crossorigin="anonymous"> ತಂದೆ ವಿಷ ಕೊಟ್ಟರೂ ದಿವ್ಯಾ ಸುರೇಶ್ ಬದುಕಿ ಬಂದಿದ್ದು ಹೇಗೆ ...? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ತಂದೆ ವಿಷ ಕೊಟ್ಟರೂ ದಿವ್ಯಾ ಸುರೇಶ್ ಬದುಕಿ ಬಂದಿದ್ದು ಹೇಗೆ …?

Radhakrishna Anegundi by Radhakrishna Anegundi
26-03-21, 8 : 00 pm
in ಗಾಂಧಿ ಕ್ಲಾಸ್
divya suresh 1
Share on FacebookShare on TwitterWhatsAppTelegram

ಬಿಗ್ ಬಾಸ್ ಮನೆ ಇದೀಗ ರಂಗೇರುತ್ತಿದೆ. ಒಂದೇ ತಟ್ಟೆಯಲ್ಲಿ ಉಣ್ಣುತ್ತಿದ್ದ ಮಂದಿ ಈಗ ಪರಸ್ಪರ ಸ್ಪರ್ಧೆ ಶುರುವಿಟ್ಟುಕೊಂಡಿದ್ದಾರೆ.

ಮಾವ ಅಳಿಯನದ್ದು ಬಿಡಿಸಲಾರದ ಸಂಬಂಧ ಅಂದುಕೊಂಡ್ರೆ ತೊಡೆ ತಟ್ಟಿ ತೋಳು ಏರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ನಡುವೆ ಒಂದಿಷ್ಟು ಹಾಸ್ಯ, ಒಂದಿಷ್ಟು ಕಣ್ಣೀರುಗಳ ಮೂಲಕ ನಿದ್ದೆಗೆ ಜಾರುವ ವೀಕ್ಷಕರನ್ನು ಹಿಡಿದಿಡುವ ಪ್ರಯತ್ನಕ್ಕೆ ವಾಹಿನಿ ಮುಂದಾಗಿದೆ.

ಅದರಲ್ಲೊಂದು ಪ್ರಯತ್ನ ಗುಟ್ಟೊಂದು ಹೇಳುವ ಟಾಸ್ಕ್. ಈ ಟಾಸ್ಕ್ ನಲ್ಲಿ ಚಂದ್ರಕಲಾ ಅವರ ತಂದೆಯಿಂದಲೇ ಆದ ಕಿರುಕುಳವನ್ನು ಹೇಳಿಕೊಂಡರೆ, ವೈಷ್ಣವಿ ತಮ್ಮ ಪ್ರೇಮ ವೈಫಲ್ಯದ ಕಥೆ ಹೇಳಿದ್ದಾರೆ. ಮಂಜ ಕೋಳಿ ಕದ್ದ ಹೇಳಿದ್ರೆ, ದಿವ್ಯ ಸುರೇಶ್ ಕಥೆ ಮಾತ್ರ ಕಲ್ಲು ಹೃದಯವನ್ನೂ ಕರಗಿಸುವಂತಿತ್ತು.

divya suresh bbk8

ನಾನ್ಯಾಕೆ ಇವತ್ತು ಇಷ್ಟೊಂದು ಸ್ಟ್ರಾಂಗ್ ಅನ್ನುವ ರಹಸ್ಯ ಬಿಡಿಸಲು ನಿಂತ ದಿವ್ಯಾ, ತಂದೆ ತಮ್ಮ ಪಾಲಿಗೆ ಕೊಲೆಗಾರನಾದ ಕಣ್ಣೀರ ಕಥೆಯನ್ನು ಬಿಡಿಸಿಟ್ಟಿದ್ದಾರೆ.

ಅದು ದಿವ್ಯಾ ಎರಡನೇ ತರಗತಿಯಲ್ಲಿದ್ದ ಸಂದರ್ಭ. ಆಗ್ಲೇ ತಂದೆ ಕುಡಿತದ ಚಟವನ್ನು ಅಂಟಿಸಿಕೊಂಡಿದ್ದರು. ಇದರಿಂದ ತಾಯಿ ಪಡಬಾರದ ಕಷ್ಟ ಪಡುತ್ತಿದ್ದರು. ಮನೆ ನಿಭಾಯಿಸೋದು, ಮಕ್ಕಳ ಶಾಲೆಯ ಖರ್ಚು ಎಲ್ಲದಕ್ಕೂ ಹೇಗೋ ದುಡಿದು ಹಣ ಸಂಪಾದಿಸುತ್ತಿದ್ದರು.

divya suresh7

ಅದೊಂದು ದಿನ ದಿವ್ಯಾ ತಂದೆಗೆ ಏನಾಗಿತ್ತೋ ಗೊತ್ತಿಲ್ಲ. ಅಷ್ಟು ದಿನಗಳ ಕಾಲ ಮಕ್ಕಳಿಗೆ ತಟ್ಟೆಯಲ್ಲಿ ಊಟ ಹಾಕಿ ಕೊಟ್ಟವರಲ್ಲ. ಅದೊಂದು ದಿನ ಮನೆಗೆ ಬಂದವರೇ ಅಡುಗೆ ಮನೆಗೆ ಹೋಗಿ, ತಟ್ಟೆಗೆ ಊಟ ಹಾಕಿ ಕಲಸಿ ದಿವ್ಯಾ ಹಾಗೂ ಅವರ ಅಣ್ಣನ ಕೈಗೆ ಕೊಟ್ಟಿದ್ದಾರೆ. ಜೊತೆಗೆ ತಾವೊಂದು ತಟ್ಟೆಯಲ್ಲಿ ಊಟ ಮಾಡಲಾರಂಭಿಸಿದ್ದಾರೆ.

ಒಂದೆರೆಡು ತುತ್ತು ಒಳಗೆ ಹೋಗಿರಬೇಕು ಮೂವರು ವಾಂತಿ ಮಾಡಲಾರಂಭಿಸಿದ್ದಾರೆ. ಆಗ ತಂದೆ ಊಟಕ್ಕೆ ವಿಷ ಹಾಕಿದ ವಿಷಯ ಹೇಳಿದ್ದಾರೆ.ಅಮ್ಮ ಮನೆಯಲ್ಲಿ ಇಲ್ಲದ ಸಂದರ್ಭದಲ್ಲಿ ಅಕ್ಕ ಪಕ್ಕದ ಮನೆಯವರು ಸಹಾಯಕ್ಕೆ ಬಾರದೇ ಇರುತ್ತಿದ್ರೆ ಮೂವರು ಬದುಕುಳಿಯುತ್ತಿರಲಿಲ್ಲ.

ನೆರೆ ಮನೆಯವರು ಆಸ್ಪತ್ರೆ ದಾಖಲಿಸಿದ ಕಾರಣ ಮೂವರು ಬದುಕಿ ಬಂದೆವು ಎಂದು ಮಾತು ಮುಗಿಸಿದ ದಿವ್ಯಾ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಆದರೆ ಅವತ್ತು ತಂದೆ ಹಾಗ್ಯಾಕೆ ಮಾಡಿದರು ಅನ್ನುವ ಪ್ರಶ್ನೆಗೆ ದಿವ್ಯಾ ಬಳಿ ಇನ್ನೂ ಉತ್ತರವಿಲ್ಲ.

Tags: bbk8bigg boss kannadadivya sureshದಿವ್ಯಾ ಸುರೇಶ್ಬಿಗ್ ಬಾಸ್
Share12TweetSendShare

Discussion about this post

Related News

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ಬಹು ಬೇಡಿಕೆಯ ನಟಿಯಾಗುವತ್ತ ಆಪಲ್ ಕೇಕ್ ಖ್ಯಾತಿಯ ಶುಭ ರಕ್ಷಾ Shubha Raksha

ಬಹು ಬೇಡಿಕೆಯ ನಟಿಯಾಗುವತ್ತ ಆಪಲ್ ಕೇಕ್ ಖ್ಯಾತಿಯ ಶುಭ ರಕ್ಷಾ Shubha Raksha

Media Person Serious On Anchor Suma snacks-and-lunch

ಪತ್ರಕರ್ತರು ಸ್ನಾಕ್ಸ್ ಅನ್ನು ಊಟದಂತೆ ತಿನ್ನುತ್ತಿದ್ದಾರೆ : ನಾಲಗೆ ಹರಿ ಬಿಟ್ಟ ನಿರೂಪಕಿ

Bhagavanth Kesari Review: ಭಗವಂತ್ ಕೇಸರಿ  ಕನ್ನಡ ಹುಡುಗಿ ಶ್ರೀಲೀಲಾ ನಟನೆಗೆ ಭೇಷ್ ಅಂದ ಪ್ರೇಕ್ಷಕ

BIGG BOSS KANNADA 10  : ಡ್ರೋನ್ ಪ್ರತಾಪ್ ನೆರವಿಗೆ ಧಾವಿಸಿದ ಕಿಚ್ಚ ಸುದೀಪ್

Kantara Box Office 300 crore : 30 ದಿನದಲ್ಲಿ 300 ಕೋಟಿ : ದಾಖಲೆ ಮೇಲೆ ದಾಖಲೆ ಬರೆದ ಕಾಂತಾರ

Dhruva sarjaa : ಗುಡ್ ನ್ಯೂಸ್ ಕೊಟ್ಟ ಧ್ರುವ ಪ್ರೇರಣಾ ದಂಪತಿ

Dhamaka : ಧಮಾಕ ಟ್ರೇಲರ್ ರಿಲೀಸ್…ಇದು ಕಾಮಿಡಿ ಜೋಡಿಯ ನಗುವಿನ ಟಾನಿಕ್

Darshan NikitaThukral: ದರ್ಶನ್ ಮತ್ತು ನನ್ನ ಸಂಬಂಧ ಹಾಳು ಮಾಡಿದ್ದು ನಿಖಿತಾ : ಓಂಪ್ರಕಾಶ್ ರಾವ್ ಸ್ಫೋಟಕ ಹೇಳಿಕೆ

Malashree daughter Radhana Ram :ದರ್ಶನ್ ಗೆ ನಾಯಕಿಯಾಗಲು ಹೆಸರು ಬದಲಾಯಿಸಿಕೊಂಡ ಮಾಲಾಶ್ರೀ ಮಗಳು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್