crossorigin="anonymous"> ಕನ್ನಡ ಸಿನಿ ಪತ್ರಕರ್ತರಿಗೆ ಪುಷ್ಪ ಸಿನಿಮಾ ತಂಡದಿಂದ ಅವಮಾನ : ಒಲ್ಲದ ಮನಸ್ಸಿನಿಂದ ಕ್ಷಮೆ ಕೇಳಿದ ಅಲ್ಲು ಅರ್ಜುನ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕನ್ನಡ ಸಿನಿ ಪತ್ರಕರ್ತರಿಗೆ ಪುಷ್ಪ ಸಿನಿಮಾ ತಂಡದಿಂದ ಅವಮಾನ : ಒಲ್ಲದ ಮನಸ್ಸಿನಿಂದ ಕ್ಷಮೆ ಕೇಳಿದ ಅಲ್ಲು ಅರ್ಜುನ್

Radhakrishna Anegundi by Radhakrishna Anegundi
16-12-21, 8 : 57 pm
in ಮನೋರಂಜನೆ
BoycottPushpa trends on twitter one day first-review-of-allu-arjun-and-rashmika-mandannas-pushpa-out-from-uae
Share on FacebookShare on TwitterWhatsAppTelegram

ಬೆಂಗಳೂರು :  ಅಲ್ಲು ಅರ್ಜುನ್ ಅಭಿನಯ ಬಹು ನಿರೀಕ್ಷಿತ ಪುಷ್ಪ ಸಿನಿಮಾ ಒಂದಲ್ಲ ಒಂದು ಕಾರಣಕ್ಕೆ ವಿವಾದಕ್ಕೆ ಗುರಿಯಾಗುತ್ತಿದೆ. ಅದರಲ್ಲೂ ರಶ್ಮಿಕಾ ಕಾರಣಕ್ಕೆ ಕರ್ನಾಟಕದಲ್ಲಿ ವಿವಾದ ಸೃಷ್ಟಿಸುತ್ತಿರುವ ಸಿನಿಮಾ ಇದೀಗ ಮತ್ತೊಮ್ಮೆ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದೆ.

ಆಗಸ್ಟ್ 13 ರಂದು ಬಿಡುಗಡೆಯಾಗಬೇಕಾಗಿದ್ದ ಸಿನಿಮಾ ಅನಿವಾರ್ಯ ಕಾರಣಗಳಿಂದ ಮುಂದಕ್ಕೆ ಹೋಗಿತ್ತು, ಇದೀಗ ಸಿನಿಮಾ ಬಿಡುಗಡೆಗೆ ಮುಹೂರ್ತ ಕೂಡಿ ಬಂದಿದ್ದು, ಚಿತ್ರದ ಪ್ರಚಾರ ಭರ್ಜರಿಯಾಗಿ ಸಾಗಿದೆ. ಇದರ ಅಂಗವಾಗಿ ಬುಧವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಟಿಯನ್ನು ಆಯೋಜಿಸಲಾಗಿತ್ತು. ಪತ್ರಿಕಾಗೋಷ್ಟಿಯನ್ನು ಆಯೋಜಿಸಿದ್ದ ಶ್ರೇಯಸ್ ಮೀಡಿಯಾ 11 ಗಂಟೆಗೆ ಸುದ್ದಿಗೋಷ್ಟಿ ಎಂದು ಹೇಳಿತ್ತು. ಹೀಗಾಗಿ ಪತ್ರಕರ್ತರು ನೇರ ಪ್ರಸಾರದ ಸಲುವಾಗಿ ಸರಿಯಾದ ಸಮಯಕ್ಕೆ ಹೋಗಿದ್ದರು. ಆದರೆ 11 ಆಯ್ತು 12 ಆಯ್ತು 1 ಗಂಟೆಯಾದರೂ ಅಲ್ಲು ಅರ್ಜುನ್ ಸುಳಿವಿಲ್ಲ. ಈಗ ಬರ್ತಾರೆ ಆಗ ಬರ್ತಾರೆ ಅನ್ನುವ ಭರವಸೆ ನಡುವೆ 1 ಗಂಟೆ ಕಳೆಯುತ್ತಿದ್ದಂತೆ ವೇದಿಕೆ ಹತ್ತಿದ್ದಾರೆ. ಅಷ್ಟು ಹೊತ್ತಿಗೆ ಸಿನಿ ಪತ್ರಕರ್ತರು ನಿಗಿ ನಿಗಿ ಕೆಂಡವಾಗಿದ್ದರು. ಶ್ರೇಯಸ್ ಮೀಡಿಯಾದ ಮಂದಿ ಮಾತ್ರ  ದೊಡ್ಡ ಸ್ಟಾರ್ ಸಿನಿಮಾ ಕಾಯಿರಿ ಅನ್ನುವಂತೆ ವರ್ತಿಸಿದ್ದರು.

ಇನ್ನು ವೇದಿಕೆ ಹತ್ತಿ ಮಾತು ಪ್ರಾರಂಭಿಸುತ್ತಿದ್ದಂತೆ ಪತ್ರಕರ್ತರೊಬ್ಬರು ನಿಮಗಾಗಿ ಎರಡೂವರೆ ಗಂಟೆಯಿಂದ ಕಾಯುತ್ತಿದೇವೆ, ಕ್ಷಮೆ ಕೇಳುವ ಸೌಜನ್ಯವಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಇದರಿಂದ ಗಲಿಬಿಲಿಯಾದ ಅಲ್ಲು ಅರ್ಜುನ್  ಶ್ರೇಯಸ್ ಮೀಡಿಯಾ ಮುಖ್ಯಸ್ಥರತ್ತ ನೋಡಿದ್ದಾರೆ.

ನನಗೆ ನೀವು 11 ಗಂಟೆಯಿಂದ ಕಾಯೋದು ಗೊತ್ತಿಲ್ಲ. ನಾನು ಖಾಸಗಿ ಫ್ಲೈಟ್ ನಲ್ಲಿ ಬಂದೆ ತಾಂತ್ರಿಕ ಕಾರಣಗಳಿಂದ ತಡವಾಯ್ತು, ಕ್ಷಮಿಸಿ ಅಂದಿದ್ದಾರೆ. ಇನ್ನು ಸೂಪರ್ ಸ್ಟಾರ್ ಕ್ಷಮೆ ಕೇಳುತ್ತಿದ್ದಂತೆ ಅವರ ಅಭಿಮಾನಿಗಳ ಗುಂಪು ಮಾಧ್ಯಮಗಳ ಕೋಪದ ಕಣ್ಣುಗಳನ್ನು ಬೀರಿತು.

ಅಂದ ಹಾಗೇ ಇಷ್ಟೆಲ್ಲಾ ಯಡವಟ್ಟುಗಳಿಗೆ ಕಾರಣವಾಗಿದ್ದು ಶ್ರೇಯಸ್ ಮೀಡಿಯಾ ನವರಸನ್ ಅವರು ಕನ್ನಡ ಮಾಧ್ಯಮಗಳ ಬಗ್ಗೆ ತೋರಿದ ಉಡಾಫೆ ನಿಲುವು.

ಇದೇ ವೇಳೆ ಪುನೀತ್ ರಾಜ್ ಕುಮಾರ್ ಮನೆಗೆ ಈಗ ಹೋಗೋದಿಲ್ಲ. ಹಾಗೆಂದ ಮಾತ್ರಕ್ಕೆ ಹೋಗುವುದನ್ನು ಮರೆತಿಲ್ಲ. ಪುಷ್ಪ ಸಿನಿಮಾ ಬಿಡುಗಡೆ ಸಂದರ್ಭದಲ್ಲಿ ಹೋದ್ರೆ ಪ್ರಚಾರದ ತಂತ್ರ ಅನ್ನುತ್ತಾರೆ. ಹೀಗಾಗಿ ಪುಷ್ಪ ಸಿನಿಮಾ ಬಿಡುಗಡೆಯಾಗಲಿ, ಬಳಿಕ ಪುನೀತ್ ಅವರ ಮನೆಗೆ ಭೇಟಿ ಕೊಡುವ ಸಲುವಾಗಿಯೇ ಬರುತ್ತೇನೆ ಅಂದರು.

allu arjun says sorry to media for attended late for pushpa movie press meet in bangalore

Tags: MAINpushpa
Share4TweetSendShare

Discussion about this post

Related News

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ishani rapper bigg boss contestant ask sorry to drone prathap

ಕ್ಷಮಿಸು ಬಿಡು ಪ್ರತಾಪ್ : ಡ್ರೋನ್ ಕ್ಷಮೆಯಾಚಿಸಿದ ಈಶಾನಿ

pavithra lokesh

ಮತ್ತೆ ಕನ್ನಡ ಕಿರುತೆರೆಗೆ ಪವಿತ್ರಾ ಲೋಕೇಶ್ Pavithra lokesh ಎಂಟ್ರಿ

ಬಹು ಬೇಡಿಕೆಯ ನಟಿಯಾಗುವತ್ತ ಆಪಲ್ ಕೇಕ್ ಖ್ಯಾತಿಯ ಶುಭ ರಕ್ಷಾ Shubha Raksha

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ನಾನ್ಯಾಕೆ ರಾಜ್ ಶೆಟ್ಟಿಗೆ ಕೈ ಕೊಟ್ಟೆ : ಅದ್ಭುತ ಅವಕಾಶವನ್ನ ಕಳೆದುಕೊಂಡ್ರ ರಮ್ಯಾ

ತನಿಷಾ ಕುಪ್ಪಂಡ (Tanisha Kuppanda) ಮೇಲೆ FIR : Bigg Boss ಮನೆಗೆ ನುಗ್ತಾರ ಪೊಲೀಸರು ?

ಸಂಗೀತಾ ಶೃಂಗೇರಿ ( sangeetha sringeri) ಸಾಧನೆಯ ಪಟ್ಟಿ ಇಲ್ಲಿದೆ ನೀನೇನು ಕಡಿದು ಗುಡ್ಡೆ ಹಾಕಿದ್ದೀಯಾ ಮಿಸ್ಟರ್ ಸ್ನೇಹಿತ್

Deep fake video : ಕೊನೆಗೂ ಮೌನ ಮುರಿದ ರಶ್ಮಿಕಾ ಮಂದಣ್ಣ

ಶ್ರೀಲೀಲಾ ರಶ್ಮಿಕಾಗೆ ಹಿನ್ನಡೆ  : ದೇವರಕೊಂಡ ಪ್ರಾಜೆಕ್ಟ್ ಗೆ ಸಾಕ್ಷಿ ವೈದ್ಯ  ಎಂಟ್ರಿ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್