crossorigin="anonymous"> ಕದ್ದ ಮಾಲನ್ನು ಅಡವಿಟ್ಟುಕೊಂಡ ಆರೋಪ ಹೊತ್ತವರಿಗೆ ಜೆಡಿಎಸ್ ಮಣೆ :  ಅಟ್ಟಿಕಾ ಬಾಬುವಿಗೆ ತುಮಕೂರು ನಗರದ ಟಿಕೆಟ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕದ್ದ ಮಾಲನ್ನು ಅಡವಿಟ್ಟುಕೊಂಡ ಆರೋಪ ಹೊತ್ತವರಿಗೆ ಜೆಡಿಎಸ್ ಮಣೆ :  ಅಟ್ಟಿಕಾ ಬಾಬುವಿಗೆ ತುಮಕೂರು ನಗರದ ಟಿಕೆಟ್

ಸಾಯಿಗೋಲ್ಟ್ ಶರವಣ ಬಳಿಕ ಇದೀಗ ಆಟಿಕಾ ಗೋಲ್ಡ್ ಬಾಬು ಇದೀಗ ಜೆಡಿಎಸ್ ಗೆ ಎಂಟ್ರಿ

Radhakrishna Anegundi by Radhakrishna Anegundi
01-07-22, 6 : 19 am
in ರಾಜ್ಯ
breaking news businessman attica babu join jds
Share on FacebookShare on TwitterWhatsAppTelegram

ತುಮಕೂರು ನಗರ ವಿಧಾನಸಭಾ ಕ್ಷೇತ್ರದಿಂದ ಗೋವಿಂದರಾದು ಜೌಟ್ ಅಟಿಕಾ ಗೋಲ್ಡ್ ಕಂಪನಿಯ ಆಟಿಕಾ ಬಾಬು ಇನ್

ಬೆಂಗಳೂರು : ಮುಂದಿನ ಬಾರಿ ಅಧಿಕಾರ ಹಿಡಿಯಲು ಹೊರಟಿರುವ ಕುಮಾರಸ್ವಾಮಿ ನಡೆಯನ್ನು ಗಮನಿಸಿದರೆ ಕಾಂಗ್ರೆಸ್ ಸಮೀಕ್ಷೆಯಂತೆ 25 ಸೀಟುಗಳಿಗೆ ತೃಪ್ತಿ ಪಟ್ಟುಕೊಳ್ಳುವ ಪರಿಸ್ಥಿತಿ ಬರಬಹುದು. ಈಗಾಗಲೇ ಜೆಡಿಎಸ್ ಪಕ್ಷಕ್ಕೊಂದು ಗೌರವ ತಂದುಕೊಟ್ಟಿದ್ದ ವೈಎಸ್ವಿ ದತ್ತಾ, ಶಿವಲಿಂಗೇಗೌಡ, ರಮೇಶ್ ಬಾಬು, ಜಿಟಿ ದೇವೇಗೌಡ, ಬಸವರಾಜ ಹೊರಟ್ಟಿ ಹೀಗೆ ಸಾಲು ಸಾಲು ನಾಯಕರು ಪಕ್ಷ ತೊರೆಯುತ್ತಿದ್ದಾರೆ.

ಅವೆಲ್ಲದರ ನಡುವೆ ಪಕ್ಷಕ್ಕೆ ಬರುವವರನ್ನು ಗಮನಿಸಿದರೆ ಕುಬೇರ ಕುಳಗಳಿಗೆ ಕುಮಾರಸ್ವಾಮಿ ಮಣೆ ಹಾಕುತ್ತಿದ್ದಾರೆ. ಹೋಗ್ಲಿ ಅವರ ಇಮೇಜ್ ಆದ್ರೂ ಚೆನ್ನಾಗಿದೆಯೇ ಅದೂ ಇಲ್ಲ.

ಗುರುವಾರ ಪಕ್ಷ ಸೇರಿರುವ ಅಟಿಕಾ ಗೋಲ್ಡ್ ಕಂಪನಿಯ ಅಟಿಕಾ ಬಾಬು ಅವರ ಮೇಲೂ ಸಾಕಷ್ಟು ಆರೋಪಗಳಿದೆ. ಕದ್ದ ಚಿನ್ನವನ್ನು ಅಡವಿಟ್ಟ ಆರೋಪ ಹೊತ್ತಿರುವ ಬಾಬು ನಿವಾಸಕ್ಕೆ ಸಿಸಿಬಿ ಕೂಡಾ ದಾಳಿ ನಡೆಸಿತ್ತು. ಅಷ್ಟು ಮಾತ್ರವಲ್ಲ ಅಟಿಕಾ ಗೋಲ್ಡ್ ಕಂಪನಿ ಮಾಡುವ ಕೆಲಸಗಳು ಕೂಡಾ ನಾಡಿಗೆ ಗೊತ್ತಿದೆ. ಹಾಗಿದ್ದ ಮೇಲೆ ಅದ್ಯಾಕೆ ಕುಮಾರಸ್ವಾಮಿ ಇವರನ್ನು ಪಕ್ಷಕ್ಕೆ ಸೇರಿಸಿಕೊಂಡರು ಅನ್ನುವ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಮಾತು.

breaking news businessman attica babu join jds1

ಇನ್ನು ಬಾಬು ಅವರನ್ನು ತುಮಕೂರು ನಗರದಲ್ಲಿ ಕಣಕ್ಕಿಳಿಸಲು ನಿರ್ಧರಿಸಲಾಗಿದೆ ಅನ್ನುವ ಮಾತುಗಳು ಕೂಡಾ ಕೇಳಿ ಬರುತ್ತಿದೆ. ಒಂದು ವೇಳೆ ಅದು ಹೌದಾದರೆ ಈ ಹಿಂದೆ ಬಿಜೆಪಿಗೆ ಪೈಪೋಟಿ ಕೊಟ್ಟಿದ್ದ ಗೋವಿಂದರಾಜು ಅವರಿಗೆ ಟಿಕೆಟ್ ತಪ್ಪೋದು ಗ್ಯಾರಂಟಿ.

ಕಳೆದ ಬಾರಿ ಬಿಜೆಪಿ ಅಭ್ಯರ್ಥಿ ವಿರುದ್ಧ ಕೇವಲ 5 ಸಾವಿರ ಮತಗಳ ಅಂತರದಿಂದ ಗೋವಿಂದ ರಾಜು ಸೋಲು ಕಂಡಿದ್ದರು. ಈ ಬಾರಿ ಈಗಾಗಲೇ ಬಿಜೆಪಿ ಆಡಳಿತ ವಿರೋಧಿ ಅಲೆಯನ್ನು ಎದುರಿಸುತ್ತಿದೆ. ಹೀಗಿರುವ ಸಂದರ್ಭದಲ್ಲಿ ದಳಪತಿಗಳು ಒಂದಿಷ್ಟು ಪ್ರಯತ್ನ ಪಟ್ರೆ ತುಮಕೂರು ನಗರ ಕ್ಷೇತ್ರವನ್ನು ಜೆಡಿಎಸ್ ಗೆಲ್ಲಬಹುದಿತ್ತು. ಆದರೆ ಆಟಿಕಾ ಬಾಬು ಪ್ರವೇಶದಿಂದ ಜೆಡಿಎಸ್ ನಲ್ಲಿ ಕರಪತ್ರ ಹಂಚಲು ಕಾರ್ಯಕರ್ತರು ಸಿಗೋದು ಕೂಡಾ ಅನುಮಾನ

Tags: MAIN
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್