crossorigin="anonymous"> ನ್ಯೂಸ್ 18 V/S ಪಬ್ಲಿಕ್ ಟಿವಿ : ಸುದ್ದಿ ವಾಹಿನಿಗಳ ನಡುವೆ ಶುರುವಾಯ್ತು ಬೀದಿ ಕಾಳಗ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ನ್ಯೂಸ್ 18 V/S ಪಬ್ಲಿಕ್ ಟಿವಿ : ಸುದ್ದಿ ವಾಹಿನಿಗಳ ನಡುವೆ ಶುರುವಾಯ್ತು ಬೀದಿ ಕಾಳಗ

Radhakrishna Anegundi by Radhakrishna Anegundi
18-09-19, 6 : 32 pm
in ಟಾಪ್ ನ್ಯೂಸ್
Share on FacebookShare on TwitterWhatsAppTelegram

ಕನ್ನಡ ಸುದ್ದಿ ವಾಹಿನಿಗಳ ಕಾರ್ಯವೈಖರಿ ಬಗ್ಗೆ ಈಗಾಗಲೇ ಜನರಲ್ಲಿ ಅಸಮಾಧಾನ ಪ್ರಾರಂಭವಾಗಿದೆ. ಅದರಲ್ಲೂ ಸಾಮಾಜಿಕ ಜಾಲತಾಣಗಳು ಮುನ್ನಲೆಗೆ ಬರುತ್ತಿದ್ದಂತೆ ವೀಕ್ಷಕರಿಗೆ ಅಸಹನೆ ಹೊರ ಹಾಕಲು ವೇದಿಕೆ ಸಿಕ್ಕಂತಾಗಿದೆ.

ನೆರೆ ಸಂದರ್ಭದಲ್ಲಿ ಸುದ್ದಿ ವಾಚಕಿಯನ್ನೇ ನೀರಿನಲ್ಲಿ ಮುಳುಗಿಸಿ ಟಿವಿ ವಾಹಿನಿಯೊಂದು ರಾಷ್ಟ್ರೀಯ ಮಟ್ಟದಲ್ಲಿ ಛೀಮಾರಿ ಹಾಕಿಸಿಕೊಂಡಿತ್ತು.

flip kart watch

ಈ ನಡುವೆ ಹಲವು ಸುದ್ದಿವಾಹಿನಿಗಳು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದೆ. ಈ ಕಾರಣದಿಂದ ಕೆಲ ವಾಹಿನಿಗಳು ಬಾಗಿಲು ಹಾಕಿದೆ. ಇನ್ನು ಕೆಲ ವಾಹಿನಿಗಳು ತಮ್ಮ ಟಿ.ಆರ್.ಪಿಯನ್ನು ಏರಿಸಲಾಗದ ಕಾರಣದಿಂದ ಜಾಹೀರಾತು ಸಂಗ್ರಹದಲ್ಲಿ ಸೋತು ಎದುಸಿರು ಬಿಡುತ್ತಿದೆ.

ಇಷ್ಟೆಲ್ಲಾ ಸಂಕಷ್ಟಗಳ ನಡುವೆ ಬ್ರೇಕಿಂಗ್ ಭರಾಟೆಗೇನು ಕಮ್ಮಿಯಿಲ್ಲ. ಜನ ಛೀ..ಥೂ ಅನ್ನುತ್ತಿದ್ದರೂ ಬ್ರೇಕಿಂಗ್ ಸುದ್ದಿ ಜೋರಾಗಿ ಸದ್ದು ಮಾಡುತ್ತಿದೆ. ಸುದ್ದಿಯನ್ನು ಕೊಡುವುದಕ್ಕಿಂತ ಹೆಚ್ಚು ನಾವೇ ಸುದ್ದಿಯನ್ನು ಮೊದಲು ಬ್ರೇಕ್ ಮಾಡಿದ್ದು ಎಂದು ಹೇಳಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಪರಿಸ್ಥಿತಿ ನೋಡಿದರೆ ಕನ್ನಡ ವಾಹಿನಗಳ ನಡುವೆ ಕೆಟ್ಟ ಸ್ಪರ್ಧೆಯೊಂದು ಪ್ರಾರಂಭವಾಗಿದೆ. ಅನೈತಿಕ ಸಮರದಿಂದಾಗಿ ಸುದ್ದಿಯ ಮೌಲ್ಯಗಳು ಕೂಡಾ ಕುಸಿಯಲಾರಂಭಿಸಿದೆ. ಇದು ಮುಂದೊಂದು ದಿನ ಸಮಾಜಕ್ಕೆ ಮಾರಕವಾದರೂ ಅಚ್ಚರಿ ಇಲ್ಲ. ಯಾಕೆಂದರೆ ಸುದ್ದಿ ಮನೆಗಳು ಇದೀಗ ಉದ್ಯಮವಾಗಿ ಪರಿವರ್ತನೆಯಾಗಿದೆ.

flip kart

ಇಷ್ಟೆಲ್ಲಾ ಕಥೆ ಯಾಕಂದ್ರೆ, News 18 ಕನ್ನಡ ಮತ್ತು ಪಬ್ಲಿಕ್ ಟಿವಿ ನಡುವೆ ಬ್ರೇಕಿಂಗ್ ಸುದ್ದಿಗಾಗಿ ಜಿದ್ದಾಜಿದ್ದಿ ಶುರುವಾಗಿದೆ. ನಾವೇ ಸುದ್ದಿ ಮೊದಲು ಬ್ರೇಕ್ ಮಾಡಿದ್ದು ಎಂದು ಹೇಳಿಕೊಳ್ಳಲು ವಾಹಿನಿಗಳು ಶುರುವಿಟ್ಟುಕೊಂಡಿದೆ. ಅಷ್ಟಕ್ಕೆ ಸುಮ್ಮನಾಗಿದ್ರೆ ಪರವಾಗಿರಲಿಲ್ಲ. ಬದಲಾಗಿ ನಾವು ಬ್ರೇಕ್ ಮಾಡಿದ ಸುದ್ದಿಯನ್ನು ಬೇರೆಯವರು ಫಾಲೋ ಮಾಡುತ್ತಿದ್ದಾರೆ ಎಂದು ಬೇರೆ ವಾಹಿನಿಗಳನ್ನು ಹಂಗಿಸುವ ಕೆಲಸವೂ ನಡೆಯುತ್ತಿದೆ.

ಇದು ಶುರುವಾಗಿದ್ದು ನ್ಯೂಸ್ 18 ಕಡೆಯಿಂದ, ನಿನ್ನೆ ಲಕ್ಷ್ಮಿ ಹೆಬ್ಬಾಳ್ಕರ್ ವಿಚಾರದಲ್ಲಿ ಸುದ್ದಿ ಪ್ರಸಾರ ಮಾಡಿದ್ದ ನ್ಯೂಸ್ 18 ಬೇರೆ ವಾಹಿನಿಗಳನ್ನು ಹಂಗಿಸಿತ್ತು.

ಇದರಿಂದ ಕೆರಳಿದ ಪಬ್ಲಿಕ್ ಟಿವಿ, ಇಂದು ಅದಕ್ಕೆ ಟಾಂಗ್ ಕೊಟ್ಟಿದೆ. ಸ್ವಾಮೀಜಿಯೊಬ್ಬರ ಪಲ್ಲಂಗ ಪುರಾಣವನ್ನು ನಾವೇ ಮೊದಲು ಬ್ರೇಕ್ ಮಾಡಿದೆವು, ಬೇರೆಯವರು ಫಾಲೋ ಮಾಡಿದ್ದಾರೆ ಅಂದಿದ್ದಾರೆ.

ಹಿಂದೊಮ್ಮೆ TRP ವಿಚಾರಕ್ಕೆ ಸಂಬಂಧಿಸಿದಂತೆ ಪಬ್ಲಿಕ್ ಟಿವಿ ಮತ್ತು ಟಿವಿ9 ನಡುವೆ ಸ್ಕ್ರೀನ್ ಮೇಲೆ ಸಮರ ನಡೆದಿತ್ತು.

ಆದರೆ ಒಂದನ್ನು ಜನ ಅರ್ಥ ಮಾಡಿಕೊಳ್ಳಬೇಕು.ಪತ್ರಿಕೋದ್ಯಮದಲ್ಲಿ ಎಲ್ಲಾ ಸುದ್ದಿಗಳು ಎಲ್ಲರಿಗೂ ಸಿಗಬೇಕು ಅಂದಿಲ್ಲ. ಅಥವಾ ಮೊದಲು ಬ್ರೇಕ್ ಆದ ಸುದ್ದಿಯೇ ಸತ್ಯವಾಗಿರಬೇಕಾಗಿಲ್ಲ. ಇತ್ತೀಚೆಗೆ ಆರ್.ಟಿ.ಓ ಅಧಿಕಾರಿಯ ಅಪಘಾತ ವಿಚಾರದಲ್ಲಿ ವಾಹಿನಿಗಳು ನಡೆದುಕೊಂಡ ರೀತಿ ಎಲ್ಲರಿಗೂ ಗೊತ್ತಿದೆ.

ಏನೇ ಅನೈತಿಕ ಸ್ಪರ್ಧೆಯಿಂದ ಸುದ್ದಿ ಮನೆಯೊಳಗಿನ ಪತ್ರಕರ್ತರ ಕಥೆ ಏನಾಗಿರಬೇಡ ಊಹಿಸಿಕೊಳ್ಳಿ.

var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”60″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_6020190918165507″); document.getElementById(“div_6020190918165507”).appendChild(scpt);
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್