crossorigin="anonymous"> ಹೊಟ್ಟೆಯಲ್ಲಿ ಹೆರಾಯಿನ್ ತುಂಬಿ ಭಾರತಕ್ಕೆ ಬಂದ ಖದೀಮರು.... - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಹೊಟ್ಟೆಯಲ್ಲಿ ಹೆರಾಯಿನ್ ತುಂಬಿ ಭಾರತಕ್ಕೆ ಬಂದ ಖದೀಮರು….

Radhakrishna Anegundi by Radhakrishna Anegundi
14-09-19, 12 : 02 am
in ಕ್ರೈಮ್
Share on FacebookShare on TwitterWhatsAppTelegram

ಹೊರ ದೇಶಗಳಿಂದ ಭಾರತಕ್ಕೆ ಮಾದಕ ದ್ರವ್ಯ ಸಾಗಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದ್ದರು, ಅಕ್ರಮ ಸಾಗಾಟ ಮಾತ್ರ ನಿಂತಿಲ್ಲ. ಪೊಲೀಸರು ಚಾಪೆ ಕೆಳಗೆ ನುಸುಳಿದ್ರೆ ಖದೀಮರು ರಂಗೋಲಿ ಕೆಳಗೆ ನುಸುಳುತ್ತಿದ್ದಾರೆ.

ಹೀಗೆ ಅಫ್ಘಾನಿಸ್ತಾನದ ಕಂದಾಹಾರದಿಂದ ದೆಹಲಿಗೆ ಮಾದಕ ದ್ರವ್ಯ ಸಾಗಾಟವಾಗುತ್ತಿದೆ ಅನ್ನುವ ಗುಪ್ತಚರ ಇಲಾಖೆ ಮಾಹಿತಿ ಪಡೆದ ಪೊಲೀಸರು ದೆಹಲಿ ವಿಮಾನ ನಿಲ್ದಾಣದಲ್ಲಿ ತಪಾಸಣೆ ಬಿಗಿ ಮಾಡಿದ್ದರು.

ಈ ವೇಳೆ ಅನುಮಾನಾಸ್ಪದವಾಗಿ ಕಾಣಿಸಿಕೊಂಡ ಮೂವರನ್ನು ವಶಕ್ಕೆ ಪಡೆದ ಪೊಲೀಸರು ತಪಾಸಣೆ ನಡೆಸಿದಾಗ ಅವರ ಬಳಿ ಯಾವುದೇ ಮಾದಕ ದ್ರವ್ಯ ಸಿಕ್ಕಿರಲಿಲ್ಲ. ಆದರೂ ಪೊಲೀಸರಿಗೆ ಅಕ್ರಮದ ವಾಸನೆ ಬಡಿಯುತ್ತಿತ್ತು. ಹೀಗಾಗಿ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ, ಅವರ ಹೊಟ್ಟೆಯಲ್ಲಿ 1.8 ಕೆಜಿ ಹೆರಾಯಿನ್ ಇರುವ ವಿಚಾರ ಬಹಿರಂಗವಾಗಿದೆ.

ಇದರ ಮೌಲ್ಯ 30 ಕೋಟಿ ರೂ.ಗೂ ಅಧಿಕ ಎಂದು ಪೊಲೀಸರು ಅಂದಾಜಿಸಿದ್ದಾರೆ.

ಬಂಧಿತ ನೈಜೀರಿಯಾ ಮೂಲದ ಮಂದಿಯನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸಿದಾಗ ಇನ್ನಷ್ಟು ಖದೀಮರು ಪೊಲೀಸರಿಗೆ ಸಿಕ್ಕಿದ್ದಾರೆ. ಅವರಿಂದ ಒಟ್ಟಾರೆ 6.50 ಕೆಜಿ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ.

ಇದೀಗ ಈ ಮಾದಕ ವಸ್ತುಗಳನ್ನು ಎಲ್ಲಿಗೆ ಸಾಗಿಸಲಾಗುತ್ತಿತ್ತು. ಭಾರತದಲ್ಲಿ ಇವರ ವ್ಯವಹಾರಕ್ಕೆ ಸಾಥ್ ಕೊಡುತ್ತಿರುವವರು ಯಾರು ಅನ್ನುವ ಕುರಿತಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”60″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_6020190913235054″); document.getElementById(“div_6020190913235054”).appendChild(scpt);
ShareTweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್