crossorigin="anonymous"> ಸೂಲಿಬೆಲೆ ವಿರುದ್ಧ ಸುದ್ದಿ ಮಾಡಲು ಹೋಗಿ ಎಡವಟ್ಟು ಮಾಡಿಕೊಂಡ ಬಿಟಿವಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಸೂಲಿಬೆಲೆ ವಿರುದ್ಧ ಸುದ್ದಿ ಮಾಡಲು ಹೋಗಿ ಎಡವಟ್ಟು ಮಾಡಿಕೊಂಡ ಬಿಟಿವಿ

Radhakrishna Anegundi by Radhakrishna Anegundi
28-06-19, 2 : 03 pm
in ರಾಜ್ಯ
Share on FacebookShare on TwitterWhatsAppTelegram

ಕರ್ನಾಟಕದ ಸಂಸದರ ಕಾರ್ಯವೈಖರಿ ಕುರಿತಂತೆ ಟೀಕೆ ಮಾಡಿದ್ದ ಚಿಂತಕ ಚಕ್ರವರ್ತಿ ಸೂಲಿಬೆಲೆ ಈ ಸಂಬಂಧ ಟ್ವೀಟ್ ಒಂದನ್ನು ಮಾಡಿದ್ದರು. ಜೊತೆಗೆ ರಾಜ್ಯ ಮಟ್ಟದ ಪತ್ರಿಕೆಯೊಂದಕ್ಕೆ ಲೇಖನವನ್ನೂ ಕೂಡಾ ಬರೆದಿದ್ದರು.

ಈ ಲೇಖನಕ್ಕೆ ಬಿಜೆಪಿಯ ಕಾರ್ಯಕರ್ತರೇ ಭೇಷ್ ಅಂದಿದ್ದರು. ಅವರ ಟ್ವೀಟ್ ಗೆ ಬಂದ ರೀ ಟ್ವೀಟ್ ಗಳೆಲ್ಲವೂ ಸಂಸದರನ್ನು ಟೀಕಿಸಿಯೇ ಇತ್ತು. ಮೋದಿ ಅನ್ನುವ ಹೆಸರಿಲ್ಲವಾಗಿದ್ದರೆ ಇವರು ಯಾರೊಬ್ಬರು ಗೆಲ್ಲುತ್ತಿರಲಿಲ್ಲ. ನಾವೆಲ್ಲ ಇವರಿಗೆ ಓಟು ಮಾಡಿದ್ದು ಮೋದಿ ಅವರ ಮುಖ ನೋಡಿಯೇ ಎಂದು ಸಾರಿದ್ದರು.

ಕರ್ನಾಟಕದ ಬಿಜೆಪಿ ಸಂಸದರ ವಿರುದ್ಧ ತಿರುಗಿ ಬಿದ್ದರಂತೆ…ಚಕ್ರವರ್ತಿ ಸೂಲಿಬೆಲೆ

ಆದರೆ ಆದರೆ ಬಿಟಿವಿ ಅನ್ನುವ ವಾಹಿನಿಗೆ ಅದೇನಾಯ್ತೋ ಗೊತ್ತಿಲ್ಲ. ಸೂಲಿಬೆಲೆ ಅದೇನು ಕೋಪವಿತ್ತೋ ಗೊತ್ತಿಲ್ಲ. ಸೂಲಿಬೆಲೆ ಮಾಡಿದ ಟ್ವೀಟ್ ಗೆ ಬಿಜೆಪಿ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಬ್ರೇಕಿಂಗ್ ಸ್ವರೂಪದಲ್ಲಿ ಸುದ್ದಿ ಪ್ರಕಟಿಸಿತು. ಆದರೆ ಆ ಸುದ್ದಿಯಲ್ಲಿ ಸೂಲಿಬೆಲೆ ಅವರ ಟ್ವೀಟ್ ತೋರಿಸಲಾಯ್ತೇ ಹೊರತು, ವಿರೋಧಿಸಿ ಬಂದಿದೆ ಎನ್ನಲಾದ ಒಂದೇ ಒಂದು ಟ್ವೀಟ್ ತೋರಿಸಿಲ್ಲ. ಸುದ್ದಿಗೆ ಸಾಕ್ಷಿ ಇಲ್ಲ ಅಂದ ಮೇಲೆ ಅದು ಸುಳ್ಳು ಸುದ್ದಿ ಎಂದಾಯ್ತು.

btv1

ಇನ್ನು ಈ ಸುದ್ದಿಯ ವಿಡಿಯೋವನ್ನು ಫೇಸ್ ಬುಕ್ ಮತ್ತು ಯೂ ಟ್ಯೂಬ್ ನಲ್ಲೂ ಆಪ್ ಲೋಡ್ ಮಾಡಲಾಗಿದ್ದು, ಸೂಲಿಬೆಲೆಯನ್ನು ವಿರೋಧಿಸಿ ಯಾರೊಬ್ಬರೂ ಕಮೆಂಟ್ ಮಾಡಿಲ್ಲ. ಬಹುತೇಕ ಮಂದಿ ಬಿಟಿವಿಗೆ ಕ್ಯಾಕರಿಸಿದ್ದು, ಸೂಲಿಬೆಲೆ ಹೇಳಿದ್ದು ಸರಿ ಇದೆ ಅಂದಿದ್ದಾರೆ.

btv2

ಅಲ್ಲಿಗೆ ಓದುಗರಾದ ನೀವು ಯಾವುದು ಸತ್ಯ ಸುಳ್ಳು ಅನ್ನುವುದನ್ನು ಅರಿತುಕೊಳ್ಳಬಹುದು.ಸೂಲಿಬೆಲೆ ಮಾತಿನಿಂದ ನಿಜವಾಗಿಯೂ ಉರಿದುಕೊಂಡವರು ರಾಜ್ಯದ ಸಂಸದರೇ ಹೊರತು, ಮತ ಹಾಕಿದ ಮತದಾರರಲ್ಲ ಅನ್ನುವುದು ಸ್ಪಷ್ಟ.

ಸೂಲಿಬೆಲೆ ಹೀಗ್ಯಾಕೆ ಅಂದ್ರು ಅನ್ನುವುದನ್ನು ಮುಂದೆ ಹೇಳ್ತಿವಿ.

https://www.youtube.com/watch?time_continue=4&v=z5Iogen3tHM
https://www.facebook.com/btvnewslive/photos/a.798621983501686/2676403215723544/?type=3&theater
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್