crossorigin="anonymous"> ಕೊರೋನಾ ಲಸಿಕೆಗಾಗಿ ಬ್ರೆಜಿಲ್ ವಿಮಾನವನ್ನು ನಿಲ್ದಾಣದಲ್ಲೇ ಒಂದು ವಾರ ಕಾಯಿಸಿದ್ಯಾಕೆ ಪ್ರಧಾನಿ ಮೋದಿ... - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕೊರೋನಾ ಲಸಿಕೆಗಾಗಿ ಬ್ರೆಜಿಲ್ ವಿಮಾನವನ್ನು ನಿಲ್ದಾಣದಲ್ಲೇ ಒಂದು ವಾರ ಕಾಯಿಸಿದ್ಯಾಕೆ ಪ್ರಧಾನಿ ಮೋದಿ…

Radhakrishna Anegundi by Radhakrishna Anegundi
23-01-21, 11 : 13 am
in ಟಾಪ್ ನ್ಯೂಸ್
modi brazil
Share on FacebookShare on TwitterWhatsAppTelegram

ಬೆಂಗಳೂರು : ಚೈನಾ ವೈರಸ್ ಸೋಲಿಸುವ ಸಲುವಾಗಿ ಭಾರತ ಹೊರ ತಂದಿರುವ ಕೊರೋನಾ ಲಸಿಕೆ ಇದೀಗ ವಿಶ್ವದ ಗಮನ ಸೆಳೆದಿದೆ. ಜಗತ್ತಿನ ಅನೇಕ ರಾಷ್ಟ್ರಗಳು ಭಾರತದ ಸಂಜೀವಿನಿಗಾಗಿ ಮನವಿ ಸಲ್ಲಿಸಿದೆ.

ಆಫ್ರಿಕ, ಲ್ಯಾಟಿನ್, ಅಮೆರಿಕಾ, ಕೆರೆಬಿಯನ್, ಸೌದಿ ಅರೇಬಿಯಾ ಸೇರಿದಂತೆ 90ಕ್ಕೂ ಹೆಚ್ಚು ರಾಷ್ಟ್ರಗಳು ಈಗಾಗಲೇ ಲಸಿಕೆಗಾಗಿ ಸೀರಂ ಸಂಸ್ಥೆಯನ್ನು ಸಂಪರ್ಕಿಸಿದೆ.

ಆದರೆ ಮೊದಲು ಭಾರತೀಯರಿಗೆ ಲಸಿಕೆ ಅಂದಿರುವ ಭಾರತ ಸರ್ಕಾರ ಆ ನಂತರ ಉಳಿದ ದೇಶಗಳಿಗೆ ಲಸಿಕೆ ಮಾರಾಟ ಮಾಡಲು ಅನುಮತಿ ನೀಡಲಿದೆ. ಈ ನಿಟ್ಟಿನಲ್ಲಿ ಮಾರಾಟ ಪ್ರಕ್ರಿಯೆ ಕೂಡಾ ಪ್ರಾರಂಭಗೊಂಡಿದೆ.

ಈ ನಡುವೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದ ಬ್ರೆಜಿಲ್ ಅಧ್ಯಕ್ಷ ಜೈರ್ ಬೊಲ್ಸೋನಾರೋ, ಲಸಿಕೆಗಾಗಿ ಮನವಿ ಮಾಡಿದ್ದರು. ಇದಕ್ಕೆ ಸಕಾರತ್ಮವಾಗಿ ಸ್ಪಂದಿಸಿದ್ದ ನರೇಂದ್ರ ಮೋದಿ, ಲಸಿಕೆ ನೀಡಲು ಸಮ್ಮತಿಸಿದ್ದರು. ಈ ಸಂಬಂಧ ಸೀರಂ ಹಾಗೂ ಬ್ರೆಜಿಲ್ ಸರ್ಕಾರ ನಡುವೆ ಒಪ್ಪಂದ ಕೂಡಾ ನಡೆದಿತ್ತು.

Today @govbr received 2 million #OxfordAstraZeneca vaccines, coming from India to fight #COVID19. The import was made possible by coordinated actions of the Brazilian MFA and the Ministry of Health. Brazil appreciates the partnership and support of the Indian government. 🇧🇷🤝🇮🇳 pic.twitter.com/P2QahXZ4Lp

— Itamaraty Brazil 🇧🇷 (@Itamaraty_EN) January 22, 2021

ಬಳಿಕ ಲಸಿಕೆ ಕೊಂಡೊಯ್ಯುವ ಸಲುವಾಗಿ ವಿಮಾನ ಸಿದ್ದವಾಗಿತ್ತು. ಜನವರಿ 16 ರಂದು ಲಸಿಕೆ ಹೊತ್ತ ವಿಮಾನ ಬ್ರೆಜಿಲ್ ಗೆ ಹಾರಬೇಕಾಗಿತ್ತು. ಆದರೆ ನೆರೆ ರಾಷ್ಟ್ರಗಳೇ ಮೊದಲು ಅನ್ನುವ ಭಾರತದ ನೀತಿಯ ಅನ್ವಯ, ಬಾಂಗ್ಲಾ ದೇಶ, ನೇಪಾಳ, ಭೂತಾನ್, ಮಾಲ್ಡೀವ್ಸ್, ಮಾರಿಷಸ್ ಸೇರಿದಂತೆ ನೆರೆ ರಾಷ್ಟ್ರಗಳಿಗೆ ಲಸಿಕೆ ಮೊದಲು ಹಂಚಿಕೆಯಾಗಬೇಕಾಗಿತ್ತು. ಈ ಹಂಚಿಕೆಯಲ್ಲಿ ವಿಳಂಭವಾದ ಕಾರಣ ಬ್ರೆಜಿಲ್ ಗೆ ಲಸಿಕೆ ಕಳುಹಿಸುವುದು ವಿಳಂಭವಾಯ್ತು.

ಭಾರತದ ನೆರವಿನ ಹಸ್ತವನ್ನು ಪ್ರೀತಿಯಿಂದ ಕೊಂಡಾಡಿರುವ  ಬ್ರೆಜಿಲ್ ಅಧ್ಯಕ್ಷರು ಸ್ವಲ್ಪ ಡಿಫರೆಂಟ್ ಅನ್ನುವಂತೆ ಧನ್ಯವಾದ ಹೇಳಿದ್ದಾರೆ.

– Namaskar, Primeiro Ministro @narendramodi

– O Brasil sente-se honrado em ter um grande parceiro para superar um obstáculo global. Obrigado por nos auxiliar com as exportações de vacinas da Índia para o Brasil.

– Dhanyavaad! धनयवाद pic.twitter.com/OalUTnB5p8

— Jair M. Bolsonaro (@jairbolsonaro) January 22, 2021
Share1TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್