crossorigin="anonymous"> ಅಕ್ರಮ BPL Card ಹೊಂದಿದ್ದ ಸರ್ಕಾರಿ ನೌಕರರಿಗೆ ಶಾಕ್ ಕೊಟ್ಟ ರಾಜ್ಯ ಸರ್ಕಾರ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಅಕ್ರಮ BPL Card ಹೊಂದಿದ್ದ ಸರ್ಕಾರಿ ನೌಕರರಿಗೆ ಶಾಕ್ ಕೊಟ್ಟ ರಾಜ್ಯ ಸರ್ಕಾರ

Radhakrishna Anegundi by Radhakrishna Anegundi
21-01-22, 10 : 59 am
in ರಾಜ್ಯ
bpl card
Share on FacebookShare on TwitterWhatsAppTelegram

ಮೈಸೂರು : ಅಕ್ರಮವಾಗಿ BPL Card ಕಾರ್ಡ್ ದಾರರ ವಿರುದ್ಧ ಸರ್ಕಾರ ಸಮರ ಮುಂದುವರಿಸಿದೆ. ಈಗಾಗಲೇ ನಿಯಮ ಮೀರಿ BPL Card ಹೊಂದಿರುವವರ ಕಾರ್ಡ್ ರದ್ದುಗೊಳಿಸಲಾಗುತ್ತಿದೆ. ಈ ನಡುವೆ BPL Card ಹೊಂದಿರುವ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಶಾಕ್ ಕೊಟ್ಟಿದೆ. 

ಅಕ್ರಮವಾಗಿ ಬಿಪಿಎಲ್ ಕಾರ್ಡ್ ಹೊಂದಿದ್ದ 19,105 ಸರ್ಕಾರಿ ನೌಕರರಿಗೆ ಈಗಾಗಲೇ ಶಾಕ್ ನೀಡಲಾಗಿದ್ದು, ಅವರ ಕಾರ್ಡ್ ಗಳನ್ನು ರದ್ದುಗೊಳಿಸಿ APL ಗೆ ವರ್ಗಾಯಿಸಲಾಗಿದೆ.

ರಾಜ್ಯದಲ್ಲಿ  ಒಟ್ಟು 2,354 ಸರ್ಕಾರಿ ನೌಕರರು ಅಂತ್ಯೋದಯ, 16,751 ಮಂದಿ ಆದ್ಯತಾ ಪಡಿತರ ಚೀಟಿ ಹೊಂದಿದ್ದರು. ಇವುಗಳಲ್ಲಿ ಮೈಸೂರು ಜಿಲ್ಲೆಯಲ್ಲೇ ಅತಿ ಹೆಚ್ಚು ಅಂದ್ರೆ 1,240 ಸರ್ಕಾರಿ ನೌಕರರು ಅಕ್ರಮ ಕಾರ್ಡ್ ಗಳನ್ನು ಹೊಂದಿರುವುದು ಪತ್ತೆಯಾಗಿದೆ.

ಇನ್ನುಳಿದಂತೆ ಕಲಬುರಗಿ ಜಿಲ್ಲೆಯಲ್ಲಿ 1,068, ರಾಯಚೂರು ಜಿಲ್ಲೆಯಲ್ಲಿ 1,019, ತುಮಕೂರು ಜಿಲ್ಲೆಯಲ್ಲಿ 1,054 ಅಕ್ರಮ ಕಾರ್ಡ್ ಗಳು ಪತ್ತೆಯಾಗಿವೆ

ಇನ್ನೂ ಹಲವು ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಹೊಂದಿದ್ದಾರೆ ಅನ್ನಲಾಗಿದ್ದು, ಇದಕ್ಕಾಗಿ ಆಹಾರ ಇಲಾಖೆ ಬಿಪಿಎಲ್, ಅಂತ್ಯೋದಯ ಕಾರ್ಡ್ ಗಳ ಪತ್ತೆಗಾಗಿ ಕಂದಾಯ ಇಲಾಖೆಯ ಇ-ಜನ್ಮ ತಂತ್ರಾಂಶದ ಮೊರೆ ಹೋಗಿದೆ.

ಗ್ರಾಮೀಣ ಪ್ರದೇಶದಲ್ಲಿ ಮೂರು ಹೆಕ್ಟೇರ್ ಕೃಷಿಭೂಮಿ, ನಗರ ಪ್ರದೇಶದಲ್ಲಿ 1 ಸಾವಿರ ಚ. ಅಡಿಗೂ ಹೆಚ್ಚು ವಿಸ್ತೀರ್ಣ ಹೊಂದಿರುವ ಕುಟುಂಬದವರು ಬಿಪಿಎಲ್ ಕಾರ್ಡ್ ಗಳನ್ನು ಪಡೆದುಕೊಳ್ಳುವಂತಿಲ್ಲ. ಹೀಗಿದ್ದರೂ, ಕೂಡ ಕೆಲವರು ಅಕ್ರಮವಾಗಿ ಅಂತ್ಯೋದಯ, ಬಿಪಿಲ್ ಕಾರ್ಡ್ ಗಳನ್ನು ಪಡೆದುಕೊಂಡಿದ್ದು, ಆಹಾರ ಇಲಾಖೆ ಕ್ರಮ ಕೈಗೊಂಡಿದೆ.

Tags: bplMAIN
Share8TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್