crossorigin="anonymous"> cracked heels : ಅಡುಗೆ ಮನೆಯೇ ಆಸ್ಪತ್ರೆ : ಹಿಮ್ಮಡಿ ಬಿರುಕಿಗೆ ಸಿಂಪಲ್ ಪರಿಹಾರ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

cracked heels : ಅಡುಗೆ ಮನೆಯೇ ಆಸ್ಪತ್ರೆ : ಹಿಮ್ಮಡಿ ಬಿರುಕಿಗೆ ಸಿಂಪಲ್ ಪರಿಹಾರ

Radhakrishna Anegundi by Radhakrishna Anegundi
10-08-22, 7 : 42 am
in ಆರೋಗ್ಯ / ಆಹಾರ
cracked heels ayurvedic-remedies
Share on FacebookShare on TwitterWhatsAppTelegram

ಸಾಕಷ್ಟು ಮಂದಿ ಪಾದ ಮತ್ತು ಹಿಮ್ಮಡಿ ( cracked heels)ಬಗ್ಗೆ ಆರೈಕೆಯ ಬಗ್ಗೆ ಕಾಳಜಿ ವಹಿಸೋದಿಲ್ಲ

ಹೀಗಾಗಿಯೇ ಹಿಮ್ಮಡಿಯಲ್ಲಿ ಒಡಕು ಕಾಣಿಸಿಕೊಳ್ಳುತ್ತದೆ.ಅದಕ್ಕೆ ವಿಶೇಷ ಉಪಚಾರವಿಲ್ಲದೆ ಹೋದರೆ ಗುಣಮುಖರಾಗಲು ಸಾಧ್ಯವಿಲ್ಲ. ಇನ್ನು ಹಿಮ್ಮಡಿಯ ( cracked heels) ಗಾಯದಲ್ಲಿ ಮಣ್ಣು ಸೇರಿದರೆ ನೋವು ಸೆಳೆತ ಪ್ರಾಣ ಹಿಂಡುತ್ತದೆ.

ಈ ಸಮಸ್ಯೆಗೆ ಮನೆಯ ಅಡುಗೆ ಮನೆಯಲ್ಲೇ ಪರಿಹಾರವಿದೆ. ಆ ಪರಿಹಾರಗಳೇನು ಅನ್ನುವುದನ್ನು ಇವತ್ತು ನೋಡೋಣ.

ಇದನ್ನೂ ಓದಿ : High blood pressure : ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಸರಳ ಸೂತ್ರ

ಹಿಮ್ಮಡಿ ಹೇಗಿದೆ ಅನ್ನುವುದರ ಮೇಲೆ ನಿಮ್ಮ ಸ್ವಚ್ಛತೆ ಮತ್ತು ಸೌಂದರ್ಯ ಕಾಳಜಿಯನ್ನು ಅಳೆಯಬಹುದಾಗಿದೆ. ಹೀಗಾಗಿಯೇ ಸ್ನಾನ ಮಾಡುವ ಹೊತ್ತಿನಲ್ಲಿ ನಿಮ್ಮ ಪಾದಗಳ ಆರೈಕೆಗೆ ಒಂದಿಷ್ಟು ಸಮಯ ಮೀಸಲಾಗಿಡಬೇಕು.

ಉಗುರು ಬೆಚ್ಚಗಿನ ನೀರಿನಲ್ಲಿ ಅರ್ಧ ಗಂಟೆಗಳ ಕಾಲ ನಿಮ್ಮ ಪಾದಗಳನ್ನು ಇಡಿ. ನಂತರ ಹಿಮ್ಮಡಿ ಉಚ್ಚುವ ಬ್ರೆಶ್ ಅಥವಾ ಒರಟು ಕಲ್ಲಿನಿಂದ ಮೃದುವಾಗಿ ಉಜ್ಜಿ.  ಇದರಿಂದಾಗಿ ಹಿಮ್ಮಡಿಯಲ್ಲಿರುವ ಸತ್ತ ಚರ್ಮಗಳು ಉದುರುತ್ತವೆ. ನಂತರ ತಣ್ಣೀರಿನಲ್ಲಿ ಕಾಲು ಮಾಯ್ಚುರೈಸರ್ ಕ್ರೀಮ್ ಹಚ್ಚಿ.

cracked heels

ಮುಂಜಾನೆ ಸ್ನಾನವಾದ ಬಳಿಕ ಹಾಗೂ ರಾತ್ರಿ ಮಲಗುವ ಮುನ್ನ ಮಾಯ್ಚುರೈಸರ್ ಅನ್ನು ನಿಮ್ಮ ಕಾಲುಗಳಿಗೆ ಹಚ್ಚಿಕೊಳ್ಳಿ. ಇದರಿಂದ ಚರ್ಮ ಒಣಗುವುದು ಮತ್ತು ಬಿರುಕಾಗುವುದನ್ನು ತಡೆಯಬಹುದಾಗಿದೆ.

ತೆಂಗಿನೆಣ್ಣೆಯನ್ನು ಹಿಮ್ಮಡಿಗೆ ಹಚ್ಚಿ ಮೃದುವಾಗಿ ಮಸಾಜ್ ಮಾಡಿ. ಇದರಿಂದ ಹಿಮ್ಮಡಿಯ ಬಿರುಕು ಸಮಸ್ಯೆ ಗುಣಮುಖವಾಗುವುದು. ಉರಿಯೂತ ಮತ್ತು ನೋವಿಗೂ ಇದು ಮುಕ್ತಿ ನೀಡುತ್ತದೆ. ತೆಂಗಿನ ಎಣ್ಣೆಯ ಪಾದಗಳ ಮಸಾಜ್ ನಿಂದ ಪಾದದ ಆರೋಗ್ಯ ವೃದ್ಧಿಸುತ್ತದೆ. ತೆಂಗಿನ ಎಣ್ಣೆಯಲ್ಲಿ ವಿಟಮಿನ್ ಇ ಹಾಗೂ ಬ್ಯಾಕ್ಟೀರಿಯಾಗಳ ನಾಶಮಾಡುವ ಗುಣವಿದೆ.

ಜೇನುತುಪ್ಪದಲ್ಲಿ ಗಾಯ ಗುಣಪಡಿಸುವ ಗುಣವಿದೆ. ಬ್ಯಾಕ್ಟೀರಿಯಾ ವಿರೋಧಿ ಗುಣವು ಜೇನುತುಪ್ಪದಲ್ಲಿದೆ. ಹೀಗಾಗಿ ಅರಿಶಿನದೊಂದಿಗೆ ಜೇನುತುಪ್ಪ ಮಿಕ್ಸ್ ಮಾಡಿ ದಿನದಲ್ಲಿ ಎರಡು ಬಾರಿ ಹಚ್ಚುವುದರಿಂದ ಹಿಮ್ಮಡಿಯ ಒಡಕು ನಿವಾರಣೆಯಾಗುತ್ತದೆ.

ನಾಳಿನ ಸಂಚಿಕೆಯಲ್ಲಿ ಹಿಮ್ಮಡಿ ಒಡಕು ಪರಿಹಾರಕ್ಕೆ ಮತ್ತಷ್ಟು ಟಿಪ್ಸ್ ಗಳನ್ನು ನೀಡುತ್ತೇವೆ. ಮರೆಯದೇ ಓದಿ.

Tags: FEATURED
ShareTweetSendShare

Discussion about this post

Related News

Benefits of ghee 15-amazing-health-benefits

Benefits of ghee : ನಿತ್ಯ ಒಂದು ಚಮಚ ದೇಶಿ ದನದ ತುಪ್ಪ ತಿಂದ್ರೆ ಲಾಭ ಸಾವಿರಾರು

high blood pressure home remedies

High blood pressure : ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಸರಳ ಸೂತ್ರ

Eating too many biscuits may cause cancer, study finds

ಅತೀಯಾದ ಬಿಸ್ಕೆಟ್ ಸೇವನೆಯಿಂದ ಕ್ಯಾನ್ಸರ್ ಬರಲಿದೆ : ಕ್ಯಾನ್ಸರ್ ಕಾರಕ ಅಂಶಗಳಿರೋ ಬಿಸ್ಕೆಟ್ ಯಾವುದು ಗೊತ್ತಾ…?

100 ವರ್ಷದ ಸಂಶೋಧನೆಗೆ ಸಿಕ್ತು ಫಲ : ಕೊನೆಗೂ ಮಲೇರಿಯಾ ಸೋಲಿಸುವ ಲಸಿಕೆ ಸಂಶೋಧನೆ

2030ಕ್ಕೆ ಹೃದ್ರೋಗದಲ್ಲಿ ಭಾರತವೇ ನಂಬರ್ 1

ಡಯಾಬಿಟಿಸ್ ಕ್ಯಾಪಿಟಲ್ ಆಗುತ್ತಾ ಬೆಂಗಳೂರು… BBMP ಸರ್ವೇಯಲ್ಲಿ ಸ್ಫೋಟಕ ಮಾಹಿತಿ

ರೂಪಾಂತರಿಗೊಂಡ ಡೆಂಘೀ ವೈರಸ್ : ರಾಜ್ಯಕ್ಕೂ ಕಾದಿದೆ ಅಪಾಯ

ಹವಮಾನ ವರದಿಯ ನೇರ ಪ್ರಸಾರದಲ್ಲಿ ಟಿವಿ ಪರದೆ ಮೇಲೆ ಕಾಣಿಸಿಕೊಂಡ ನಾಯಿ ಮರಿ

ವಿದ್ಯಾರ್ಥಿ ಭವನಕ್ಕೆ ಶುಕ್ರವಾರ ರಜೆ ಯಾಕೆ…?

ನೆಲಗಡಲೆ ಜ್ಯೂಸ್ – ಇದು ಸದ್ಗುರು ಕೊಟ್ಟ ಆರೋಗ್ಯ ಟಿಪ್ಸ್

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್