crossorigin="anonymous"> ಬಿಗ್ ಬಾಸ್ ಮನೆಯಲ್ಲಿ ಹರಿಯಿತು ರಕ್ತ.... ಉರುಡುಗ ಜೊತೆಗಿನ ಅರವಿಂದನ ಮುದ್ದಾಟದಿಂದ ಅಸಹ್ಯ ಪಟ್ಟ ವೀಕ್ಷಕರು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಬಿಗ್ ಬಾಸ್ ಮನೆಯಲ್ಲಿ ಹರಿಯಿತು ರಕ್ತ…. ಉರುಡುಗ ಜೊತೆಗಿನ ಅರವಿಂದನ ಮುದ್ದಾಟದಿಂದ ಅಸಹ್ಯ ಪಟ್ಟ ವೀಕ್ಷಕರು

Radhakrishna Anegundi by Radhakrishna Anegundi
13-07-21, 12 : 33 pm
in ಸೀರಿಯಲ್ ಸಂತೆ
bbk divya
Share on FacebookShare on TwitterWhatsAppTelegram

ಶನಿವಾರದ ಮಾತುಕತೆಯಲ್ಲಿ ಕಿಚ್ಚ ಸುದೀಪ್ ಬಹುತೇಕ ಎಲ್ಲಾ ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಅದರಲ್ಲೂ ದಿವ್ಯಾ ಉರುಡುಗ ಹಾಗೂ ಚಕ್ರವರ್ತಿ ಚಂದ್ರಚೂಡ್ ಅವರ ಬೆವರಿಳಿಸಿದ್ದ ಕಿಚ್ಚ ಸುದೀಪ್ ಮುಟ್ಟಿನೋಡಿಕೊಳ್ಳುವಂತೆ ಮಾತಿನ ಚಾಟಿ ಬೀಸಿದ್ದರು.

ಅದರಲ್ಲೂ ದಿವ್ಯಾ ಉರುಡುಗ ಅರವಿಂದನಿಗೆ ಸಹಾಯವಾಗ್ಲಿ ಎಂದು ಆಟ ಆಡಿರುವುದನ್ನು ಖಂಡಿಸಿದ್ದ ಸುದೀಪ್, ಅದು ಸರಿಯಲ್ಲ ಎಂದು ಹೇಳಿದ್ದರು. ಸುದೀಪ್ ಮಾತಿನಿಂದ ಇದೀಗ ಚಂದ್ರಚೂಡ್ ಹಾಗೂ ಉರುಡುಗ ಎಚ್ಚೆತ್ತುಕೊಂಡಿರುವುದು ಸೋಮವಾರದ ಟಾಸ್ಕ್ ನಲ್ಲಿ ಎದ್ದು ಕಾಣಿಸಿದೆ.

ಸೋಮವಾರ ಬಿಗ್ ಬಾಸ್ ನೀಡಿದ್ದ ಟಾಸ್ಕ್ ನಲ್ಲಿ ಅರವಿಂದ್ ಹಾಗೂ ಉರುಡುಗ ಪರಸ್ಪರ ಎದುರಾಳಿ ಟೀಂ ಸೇರಿದ್ದರು. ಇದನ್ನು ಸಮರ್ಥವಾಗಿ ಬಳಸಿಕೊಂಡ ಮಂಜು ಪಾವಗಡ ಅರವಿಂದನನ್ನು ಸೋಲಿಸಲು ದಿವ್ಯಾ ಉರುಡುಗ ಅವರನ್ನೇ ಗುರಾಣಿ ಮಾಡಿಕೊಂಡಿದ್ದರು.

ಆದರೆ ಸ್ಟಾರ್ ಅಂಟಿಸುವ ಭರದಲ್ಲಿ ಅರವಿಂದ ಅಬ್ಬರಿಸಿದ ರೀತಿಯಿಂದ ದಿವ್ಯಾ ಉರುಡುಗ ಗಂಭೀರವಾಗಿ ಗಾಯಮಾಡಿಕೊಂಡಿದ್ದಾರೆ. ಉರುಡುಗ ಅವರನ್ನು ಅಟ್ಟಿಸಿಕೊಂಡ ಬಂದ ಅರವಿಂದ್ ಕಡೆಯಿಂದ ರಕ್ಷಿಸಿಕೊಳ್ಳಲು ಚಂದ್ರಚೂಡ್ ಪ್ರಯತ್ನಿಸುವ ವೇಳೆ, ಅರವಿಂದ ಬಲಪ್ರಯೋಗಕ್ಕೆ ಮುಂದಾಗಿದ್ದಾರೆ. ಈ ವೇಳೆ ಅರವಿಂದ್ ಬಲ ಹೆಚ್ಚಾದ ಕಾರಣ ಉರುಡುಗ ಗ್ಲಾಸ್ ಗೋಡೆಗೆ ತಲೆ ಬಡಿದುಕೊಂಡಿದ್ದಾರೆ. ಈ ವೇಳೆ ದಿವ್ಯಾ ಕೈಗೆ ಗಂಭೀರ ಗಾಯವಾಗಿದ್ದು, ರಕ್ತವೂ ಹರಿದಿದೆ. ತಕ್ಷಣ ವೈದ್ಯರು ಚಿಕಿತ್ಸೆಯನ್ನು ನೀಡಿದ್ದು ಇದೀಗ ಸುಧಾರಿಸಿಕೊಳ್ಳುತ್ತಿದ್ದಾರೆ.

ಈ ಘಟನೆಯನ್ನು ಸೂಕ್ಷ್ಮವಾಗಿ ನೋಡಿದರೆ ಅರವಿಂದ್ ಅವರ ಆಗ್ರೆಸಿವ್ ಆಟವೇ ಈ ದುರಂತಕ್ಕೆ ಕಾರಣ ಅನ್ನುವುದು ಸ್ಪಷ್ಟ. ಇನ್ನು ಈ ಘಟನೆಯ ಬಳಿಕ ಅರವಿಂದ ಹಾಗೂ ದಿವ್ಯಾ ಅವರ ಮುದ್ದಾಟ ನೋಡಿದರೆ ಇದೊಂದು ಫ್ಯಾಮಿಲಿ ಶೋನ ಅನ್ನುವ ಪ್ರಶ್ನೆ ಮೂಡಿದ್ದು ಸುಳ್ಳಲ್ಲ. ಇವರಿಬ್ಬರು ಪರಸ್ಪರ ಪ್ರೀತಿಸುವ ಶೈಲಿ ನೋಡಿದರೆ ಮನೆ ಮಂದಿಯೆಲ್ಲಾ ಜೊತೆಗೆ ಕೂತು ಶೋ ನೋಡಲು ಸಾಧ್ಯವೇ ಇಲ್ಲ.

Tags: bbk8
Share7TweetSendShare

Discussion about this post

Related News

ishani rapper bigg boss contestant ask sorry to drone prathap

ಕ್ಷಮಿಸು ಬಿಡು ಪ್ರತಾಪ್ : ಡ್ರೋನ್ ಕ್ಷಮೆಯಾಚಿಸಿದ ಈಶಾನಿ

pavithra lokesh

ಮತ್ತೆ ಕನ್ನಡ ಕಿರುತೆರೆಗೆ ಪವಿತ್ರಾ ಲೋಕೇಶ್ Pavithra lokesh ಎಂಟ್ರಿ

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ತನಿಷಾ ಕುಪ್ಪಂಡ (Tanisha Kuppanda) ಮೇಲೆ FIR : Bigg Boss ಮನೆಗೆ ನುಗ್ತಾರ ಪೊಲೀಸರು ?

ಸಂಗೀತಾ ಶೃಂಗೇರಿ ( sangeetha sringeri) ಸಾಧನೆಯ ಪಟ್ಟಿ ಇಲ್ಲಿದೆ ನೀನೇನು ಕಡಿದು ಗುಡ್ಡೆ ಹಾಕಿದ್ದೀಯಾ ಮಿಸ್ಟರ್ ಸ್ನೇಹಿತ್

Bigg Boss Kannada ಈ ಬಾರಿ ಕನ್ನಡ ಬಿಗ್ ಬಾಸ್ ಮನೆಗೆ ಹೋಗೋರು ಯಾರು – ಇಲ್ಲಿದೆ ಲಿಸ್ಟ್

ಬಯಲಾಯ್ತು ಬೃಂದಾವನ ಧಾರಾವಾಹಿ ಕಥೆ – ಮತ್ತೆ ಜಾದೂ ಮಾಡ್ತಾರ ರಾಮ್ ಜೀ

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Ardhangi : ಅಮೃತ ವರ್ಷಿಣಿಯ ಅಮೃತಾಳಿಗೆ ಅರ್ಧಾಂಗಿಯಲ್ಲಿ ಸಿಕ್ತು ಛಾನ್ಸ್

jothe jotheyali ಆರ್ಯವರ್ಧನ್ ಪಾತ್ರಕ್ಕೆ ಸಿ ಟಿ ರವಿ ಆಯ್ಕೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್