crossorigin="anonymous"> ಗಾಂಧೀಜಿ ಮಗ ಕುಡುಕನಾಗಲಿಲ್ವ ಎಂದು ಹೇಳಿ ಕೆಟ್ಟ ಸಿದ್ದರಾಮಯ್ಯ…! - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಗಾಂಧೀಜಿ ಮಗ ಕುಡುಕನಾಗಲಿಲ್ವ ಎಂದು ಹೇಳಿ ಕೆಟ್ಟ ಸಿದ್ದರಾಮಯ್ಯ…!

Radhakrishna Anegundi by Radhakrishna Anegundi
30-07-21, 5 : 15 am
in ರಾಜ್ಯ
siddaramaiah mng
Share on FacebookShare on TwitterWhatsAppTelegram

ಬೆಂಗಳೂರು : ನಮ್ಮ ರಾಜಕಾರಣಿಗಳ ನಾಲಗೆಯೊಂದು ಹಿಡಿತದಲ್ಲಿರುತ್ತಿದ್ರೆ ದೇಶ ಖಂಡಿತಾ ಈ ಸ್ಥಿತಿಯಲ್ಲಿ ಇರುತ್ತಿರಲಿಲ್ಲ. ಎಲ್ಲಿ ಯಾವಾಗ ಹೇಗೆ ಮಾತನಾಡಬೇಕು ಅನ್ನುವ ಅರಿವಿಲ್ಲದೆ ಟಿವಿ ಕ್ಯಾಮಾರ ಕಂಡ ತಕ್ಷಣ ಭಾಷಣ ಬಿಗಿಯಲು ಹೋಗಿಯೇ ಹೀಗಾಗುತ್ತಿದೆ. ಅದರಲ್ಲೂ ಗಾಜಿನ ಮನೆಯಲ್ಲೇ ಕೂತವರು, ಎಲ್ಲರ ಮನೆಯ ದೋಸೆಯೂ ತೂತು ಎಂದು ಗೊತ್ತಿದವರು ನೀಡುವ ಹೇಳಿಕೆಗಳು ಅವರಿಗೆ ತಿರುಗುಬಾಣವಾಗಿ ಬಿಡುತ್ತದೆ. ಇದೇ ಪಾಡು ಸಿದ್ದರಾಮಯ್ಯ ಅವರದ್ದು.

ಬಸವರಾಜ್ ಬೊಮ್ಮಾಯಿ  ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿರುವ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಅಪ್ಪನ ಗುಣವೇ ಮಗನಿಗೂ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಗಾಂಧೀಜಿಯ ಮಗ ಕುಡುಕನಾಗಲಿಲ್ಲವ್ವ?, ಅಪ್ಪನನ್ನು ನೋಡಿ ಮಗನ ಗುಣವನ್ನು ಅಳೆಯಲು ಸಾಧ್ಯವಿಲ್ಲ. ತಂದೆಯ ಗುಣ ಕೆಲವು ಮಕ್ಕಳಿಗೆ ಬರುವುದಿಲ್ಲ ಅಂದಿದ್ದಾರೆ.

ಸಿದ್ದರಾಮಯ್ಯನವರೇ,

ನಿಮ್ಮ ಹಿರಿಯ ಪುತ್ರ ರಾಕೇಶ್ ವಿಪರೀತ ಕುಡಿಯುವ ಅಭ್ಯಾಸ ಹೊಂದಿದ್ದರೆಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಕುಡಿದ ಮತ್ತಿನಲ್ಲಿ ಹಿರಿಯರ ಮೇಲೂ ದೌರ್ಜನ್ಯ ಎಸಗಿದ ಬಗ್ಗೆ ಸುದ್ದಿಯಾಗಿತ್ತು.

ಇದೆಲ್ಲ ಅಪ್ಪನ ಗುಣ ಎಂದು ಸಾಮಾನ್ಯೀಕರಿಸಲು ಸಾಧ್ಯವೇ @siddaramaiah?#ಮಜವಾದಿಸಿದ್ದರಾಮಯ್ಯ

— BJP Karnataka (@BJP4Karnataka) July 29, 2021

ಸಿದ್ದರಾಮಯ್ಯ ಹೇಳಿರುವ ಮಾತಿನಲ್ಲಿ ನಿಜಾಂಶವಿದೆ ಅನ್ನುವುದು ಸತ್ಯ. ಆದರೆ ಅವರು ನೀಡಿದ ಹೇಳಿಕೆ ಇದೀಗ ಅವರ ಬುಡಕ್ಕೆ ಬಿಸಿ ಮುಟ್ಟಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ “ನಿಮ್ಮ ಹಿರಿಯ ಪುತ್ರ ರಾಕೇಶ್ ವಿಪರೀತ ಕುಡಿಯುವ ಅಭ್ಯಾಸ ಹೊಂದಿದ್ದರೆಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಕುಡಿದ ಮತ್ತಿನಲ್ಲಿ ಹಿರಿಯರ ಮೇಲೂ ದೌರ್ಜನ್ಯ ಎಸಗಿದ ಬಗ್ಗೆ ಸುದ್ದಿಯಾಗಿತ್ತು. ಇದೆಲ್ಲಾ ಅಪ್ಪನ ಗುಣ ಎಂದು ಸಾಮಾನ್ಯೀಕರಿಸಲು ಸಾಧ್ಯವೇ ಸಿದ್ದರಾಮಯ್ಯ? ನಿಮ್ಮ ಪುತ್ರ, ಡಾ. ಯತೀಂದ್ರ ಅವರಿಗೆ ನಿಮ್ಮ ಗುಣ ಎಷ್ಟು ಬಂದಿದೆ? ಸಾಮಾನ್ಯವಾಗಿ ತಂದೆಯಿಂದ ಮಗನಿಗೆ ವಂಶವಾಹಿನಿ ರೂಪದಲ್ಲಿ ಬರುವುದು ಕಾಯಿಲೆ ಮಾತ್ರ. ಸಂಸ್ಕಾರ, ಗುಣ, ಸಾಮರ್ಥ್ಯ ಅವರವರ ಗಳಿಕೆ ಎಂಬುದನ್ನು ಅರ್ಥೈಸಿಕೊಳ್ಳಿ  ಮಜವಾದಿ ಸಿದ್ದರಾಮಯ್ಯ ಅಂದಿದೆ.

ಪ್ರಾಮಾಣಿಕವಾಗಿ ಹೇಳಿ ಸಿದ್ದರಾಮಯ್ಯನವರೇ,

ನಿಮ್ಮ ಪುತ್ರ, ಡಾ. ಯತೀಂದ್ರ ಅವರಿಗೆ ನಿಮ್ಮ ಗುಣ ಎಷ್ಟು ಬಂದಿದೆ?

ಸಾಮಾನ್ಯವಾಗಿ ತಂದೆಯಿಂದ ಮಗನಿಗೆ ವಂಶವಾಹಿನಿ ರೂಪದಲ್ಲಿ ಬರುವುದು ಕಾಯಿಲೆ ಮಾತ್ರ. ಸಂಸ್ಕಾರ, ಗುಣ, ಸಾಮರ್ಥ್ಯ ಅವರವರ ಗಳಿಕೆ ಎಂಬುದನ್ನು ಅರ್ಥೈಸಿಕೊಳ್ಳಿ.#ಮಜವಾದಿಸಿದ್ದರಾಮಯ್ಯ

— BJP Karnataka (@BJP4Karnataka) July 29, 2021

ಇನ್ನು ಕೆಲವರು ಸಿದ್ದರಾಮಯ್ಯನವರೇ ನೀವು ಯಾವ ಗಾಂಧಿ ಬಗ್ಗೆ ಹೇಳಿದ್ದು? ಇಂದಿರಾ ಗಾಂಧಿ ಪುತ್ರನ ಬಗ್ಗೆಯೋ ಅಥವಾ ಸೋನಿಯಾ ಗಾಂಧಿ ಪುತ್ರನ ಬಗ್ಗೆಯೋ ಎಂದು ಪ್ರಶ್ನೆ ಮಾಡಿದ್ದಾರೆ. ಒಟ್ಟಿನಲ್ಲಿ ದೊಣ್ಣೆ ಪೆಟ್ಟು ತಿಂದ ಪರಿಸ್ಥಿತಿ ಮಾಜಿ ಮುಖ್ಯಮಂತ್ರಿಯವರದ್ದು.

Tags: siddaramaiah
Share1TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್