crossorigin="anonymous"> ನೀರಜ್ ಚೋಪ್ರಾಗೆ HDK ಅಭಿನಂದನೆ : ಕುಮಾರಸ್ವಾಮಿ ಕೊಟ್ಟ ಸಲಹೆಗೆ ಕಿವಿ ಕೊಡ್ತಾರ ಬೊಮ್ಮಾಯಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ನೀರಜ್ ಚೋಪ್ರಾಗೆ HDK ಅಭಿನಂದನೆ : ಕುಮಾರಸ್ವಾಮಿ ಕೊಟ್ಟ ಸಲಹೆಗೆ ಕಿವಿ ಕೊಡ್ತಾರ ಬೊಮ್ಮಾಯಿ

Radhakrishna Anegundi by Radhakrishna Anegundi
07-08-21, 8 : 36 pm
in ಕ್ರೀಡಾಂಗಣ
hdk neeraj
Share on FacebookShare on TwitterWhatsAppTelegram

ಬೆಂಗಳೂರು : ಟೋಕಿಯೋ ಒಲಿಂಪಿಕ್ಸ್ ನಲ್ಲಿ ಚಿನ್ನ ಗೆದ್ದ ನೀರಜ್ ಚೋಪ್ರಾ ಅವರ ಸಾಧನೆಯನ್ನು ದೇಶ ಕೊಂಡಾಡುತ್ತಿದೆ. ಈ ನಡುವೆ ಕರ್ನಾಟಕವೂ ಕೂಡಾ ಈ ಚಿನ್ನದ ಕ್ಷಣಗಳನ್ನು ಸಂಭ್ರಮಿಸುತ್ತಿದೆ. ಕರುನಾಡಿನ ರಾಜಕಾರಣಿಗಳು ಕೂಡಾ ಚೋಪ್ರಾ ಅವರನ್ನು ಅಭಿನಂದಿಸಿ ಟ್ವೀಟ್ ಮಾಡಿದ್ದಾರೆ. ಈ ನಡುವೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಕೂಡಾ ಚೋಪ್ರಾ ಅವರನ್ನು ಅಭಿನಂದಿಸಿದ್ದಾರೆ. ಜೊತೆಗೆ ಕ್ರೀಡಾಪಟುಗಳನ್ನು ಬೆಳೆಸುವ ಕುರಿತಂತೆ ಅಮೂಲ್ಯ ಸಲಹೆ ಕೊಟ್ಟಿದ್ದಾರೆ.  

#TokyoOlympics ನ ಜಾವೆಲಿನ್ ಥ್ರೋ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ, ಭಾರತಕ್ಕೆ ಚೊಚ್ಚಲ ಚಿನ್ನದ ಪದಕ ಗೆದ್ದು ಕೊಟ್ಟು ನೀರಜ್ ಚೋಪ್ರಾ ಅವರಿಗೆ ಅಭಿನಂದನೆಗಳು. ಚಿನ್ನದ ಸಾಧನೆ ಮಾಡುವ ಮೂಲಕ ನೀರಜ್‌ ಚೋಪ್ರಾ ಭಾರತದ ಕೀರ್ತಿ ಪತಾಕೆಯನ್ನು ವಿಶ್ವಮಟ್ಟದಲ್ಲಿ ಹಾರಿಸಿದ್ದಾರೆ. ನೀರಜ್‌ ಸಾಧನೆ ಪ್ರೇರಣದಾಯಕ. pic.twitter.com/gAUBh9YaUV

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 7, 2021

ಒಡಿಶಾ ಹಾಕಿಯನ್ನು ಪ್ರೋತ್ಸಾಹಿಸಿದಂತೆ ಎಲ್ಲ ರಾಜ್ಯಗಳೂ ಒಂದೊಂದು ಕ್ರೀಡೆಯನ್ನು ಪ್ರೋತ್ಸಾಹಿಸುವ ಅವಶ್ಯಕತೆ ಇದೆ. ಈ ಮೂಲಕ ಪ್ರತಿಯೊಂದು ಕ್ರೀಡೆಗೆ ಪ್ರೋತ್ಸಾಹ ಸಿಗುವಂತೆ ಮಾಡುವುದು, ವಿಶ್ವ ಮಟ್ಟದ ಕೂಟದಲ್ಲಿ ಭಾರತದ ಘನತೆ ಎತ್ತಿ ಹಿಡಿಯುವುದು ಆದ್ಯತೆ ಆಗಬೇಕು. ಸಂಸದೀಯ ಸ್ಥಾಯಿಸಮಿತಿ(ಕ್ರೀಡೆ) ಇದೇ ಶಿಫಾರಸ್ಸನ್ನು ಕೇಂದ್ರಕ್ಕೆ ಮಾಡಿದೆ. ಅನ್ನುವ ಮೂಲಕ ಕರ್ನಾಟಕದ ಮುಖ್ಯಮಂತ್ರಿಗಳಿಗೊಂದು ಸಲಹೆ ಕೊಟ್ಟಿದ್ದಾರೆ.

ಒಡಿಶಾ ಹಾಕಿಯನ್ನು ಪ್ರೋತ್ಸಾಹಿಸಿದಂತೆ ಎಲ್ಲ ರಾಜ್ಯಗಳೂ ಒಂದೊಂದು ಕ್ರೀಡೆಯನ್ನು ಪ್ರೋತ್ಸಾಹಿಸುವ ಅವಶ್ಯಕತೆ ಇದೆ. ಈ ಮೂಲಕ ಪ್ರತಿಯೊಂದು ಕ್ರೀಡೆಗೆ ಪ್ರೋತ್ಸಾಹ ಸಿಗುವಂತೆ ಮಾಡುವುದು, ವಿಶ್ವ ಮಟ್ಟದ ಕೂಟದಲ್ಲಿ ಭಾರತದ ಘನತೆ ಎತ್ತಿ ಹಿಡಿಯುವುದು ಆದ್ಯತೆ ಆಗಬೇಕು. ಸಂಸದೀಯ ಸ್ಥಾಯಿಸಮಿತಿ(ಕ್ರೀಡೆ) ಇದೇ ಶಿಫಾರಸ್ಸನ್ನು ಕೇಂದ್ರಕ್ಕೆ ಮಾಡಿದೆ

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 7, 2021

ಕನ್ನಡತಿ, ಜಮಖಂಡಿ ಮೂಲದ ಅದಿತಿ ಅಶೋಕ್‌ #TokyoOlympics ನಲ್ಲಿ ಅದ್ವಿತೀಯ ಸಾಧನೆ ಮಾಡಿದ್ದಾರೆ. ಗಾಲ್ಫ್‌ನಲ್ಲಿ 4ನೇ ಸ್ಥಾನ ಗಳಿಸಿರುವ #aditi ಪದಕ ಗೆಲ್ಲದಿರಬಹುದು, ಆದರೆ ಭಾರತದ #Olympics ಅಭಿಯಾನದ ಗಾಲ್ಫ್‌ ಆಟದಲ್ಲಿ ಅದಿತಿ ಅವರದ್ದೇ ಶ್ರೇಷ್ಠ ಸಾಧನೆ. ಇದಕ್ಕಾಗಿ ಭಾರತ ಆಕೆಯನ್ನು ಎಂದಿಗೂ ನೆನಪಿನಲ್ಲಿಟ್ಟುಕೊಳ್ಳಲಿದೆ.

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 7, 2021

#Olympics ನಲ್ಲಿ ನಮ್ಮ ಹಾಕಿ ತಂಡಗಳು ಅಚ್ಚರಿ ಮೂಡಿಸಿದ್ದು, 41 ವರ್ಷಗಳ ಬಳಿಕ ಪುರುಷರ ತಂಡ ಪದಕ ಗೆದ್ದರೆ, ಮಹಿಳಾ ತಂಡ ನೆನಪಿಟ್ಟುಕೊಳ್ಳವ ಸಾಧನೆ ಮಾಡಿದೆ. ಇದರ ಹಿಂದೆ ಒಡಿಶಾ ಸರ್ಕಾರದ ಪ್ರೋತ್ಸಾಹ ಇರುವುದು ಗಮನಾರ್ಹ. ಹಾಕಿ ತಂಡದ ಪ್ರಯೋಜಕತೆ ಪಡೆದ ಒಡಿಶಾ ತಂಡಕ್ಕೆ ಸಕಲವನ್ನು ಒದಿಗಿಸಿ ಪ್ರೋತ್ಸಾಹಿಸಿತು. ಒಡಿಶಾದ ಕ್ರಮ ಅನುಕರಣೀಯ.

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 7, 2021

Hearty Congratulations to #NeerajChopra on creating history by winning gold in #JavelinThrow at #Tokyo2020.
A very proud moment for the country… Jai Hind#IndiaAtOlympics #Cheer4India pic.twitter.com/P4ByBtBteB

— Basavaraj S Bommai (@BSBommai) August 7, 2021
Tags: neeraj chopra
ShareTweetSendShare

Discussion about this post

Related News

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

Paris Olympics 2024:  ಭಾರತಕ್ಕೆ ಮೊದಲ ಪದಕ ತಂದ ಮನು ಭಾಕರ್‌ Manu Bhaker

ಇಂಡೋನೇಷ್ಯಾ ಕ್ರಿಕೆಟ್ ಟೀಂ ಸೇರಿದ ಬಂಟ್ವಾಳದ ಹಳ್ಳಿಯ ಯುವಕ

ಹೆಲ್ಮೆಟ್​ ಜಾಗೃತಿಗೆ Angelo Mathews ಏಂಜೆಲೋ ಮ್ಯಾಥ್ಯೂಸ್​ ‘ಟೈಂ ಔಟ್​’ ಪ್ರಕರಣ

ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾದ ಮಾಜಿ ಕೋಚ್  ಗ್ರೆಗ್ ಚಾಪೆಲ್ Greg Chappell

ಡೆಂಗ್ಯೂ ಜ್ವರಕ್ಕೆ ಸೆಡ್ಡು ಹೊಡೆದ ಶುಭಮನ್ ಗಿಲ್  : ಪಾಕಿಸ್ತಾನ ವಿರುದ್ಧ ಪಂದ್ಯಕ್ಕೆ ಹಾಜರು

FIFA World cup : ಸೂಫರ್ ಫಾಸ್ಟ್ ಫಿಫಾ ವಿಶ್ವಕಪ್ ಗೆ ಇಂದು ತೆರೆ :  ಅರ್ಜೆಂಟೀನಾ ಫ್ರಾನ್ಸ್ ನಡುವೆ ಚಾಂಪಿಯನ್ ಪಟ್ಟಕ್ಕೆ ಕದನ

Rudy kurtzen : ಖ್ಯಾತ ಕ್ರಿಕೆಟ್ ಅಂಪೈರ್ ನಿಧನ : ಕಂಬನಿ ಮಿಡಿದ ಕ್ರೀಡಾ ಲೋಕ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್