crossorigin="anonymous"> 05-11-2020 ರ ಗುರುವಾರದ ರಾಶಿಭವಿಷ್ಯ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

05-11-2020 ರ ಗುರುವಾರದ ರಾಶಿಭವಿಷ್ಯ

Radhakrishna Anegundi by Radhakrishna Anegundi
05-11-20, 6 : 00 am
in ದೇವನುಡಿ
2020 11 02 12 50 38
Share on FacebookShare on TwitterWhatsAppTelegram


ಮೇಷ: 
ದುಂದುವೆಚ್ಚಗಳಿಗೆ ಕಡಿವಾಣ ಹಾಕಿ, ಶತ್ರು ಬಾಧೆ ನಿವಾರಣೆ, ಉನ್ನತ ಶಿಕ್ಷಣದಲ್ಲಿ ಪ್ರಗತಿ, ವಿದೇಶ ವ್ಯವಹಾರಗಳಿಗಾಗಿ ಪ್ರಯಾಣ.
ಶುಭಸಂಖ್ಯೆ 8

ವೃಷಭ:
 ಜನರ ಬೆಂಬಲ ನಿಮಗೆ ಹೆಚ್ಚುವುದು, ನಿರೀಕ್ಷಿತ ಆದಾಯ, ಸರ್ಕಾರಿ ಕೆಲಸಗಳಿಗಾಗಿ ಓಡಾಟ.
ಶುಭಸಂಖ್ಯೆ 3

ಮಿಥುನ: 
ಮಾನಸಿಕ ಚಿಂತೆ, ವೃತ್ತಿಯಲ್ಲಿ ಸಣ್ಣಪುಟ್ಟ ತೊಂದರೆಗಳು, ಹಣಕಾಸು ವಿಚಾರದಲ್ಲಿ ಎಚ್ಚರ.
ಶುಭಸಂಖ್ಯೆ 5

ಕಟಕ: 
ವಾಹನ ಯೋಗ, ಪರಿಚಿತರಿಂದ ಮೋಸಕ್ಕೆ ಒಳಗಾಗುವಿರಿ, ಆರೋಗ್ಯದಲ್ಲಿ ಏರುಪೇರು, ಅಕಾಲ ಭೋಜನ.
ಶುಭಸಂಖ್ಯೆ 1

ಸಿಂಹ: 
ಯತ್ನ ಕಾರ್ಯಗಳಲ್ಲಿ ಜಯ, ಕ್ರಯವಿಕ್ರಯದಲ್ಲಿ ಲಾಭ, ಹಿತ ಶತ್ರುಭಾದೆ, ವ್ಯವಹಾರದಲ್ಲಿ ಜಾಗೃತೆ.
ಶುಭಸಂಖ್ಯೆ 9

ಕನ್ಯಾ: 
ಮಾನಸಿಕ ಅಸ್ಥಿರತೆಯಿಂದ ನಿರ್ಧಾರಗಳಿಗೆ ಹಿನ್ನಡೆ, ಸ್ತ್ರೀ ಲಾಭ, ಅಕಾಲ ಭೋಜನ ಹೆಚ್ಚು ಪರಿಶ್ರಮ ಅಲ್ಪ ಗಳಿಕೆ.
ಶುಭಸಂಖ್ಯೆ 2

ತುಲಾ: 
ಕುಲದೇವರ ದರ್ಶನ, ಉದ್ಯೋಗದಲ್ಲಿ ಬಡ್ತಿ, ಅನಾರೋಗ್ಯ, ಋಣಭಾದೆ, ತಂದೆ-ತಾಯಿಗಳ ಪ್ರೀತಿ-ವಾತ್ಸಲ್ಯ.
ಶುಭಸಂಖ್ಯೆ 9

ವೃಶ್ಚಿಕ: 
ಅನಗತ್ಯ ವಿಷಯಗಳ ಚರ್ಚೆ ಬೇಡ, ದೂರ ಪ್ರಯಾಣ, ಕೃಷಿಕರಿಗೆ ಅಲ್ಪ ಲಾಭ, ಗುರಿ ಸಾಧನೆ.
ಶುಭಸಂಖ್ಯೆ 3

ಧನಸು: 
ಮುಂದೂಡುತ್ತಾ ಬಂದಿದ್ದ ಒಪ್ಪಂದಗಳು ಇತ್ಯರ್ಥವಾಗಲಿದೆ, ವಿದ್ಯಾರ್ಥಿಗಳಿಗೆ ಗೊಂದಲ, ಅಕಾಲ ಭೋಜನ.
ಶುಭಸಂಖ್ಯೆ 6

ಮಕರ: 
ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ, ಆದಾಯದ ಮೂಲವನ್ನು ಕಾಪಾಡಿಕೊಳ್ಳುವುದು ಉತ್ತಮ, ತಾಳ್ಮೆ ಅಗತ್ಯ, ಕೋಪ ಜಾಸ್ತಿ.
ಶುಭಸಂಖ್ಯೆ 8

ಕುಂಭ: 
ಯತ್ನ ಕಾರ್ಯಗಳಲ್ಲಿ ಜಯ, ಹಳೆಯ ಸ್ನೇಹಿತರ ಭೇಟಿ, ದುಡುಕು ಸ್ವಭಾವ, ಮಹತ್ವದ ಕೆಲಸ ಕಾರ್ಯಗಳಲ್ಲಿ ತೊಂದರೆ.
ಶುಭಸಂಖ್ಯೆ 7

ಮೀನ: 
ಮನಸ್ಸಿನಲ್ಲಿ ಭಯಭೀತಿ, ಭೂಲಾಭ, ಉದ್ಯೋಗದಲ್ಲಿ ಬಡ್ತಿ, ಶತ್ರುಬಾಧೆ, ಯಾರನ್ನು ಹೆಚ್ಚಾಗಿ ನಂಬಬೇಡಿ.
ಶುಭಸಂಖ್ಯೆ 4

ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳಲು ಸಂಪರ್ಕಿಸಿ
ಡಾ.ಬಸವರಾಜ್ ಗುರೂಜಿ – ವೈದಿಕ ಜ್ಯೋತಿಷಿ
9972848937

ಶ್ರೀದೀಪಾ ಆರಾಧ್ಯ – ಸಂಖ್ಯಾಜ್ಯೋತಿಷಿ
8193719164

Tags: basavaraja gurujiದಿನ ಭವಿಷ್ಯಬಸವರಾಜ ಗುರೂಜಿ
ShareTweetSendShare

Discussion about this post

Related News

Tulsi Vivah

Tulsi Vivah : ಕಿರು ದೀಪಾವಳಿ ಖ್ಯಾತಿಯ ತುಳಸಿ ಪೂಜೆ ಮಹತ್ವವೇನು ಗೊತ್ತಾ

raghavendra swamy aradhana mantralayam

Raghavendra Swamy Aradhana : ರಾಯರ 351ನೇ ಆರಾಧನಾ ಮಹೋತ್ಸವ : ಮಂತ್ರಾಲಯದಲ್ಲಿ ಸಂಭ್ರಮ

nagara-panchami-most-amazing-snake-naga-temples-of-india-story

Naga temple : ಭಾರತದ ಪ್ರಸಿದ್ಧ ನಾಗ ದೇವಾಲಯಗಳು : ನಾಗದೋಷ ಪರಿಹರಿಸುವ ಪುಣ್ಯ ಕ್ಷೇತ್ರ

Dina bhavishya : ಇಂದಿನ ಭವಿಷ್ಯ : ದಿನ ಭವಿಷ್ಯ : ರಾಶಿ ಭವಿಷ್ಯ : 27 july 2022

Dina bhavishya : ಇಂದಿನ ಭವಿಷ್ಯ : ದಿನ ಭವಿಷ್ಯ : ರಾಶಿ ಭವಿಷ್ಯ : 26 july 2022

Daily horoscope  : ದಿನ ಭವಿಷ್ಯ : ಇಂದಿನ ರಾಶಿ ಭವಿಷ್ಯ 24 ಜುಲೈ 2022

Rashi bhavishya : ದಿನ ಭವಿಷ್ಯ : ಯೋಜಿತ ಕೆಲಸದಲ್ಲಿ ಯಶಸ್ಸು ಸಾಧಿಸಲು ಸುದಿನ

weekly horoscope in kannada : ಈ ವಾರ ಯಾವ ರಾಶಿಯವರು ಯಾವ ದೇವರನ್ನು ಪೂಜಿಸಬೇಕು

ಅಮಾವಾಸ್ಯೆ ದಿನ ಈ ವಸ್ತುಗಳನ್ನು ಖರೀದಿಸಬೇಡಿ : ಯಾವುದು ಆ ವಸ್ತುಗಳು

ಆಷಾಢ ಅಮಾವಾಸ್ಯೆ 2022  : ಜ್ಯೇಷ್ಠ ಮಾಸದ ಕೊನೆಯ ಅಮಾವಾಸ್ಯೆಯ ಮಹತ್ವ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್