crossorigin="anonymous"> ಡಿಕೆಶಿ ಸಾಮಾಜ್ಯದ ತನಿಖೆಗೆ ಕೈ ಹಾಕಿದ ಜಾರಿ ನಿರ್ದೇಶನಾಲಯ...? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಡಿಕೆಶಿ ಸಾಮಾಜ್ಯದ ತನಿಖೆಗೆ ಕೈ ಹಾಕಿದ ಜಾರಿ ನಿರ್ದೇಶನಾಲಯ…?

Radhakrishna Anegundi by Radhakrishna Anegundi
13-09-19, 5 : 33 pm
in ದೇಶ
Share on FacebookShare on TwitterWhatsAppTelegram

ದೆಹಲಿಯಲ್ಲಿ ಸಿಕ್ಕ ಹಣದ ಕುರಿತಂತೆ ತನಿಖೆ ನಡೆಸುತ್ತಿದ್ದ ಜಾರಿ ನಿರ್ದೇಶನಾಲಯ, ಇದೀಗ ಡಿಕೆಶಿ ಸಾಮಾಜ್ಯವನ್ನೇ ತನಿಖೆಗೆ ಒಳಪಡಿಸುವ ಲಕ್ಷಣ ಗೋಚರಿಸುತ್ತಿದೆ.

ಡಿಕೆಶಿ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ, ನನ್ನ ಕಕ್ಷಿದಾರರನ್ನು ಇಡಿ ಕಸ್ಟಡಿಗೆ ಕೊಡಬೇಡಿ ಎಂದು ಹಲವು ರೀತಿಯಲ್ಲಿ ಮನವಿ ಮಾಡಿದರೂ ಅದಕ್ಕೆ ಸೂಕ್ತ ಫಲಿತಾಂಶ ಸಿಕ್ಕಿಲ್ಲ. ಆರೋಗ್ಯದ ಕಾರಣವನ್ನೂ ಕೊಟ್ಟರೂ ಜಾಮೀನು ಪಡೆಯುವ ಪ್ರಯತ್ನಕ್ಕೆ ತೀವ್ರ ಹಿನ್ನಡೆಯಾಗಿದೆ.

ಈ ನಡುವೆ 8.5 ಕೋಟಿ ಬಗ್ಗೆ ತನಿಖೆ ನಡೆಸುತ್ತಿದ್ದ ಇಡಿ, ಡಿಕೆಶಿ ಜನ್ಮ ಜಾಲಾಡಲು ಸಿದ್ದತೆ ನಡೆಸಿದಂತಿದೆ. ಇಂದು ಜಾಮೀನು ಅರ್ಜಿ ವಿಚಾರಣೆ ಸಂದರ್ಭದಲ್ಲಿ ವಿದೇಶಿ ಬ್ಯಾಂಕ್ ಖಾತೆಗಳ ವಿಷಯವನ್ನು ಇಡಿ ವಕೀಲರು ಪ್ರಸ್ತಾಪಿಸಿರುವುದನ್ನು ನೋಡಿದರೆ ಇದು ಸ್ಪಷ್ಟವಾಗುತ್ತದೆ. ಜೊತೆಗೆ 800 ಕೋಟಿ ಬೇನಾಮಿ ಆಸ್ತಿಯನ್ನು ಡಿಕೆಶಿ ಹೊಂದಿದ್ದಾರೆ ಎಂದು ಇಡೀ ಪರ ವಕೀಲರು ಹೇಳಿದ್ದಾರೆ.

ಮಾತ್ರವಲ್ಲದೆ 370 ಕೋಟಿ ಹಣವನ್ನು ಆಪ್ತರ ಮೂಲಕ ವರ್ಗಾಯಿಸಿದ್ದಾರೆ ಅನ್ನುವ ವಾದವನ್ನು ಕೂಡಾ ಇಡಿ ವಕೀಲರು ಮಾಡಿದ್ದಾರೆ. 8.5 ಕೋಟಿ ಬಗ್ಗೆ ಆಸ್ತಿ ಬಗ್ಗೆ ದಾಖಲೆ ಇದೆ, ಆದರೆ ಉಳಿದ ವಿಷಯಗಳ ಕುರಿತಂತೆ ಇನ್ನೂ ದಾಖಲೆ ಸಂಗ್ರಹಿಸೋದು ಬಾಕಿ ಇದೆ. ಬ್ಯಾಂಕ್ ವಿವರಗಳನ್ನು ಪಡೆಯಬೇಕಾಗಿದೆ ಎಂದು ಕೋರ್ಟ್ ಗೆ ಮನವರಿಕೆ ಇಡಿ ವಕೀಲರು ಮನವರಿಕೆ ಮಾಡಿದ್ದಾರೆ.

ಈ ಸಂದರ್ಭದಲ್ಲಿ ‘ಈ ಪ್ರಕರಣ’ ಮೀರಿ ತನಿಖೆ ಮಾಡ್ತೀರಾ ಎಂದು ನ್ಯಾಯಾಧೀಶರು ಇಡಿ ವಕೀಲರನ್ನು ಪ್ರಶ್ನಿಸಿದಾಗ, ಹೌದು ನಾವು ಈ ಪ್ರಕರಣ ಮೀರಿ ತನಿಖೆ ಮಾಡಬೇಕಾಗಿದೆ ಎಂದು ಹೇಳಿದ್ದಾರೆ.

ಇದೊಂದು ದೊಡ್ಡ ಪ್ರಕರಣವಾಗಿದೆ.ಕೆಲವೊಮ್ಮೆ ಚಿಕ್ಕ ಉತ್ತರ ಕೊಡುತ್ತಾರೆ, ಮತ್ತೆ ಕೆಲವೊಮ್ಮೆ ಸುದೀರ್ಘ ಉತ್ತರ ಕೊಡುತ್ತಾರೆ.ಮತ್ತೆ ಹಲವು ಸಲ ನಿದ್ದೆಗೆ ಜಾರುತ್ತಾರೆ. ಹೀಗಾಗಿ ಕಾಲಮಿತಿಯಲ್ಲಿ ತನಿಖೆ ಕಷ್ಟ ಸಾಧ್ಯ ವಿಸ್ಕೃತ ತನಿಖೆಯ ಅಗತ್ಯವಿದೆ ಎಂದು ಇಡಿ ಪರ ವಕೀಲರು ಹೇಳಿರುವುದನ್ನು ನೋಡಿದರೆ, ಡಿಕೆ ಶಿವಕುಮಾರ್ ಅವರ ಎಲ್ಲಾ ಆದಾಯದ ಮೂಲಗಳಿಗೂ ಇಡಿ ಕೈ ಹಾಕುವುದು ಖಚಿತವಾಗಿದೆ.

ಹಾಗಂತ ಇಡಿಗೆ ತನಿಖೆಯ ಅಧಿಕಾರವಿದೆಯೇ, ಈಗಾಗಲೇ ಆದಾಯ ತೆರಿಗೆ ಇಲಾಖೆ ಈ ಸಂಬಂಧ ತನಿಖೆ ನಡೆಸುತ್ತಿರುವುದರಿಂದ ಮತ್ಯಾವ ದಿಕ್ಕಿನಲ್ಲಿ ಇಡಿ ತನಿಖೆ ಪ್ರಾರಂಭಿಸಲಿದೆ ಅನ್ನುವುದೇ ಕುತೂಹಲ.

var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”60″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_6020190913164254″); document.getElementById(“div_6020190913164254”).appendChild(scpt);
Tags: DK ShivakumarEdಇಡಿಡಿಕೆ ಶಿವಕುಮಾರ್
ShareTweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್