crossorigin="anonymous"> ತಾ.03-02-2021 ರ ಬುಧವಾರದ ರಾಶಿಭವಿಷ್ಯ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ತಾ.03-02-2021 ರ ಬುಧವಾರದ ರಾಶಿಭವಿಷ್ಯ

Radhakrishna Anegundi by Radhakrishna Anegundi
03-02-21, 5 : 30 am
in ದೇವನುಡಿ
Daily Horoscope basavaraj Guruji
Share on FacebookShare on TwitterWhatsAppTelegram

ಮೇಷ
ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ.ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವವು. ಕೌಟುಂಬಿಕ ವಿವಾದ ಕೊನೆಗೊಳ್ಳುವದು
ಶುಭ ಸಂಖ್ಯೆ : 5

ವೃಷಭ
ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕಂತೆ ಕೆಲಸಗಳು ಕೈಗೂಡುವವು. ಮಾತು ಕೇಳದ ಜನರಿಂದ ದೂರವಿರಿ. ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವದು. ಆಸ್ತಿ ಖರೀದಿ ಯೋಗವಿದೆ ಪ್ರಯತ್ನಿಸಿ.
ಶುಭ ಸಂಖ್ಯೆ : 9

ಮಿಥುನ
ಪರಿವಾರದಲ್ಲಿ ಹೊಸಕಳೆ ಬರುವದು. ಕುಟುಂಬದಲ್ಲಿ ಸೌಖಯ ಇರುವದು. ಮಹತ್ವದ ಕೆಲಸಕ್ಕೆ ವಿಘ್ನ ಬರುವ ಸಾಧ್ಯತೆ ಇದೆ ಎಚ್ಚರಿಕೆವಹಿಸಿರಿ. ವ್ಯವಹಾರಗಳು ಲಾಭದಾಯಕವಾಗಿ ಇರುವವು.
ಶುಭ ಸಂಖ್ಯೆ : 1

ಕರ್ಕ
ಹಾನಿ ತಪ್ಪಿಸಲು ಪ್ರಯತ್ನಿಸುವಿರಿ. ಕಠಿಣ ಆತಂಕದಿಂದ ಪಾರಾಗುವಿರಿ. ಅಧಿಕಾರಿಗಳ ಉಪದ್ರವಕ್ಕೆ ಮಣಿಯದೇ ಡಿಟ್ಟತನದಿಂದ ಕೆಲಸ ನಿರ್ವಹಿಸಿ.ವ್ಯಾಪಾರವೃದ್ಧಿಯಾಗುವದು. ಆರ್ಥಿಕ ಸಂಕಷ್ಟ ದೂರಾಗುವದು.
ಶುಭ ಸಂಖ್ಯೆ : 4

ಸಿಂಹ
ಧಾರ್ಮಿಕ ಕ್ಷೇತ್ರದಲ್ಲಿ ಗೌರವ ಸಮ್ಮಾನಗಳು ದೊರೆಯುವವು. ಅತಿಯಾದ ನಿರೀಕ್ಷೆಯಿಂದ ಅಸಮಾಧಾನ ಕಂಡುಬರುವದು. ದೂರುವವರೇ ಹೊಗಳಿದರೂ ನೆಮ್ಮದಿ ಇರಲಾರದು. ಸ್ವಯಂ ಪ್ರತಿಷ್ಟೆಗೆ ಧನವ್ಯಯ ಆಗುವ ಸಾಧ್ಯತೆ ಇದೆ.
ಶುಭ ಸಂಖ್ಯೆ : 7

ಕನ್ಯಾ
ಹೊಸ ಆಲೋಚನೆಯೊಂದು ಕಾರ್ಯರೂಪಕ್ಕೆ ಬರುವದು. ಸಹವರ್ತಿಗಳ ಅಸಹಕಾರ ಇದ್ದರೂ ತೊಂದರೆ ಆಗಲಾರದು. ಅನಪೇಕ್ಷಿತ ಸ್ಥಾನ ಬದಲಾವಣೆ ಆಗುವ ಸಾಧ್ಯತೆ ಇದೆ. ಸರಿಯಾದ ಧ್ಯೇಯದಿಂದ ಸಮಾಧಾನ ಇರುವದು.
ಶುಭ ಸಂಖ್ಯೆ : 6

ತುಲಾ
ಅಲ್ಪ ತೃಪ್ತಿ, ವ್ಯಾಪಾರದಲ್ಲಿ ನಿರಾಸಕ್ತಿ, ಅಪೇಕ್ಷಿತ ಕೆಲಸಗಳು ನೆರವೇರುವವು, ಧನಲಾಭ, ವಿದ್ಯಾರ್ಥಗಳು, ಶಿಕ್ಷಕರು ಹಾಗೂ ಹಿರಿಯರಿಗೆ ಕೀರ್ತಿದಾಯಕ. ಆಲಸ್ಯದಿಂದ ತೊಂದರೆ ಇರುವದು ಗುರುಸ್ತೋತ್ರ ಪಾರಾಯಣ ಮಾಡಿರಿ.
ಶುಭ ಸಂಖ್ಯೆ : 2

ವೃಶ್ಚಿಕ
ವ್ಯಕ್ತಿತ್ವಕ್ಕೆ ತಕ್ಕ ಗೌರವಗಳು ದೊರೆಯುವವು. ಚಾಣಾಕ್ಷತನದಿಂದ ಕಷ್ಟ ಪರಿಹರಿಸಿಕೊಳ್ಳುವಿರಿ. ಅಪೇಕ್ಷಿತ ಕಾರ್ಯಗಳು ಕೈಗೂಡುವವು. ಸಂಭಂಧಿಗಳಿಂದ ಸಹಕಾರ ದೊರೆಯುವದು. ದೂರ ಪ್ರಯಾಣ, ಪರಸ್ಥಳವಾಸ ಸಂಭವ.
ಶುಭ ಸಂಖ್ಯೆ : 8

ಧನು
ಮಿತ್ರರ ಸಕಾರಾತ್ಮಕ ಧೋರಣೆಯಿಂದ ವ್ಯವಹಾರಿಕ ಅಭಿವೃದ್ಧಿ ಕಂಡು ಬರುವದು.ಕುಟುಂಬದ ಜವಾಬ್ದಾರಿ ಹೆಚ್ಚುವದು. ಮಕ್ಕಳ ವಿದ್ಯಾಬ್ಯಾಸ ಹಾಗೂ ಆರೋಗ್ಯದ ಚಿಂತೆ ಕಂಡುಬರುವದು. ನಿರ್ಲಕ್ಷತೆ, ಕೆಲಸ ಮುಂದೂಡುವ ಸ್ವಭಾವದಿಂದ ಹಾನಿ ಸಂಭವ.
ಶುಭ ಸಂಖ್ಯೆ : 7

ಮಕರ
ಶಾಂತಚಿತ್ತರಾಗಿ ಕೆಲಸ ನಿರ್ವಹಿಸಿರಿ. ಹೊಸ ವ್ಯಾಪಾರ, ಉದ್ಯೋಗದ ಅವಕಾಶಗಳು ಕೂಡಿ ಬರುವವು. ಹಳೆಯ ಸವiಸ್ಯಗಳು ಪರಿಹಾರವಾಗುವವು. ಶುಭಕಾರ್ಯದಲ್ಲಿ ಪಾಲ್ಗೊಳ್ಳುವಿರಿ.
ಶುಭ ಸಂಖ್ಯೆ : 3

ಕುಂಭ
ಹಣಕಾಸಿನ ವ್ಯವಹಾರದಲ್ಲಿ ಧ್ಯರ್ಯದಿಂದ ಕಾರ್ಯ ಸಾಧನೆ. ಅಪೇಕ್ಷಸದ ಲಾಭ ಸಂಭವ. ಗಡಿಬಿಡಿಯ ವಾತಾವತರಣ, ಬಿಡುವಿಲ್ಲದ ಕಾರ್ಯ, ಮಿತ್ರರೊಂದಿಗೆ ಜಟಾಪಟಿ ಸಂಭವ, ದೀಪದಾನ ಮಾಡಿರಿ.
ಶುಭ ಸಂಖ್ಯೆ : 6

ಮೀನ
ಕೆಲಸ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವದು. ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವದು. ವಾದ-ವಿವಾದ, ಹಠಸಾಧನೆ ಬೇಡ.
ಶುಭ ಸಂಖ್ಯೆ : 4

ಶುಭಂಭವತು

ಡಾ.ಬಸವರಾಜ್ ಗುರೂಜಿ

ವೈದಿಕ ಜ್ಯೋತಿಷಿ
9972848937

Share12TweetSendShare

Discussion about this post

Related News

Tulsi Vivah

Tulsi Vivah : ಕಿರು ದೀಪಾವಳಿ ಖ್ಯಾತಿಯ ತುಳಸಿ ಪೂಜೆ ಮಹತ್ವವೇನು ಗೊತ್ತಾ

raghavendra swamy aradhana mantralayam

Raghavendra Swamy Aradhana : ರಾಯರ 351ನೇ ಆರಾಧನಾ ಮಹೋತ್ಸವ : ಮಂತ್ರಾಲಯದಲ್ಲಿ ಸಂಭ್ರಮ

nagara-panchami-most-amazing-snake-naga-temples-of-india-story

Naga temple : ಭಾರತದ ಪ್ರಸಿದ್ಧ ನಾಗ ದೇವಾಲಯಗಳು : ನಾಗದೋಷ ಪರಿಹರಿಸುವ ಪುಣ್ಯ ಕ್ಷೇತ್ರ

Dina bhavishya : ಇಂದಿನ ಭವಿಷ್ಯ : ದಿನ ಭವಿಷ್ಯ : ರಾಶಿ ಭವಿಷ್ಯ : 27 july 2022

Dina bhavishya : ಇಂದಿನ ಭವಿಷ್ಯ : ದಿನ ಭವಿಷ್ಯ : ರಾಶಿ ಭವಿಷ್ಯ : 26 july 2022

Daily horoscope  : ದಿನ ಭವಿಷ್ಯ : ಇಂದಿನ ರಾಶಿ ಭವಿಷ್ಯ 24 ಜುಲೈ 2022

Rashi bhavishya : ದಿನ ಭವಿಷ್ಯ : ಯೋಜಿತ ಕೆಲಸದಲ್ಲಿ ಯಶಸ್ಸು ಸಾಧಿಸಲು ಸುದಿನ

weekly horoscope in kannada : ಈ ವಾರ ಯಾವ ರಾಶಿಯವರು ಯಾವ ದೇವರನ್ನು ಪೂಜಿಸಬೇಕು

ಅಮಾವಾಸ್ಯೆ ದಿನ ಈ ವಸ್ತುಗಳನ್ನು ಖರೀದಿಸಬೇಡಿ : ಯಾವುದು ಆ ವಸ್ತುಗಳು

ಆಷಾಢ ಅಮಾವಾಸ್ಯೆ 2022  : ಜ್ಯೇಷ್ಠ ಮಾಸದ ಕೊನೆಯ ಅಮಾವಾಸ್ಯೆಯ ಮಹತ್ವ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್