crossorigin="anonymous"> ಹೋರಿಯ ಹುಟ್ಟುಹಬ್ಬ ಆಚರಿಸಿದ ಶಾಸಕ ರೇಣುಕಾಚಾರ್ಯ...! - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಹೋರಿಯ ಹುಟ್ಟುಹಬ್ಬ ಆಚರಿಸಿದ ಶಾಸಕ ರೇಣುಕಾಚಾರ್ಯ…!

Radhakrishna Anegundi by Radhakrishna Anegundi
13-07-21, 7 : 14 am
in ರಾಜ್ಯ
renuka
Share on FacebookShare on TwitterWhatsAppTelegram

ದಾವಣಗೆರೆ : ರೇಣುಕಾಚಾರ್ಯ…ಒಂದಲ್ಲ ಒಂದು ಕಾರಣಕ್ಕೆ ಸದಾ ಸುದ್ದಿಯಲ್ಲಿರುತ್ತಾರೆ. ಅದರಲ್ಲೂ ಕೊರೋನಾ ಸಂದರ್ಭದಲ್ಲಿ ಅವರು ಮಾಡಿದ ಕೆಲಸವನ್ನು ನಾಡು ಮೆಚ್ಚಿತ್ತು. ಅವರ ಮೇಲಿದ್ದ ಎಲ್ಲಾ ಆರೋಪಗಳನ್ನು ಈ ಕೆಲಸ ತೊಳೆದು ಹಾಕಿತ್ತು ಅಂದ್ರೆ ತಪ್ಪಲ್ಲ.

ಹಾಗಂತ ಅವರು ತೆಪ್ಪ ಓಡಿಸಿದ್ದು, ಯಡಿಯೂರಪ್ಪ ಪರ ಬ್ಯಾಟ್ ಬೀಸುವ ಭರದಲ್ಲಿ ಬಳಸಿದ ಭಾಷೆಯನ್ನು ಮರೆಯಲು ಸಾಧ್ಯವಿಲ್ಲ. ಅಷ್ಟೇ ಯಾಕೆ ಹಿಂದೊಮ್ಮೆ ಹೋರಿಯಿಂದ ಶಾಸಕರು ಹಾಯಿಸಿಕೊಂಡಿದ್ದರು ಕೂಡಾ.

ತೀರ್ಥಗಿರಿ ಡಾನ್ ಹುಟ್ಟುಹಬ್ಬ!

ಬೆಳಗುತ್ತಿ ಗ್ರಾಮದ ಯುವ ಮಿತ್ರ ಮಂಜು ಅವರಿಗೆ ಹೋರಿ ಬೆಳೆಸುವ ಕ್ರೇಜ್.

ಮಂಜು ಅವರ ತೀರ್ಥಗಿರಿ ಡಾನ್ ಹೋರಿಗೆ ಹುಟ್ಟುಹಬ್ಬದ ಸಂಭ್ರಮದ ಹಿನ್ನೆಲೆ ಪವಿತ್ರ ಶ್ರೀ ಕ್ಷೇತ್ರ ತೀರ್ಥರಾಮೇಶ್ವರ ಸನ್ನಿಧಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಪಾಲ್ಗೊಂಡೆನು. pic.twitter.com/rFdH7vdwpN

— M P Renukacharya (@MPRBJP) July 12, 2021

ಇದೀಗ ದಾವಣಗೆರೆಯಲ್ಲಿ ಹೋರಿಯ ಹುಟ್ಟು ಹಬ್ಬವನ್ನು ಆಚರಿಸುವ ಮೂಲಕ ಶಾಸಕರು ಸುದ್ದಿಯಲ್ಲಿದ್ದಾರೆ. ಹೋರಿಯ ಮಾಲೀಕನ ಮನವಿ ಮೇರೆಗೆ ಶಾಸಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ರೇಣುಕಾಚಾರ್ಯ ಕೇಕ್ ಕತ್ತರಿಸಿ ಹೋರಿಯ ಹುಟ್ಟುಹಬ್ಬವನ್ನು ಸಂಭ್ರಮಿಸಿದ್ದಾರೆ. ಅಂದ ಹಾಗೇ ಈ ಘಟನೆ ನ್ಯಾಮತಿ ತಾಲೂಕಿನ ಬೆಳಗುತ್ತಿಯಲ್ಲಿ ನಡೆದಿದೆ.

ತೀರ್ಥಗಿರಿ ಡಾನ್ ಎಂಬ ಹೋರಿಯ ಮಾಲೀಕ ಮಂಜುನಾಥ್, ತಾವು ಸಾಕಿದ್ದ ಹೋರಿಯ ಹುಟ್ಟುಹಬ್ಬ ಆಯೋಜಿಸಿದ್ದರು. ಇದಕ್ಕೆ ಶಾಸಕರನ್ನೂ ಆಹ್ವಾನಿಸಲಾಗಿತ್ತು. ತಮ್ಮ ಅಭಿಮಾನಿಗಳನ್ನು ಎಂದಿಗೂ ನಿರಾಶೆ ಮಾಡದ ಶಾಸಕರು ಹೋರಿಯ ಹುಟ್ಟು ಹಬ್ಬದಲ್ಲಿ ಪಾಲ್ಗೊಂಡಿದ್ದಾರೆ.

🙏 pic.twitter.com/WpdCMOnZMe

— M P Renukacharya (@MPRBJP) July 12, 2021

ಈ ಹೋರಿ ಕಳೆದ 14 ವರ್ಷಗಳಿಂದ ಕೊಬ್ಬರಿ ಕೀಳಲು ಯಾರ ಕೈಗೂ ಸಿಗದೆ, ಮಾಲೀಕನಿಗೆ ಸಾಕಷ್ಟು ಬಹುಮಾನ ತಂದುಕೊಟ್ಟಿದೆ. ಹೀಗಾಗಿಯೇ ಇದನ್ನು ತೀರ್ಥಗಿರಿ ಡಾನ್ ಎಂದೇ ಕರೆಯಲಾಗುತ್ತದೆ.

ಇದನ್ನೂ ಓದಿ : ಅಂದು ಹೋರಿ ದಾಳಿ…ಇಂದು ಕೋತಿ ದಾಳಿ….. ಶಾಸಕ ರೇಣುಕಾಚಾರ್ಯರಿಗೆ ಕಾಡುತ್ತಿರುವುದು ಅದ್ಯಾವ ಕಂಟಕ

ಯುವ ಮಿತ್ರ ಮಂಜು ಹಾಗೂ ಗ್ರಾಮಸ್ಥರ ಆಹ್ವಾನದ ಮೇರೆಗೆ ತೀರ್ಥಗಿರಿ ಡಾನ್ ಹೋರಿಯ ಹುಟ್ಟುಹಬ್ಬದದಲ್ಲಿ ಪಾಲ್ಗೊಂಡು ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬದವನ್ನು ಆಚರಿಸಲಾಯಿತು. ಕಳೆದ 14 ವರ್ಷಗಳಿಂದ ಹೋರಿ ಸ್ಪರ್ಧೆಗಳಲ್ಲಿ ಯಾರ ಕೈಗೂ ಕೊಬ್ಬರಿ ಕೀಳಲು ಸಿಗದ ತೀರ್ಥಗಿರಿ ಡಾನ್ ಹೋರಿ ಮಾಲೀಕ ಮಂಜು ಅವರಿಗೆ ಸಾಕಷ್ಟು ಬಹುಮಾನ ತಂದು ಕೊಟ್ಟಿರುತ್ತದೆ.

— M P Renukacharya (@MPRBJP) July 12, 2021

ಇದನ್ನೂ ಓದಿ : ಶಾಸಕ ರೇಣುಕಾಚಾರ್ಯಗೆ ತಿವಿದ ಹೋರಿ…

Tags: Renukacharya
Share1TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್