crossorigin="anonymous"> 143 ಜನ ಕೂರಬಹುದಾದ ರೈಲಿನಲ್ಲಿ ಸಾಗಿದ್ದು ಇಬ್ಬರು - ಹನಿಮೂನ್ ಗಾಗಿ ಇಡೀ ರೈಲು ಬುಕ್ ಮಾಡಿದ ದಂಪತಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

143 ಜನ ಕೂರಬಹುದಾದ ರೈಲಿನಲ್ಲಿ ಸಾಗಿದ್ದು ಇಬ್ಬರು – ಹನಿಮೂನ್ ಗಾಗಿ ಇಡೀ ರೈಲು ಬುಕ್ ಮಾಡಿದ ದಂಪತಿ

Radhakrishna Anegundi by Radhakrishna Anegundi
02-09-18, 1 : 01 pm
in ದೇಶ
niligiri
Share on FacebookShare on TwitterWhatsAppTelegram

ಮದುವೆಯಾದರೆ ಎಂದಿಗೂ ಮರೆಯದಂತಿರಬೇಕು ಎಂದು ಅನೇಕರು ವಿಶಿಷ್ಟವಾಗಿ ಮದುವೆಯಾಗುತ್ತಾರೆ. ವಿಮಾನದಲ್ಲಿ, ನೀರಿನಡಿ ಹೀಗೆ ಸಿಕ್ಕಾಪಟ್ಟೆ ಕ್ರಿಯೆಟಿವಿಟಿ ತೋರಿಸುವ ಮಂದಿ ಹೆಚ್ಚಾಗಿದ್ದಾರೆ.

ಆದರೆ ಮಧುಚಂದ್ರವೂ ಮರೆಯಲಾಗದ ಅನುಭವವಾಗಬೇಕು ಎಂದು ಬ್ರಿಟನ್ ದಂಪತಿ ಭಾರತದಲ್ಲಿ ಹನಿಮೂನ್ ಮಾಡಿ ಸಂಭ್ರಮಿಸಿದ್ದಾರೆ. ಅದು ಕೂಡಾ ರೈಲಿನಲ್ಲಿ ಅನ್ನುವುದು ವಿಶೇಷ .

ಭಾರತದ ಬಗ್ಗೆ ವಿಶೇಷ ಒಲವುಳ್ಳ ಬ್ರಿಟನ್‌ ಮೂಲದ ಗ್ರಹಾಮ್‌ ವಿಲಿಯಮ್‌ ಲಿನ್‌ ಹಾಗೂ ಸಿಲ್ವಿಯಾ ಪ್ಲಾಸಿಕ್‌ ಇದೀಗ ಹಳಿಗಳ ಮೇಲೆ ಹನಿಮೂನ್‌ ಮಾಡಿ ಗಮನ ಸೆಳೆದಿದ್ದಾರೆ.ಇದಕ್ಕಾಗಿ ಅವರು ಇಡೀ ರೈಲನ್ನು ಬುಕ್ ಮಾಡಿದ್ದರು ಅನ್ನುವುದು ವಿಶೇಷ.

ಇತ್ತೀಚೆಗಷ್ಟೇ ದಕ್ಷಿಣ ರೈಲ್ವೆಯ ಸೇಲಂ ವಿಭಾಗದ ನೀಲಗಿರಿ ಮೌಂಟೇನ್‌ ರೈಲ್ವೇಸ್‌ ‘ಚಾರ್ಟರ್ಡ್‌ ಸೇವೆ’ ಆರಂಭಿಸಿತ್ತು. ಇದು ಯುನೆಸ್ಕೋದ ಪಾರಂಪರಿಕ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿರುವ ಟಾಯ್‌ ಟ್ರೇನ್‌ (ಉಗಿ ಬಂಡಿ).

ನೀಲಗಿರಿ ಮೌಂಟನ್‌ ರೈಲ್ವೆಯನ್ನು ಮತ್ತಷ್ಟು ಪ್ರಚಾರ ಮಾಡುವ ಉದ್ದೇಶದಿಂದ ಖಾಸಗಿ (ಚಾರ್ಟರ್ಡ್‌) ಸೇವೆಗೆ ಇತ್ತೀಚೆಗೆ ಮರು ಚಾಲನೆ ನೀಡಲಾಗಿತ್ತು. 1997ರಿಂದ 2000ನೇ ಇಸವಿ ಮಧ್ಯೆ ಕೂಡ ಚಾರ್ಟರ್ಡ್‌ ಸೇವೆ ಒದಗಿಸಲಾಗುತ್ತಿತ್ತು. ಕೆಲ ವರ್ಷ ನಿಂತು ಹೋಗಿದ್ದ ಸೇವೆ ನಂತರ 2002 ಮತ್ತು 2004ರ ಮಧ್ಯೆ ರಾತ್ರಿ ವೇಳೆ ಮೂರು ಬೋಗಿಗಳನ್ನು ಹೊಂದಿರುವ ಚಾರ್ಟರ್ಡ್‌ ರೈಲು ಸಂಚಾರ ಮಾಡುತ್ತಿತ್ತು. ನಂತರ 2018ರಲ್ಲಿ ಮತ್ತೆ ಚಾಲನೆ ಸಿಕ್ಕಿದೆ.

ಇದೇ ರೈಲಿನ ಇಡೀ ಮೂರು ಬೋಗಿಗಳನ್ನು ಹನಿಮೂನ್‌ ಉದ್ದೇಶಕ್ಕಾಗಿ ಬುಕ್‌ ಮಾಡಿ, ಪ್ರಯಾಣ ಮಾಡುವ ಮೂಲಕ ಜೋಡಿ ಮಧುಚಂದ್ರವನ್ನು ವಿಶೇಷವಾಗಿ ಆಚರಿಸಿದೆ. ಇದಕ್ಕಾಗಿ ಬರೋಬ್ಬರಿ 2.85 ಲಕ್ಷ ರೂ. ಪಾವತಿಸಿರುವ ದಂಪತಿ ಶುಕ್ರವಾರ ಮೆಟ್ಟುಪಾಳ್ಯಂನಿಂದ ಬೆಳಗ್ಗೆ 9.10ಕ್ಕೆ ಹೊರಟು 2.20ಕ್ಕೆ ಊಟಿ ತಲುಪಿದರು.

ooty-for-honeymoon

5 ಗಂಟೆಗಳ ಪ್ರಯಾಣ ಕಾಲದಲ್ಲಿ 13 ಸುರಂಗಗಳು, ಹಚ್ಚ ಹಸಿರಿನ ಕಾಫಿತೋಟ, ನೀಲಗಿರಿ ಬೆಟ್ಟಗಳ ಸೌಂದರ್ಯವನ್ನು ಸವಿಯುವ ಅವಕಾಶವಿದೆ.

ShareTweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್