crossorigin="anonymous"> Bigg Boss Kannada OTT : ಮನೆ ಪ್ರವೇಶಿಸಿದ ಸ್ಪರ್ಧಿಗಳ ವಿವರ ಇಲ್ಲಿದೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Bigg Boss Kannada OTT : ಮನೆ ಪ್ರವೇಶಿಸಿದ ಸ್ಪರ್ಧಿಗಳ ವಿವರ ಇಲ್ಲಿದೆ

Radhakrishna Anegundi by Radhakrishna Anegundi
06-08-22, 6 : 15 pm
in ಸೀರಿಯಲ್ ಸಂತೆ
bigg-boss-kannada-ott-confirmed-list-of-contestants
Share on FacebookShare on TwitterWhatsAppTelegram

ನಿರೀಕ್ಷೆಯಿಂದ ಕಾಯುತ್ತಿದ್ದ ಬಿಗ್ ಬಾಸ್ ಕನ್ನಡದ (Bigg Boss Kannada ) OTT ಆವೃತ್ತಿಗೆ ಚಾಲನೆ ಸಿಕ್ಕಿದ್ದು ನಿರೀಕ್ಷೆಯಂತೆ ಸಮಾಜಕ್ಕೆ ದಂಡ ಪಿಂಡಗಳು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕರೆಸಿಕೊಂಡ ಕೆಲ ಸ್ಪರ್ಧಿಗಳು ಮನೆ ಪ್ರವೇಶಿಸಿದ್ದಾರೆ. ನೆಗೆಟಿವ್ ಮನಸ್ಥಿತಿಯ ಮಂದಿಯೊಂದಿಗೆ ಪಾಸಿಟಿವ್ ಮನಸ್ಥಿತಿಯ ಮಂದಿಗೂ ಮನೆ ಪ್ರವೇಶಿಸಿದ್ದಾರೆ.

ಆರ್ಯವರ್ಧನ್ ಗುರೂಜಿ

ಸಂಖ್ಯೆ ಅಂದ್ರೆ ನಾನು, ನಾನು ಅಂದ್ರೆ ಸಂಖ್ಯೆ ಎಂದು ಖ್ಯಾತವಾಗಿದ್ದ ಸ್ವಯಂಘೋಷಿತ ಗುರೂಜಿ ಆರ್ಯವರ್ಧನ್ ಬಿಗ್ ಬಾಸ್ ಮನೆ ಪ್ರವೇಶಿಸಿದ್ದಾರೆ. ಮೊದಲ ಸ್ಪರ್ಧಿಯಾಗಿ ಮನೆಯೊಳಗೆ ಕಾಲಿಟ್ಟಿರುವ ಆರ್ಯವರ್ಧನ್ ಅವರನ್ನು ಸುದೀಪ್ ಸ್ವಾಗತಿಸಿದ್ದಾರೆ. ಐಪಿಎಲ್ ಸಂದರ್ಭದಲ್ಲಿ ಸುಳ್ಳು ಸುಳ್ಳು ಭವಿಷ್ಯ ಹೇಳಿ ಆರ್ಯವರ್ಧನ್ ಟ್ರೋಲ್ ಆಗಿದ್ದರು.

bigg-boss-kannada-ott-confirmed-list-of-contestants

ಸೋನು ಶ್ರೀನಿವಾಸ ಗೌಡ

ಕಳೆದ ಹಲವು ವರ್ಷಗಳಿಂದ ಬಿಗ್ ಬಾಸ್ ಎಂಟ್ರಿ ಪಡೆಯಲು ಸೋನು ಶ್ರೀನಿವಾಸ್ ಗೌಡ ಸರ್ಕಸ್ ನಡೆಸುತ್ತಿದ್ರು. ಸಾಮಾಜಿಕ ಜಾಲತಾಣಗಳಲ್ಲಿ ಇದೇ ಕಾರಣಕ್ಕಾಗಿ ಪ್ರಯತ್ನವೂ ಸಾಗಿತ್ತು. ಇದೀಗ ಮಹಾಮನೆಗೆ ಎಂಟ್ರಿ ಸಿಗದಿದ್ರೂ ಓಟಿಟಿ ಮನೆಗೆ ಎಂಟ್ರಿ ಸಿಕ್ಕಿದೆ. ಎರಡನೇ ಸ್ಪರ್ಧಿಯಾಗಿ ಬಂದಿರುವ ಸೋನು ಶ್ರೀನಿವಾಸಗೌಡ ಅವರನ್ನು ಸುದೀಪ್ ತಮ್ಮದೇ ಶೈಲಿಯಲ್ಲಿ ಸ್ವಾಗತಿಸಿದ್ದಾರೆ.

bigg-boss-kannada-ott-confirmed-list-of-contestants

ರೂಪೇಶ್ ಶೆಟ್ಟಿ

ಮಂಗಳೂರು ಮೂಲದ ರೂಪೇಶ್ ಶೆಟ್ಟಿ, ಬಹುಮುಖ ಪತ್ರಿಭೆ. ಕನ್ನಡ ತುಳು ಮತ್ತು ಕೊಂಕಣಿ ಸಿನಿಮಾ ರಂಗದಲ್ಲಿ ಸದ್ದು ಮಾಡಿದ್ದ ರೂಪೇಶ್ ಆರ್.ಜೆ ಆಗಿ ಚಿರಪರಿಚಿತ ಮುಖ. ಸುದೀರ್ಘ ಕಾಲ ಮಾಡೆಲ್ ಆಗಿದ್ದ ರೂಪೇಶ್ ಇದೀಗ ವಿಡಿಯೋ ಜಾಕಿಯಾಗಿ ಪ್ರಸಿದ್ಧರಾಗಿದ್ದಾರೆ.

bigg-boss-kannada-ott-confirmed-list-of-contestants

ಸೋಮಣ್ಣ ಮಾಚಿಮಡ

ಪತ್ರಕರ್ತರಾಗಿರುವ ಸೋಮಣ್ಣ, ಕೇವಲ ಸೆಲೆಬ್ರೆಟಿಗಳ ಸಂದರ್ಶನ ಮಾತ್ರವಲ್ಲದೆ, ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಕೊರೋನಾ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಮಂದಿಗೆ ಪ್ರತೀ ನಿತ್ಯ ಆಹಾರ ಕೊಟ್ಟ ಹಿರಿಮೆ ಇವರದ್ದು. ಇನ್ನು ಕ್ರೀಡೆ ಅದರಲ್ಲೂ ಐಪಿಎಲ್ ಬಗ್ಗೆ ವಿಶೇಷ ಆಸಕ್ತಿ ಉಳ್ಳವರು ಸೋಮಣ್ಣ ಮಾಚಿಮಾಡ

BIGG BOSS KANNADA ott Somanna Machimada colours kannada
Tags: FEATURED
ShareTweetSendShare

Discussion about this post

Related News

ishani rapper bigg boss contestant ask sorry to drone prathap

ಕ್ಷಮಿಸು ಬಿಡು ಪ್ರತಾಪ್ : ಡ್ರೋನ್ ಕ್ಷಮೆಯಾಚಿಸಿದ ಈಶಾನಿ

pavithra lokesh

ಮತ್ತೆ ಕನ್ನಡ ಕಿರುತೆರೆಗೆ ಪವಿತ್ರಾ ಲೋಕೇಶ್ Pavithra lokesh ಎಂಟ್ರಿ

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ತನಿಷಾ ಕುಪ್ಪಂಡ (Tanisha Kuppanda) ಮೇಲೆ FIR : Bigg Boss ಮನೆಗೆ ನುಗ್ತಾರ ಪೊಲೀಸರು ?

ಸಂಗೀತಾ ಶೃಂಗೇರಿ ( sangeetha sringeri) ಸಾಧನೆಯ ಪಟ್ಟಿ ಇಲ್ಲಿದೆ ನೀನೇನು ಕಡಿದು ಗುಡ್ಡೆ ಹಾಕಿದ್ದೀಯಾ ಮಿಸ್ಟರ್ ಸ್ನೇಹಿತ್

Bigg Boss Kannada ಈ ಬಾರಿ ಕನ್ನಡ ಬಿಗ್ ಬಾಸ್ ಮನೆಗೆ ಹೋಗೋರು ಯಾರು – ಇಲ್ಲಿದೆ ಲಿಸ್ಟ್

ಬಯಲಾಯ್ತು ಬೃಂದಾವನ ಧಾರಾವಾಹಿ ಕಥೆ – ಮತ್ತೆ ಜಾದೂ ಮಾಡ್ತಾರ ರಾಮ್ ಜೀ

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Ardhangi : ಅಮೃತ ವರ್ಷಿಣಿಯ ಅಮೃತಾಳಿಗೆ ಅರ್ಧಾಂಗಿಯಲ್ಲಿ ಸಿಕ್ತು ಛಾನ್ಸ್

jothe jotheyali ಆರ್ಯವರ್ಧನ್ ಪಾತ್ರಕ್ಕೆ ಸಿ ಟಿ ರವಿ ಆಯ್ಕೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್