದೇ ಸಿನಿಮಾ ತೆರೆಗೆ ಬಂದಿರಲಿಲ್ಲ. ಇಂದು ಬಹು ನಿರೀಕ್ಷಿತ ಭಗವಂತ್ ಕೇಸರಿ ( Bhagavanth Kesari) ಸಿನಿಮಾ ಬಿಡುಗಡೆಯಾಗಿದ್ದು ಪ್ರೇಕ್ಷಕರನ್ನು ಮೋಡಿ ಮಾಡಿದೆ.

F2: Fun and Frustration ಸಿನಿಮಾಗಳಿಗೆ ಹೆಸರಾದ ನಿರ್ದೇಶಕ ಅನಿಲ್ ರವಿಪುಡಿ ಜೊತೆ ಬಾಲಯ್ಯ ಈ ಬಾರಿ ಕೈ ಜೋಡಿಸಿದರು. ಟ್ರೇಲರ್‌  ಬಿಡುಗಡೆ ಹೊತ್ತಿನಲ್ಲೇ ಸಿನಿಮಾ ಸಾಕಷ್ಟು ಭರವಸೆಗಳನ್ನು ಮೂಡಿಸಿತ್ತು, ಬಾಲಯ್ಯ ವಯಸ್ಸಾದ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿತ್ತು.

Read this : 2008ರ ಪತ್ರಕರ್ತೆ ಸೌಮ್ಯ ವಿಶ್ವನಾಥನ್‌ ಹತ್ಯೆ ನಡೆದಿದ್ದು ಹೇಗೆ ಗೊತ್ತಾ..

ನಾಯಕಿ Vijji Papa (ಶ್ರೀಲೀಲಾ ) ಪೊಲೀಸ್ ಅಧಿಕಾರಿಯಾಗಿದ್ದ ತನ್ನ ತಂದೆಯನ್ನು ಹಠಾತ್ ಆಗಿ ಕಳೆದುಕೊಳ್ಳುತ್ತಾರೆ. ಈ ವೇಳೆ ಮಾಜಿ ಖೈದಿ ಭಗವಂತ ಕೇಸರಿ (ಬಾಲಕೃಷ್ಣ)  ನಾಯಕಿಯ ಪಾಲಕರಾಗುತ್ತಾರೆ. ನಾಯಕಿಯ ತಂದೆಯ ಆಸೆಯಂತೆ Vijji Papaಳನ್ನು ಮಿಲಿಟರಿಗೆ ಸೇರಿಸಲು ಭಗವಂತ ಕೇಸರಿ ಪ್ರಯತ್ನಿಸುತ್ತಾನೆ. ಆದರೆ ಅದನ್ನು ನಾಯಕಿ ವಿರೋಧಿಸುತ್ತಾಳೆ. ಈ ನಡುವೆ ಉದ್ಯಮಿ ರಾಹುಲ್ ಸಾಂಘ್ವಿ (ಅರ್ಜುನ್ ರಾಂಪಾಲ್) ಪಿತೂರಿಯಿಂದ ನಾಯಕಿ ಸಂಕಷ್ಟಕ್ಕೆ ಸಿಲುಕುತ್ತಾಳೆ. ಭಗವಂತ ಕೇಸರಿಗೆ ಹಿಂದಿನಿಂದಲೂ ಪ್ರತಿಸ್ಪರ್ಧಿಯಾಗಿರುವ ರಾಹುಲ್ ಸಾಂಘ್ವಿಯೊಂದಿಗೆ ಸಂಘರ್ಷ ಶುರುವಾಗುತ್ತದೆ. ರಾಹುಲ್ ಸಾಂಘ್ವಿ ಮತ್ತು ಭಗವಂತ ಕೇಸರಿ ನಡುವೆ ಏನಾಯಿತು,ಸಂಘರ್ಷ ಹೇಗೆ ಅಂತ್ಯವಾಯ್ತು ಅನ್ನುವುದೇ ಕಥಾ ಹಂದರ. ಇದರೊಂದಿಗೆ ತಂದೆ ಮಗಳ ನಡುವಿನ ಸಂಬಂಧ ಪ್ರೇಕ್ಷಕರಲ್ಲಿ ಕಣ್ಣೀರು ತರಿಸಿದೆ.

Bhagavanth Kesari Review

ಉದ್ವೇಗ ಮತ್ತು ಹಾಸ್ಯ ಮಿಶ್ರಿತ ವಯಸ್ಸಾದ ಪಾತ್ರವನ್ನು ಬಾಲಯ್ಯ ಭಗವಂತ ಕೇಸರಿಯಾಗಿ ಅಮೋಘವಾಗಿ ನಟಿಸಿದ್ದಾರೆ. ಇನ್ನು ಶ್ರೀಲೀಲಾ ಅವರು ನೀಡಿದ ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ. ಮೊದಲಾರ್ಧದಲ್ಲಿ ಶ್ರೀಲೀಲಾ ನಟನೆ ನೀರಸ ಅನ್ನಿಸಿದ್ರೂ ಉತ್ತರಾರ್ಧದಲ್ಲಿನ ನಟನ ಮೊದಲ ನೀರಸವನ್ನು ಮರೆಸುವಂತೆ ಮಾಡಿದೆ.

ಇನ್ನು ಮನ ಶಾಸ್ತ್ರಜ್ಞೆಯಾಗಿ ಕಾಣಿಸಿಕೊಂಡಿರುವ ಕಾಜಲ್ ಅಗರ್ವಾಲ್ ಪಾತ್ರಕ್ಕೆ ಸೀಮಿತವಾಗಿದ್ದಾರೆ. ಇನ್ನು ಅರ್ಜುನ್ ರಾಂಪಾಲ್ ನಟನೆ ತೆಲುಗು ಸಿನಿಮಾಗಳಿಗೆ ಹೊಸ ವಿಲನ್ ಒಬ್ಬನನ್ನು ಪರಿಚಯಿಸಿದೆ. ಹಾಡಿನ ವಿಚಾರಕ್ಕೆ ಬರುವುದಾದ್ರೆ ಬಳಸಿರುವ ತಾಂತ್ರಿಕತೆಗಳು ಭಗವಂತ ಕೇಸರಿ ಹಾಡುಗಳಿಗೆ ಹಿನ್ನಡೆಯಾಗಿದೆ. ಪ್ರೀ ಕ್ಲೈಮ್ಯಾಕ್ಸ್ ಮತ್ತು ಕ್ಲೈಮ್ಯಾಕ್ಸ್ ತನಕವೂ ಹಿನ್ನೆಲೆ ಸಂಗೀತ ಸಾಮಾನ್ಯ ಅನ್ನಿಸುತ್ತಿದೆ.

Starring: Nandamuri Balakrishna, Kajal Aggarwal, Sreeleela, Arjun Rampal, P. Ravi Shankar, R. Sarathkumar, Raghu Babu

Director: Anil Ravipudi

Producers: Harish Peddi, Sahu Garapati

Music Director: S Thaman

Cinematographers: C. Ramprasad

Editor: Tammiraju

Tags: MAIN
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್