crossorigin="anonymous"> ವಿಡಿಯೋ : ಕರಾವಳಿಯಲ್ಲಿ ತೌಕ್ತೆ ಅಬ್ಬರ : ಸ್ಮಶಾನವನ್ನೇ ತನ್ನ ಒಡಲಿಗೆ ಸೇರಿಸಿಕೊಂಡ ಸಮುದ್ರರಾಜ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ವಿಡಿಯೋ : ಕರಾವಳಿಯಲ್ಲಿ ತೌಕ್ತೆ ಅಬ್ಬರ : ಸ್ಮಶಾನವನ್ನೇ ತನ್ನ ಒಡಲಿಗೆ ಸೇರಿಸಿಕೊಂಡ ಸಮುದ್ರರಾಜ

Radhakrishna Anegundi by Radhakrishna Anegundi
15-05-21, 6 : 04 pm
in ದಕ್ಷಿಣ ಕನ್ನಡ
mng cyclone
Share on FacebookShare on TwitterWhatsAppTelegram

ಮಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ಉಂಟಾಗಿರುವ ತೌಕ್ತೆ ಚಂಡಮಾರುತದ ಅಬ್ಬರ ಜೋರಾಗಿದೆ. ಮಳೆಯ ಅಬ್ಬರದಿಂದ ಕರಾವಳಿ ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಈಗಾಗಲೇ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಮುಂಜಾನೆ 3 ಗಂಟೆಯಿಂದ ನಿರಂತರ ಮಳೆ ಸುರಿಯುತ್ತಿದೆ.

ಮತ್ತೊಂದು ಕಡೆ ಮಂಗಳೂರಿನ ಕಡಲ ಕಿನಾರೆಯಲ್ಲಿ ಸಮುದ್ರದ ಅಲೆಗಳು ಅಬ್ಬರಿಸುತ್ತಿದೆ. ರಕ್ಕಸ ಸ್ವರೂಪಿ ಅಲೆಗಳು ದಡಕ್ಕೆ ಅಪ್ಪಳಿಸುತ್ತಿದ್ದು, ಕಡಲ ಮಕ್ಕಳ ನಿರೀಕ್ಷೆಗೂ ಮೀರಿ ಅಲೆಗಳು ದಡವನ್ನು ಬಡಿಯುತ್ತಿದೆ. ಗಂಟೆಯಿಂದ ಗಂಟೆಗೆ ಅಲೆಗಳ ಅಬ್ಬರ ಹೆಚ್ಚಾಗಿದ್ದು, ದಡದಲ್ಲಿರುವ ಅನೇಕ ಕಟ್ಟಡಳನ್ನು ತನ್ನ ಒಡಲಿಗೆ ಸೇರಿಸಿಕೊಂಡಿದೆ.

#Tauktae ಮಂಗಳೂರಿನಲ್ಲಿ ಚಂಡಮಾರುತದ ಅಬ್ಬರ pic.twitter.com/8VIyE3Ws9h

— TorrentSpree (@TorrentSpree) May 15, 2021

ಸಸಿಹಿತ್ಲು ಪ್ರದೇಶದಲ್ಲಿ ಕಟ್ಟಡವೊಂದು ನೋಡ ನೋಡುತ್ತಿದ್ದಂತೆ ಕುಸಿದು ಬಿದ್ದಿದೆ.

ಉಳ್ಳಾಲ ವ್ಯಾಪ್ತಿಯ ಸೋಮೇಶ್ವರದಲ್ಲಿ ಸ್ಮಶಾನವೊಂದು ಸಮುದ್ರಪಾಲಾಗಿದೆ.

ಇನ್ನು ಉಡುಪಿಯಲ್ಲಿ ಚಂಡಮಾರುತದ ಪರಿಣಾಮ ಮಲ್ಪೆ, ಪಡುಕೆರೆ, ಮರವಂತೆ ಹಾಗೂ ಮಟ್ಟು ಭಾಗದಲ್ಲಿ ಕಡಲು ತೀವ್ರಗೊಂಡಿದೆ. ಕೆಲವೆಡೆ ಕಡಲ್ಕೊರೆತ ಹಾಗೂ ತೀವ್ರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಂಗಳೂರು ಕಡಲ ಕಿನಾರೆಯಲ್ಲಿ ಕಡಲ ಅಲೆ ಅಬ್ಬರ ಹೆಚ್ಚಾಗುತ್ತಿದೆ. ನಿಧಾನವಾಗಿ ಕಟ್ಟಡಗಳು ಕಡಲ ಒಡಲು ಸೇರುತ್ತಿದೆ. #Tauktae #CycloneTauktae #CycloneAlert pic.twitter.com/n5wAVpnI2E

— TorrentSpree (@TorrentSpree) May 15, 2021

ಮುಂದಿನ 3 ದಿನಗಳ ಕಾಲ ಉಡುಪಿ, ದಕ್ಷಿಣ ಕನ್ನಡದಲ್ಲಿ ರೆಡ್‌ ಅಲರ್ಟ್‌‌ ಘೋಷಿಸಲಾಗಿದೆ. ಮೇ 18ರವರೆಗೆ ಜಿಲ್ಲೆಯಲ್ಲಿ ಆರೆಂಜ್‌ ಅಲರ್ಟ್ ಘೋಷಿಸಲಾಗಿದ್ದು, ಇಂದು ಹಾಗೂ ನಾಳೆ ಉಡುಪಿಯಲ್ಲಿ ರೆಡ್‌ ಅಲರ್ಟ್ ಜಾರಿ ಮಾಡಲಾಗಿದೆ.

ಮತ್ತೊಂದು ಕಡೆ ಕಾಸರಗೋಡು ವ್ಯಾಪ್ತಿಯ ಉಪ್ಪಳ, ಮುಸೋಡಿ, ಕಾಸರಗೋಡು ಚೇರಂಗೈ ಮೊದಲಾದೆಡೆ ಅಬ್ಬರ ಹೆಚ್ಚಾಗಿದೆ. ಉಪ್ಪಳ, ಮುಸೋಡಿ ತೀರದಲ್ಲಿ ಎರಡು ಮನೆಗಳು ಸಮುದ್ರಪಾಲಾಗಿವೆ. ಮನೆಯವರು ಸುರಕ್ಷಿತ ಸ್ಥಳಕ್ಕೆ ತೆರಳಿದ್ದರಿಂದ ಭಾರೀ ಅನಾಹುತ ತಪ್ಪಿದೆ.

#Tauktae #CycloneTauktae #CycloneAlert #Tauktae #MANGALORE pic.twitter.com/gddjihuXc3

— TorrentSpree (@TorrentSpree) May 15, 2021

ಮತ್ತೊಂದು ಕಡೆ ಕಾಸರಗೋಡು ವ್ಯಾಪ್ತಿಯ ಉಪ್ಪಳ, ಮುಸೋಡಿ, ಕಾಸರಗೋಡು ಚೇರಂಗೈ ಮೊದಲಾದೆಡೆ ಅಬ್ಬರ ಹೆಚ್ಚಾಗಿದೆ. ಉಪ್ಪಳ, ಮುಸೋಡಿ ತೀರದಲ್ಲಿ ಎರಡು ಮನೆಗಳು ಸಮುದ್ರಪಾಲಾಗಿವೆ. ಮನೆಯವರು ಸುರಕ್ಷಿತ ಸ್ಥಳಕ್ಕೆ ತೆರಳಿದ್ದರಿಂದ ಭಾರೀ ಅನಾಹುತ ತಪ್ಪಿದೆ.

ಮುಸೋಡಿಯ ಮೂಸಾ ಎಂಬವರ ಎರಡಂತಸ್ತಿನ ಮನೆ ಇಂದು ಬೆಳಿಗ್ಗೆ ನೆಲಕಚ್ಚಿದೆ. ಇನ್ನೊಂದು ಮನೆ ಕುಸಿದಿದೆ. ಐದಕ್ಕೂ ಅಧಿಕ ಮನೆಗಳು ಅಪಾಯದಲ್ಲಿದೆ. ಈ ಮನೆಯಲ್ಲಿದ್ದವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಕಳೆದ ಎರಡು ಮೂರು ದಿನಗಳಿಂದ ಮುಸೋಡಿ ತೀರದಲ್ಲಿ ಕಡಲ್ಕೊರೆತ ತೀವ್ರಗೊಂಡಿದೆ. ಚೇರಂಗೈ ತೀರದ ನಾಲ್ಕು ಮನೆಗಳಿಗೆ ಸಮುದ್ರ ನೀರು ನುಗ್ಗಿದ್ದು, ಕುಟುಂಬಗಳನ್ನು ಸಂಬಂಧಿಕರ ಮನೆಗಳಿಗೆ ಸ್ಥಳಾಂತರಿಸಲಾಗಿದೆ.

#Tauktae ಚಂಡಮಾರುತದ ಕಾರಣಕ್ಕೆ ಅಬ್ಬರಿಸುತ್ತಿರುವ ಕಡಲು pic.twitter.com/Udqnb3WDJW

— TorrentSpree (@TorrentSpree) May 15, 2021

ವೆಳ್ಳರಿಕುಂಡು ಬಳಾಲ್‌ನಲ್ಲಿ ಗಾಳಿಯಿಂದ ಎರಡು ಮನೆಗಳು ಭಾಗಶಃ ಕುಸಿದಿದೆ. ಚಿತ್ತಾರಿಯಲ್ಲಿ ಎರಡು ಮನೆಗಳಿಗೆ ನೆರೆ ನೀರು ನುಗ್ಗಿದೆ

Tags: ಚಂಡಮಾರುತ
Share21TweetSendShare

Discussion about this post

Related News

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ನಾಳೆಯಿಂದ 6,7,8 ನೇ ತರಗತಿ ಪ್ರಾರಂಭ : ವಿದ್ಯಾರ್ಥಿಗಳ ಸ್ವಾಗತಕ್ಕೆ ಸಜ್ಜಾದ ಶಾಲೆಗಳು

ಕರಾವಳಿಯಲ್ಲಿ ಮಳೆಯ ಅಬ್ಬರ : ನಾಳೆ ಜುಲೈ 09ಕ್ಕೆ ಶಾಲಾ ಕಾಲೇಜುಗಳಿಗೆ ರಜೆ

Dose Mela in refresh cafe puttur three days

ಪುತ್ತೂರಿನಲ್ಲಿ ದೋಸೆ ಮೇಳ : ಮೂರು ದಿನಗಳ ಕಾಲ ನಡೆಯಲಿದೆ ದೋಸೆ ಜಾತ್ರೆ

ಸಾಮಾಜಿಕ ಹೋರಾಟಗಾರ ಕಾಂಗ್ರೆಸ್ ಮುಖಂಡ ಪದ್ಮನಾಭ ನರಿಂಗಾನ ಇನ್ನಿಲ್ಲ

ಅರುಣ್ ಪುತ್ತಿಲ ವಿರುದ್ಧ ತೊಡೆ ತಟ್ಟಿದ ಸಂಜೀವ ಮಠಂದೂರು

ಪುತ್ತಿಲ ಬಿಜೆಪಿಗೆ ಬಂದ್ರೆ ಕರಾವಳಿಯಲ್ಲಿ ಕಾಂಗ್ರೆಸ್ ಗೆ ಸಂಕಷ್ಟ…?

ಹತ್ತೂರ ಒಡೆಯನ ಸನ್ನಿಧಿಯ ಅಭಿವೃದ್ಧಿಗೆ 2 ಕೋಟಿ ರೂ ಅನುದಾನ ತಂದ ಅಶೋಕ್ ರೈ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

Yakshagana : ಲೀಲಾವತಿಯವರಿಗೆ leelavathi baipadithaya ಪ್ರಶಸ್ತಿ ಒಲಿದಿದ್ದು ಹೇಗೆ…. ಮಗ ಬಿಚ್ಚಿಟ್ಟ ರಹಸ್ಯ

ಕೊರಗಜ್ಜ koragajja ಸಿನಿಮಾಗೆ ಸಂಕಷ್ಟ : ಕಳಸದಲ್ಲಿ ನಡೆದ ಕಿರಿಕ್ ನ ಅಸಲಿ ಕಥೆಯೇನು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್