crossorigin="anonymous"> ಗನ್ ಮ್ಯಾನ್ ಕೈಯಿಂದ ಶೂ ಕ್ಲೀನ್ ಮಾಡಿಸಿಕೊಂಡ ಡಿಸಿಎಂ - ಹುದ್ದೆಯಲ್ಲಿ ಮುಂದುವರಿಯಲು ಇನ್ಯಾವ ನೈತಿಕತೆ ಇದೆ... - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಗನ್ ಮ್ಯಾನ್ ಕೈಯಿಂದ ಶೂ ಕ್ಲೀನ್ ಮಾಡಿಸಿಕೊಂಡ ಡಿಸಿಎಂ – ಹುದ್ದೆಯಲ್ಲಿ ಮುಂದುವರಿಯಲು ಇನ್ಯಾವ ನೈತಿಕತೆ ಇದೆ…

Radhakrishna Anegundi by Radhakrishna Anegundi
04-09-18, 1 : 54 pm
in ರಾಜ್ಯ
parma gun man
Share on FacebookShare on TwitterWhatsAppTelegram

ಪೊಲೀಸ್ ಇಲಾಖೆಯಲ್ಲಿ ಇನ್ನೂ ಜೀತ ಸೇವೆಯೇ ಜೀವಂತ ಅನ್ನುವ ಪ್ರಶ್ನೆ ಕೇಳಿದರೆ ಖಂಡಿತಾವಾಗಿಯೂ ಇದೆ. ಆದರೆ ಅದು ಜೀತ ಅನ್ನುವ ಶಬ್ಧದ ತೂಕಕ್ಕೆ ಇಲ್ಲದಿರಬಹುದು ಅಷ್ಟೇ.

ಇದಕ್ಕೆ ಸಾಕ್ಷಿಯಾಗಿದ್ದು ಡಿಸಿಎಂ ಪರಮೇಶ್ವರ್ ಅವರ ಇಂದಿನ ವರ್ತನೆ. ಬೆಂಗಳೂರಿನಲ್ಲಿ ಸಿಟಿ ರೌಂಡ್ಸ್ ಮಾಡುತ್ತಿದ್ದ ವೇಳೆ ಬಟ್ಟೆ ಮತ್ತು ಶೂಗಳಿಗೆ ಕೆಸರು ಮೆತ್ತಿಕೊಂಡಿತ್ತು. ತಕ್ಷಣ ಕಾರ್ಯಕರ್ತನೊಬ್ಬ ಇದನ್ನು ಕ್ಲೀನ್ ಮಾಡಲು ಮುಂದಾದ.
ಆದ ಅವನನ್ನು ತಡೆದ ಪರಮೇಶ್ವರ್ ತನ್ನ ಗನ್ ಮ್ಯಾನ್ ಕರೆದು ಬಟ್ಟೆ, ಶೂಗಳಿಗೆ ಅಂಟಿಕೊಂಡಿದ್ದ ಕೆಸರನ್ನು ಕ್ಲೀನ್ ಮಾಡಿಸಿಕೊಂಡಿದ್ದಾರೆ.

ಹಲಸೂರು ಬಳಿಯಿರುವ ಗುರುದ್ವಾರದ ಮಳೆ ನೀರುಗಾಲುವೆಗೆ ಮೊದಲು ಭೇಟಿ ನೀಡಿದ್ದರು. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ರಸ್ತೆ ಮೇಲಿದ್ದ ನೀರು ಸಚಿವರ ಬಟ್ಟೆ ಹಾಗೂ ಶೂಗೆ ಸಿಡಿದಿದೆ. ಕೂಡಲೇ ಅಲ್ಲೇ ಇದ್ದ ತಮ್ಮ ಗನ್‍ಮ್ಯಾನ್ ಹಾಗೂ ಸಹಾಯಕರಿಗೆ ಸ್ವಚ್ಛಮಾಡುವಂತೆ ತಿಳಿಸಿದ್ದಾರೆ.

ಇನ್ನು ಮಾಧ್ಯಮಗಳ ಕ್ಯಾಮಾರ ಈ ಎಲ್ಲವನ್ನೂ ರೆಕಾರ್ಡ್ ಮಾಡುತ್ತಿದ್ದರೆ, ಅಯ್ಯೋ ಇವೆಲ್ಲಾ ಯಾಕೆ ಶೂಟ್ ಮಾಡ್ತೀರಾ ಅಂದಿದ್ದಾರೆ. ಮಾಧ್ಯಮಗಳ ಕ್ಯಾಮಾರ ಮುಂದೆಯೇ ಪರಮೇಶ್ವರ್ ಅಂಧಾ ದರ್ಬಾರ್ ಅನ್ನುವುದಾದರೆ ಅದೆಷ್ಟು ಉಡಾಫೆ ಇರಬೇಕು.

ಭದ್ರತೆಗೆ ಎಂದು ಬಂದ ಅಧಿಕಾರಿಯನ್ನು ತನ್ನ ಬಟ್ಟೆ ಶೂ ಕ್ಲೀನ್ ಮಾಡಲು ಬಳಸುತ್ತಾರೆ ಅಂದರೆ ಇವರಿಗೆ ಅದ್ಯಾವ ಸಮಸ್ಯೆ ಇರಬಹುದು ಅನ್ನುವುದು ನೀವೇ ಊಹಿಸಿಬಹುದು.

ಇನ್ನು ಪೊಲೀಸ್ ಉನ್ನತ ಅಧಿಕಾರಿಗಳ ಮನೆಯಲ್ಲಿ ಕೆಳ ಹಂತದ ಅಧಿಕಾರಿಗಳನ್ನು ಕೆಲಸ ಮಾಡಿಸಬಾರದು ಅನ್ನುವ ನಿಯಮವಿದೆ. ಆದರೆ ಗೃಹ ಸಚಿವರೇ ಗನ್ ಮ್ಯಾನ್ ಕೈಯಿಂದ ಶೂ ಕ್ಲೀನ್ ಮಾಡಿಸುತ್ತಾರೆ ಅಂದ ಮೇಲೆ, ಐಪಿಎಸ್ ಅಧಿಕಾರಿಗಳು ಯಾವ ಯಾವ ಕೆಲಸಗಳಿಗೆ ಪೇದೆಗಳನ್ನು ಬಳಸುತ್ತಿರಬಹುದು ಲೆಕ್ಕ ಹಾಕಿ.

ಈ ಬಗ್ಗೆ ಪ್ರತಿಪಕ್ಷವಂತು ದನಿ ಎತ್ತಲಾರದು. ಅವರು ಕೂಡಾ ಇದೇ ಕೆಲಸ ಮಾಡಿಸುವ ಮಂದಿ. ಇನ್ನು ಈ ಬಗ್ಗೆ ಪ್ರಗತಿಪರರು, ಬುದ್ದಿ ಜೀವಿಗಳು ದನಿ ಎತ್ತುತ್ತಾರೆಯೇ ಖಂಡಿತಾ ಇಲ್ಲ. ದನಿ ಎತ್ತಿದ್ರೆ ಕಾಂಗ್ರೆಸ್ ವಿರೋಧಿಗಳಾಗಬೇಕಾಗುತ್ತದೆ.

ಆದರೆ ಪರಮೇಶ್ವರ್ ಅವರಿಗೆ ಒಂದು ಘಳಿಗೆಯೂ ಸಚಿವರಾಗಿ ಮುಂದುವರಿಯುವ ನೈತಿಕತೆಯಂತು ಇಲ್ಲ.

1

Tags: DCMGun ManParamesjwarPoliceಡಿಸಿಎಂಡಿಸಿಎಂ ಶೂಪರಮೇಶ್ವರ್
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್