crossorigin="anonymous"> ಸಿದ್ಧಾರ್ಥ ಕಾರ್ ಡ್ರೈವರ್ ಹೇಳಿದ್ದೇನು?…. ಕೊನೆಯ ಘಳಿಗೆಯನ್ನು ಬಿಚ್ಚಿಟ್ಟ ಬಸವರಾಜು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಸಿದ್ಧಾರ್ಥ ಕಾರ್ ಡ್ರೈವರ್ ಹೇಳಿದ್ದೇನು?…. ಕೊನೆಯ ಘಳಿಗೆಯನ್ನು ಬಿಚ್ಚಿಟ್ಟ ಬಸವರಾಜು

Radhakrishna Anegundi by Radhakrishna Anegundi
30-07-19, 10 : 33 am
in ಟಾಪ್ ನ್ಯೂಸ್
Share on FacebookShare on TwitterWhatsAppTelegram

ಉದ್ಯಮಿ ಸಿದ್ಧಾರ್ಥ್ ಸೋಮವಾರ ಸಂಜೆ ಸುಮಾರು 7 ಗಂಟೆ ಮಂಗಳೂರಿನ ನೇತ್ರಾವತಿ ನದಿ ತೀರದಿಂದ ನಾಪತ್ತೆಯಾಗಿದ್ದಾರೆ. ಸಿದ್ದಾರ್ಥ್ ಅವರಿಗೆ ಏನಾಗಿದೆ ಅನ್ನುವ ಕುರಿತಂತೆ ಈವರೆಗೂ ಮಾಹಿತಿ ಲಭ್ಯವಾಗಿಲ್ಲ.
ಈ ನಡುವೆ ಸಿದ್ಧಾರ್ಥ್ ಅವರ ನಿಗೂಢ ನಾಪತ್ತೆ ಪ್ರಕರಣ ಸಂಬಂಧ ಮಂಗಳೂರು ಪೊಲೀಸರು ಪ್ರಕರಣ ಭೇದಿಸಲು ಮೂರು ತಂಡಗಳನ್ನು ರಚಿಸಿಕೊಂಡಿದ್ದಾರೆ.

ವಿವಿಧ ಆಯಾಮದಲ್ಲಿ ತನಿಖೆ ಕೈಗೆತ್ತಿಕೊಂಡಿರುವ ಪೊಲೀಸರು ಸಿದ್ಧಾರ್ಥ್ ಕಾರು ಚಾಲಕ ಬಸವರಾಜು ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಡ್ರೈವರ್ ಪೊಲೀಸರಿಗೆ ನೀಡಿದ ದೂರಿನಲ್ಲಿ ಸಿದ್ಧಾರ್ಥ್ ಅವರು ನಾಪತ್ತೆಯಾಗುವ ಮೊದಲು ಎಲ್ಲಿಗೆ ಹೋಗಿದ್ದರು, ಏನು ಮಾಡಿದರು ಎಂಬ ಸಂಪೂರ್ಣ ಮಾಹಿತಿಯನ್ನು ಉಲ್ಲೇಖಿಸಿದ್ದಾರೆ.ಹೀಗಾಗಿ ಮತ್ತಷ್ಟು ಮಾಹಿತಿಗಾಗಿ ಯಾದಗಿರಿ ಮೂಲದ ಬಸವರಾಜು ಅವರನ್ನು ತನಿಖೆಗೆ ಒಳಪಡಿಸಲಾಗಿದೆ.

ನಾನು ಕಳೆದು ಮೂರು ವರ್ಷಗಳಿಂದ ಸಿದ್ಧಾರ್ಥ್ ಅವರ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದೇನೆ. ಸೋಮವಾರ ಸದಾಶಿವನಗರದಲ್ಲಿರುವ ಸಿದ್ಧಾರ್ಥ್ ಅವರ ಮನೆಗೆ ಹೋಗಿದ್ದೆ. 8 ಗಂಟೆಗೆ ಸುಮಾರಿಗೆ ಸಿದ್ಧಾರ್ಥ್ ಅವರನ್ನು ಮಲ್ಯ ರಸ್ತೆಯಲ್ಲಿರುವ ಅವರ ಕಚೇರಿಗೆ ಇನ್ನೋವಾ ಕಾರಿನಲ್ಲಿ ಕರೆದುಕೊಂಡು ಹೋದೆ. ಬೆಳಗ್ಗೆ 11 ಗಂಟೆ ಮನೆಗೆ ವಾಪಸ್ ಬಂದೆವು.

Master 2

ಮನೆಗೆ ಬಂದ ಬಳಿಕ ಸಿದ್ಧಾರ್ಥ ಅವರು ಊರಿಗೆ ಹೋಗಬೇಕಾಗಿದ್ದು, ಮನೆಗೆ ಹೋಗಿ ಲಗೇಜ್ ತೆಗೆದುಕೊಂಡು ಬಾ ಎಂದು ತಿಳಿಸಿದ್ದರು. ಅಂತೆಯೇ ಮನೆಗೆ ತೆರಳಿ ಲಗೇಜ್ ತೆಗೆದುಕೊಂಡು ಬಂದೆ. ಮಧ್ಯಾಹ್ನ 12.30ರ ಸುಮಾರಿಗೆ ಸಕಲೇಶಪುರದ ಕಡೆಗೆ ಹೋಗೋಣ ಎಂದರು. ಅದರಂತೆ KA-03 C-2592 ಸಂಖ್ಯೆಯ ಇನೋವಾ ಕಾರ್‌ನಲ್ಲಿ ತೆರಳಿದೇವು. ಸಕಲೇಶ್ಪರ ಸಮೀಪಿಸುತ್ತಿದ್ದಂತೆ ಮಂಗಳೂರು ಕಡೆ ಹೋಗೋಣ ಎಂದರು. ಅವರ ಮಾತಿನಂತೆ ಮಂಗಳೂರು ನಗರಕ್ಕೆ ಪ್ರವೇಶಿಸುವ ಸರ್ಕಲ್‌ಗೆ ಬಂದಾಗ ಮಾಲೀಕರು ಎಡಗಡೆ ತೆಗೆದುಕೋ ಸೈಟ್‌ಗೆ ಹೋಗಬೇಕು ಎಂದು ಹೇಳಿದರು. ಅದರಂತೆ ಕೇರಳ ಹೈವೇ ರಸ್ತೆಯಿಂದ 0.3-0.4 ಕಿ.ಮೀ. ಸಾಗಿದಾಗನದಿಗೆ ಅಡ್ಡಲಾಗಿ ಕಟ್ಟಿರುವ ದೊಡ್ಡ ಸೇತವೆ ಆರಂಭವಾಗುತ್ತಿದ್ದಂತೆ ಕಾರ್ ನಿಲ್ಲಿಸಲು ಹೇಳಿದರು. ನಂತರ ಕಾರ್‌ನಿಂದ ಇಳಿದು, ನೀನು ಸೇತುವೆಯ ಆ ತುದಿ ಬಳಿ ಕಾರ್ ನಿಲ್ಲಿಸು. ನಾನು ವಾಕಿಂಗ್ ಮಾಡಿಕೊಂಡು ಬರುತ್ತೇನೆಂದು ಹೇಳಿದರು.

var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”69″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_6920190730123445″); document.getElementById(“div_6920190730123445”).appendChild(scpt);
Master 2 1

ಮಾಲೀಕರ ಮಾತಿನಂತೆ ಸೇತುವೆಯ ತುದಿಗೆ ಕಾರ್ ನಿಲ್ಲಿಸಿದೆ. ಅವರು ನನ್ನ ಬಳಿ ನಡೆದುಕೊಂಡು ಬಂದರು. ನೀನು ಕಾರ್‌ನಲ್ಲಿಯೇ ಕುಳಿತಿರು. ನಾನು ಬರ್ತಿನಿ ಎಂದು ಹೇಳಿ ಜೋಡಿ ರಸ್ತೆಯ ಬಲಭಾಗದ ಕಡೆಗೆ ಹೋಗಿ ವಾಪಸ್ ಬ್ರೀಡ್ಜ್ ದಾಟಿಕೊಂಡು ಮಂಗಳೂರು ಕಡೆ ಹೋದರು. ಸುಮಾರು 8 ಗಂಟೆ ಸಮಯದಲ್ಲಿ ಮಾಲೀಕರು ವಾಪಸ್ ಬಾರದ ಕಾರಣ ಅವರ ಮೊಬೈಲ್‌ಗೆ ಕರೆ ಮಾಡಿದೆ. ಆದರೆ, ಸ್ಪೀಚ್ ಆಫ್ ಆಗಿತ್ತು. ನಂತರ ಅವರ ಪುತ್ರ ಅಮಾರ್ತ್ಯ ಹೆಗ್ಡೆ ಅವರಿಗೆ ಕಾಲ್ ಮಾಡಿ ವಿಷಯ ತಿಳಿಸಿದೆ ಎಂದು ಸಿದ್ಧಾರ್ಥ ಕಾರ್ ಡ್ರೈವರ್ ಬಸವರಾಜ್ ಪಾಟೀಲ್ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ್ದಾರೆ.

var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”60″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_6020190730123445″); document.getElementById(“div_6020190730123445”).appendChild(scpt);
Tags: Cafe Coffee DaySiddharthaSM Krishnaಕಾಫಿ ಡೇಸಿದ್ದಾರ್ಥ್
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್