crossorigin="anonymous"> ಶೇಮ್..ಶೇಮ್ ಸಿಎಂ : ಸಂಕಷ್ಟ ಕಾಲದಲ್ಲೂ ಪೇಪರ್ ಗಳಿಗೆ ಫುಲ್ ಪೇಜ್ ಜಾಹೀರಾತು :ಮೋದಿಯನ್ನು ಮೆಚ್ಚಿಸಲು ಕನ್ನಡಿಗರ ಕಾಸು ಬೇಕಿತ್ತಾ... - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಶೇಮ್..ಶೇಮ್ ಸಿಎಂ : ಸಂಕಷ್ಟ ಕಾಲದಲ್ಲೂ ಪೇಪರ್ ಗಳಿಗೆ ಫುಲ್ ಪೇಜ್ ಜಾಹೀರಾತು :ಮೋದಿಯನ್ನು ಮೆಚ್ಚಿಸಲು ಕನ್ನಡಿಗರ ಕಾಸು ಬೇಕಿತ್ತಾ…

Radhakrishna Anegundi by Radhakrishna Anegundi
22-04-21, 4 : 39 pm
in ಟಾಪ್ ನ್ಯೂಸ್
modi bsy
Share on FacebookShare on TwitterWhatsAppTelegram

ಬೆಂಗಳೂರು : ಕೊರೋನಾ ಸೋಂಕಿನ ಎರಡನೆ ಅಲೆಯ ಕಾರಣದಿಂದ ಕರ್ನಾಟಕ ತತ್ತರಿಸಿ ಹೋಗಿದೆ. ಬೆಂಗಳೂರಿಗೆ ಬೆಡ್, ಆಕ್ಸಿಜನ್ ಇಲ್ಲದೆ ಜನ ತತ್ತರಿಸಿ ಹೋಗಿದ್ದಾರೆ. ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆಯನ್ನು ಗಮನಿಸಿದರೆ ಇಂದು ಬೆಂಗಳೂರಿನಲ್ಲಾಗಿರುವ ಪರಿಸ್ಥಿತಿ ನಾಳೆ ಕರ್ನಾಟಕ ಬೇರೆ ಜಿಲ್ಲೆಗಳಲ್ಲೂ ಆಗೋದರಲ್ಲಿ ಸಂಶಯವಿಲ್ಲ.

ಕೊರೋನಾ ಸೋಂಕಿನ ಕಾರಣದಿಂದಲೇ ಕರ್ನಾಟಕದ ಬೊಕ್ಕಸಕ್ಕೆ ತೀವ್ರ ನಷ್ಟವಾಗಿದ್ದು, ಸಾಲ ತರಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಿದ. ಈ ನಡುವೆ ಯಡಿಯೂರಪ್ಪ ಅವರದ್ದು ಮಾತ್ರ ಯಾರದ್ದೋ ದುಡ್ಡು ಎಲಮ್ಮನ ಜಾತ್ರೆ ಕಾನ್ಸೆಪ್ಟ್.

ಕೊರೋನಾ ಸೋಂಕು ನಿಭಾಯಿಸುವಲ್ಲಿ ವಿಫಲವಾಗಿರುವ ನನ್ನ ಕುರ್ಚಿಗೆ ಎಲ್ಲಿ ಕಂಟಕ ಬಂದು ಬಿಡುತ್ತದೋ ಎಂದು ಆತಂಕಕ್ಕೆ ಬಿದ್ದಿರುವ ಯಡಿಯೂರಪ್ಪ ಮೋದಿಯನ್ನು ಮೆಚ್ಚಿಸಲು ಪತ್ರಿಕೆಗಳಿಗೆ ಫುಲ್ ಪೇಜ್ ಜಾಹೀರಾತು ಬಿಡುಗಡೆ ಮಾಡಿದ್ದಾರೆ. ಅದು ಫ್ರಂಟ್ ಪೇಜ್ ಜಾಹೀರಾತು ಅನ್ನುವುದು ಗಮನಿಸಬೇಕಾಗಿರುವ ಅಂಶ. ಈ ಜಾಹೀರಾತುಗಳಿಗೆ ಸುರಿದಿರುವ ಹಣದಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಸಾವಿರಾರು ಮಂದಿಯನ್ನು ಬದುಕಿಸಬಹುದಿತ್ತು. ಆದರೆ ಯಡಿಯೂರಪ್ಪ ಅವರಿಗೆ ಸಾವಿರಾರು ಜನರ ಜೀವಕ್ಕಿಂತ ಅವರ ಕುರ್ಚಿಯೇ ಮುಖ್ಯವಾಗಿತ್ತು.

full page ads during pandemic2

ಮೆಟ್ರೋ 2ನೇ ಹಂತದ ಯೋಜನೆಗಳಿಗೆ ಕೇಂದ್ರ ಅನುದಾನ ನೀಡಿದ್ದನ್ನೇ ನೆಪ ಮಾಡಿಕೊಂಡ ಯಡಿಯೂರಪ್ಪ ಮೋದಿಗೆ ಬಕೆಟ್ ಹಿಡಿಯಲೆಂದೇ ಜಾಹೀರಾತು ಕೊಟ್ಟಿದ್ದಾರೆ. ಹಾಗೇ ನೋಡಿದರೆ ಮೋದಿ ಮೆಟ್ರೋ ಯೋಜನೆಯನ್ನು ದಾನ ಶೂರ ಕರ್ಣ ಅನ್ನುವಂತೆ ಕೊಟ್ಟಿಲ್ಲ, ಅದನ್ನು ಕೊಡುವುದು ಅವರ ಧರ್ಮ, ಪಡೆಯುವುದು ನಮ್ಮ ಹಕ್ಕಾಗಿತ್ತು.

ಹೋಗ್ಲಿ ಹಾಗೆಲ್ಲಾ ಮೋದಿಯನ್ನು ಮೆಚ್ಚಿಸಲೇಬೇಕು ಅನ್ನುವುದಾಗಿದ್ರೆ ಶಿವಮೊಗ್ಗದ ಯಾವುದಾದರೂ ಒಂದು ಆಸ್ತಿಯನ್ನು ಮಾರಿ ಜಾಹೀರಾತು ಕೊಡಬಹುದಾಗಿತ್ತು, ಅದಕ್ಕೆ ಕನ್ನಡಿಗರ ತೆರಿಗೆ ದುಡ್ಡು ಬೇಕಾಗಿರಲಿಲ್ಲ. ಇನ್ನು ಈ ಯಡಿಯೂರಪ್ಪ ಸರ್ಕಾರ ನಡೆಯನ್ನು ಖಂಡಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ ಇದೊಂದು ಮೂರ್ಖ ಸರ್ಕಾರ ಅಂದಿದ್ದಾರೆ. ಇಷ್ಟಾದ ಮೇಲೆ ಯಡಿಯೂರಪ್ಪ ಏನು ಮಾಡಲು ಸಾಧ್ಯ, ಕುಮಾರಸ್ವಾಮಿ ಹೇಳಿದ ಮಾತನ್ನು ಕೇಳಿ ಮುಖ ಒರೆಸಿಕೊಳ್ಳಬೇಕಷ್ಟೆ.

full page ads during pandemic1
Tags: bsyModi
Share31TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್