crossorigin="anonymous"> ಯಾವ ರಾಶಿಗೆ ಧನ ಲಾಭ - 06-11-2020 ರ ಶುಕ್ರವಾರದ ರಾಶಿಭವಿಷ್ಯ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಯಾವ ರಾಶಿಗೆ ಧನ ಲಾಭ – 06-11-2020 ರ ಶುಕ್ರವಾರದ ರಾಶಿಭವಿಷ್ಯ

Radhakrishna Anegundi by Radhakrishna Anegundi
06-11-20, 9 : 43 am
in ದೇವನುಡಿ
2020 11 01 8 13 34
Share on FacebookShare on TwitterWhatsAppTelegram

ಮೇಷ
ಒಳ್ಳೆಯ ಮಾತುಗಳಂದ ಸಂಬಂಧ ಸುಧಾರಿಸುವದು. ಸ್ನೇಹಿತರಲ್ಲಿಯ ಮನಸ್ತಾಪ ದೂರಾಗುವದು. ಶಕ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವದು. ಉದ್ಯೋಗದ ಹೊರತಾಗಿ ಬೇರೆ ಕೆಲಸಕ್ಕೂ ಗಮನಹರಿಸಿ.
ಶುಭ ಸಂಖ್ಯೆ: 1

ವೃಷಭ
ಹಾನಿ ತಪ್ಪಿಸಲು ಪ್ರಯತ್ನಿಸುವಿರಿ. ಕಠಿಣ ಆತಂಕದಿಂದ ಪಾರಾಗುವಿರಿ. ಅಧಿಕಾರಿಗಳ ಉಪದ್ರವಕ್ಕೆ ಮಣಿಯದೇ ಡಿಟ್ಟತನದಿಂದ ಕೆಲಸ ನಿರ್ವಹಿಸಿ.ವ್ಯಾಪಾರವೃದ್ಧಿಯಾಗುವದು. ಆರ್ಥಿಕ ಸಂಕಷ್ಟ ದೂರಾಗುವದು.
ಶುಭ ಸಂಖ್ಯೆ: 5

ಮಿಥುನ
ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ.
ಶುಭ ಸಂಖ್ಯೆ: 7

ಕರ್ಕ
ಹಲವು ರೀತಿಯಿಂದ ಧನಾಗಮನವಿದ್ದು ಐಶ್ವರ್ಯವೃದ್ಧಿ, ಸಂಸಾರ ಸುಖ. ಅಪೇಕ್ಷಿತ ವಸ್ತು, ಪ್ರಾಪ್ತಿ, ಮಿತ್ರಾಗಮನ, ವಿಶೇಷ ಸಂತೋಷ ಪ್ರಸಂಗಗಳು ಒದಗಿ ಬಂದು ಸಂಭ್ರಮವೆನಿಸುತ್ತದೆ.
ಶುಭ ಸಂಖ್ಯೆ: 1

ಸಿಂಹ
ವ್ಯಾಪಾರದಲ್ಲಿ ಪ್ರಗತಿ ಇರುವದು. ವೈವಾಹಿಕ ತೊಂದರೆಗಳು ಪರಿಹಾರವಾಗುವವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವದು.
ಶುಭ ಸಂಖ್ಯೆ: 3

ಕನ್ಯಾ
ಹೊಸ ಕೆಲಸವನ್ನು ಒಪ್ಪಿಕೊಳ್ಳುವ ಮೊದಲು ವಿಚಾರಮಾಡಿ ಮುಂದುವರೆಯಿರಿ. ಉದ್ಯೋಗದ ಸ್ಥಾನ ಬದಲಾವಣೆಯ ಯೋಗವಿದೆ. ಆಮಿಷಕ್ಕೆ ಒಳಗಾಗಿ ಮೋಸಹೋಗುವ ಸಂಭವವಿದೆ. ಎಚ್ಚರಿಕೆ ವಹಿಸಿರಿ.
ಶುಭ ಸಂಖ್ಯೆ: 8

ತುಲಾ
ಧನಮೂಲಗಳು ಹೆಚ್ಚಾಗುವವು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವದು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ನೆಮ್ಮದಿಯ ವಾತಾವರಣ ಇರುವದು.
ಶುಭ ಸಂಖ್ಯೆ: 4

ವೃಶ್ಚಿಕ
ಮಾತಿನಂತೆ ನಡೆದುಕೊಳ್ಳುವ ಪ್ರಯತ್ನ ಮಾಡುವಿರಿ. ಹಿರಿಯರೊಂದಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಕೆಲಸ ನಿರ್ವಹಿಲು ಆಗದಂತಹ ಸ್ಥಿತಿ ಬರಬಹುದು. ಎಚ್ಚರಿಕೆವಹಿಸಿರಿ.
ಶುಭ ಸಂಖ್ಯೆ: 2

ಧನು
ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆಯ ಆಗುವ ಯೋಗವಿದೆ.
ಶುಭ ಸಂಖ್ಯೆ: 6

3855d9c3 6f61 452d 83ab 3ab44d669561

ಮಕರ
ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವದು ಒಳಿತು. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ.
ಶುಭ ಸಂಖ್ಯೆ: 3

ಕುಂಭ
ಆಗುವುದೆಲ್ಲ ಒಳಿತೆಂಬ ಭಾವನೆ. ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರದ ನೆಲೆ ದೊರಕಿ ಹರ್ಷ. ಮಹಿಳೆಯರಿಗೆ ಮನೆಯಲ್ಲಿನ ಆಂತರಿಕ ವಿರಸ ನೀಗಿ ಸೌಹಾರ್ದತೆ. ನೂತನ ವಿವಾದ ಹುಟ್ಟುಹಾಕದ ಹಾಗೆ ತಾಳ್ಮೆಯಡಿ ವರ್ತನೆ.
ಶುಭ ಸಂಖ್ಯೆ: 6

ಮೀನ
ಎಲ್ಲವೂ ಇದ್ದಂತೆ ಇರಲಿ ಎಂಬ ಮನೋಭಾವನೆ ಇರುವದು. ಕೆಲಸದಲ್ಲಿ ಬದಲಾವಣೆ ತರಲು ಪ್ರಯತ್ನಿಸಿ. ವಿದೇಶ ಪ್ರಯಾಣದ ಯೋಗವಿದೆ.ಉದ್ಯೋಗದಲ್ಲಿ ಪ್ರಗತಿ ಮುಂದುವರೆಯುವದು.
ಶುಭ ಸಂಖ್ಯೆ: 9

ಡಾ.ಬಸವರಾಜ್ ಗುರೂಜಿ ವೈದಿಕ ಜ್ಯೋತಿಷಿ
9972848937

ಶ್ರೀ ದೀಪಾ ಆರಾಧ್ಯ
ಸಂಖ್ಯಾ ಜ್ಯೋತಿಷಿ
8193719164

59a4987b 816c 4fde b25c b146bd491a1b
ShareTweetSendShare

Discussion about this post

Related News

Tulsi Vivah

Tulsi Vivah : ಕಿರು ದೀಪಾವಳಿ ಖ್ಯಾತಿಯ ತುಳಸಿ ಪೂಜೆ ಮಹತ್ವವೇನು ಗೊತ್ತಾ

raghavendra swamy aradhana mantralayam

Raghavendra Swamy Aradhana : ರಾಯರ 351ನೇ ಆರಾಧನಾ ಮಹೋತ್ಸವ : ಮಂತ್ರಾಲಯದಲ್ಲಿ ಸಂಭ್ರಮ

nagara-panchami-most-amazing-snake-naga-temples-of-india-story

Naga temple : ಭಾರತದ ಪ್ರಸಿದ್ಧ ನಾಗ ದೇವಾಲಯಗಳು : ನಾಗದೋಷ ಪರಿಹರಿಸುವ ಪುಣ್ಯ ಕ್ಷೇತ್ರ

Dina bhavishya : ಇಂದಿನ ಭವಿಷ್ಯ : ದಿನ ಭವಿಷ್ಯ : ರಾಶಿ ಭವಿಷ್ಯ : 27 july 2022

Dina bhavishya : ಇಂದಿನ ಭವಿಷ್ಯ : ದಿನ ಭವಿಷ್ಯ : ರಾಶಿ ಭವಿಷ್ಯ : 26 july 2022

Daily horoscope  : ದಿನ ಭವಿಷ್ಯ : ಇಂದಿನ ರಾಶಿ ಭವಿಷ್ಯ 24 ಜುಲೈ 2022

Rashi bhavishya : ದಿನ ಭವಿಷ್ಯ : ಯೋಜಿತ ಕೆಲಸದಲ್ಲಿ ಯಶಸ್ಸು ಸಾಧಿಸಲು ಸುದಿನ

weekly horoscope in kannada : ಈ ವಾರ ಯಾವ ರಾಶಿಯವರು ಯಾವ ದೇವರನ್ನು ಪೂಜಿಸಬೇಕು

ಅಮಾವಾಸ್ಯೆ ದಿನ ಈ ವಸ್ತುಗಳನ್ನು ಖರೀದಿಸಬೇಡಿ : ಯಾವುದು ಆ ವಸ್ತುಗಳು

ಆಷಾಢ ಅಮಾವಾಸ್ಯೆ 2022  : ಜ್ಯೇಷ್ಠ ಮಾಸದ ಕೊನೆಯ ಅಮಾವಾಸ್ಯೆಯ ಮಹತ್ವ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್