crossorigin="anonymous"> ಶೈನ್ ಶೆಟ್ಟಿ ಬೆನ್ನಲ್ಲೇ ಸಂಕಷ್ಟದಲ್ಲಿರುವವರ ಸಹಾಯಕ್ಕೆ ಮುಂದಾದ ದೀಪಿಕಾ ದಾಸ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಶೈನ್ ಶೆಟ್ಟಿ ಬೆನ್ನಲ್ಲೇ ಸಂಕಷ್ಟದಲ್ಲಿರುವವರ ಸಹಾಯಕ್ಕೆ ಮುಂದಾದ ದೀಪಿಕಾ ದಾಸ್

Radhakrishna Anegundi by Radhakrishna Anegundi
01-04-20, 12 : 32 am
in ಮನೋರಂಜನೆ, ಸೀರಿಯಲ್ ಸಂತೆ
Share on FacebookShare on TwitterWhatsAppTelegram

ಬೆಂಗಳೂರು : ಕೊರೋನಾ ರುದ್ರನರ್ತನದ ನಡುವೆ ನೊಂದವರಿಗೆ ಸಾಂತ್ವನ ಹೇಳುವ ಕಾರ್ಯ ನಡೆಯುತ್ತಿದೆ. ಶಕ್ತಿಯುಳ್ಳ ಕೈಗಳು ನೊಂದವರ ಕಣ್ಣೀರು ಓರೆಸುತ್ತಿದೆ.

ಈ ಸಾಲಿಗೆ ಇದೀಗ ಬಿಗ್‍ಬಾಸ್ ಸೀಸನ್ 7 ರ ಸ್ಪರ್ಧಿ ಹಾಗೂ ನಾಗಿಣಿ ಖ್ಯಾತಿಯ ದೀಪಿಕಾ ದಾಸ್ ಕೂಡ ಸೇರಿದ್ದಾರೆ.

91230352 144795127041033 8567541220929175552 n

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೊಡ್ಡ ಮೊತ್ತವೊಂದರ ದೇಣಿಗೆ ನೀಡಿರುವ ಅವರು ಕೊರೋನಾ ಸೋಂಕಿತರಿಗೆ ಸಹಾಯ ಹಸ್ತ ಚಾಚಿದ್ದಾರೆ.

ತಾವು ಯಾವುದೇ ದೊಡ್ಡಸ್ತಿಕೆ ತೋರುವುದಕ್ಕಲ್ಲ ಸಹಾಯ ಮಾಡುತ್ತಿರುವುದು ಎಂದು ಸ್ಪಷ್ಟಪಡಿಸಿರುವ ಅವರು, ನೀವು ಕೂಡ ಈ ಕೆಲಸದಲ್ಲಿ ಭಾಗಿಯಾಗಲಿ ಎಂದು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಲಕ್ಷ ರೂ. ನೀಡಿರುವ ಬಗ್ಗೆ ಚೆಕ್​ ಅನ್ನು ಪ್ರದರ್ಶಿಸಿದ್ದಾರೆ.

91473016 144795093707703 5829111248851042304 n

ಈ ಹಿಂದೆ ಲಾಕ್ ಡೌನ್ ಘೋಷಣೆಯಾದ ಬೆನ್ನಲ್ಲೇ ಮಾತನಾಡಿದ ಬಿಗ್ ಬಾಸ್ ಸೀಸನ್ 7ರ ವಿನ್ನರ್ ಶೈನ್ ಶೆಟ್ಟಿ, ಐರನ್ ಅಂಗಡಿ, ಎಳನೀರು, ಹೂ ಮಾರುವವರು, ಫುಡ್‍ಟ್ರಕ್ ಇಟ್ಟುಕೊಂಡಿರುವವರು, ಬೀದಿ ಬದಿ ವ್ಯಾಪಾರಿಗಳು, ಬೋಂಡ-ಬಜ್ಜಿ ಮಾರುವವರು, ದಿನಗೂಲಿಯವರು, ಗಾರೆ ಕೆಲಸಕ್ಕೆ ಹೋಗುವವರು ಹೀಗೆ ತೀರಾ ಸಂಕಷ್ಟದಲ್ಲಿರುವ ಮಂದಿಗೆ ಸಹಾಯ ಹಸ್ತ ಚಾಚುತ್ತಿರುವುದಾಗಿ ಹೇಳಿದ್ದರು.

ನಾನು ಬಿಗ್ ಬಾಸ್ ಗೆ ಹೋಗಿ ಬಂದೆ. ಹಾಗಾಗಿ ನನ್ನ ಪರಿಸ್ಥಿತಿ ಸುಧಾರಿಸಿದೆ. ಒಂದು ವೇಳೆ ನಾನು ಬಿಗ್ ಬಾಸ್ ಮನೆಗೆ ಹೋಗಿರುತ್ತಿದ್ರೆ, ಈ ಸಂದರ್ಭದಲ್ಲಿ ಲಾಕ್ ಡೌನ್ ತೀವ್ರತೆಗೆ ಸಿಲುಕಿದ ನನ್ನ ಪರಿಸ್ಥಿತಿ ಉಳಿದವರಿಗಿಂತ ಭಿನ್ನವಾಗಿರುತ್ತಿರಲಿಲ್ಲ. ಯಾಕಂದ್ರೆ ನಾನೊಬ್ಬ ಬೀದಿ ಬದಿ ವ್ಯಾಪಾರಿ ಅಂದಿದ್ದಾರೆ.

https://www.instagram.com/p/B-ZA2TeFwfW/?utm_source=ig_web_copy_link
Tags: Deepika Dasದೀಪಿಕಾ ದಾಸ್
ShareTweetSendShare

Discussion about this post

Related News

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ishani rapper bigg boss contestant ask sorry to drone prathap

ಕ್ಷಮಿಸು ಬಿಡು ಪ್ರತಾಪ್ : ಡ್ರೋನ್ ಕ್ಷಮೆಯಾಚಿಸಿದ ಈಶಾನಿ

pavithra lokesh

ಮತ್ತೆ ಕನ್ನಡ ಕಿರುತೆರೆಗೆ ಪವಿತ್ರಾ ಲೋಕೇಶ್ Pavithra lokesh ಎಂಟ್ರಿ

ಬಹು ಬೇಡಿಕೆಯ ನಟಿಯಾಗುವತ್ತ ಆಪಲ್ ಕೇಕ್ ಖ್ಯಾತಿಯ ಶುಭ ರಕ್ಷಾ Shubha Raksha

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ನಾನ್ಯಾಕೆ ರಾಜ್ ಶೆಟ್ಟಿಗೆ ಕೈ ಕೊಟ್ಟೆ : ಅದ್ಭುತ ಅವಕಾಶವನ್ನ ಕಳೆದುಕೊಂಡ್ರ ರಮ್ಯಾ

ತನಿಷಾ ಕುಪ್ಪಂಡ (Tanisha Kuppanda) ಮೇಲೆ FIR : Bigg Boss ಮನೆಗೆ ನುಗ್ತಾರ ಪೊಲೀಸರು ?

ಸಂಗೀತಾ ಶೃಂಗೇರಿ ( sangeetha sringeri) ಸಾಧನೆಯ ಪಟ್ಟಿ ಇಲ್ಲಿದೆ ನೀನೇನು ಕಡಿದು ಗುಡ್ಡೆ ಹಾಕಿದ್ದೀಯಾ ಮಿಸ್ಟರ್ ಸ್ನೇಹಿತ್

Deep fake video : ಕೊನೆಗೂ ಮೌನ ಮುರಿದ ರಶ್ಮಿಕಾ ಮಂದಣ್ಣ

ಶ್ರೀಲೀಲಾ ರಶ್ಮಿಕಾಗೆ ಹಿನ್ನಡೆ  : ದೇವರಕೊಂಡ ಪ್ರಾಜೆಕ್ಟ್ ಗೆ ಸಾಕ್ಷಿ ವೈದ್ಯ  ಎಂಟ್ರಿ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್