crossorigin="anonymous"> ಸೈಕಲ್ ಖರೀದಿಗೆಂದು ಕೂಡಿಟ್ಟ ಹಣವನ್ನು ಕೇರಳ ಸಂತ್ರಸ್ಥರಿಗೆ ಕೊಟ್ಟ ಹುಡುಗಿಗೆ ಸಿಕ್ಕ ಗಿಫ್ಟ್ ಏನು ಗೊತ್ತಾ..? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಸೈಕಲ್ ಖರೀದಿಗೆಂದು ಕೂಡಿಟ್ಟ ಹಣವನ್ನು ಕೇರಳ ಸಂತ್ರಸ್ಥರಿಗೆ ಕೊಟ್ಟ ಹುಡುಗಿಗೆ ಸಿಕ್ಕ ಗಿಫ್ಟ್ ಏನು ಗೊತ್ತಾ..?

Radhakrishna Anegundi by Radhakrishna Anegundi
21-08-18, 10 : 37 pm
in ದೇಶ
anupriya
Share on FacebookShare on TwitterWhatsAppTelegram

ಕೇರಳದಲ್ಲಿ ಹರಿದ ಪ್ರವಾಹ ಕಣ್ಣೀರು ತರಿಸಿದರೆ, ಜನ ಚಾಚುತ್ತಿರುವ ಸಹಾಯ ಹಸ್ತ ನೋಡಿ ಆನಂದ ಭಾಷ್ಪ ಸುರಿಯುತ್ತದೆ. ಒಂದೆಡೆ ವೀರ ಸೈನಿಕರ ರಕ್ಷಣಾ ಕಾರ್ಯಾಚರಣೆ, ಮತ್ತೊಂದು ಕಡೆ ಊಹೆಗೂ ನಿಲುಕದ ಸಹಾಯ ಮನೋಭಾವನೆ.

ಸಹಾಯ ಹಸ್ತ ಚಾಚಿದವರ ಒಂದೊಂದು ಕಥೆಯೂ ಭಿನ್ನ. ಇದರಲ್ಲಿ ತಮಿಳುನಾಡಿನ 8 ವರ್ಷದ ಹುಡುಗಿಯ ತ್ಯಾಗ ಮನೋಭಾವಕ್ಕೊಂದು ಸೆಲ್ಯೂಟ್ ಹೇಳಲೇಬೇಕು.

 ತಮಿಳುನಾಡು ವಿಲ್ಲುಪುರಂನ 8 ವರ್ಷದ ಹುಡುಗಿ ಅನುಪ್ರಿಯ ಸೈಕಲ್ ಖರೀದಿಸಬೇಕು ಎಂದು ಸಾಕಷ್ಟು ದಿನಗಳಿಂದ ಕನಸು ಕಂಡಿದ್ದಳು. ಇದಕ್ಕಾಗಿ ಆಕೆ ಹಲವು ದಿನಗಳಿಂದ ಕಾಸು ಸಂಗ್ರಹಿಸಿಕೊಂಡು ಬಂದಿದ್ದಳು. ಆದರೆ ಕೇರಳದಲ್ಲಿ ನೆರೆ ಬಂದಿರುವ ಸುದ್ದಿ ಪುಟ್ಟ ಬಾಲಕಿಯ ಮನಸ್ಸಿಗೆ ತಟ್ಟಿತು.

ಹೀಗಾಗಿ ಎರಡನೇ ತರಗತಿಯ ಪುಟ್ಟ ಹುಡುಗಿ ಸೈಕಲ್ ಮತ್ತೊಮ್ಮೆ ತೆಗೆದುಕೊಳ್ಳಬಹುದು ಎಂದು ನಿರ್ಧರಿಸಿ, ತಾನು ನಾಲ್ಕು ವರ್ಷಗಳಿಂದ ಕೂಡಿಟ್ಟ ಹಣವನ್ನು ಕೇರಳ ಸಂತ್ರಸ್ಥರಿಗೆ ಕೊಡಲು ನಿರ್ಧರಿಸಿದಳು.ತಂದೆ ಕೆಸಿ ಷಣ್ಮುಗನಾಥನ್ ಮತ್ತು ತಾಯಿ ಲಲಿತಾರಿಗೆ ತನ್ನ ನಿರ್ಧಾರವನ್ನು ತಿಳಿಸಿದಳು.

ಪುಟ್ಟ ಹುಡುಗಿಯ ನಿರ್ಧಾರ ವೈರಲ್ ಆಗುತ್ತಿದ್ದಂತೆ ಹೀರೋ ಸೈಕಲ್ ಕಂಪನಿ ಅನುಪ್ರಿಯಳಿಗೆ ತಾನೇ ಬೆಸ್ಟ್ ಸೈಕಲ್ ಕೊಡುವುದಾಗಿ ಹೇಳಿತು.

t

ಅತ್ತ ಹುಡುಗಿ ಕೂಡಿಟ್ಟ ಕಾಸು ಕೇರಳ ತಲುಪುತ್ತಿದ್ದಂತೆ ಹುಡುಗಿಯ ಕುಟುಂಬವನ್ನು ಸಂಪರ್ಕಿಸಿದ ಹಿರೋ ಸೈಕಲ್ ಸಂಸ್ಥೆಯ ಸೇಲ್ಸ್ ಮ್ಯಾನೇಜರ್ ಮನೋಜ್ ಕುಮಾರ್ ಅನುಪ್ರಿಯಾಳಿಗೆ ಸೈಕಲ್ ಒಂದನ್ನು ಕೊಡಿಸಿದ್ದಾರೆ.

DlDYsWrXcAElLsB

Tags: Anu PriyaKerala
ShareTweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್