crossorigin="anonymous"> ಬೆಂಕಿಯಿಟ್ಟು ಆನೆ ಸಾಯಿಸಿದ ದುರುಳರು.... ವಿಡಿಯೋ ನೋಡಿ ನೀವೂ ಕಣ್ಣೀರು ಹಾಕೋದು ಗ್ಯಾರಂಟಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಬೆಂಕಿಯಿಟ್ಟು ಆನೆ ಸಾಯಿಸಿದ ದುರುಳರು…. ವಿಡಿಯೋ ನೋಡಿ ನೀವೂ ಕಣ್ಣೀರು ಹಾಕೋದು ಗ್ಯಾರಂಟಿ

Radhakrishna Anegundi by Radhakrishna Anegundi
23-01-21, 10 : 27 am
in ಕ್ರೈಮ್
tamil nadu el
Share on FacebookShare on TwitterWhatsAppTelegram

ತಮಿಳುನಾಡು : ಕೆಲ ವಾರಗಳ ಹಿಂದಷ್ಟೇ ಗರ್ಭಿಣಿ ಆನೆಯೊಂದಕ್ಕೆ ಸ್ಪೋಟಕ ತುಂಬಿದ್ದ ಹಣ್ಣು ಕೊಟ್ಟು ಸಾಯಿಸಲಾಗಿತ್ತು.

ಈ ಘಟನೆಯ ನೋವು ಮನದಿಂದ ಮರೆಯಾಗುವ ಮುನ್ನ ತಮಿಳುನಾಡಿನಲ್ಲಿ ಆನೆಯೊಂದನ್ನು ಬೆಂಕಿಯಿಟ್ಟು ಸಾಯಿಸಲಾಗಿದೆ.

ಮಾಸಿನಗುಡಿಯ ರೆಸಾರ್ಟ್ ಒಂದರ ಬಳಿ ಆಹಾರ ಹುಡುಕುತ್ತಾ ಬಂದ ಆನೆಗೆ ಮೂವರ ಗುಂಪೊಂದು ಚಿತ್ರಹಿಂಸೆ ನೀಡಿದ. ಇದಾದ ಬಳಿಕ ಆನೆಗೆ ಬೆಂಕಿ ಹಚ್ಚಿದ್ದಾರೆ.

ಆನೆಯನ್ನು ಓಡಿಸುವ ಸಲುವಾಗಿ ಬೆಂಕಿ ಹಚ್ಚಿದ ಟೈಯರ್ ಅನ್ನು ಆನೆಯತ್ತ ಎಸೆದಿದ್ದಾರೆ. ಆನೆಯನ್ನು ಭಯಗೊಳಿಸಲು ಎಸೆದ ಟಯರ್ ಆನೆಯ ಕಿವಿಗೆ ಸಿಕ್ಕಿ ಹಾಕಿಕೊಂಡಿದೆ.

It’s really moving to see this tearful bid adieu to an elephant by his companion forester at Sadivayal Elephant Camp in Mudumalai Tiger Reserve, Tamil Nadu. #GreenGuards #elephants
VC: @karthisathees pic.twitter.com/xMQNop1YfI

— Ramesh Pandey (@rameshpandeyifs) January 20, 2021

ದುಷ್ಕರ್ಮಿಗಳು ಎಸೆದ ಬೆಂಕಿಯುಂಡೆ ಆನೆಯ ಕೂದಲಿಗೆ ಹತ್ತಿಕೊಂಡಿದೆ. ಬೆಂಕಿಯ ಉರಿ ತಾಳಲಾರದ ಆನೆ ದಿಕ್ಕು ಕಾಣದೆ ಓಡಲಾರಂಭಿಸಿದೆ. ಮಾತ್ರವಲ್ಲದೆ ಬೆಂಕಿ ನಂದಿಸುವ ಸಲುವಾಗಿ ಸಿಕ್ಕಿ ಸಿಕ್ಕ ಮರಗಳಿಗೆ ದೇಹವನ್ನು ಉಜ್ಜಿದೆ. ಈ ವೇಳೆ ಬೆಂದು ಹೋಗಿದ್ದ ಚರ್ಮ ಕಿತ್ತು ಬಂದಿದೆ.

ಈ ಘಟನೆ ನಡೆದ ಕೆಲ ದಿನಗಳ ಬಳಿಕ ಮಾಸಿನಗುಡಿಯ ಜಲಾಶಯದ ಸಮೀಪ ಆನೆಯ ಶವ ಸಿಕ್ಕಿದೆ. ದೇಹ ಬೆಂದು ಸೆಫ್ಕಿಕ್ ಆಗಿದ್ದ ಆನೆ ಆಹಾರ ನೀರು ಸೇವಿಸಲಾಗದೆ ಉಸಿರು ಚೆಲ್ಲಿತ್ತು.

ಇದಾದ ನಂತರ ತನಿಖೆ ಪ್ರಾರಂಭಿಸಿದ ಅರಣ್ಯಾಧಿಕಾರಿಗಳು ಆನೆ ಸಾಗಿ ಬಂದ ಹಾದಿಯ ಬೆನ್ನು ಹತ್ತಿದ್ದಾರೆ. ಈ ಸಂದರ್ಭಕ್ಕೆ ಸರಿಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ಬೆಂಕಿ ತಗುಲಿದ್ದ ಆನೆಯ ವಿಡಿಯೋ ಕೂಡಾ ಸಿಕ್ಕಿದೆ.

ಇದೀಗ ರೆಸಾರ್ಟ್ ಮಾಲೀಕ ಪ್ರಶಾಂತ್ ಹಾಗೂ ಕೆಲಸ ರೇಮಂಡ್ ಡೀನ್ ಎಂಬಾತನನ್ನು ಬಂಧಿಸಿದ್ದಾರೆ. ತಲೆ ಮರೆಸಿಕೊಂಡಿರುವ ರಿಕ್ಕಿ ರಿಯಾನ್ ಬಂಧನಕ್ಕೆ ಬಲೆ ಬೀಸಲಾಗಿದೆ.

ಈ ನಡುವೆ ಪ್ರಾಣ ಬಿಟ್ಟ ಆನೆಯ ಶವ ಸಾಗಿಸುವ ವೇಳೆ ಅರಣ್ಯಾಧಿಕಾರಿಗಳು ಕಣ್ಣೀರಿಟ್ಟ ದೃಷ್ಯ ಕಲ್ಲು ಹೃದಯವನ್ನು ಕರಗಿಸುವಂತಿದೆ.

Share3TweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್