crossorigin="anonymous"> Ganesh Chaturthi : ಸಿದ್ದತೆ ಪೂರ್ಣಗೊಂಡ ನಂತ್ರ ನಿಯಮ ಹೇಳಿದ್ರೆ ಹೇಗೆ : BBMP  & ಪೊಲೀಸರ ವಿರುದ್ಧ ಗರಂ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Ganesh Chaturthi : ಸಿದ್ದತೆ ಪೂರ್ಣಗೊಂಡ ನಂತ್ರ ನಿಯಮ ಹೇಳಿದ್ರೆ ಹೇಗೆ : BBMP  & ಪೊಲೀಸರ ವಿರುದ್ಧ ಗರಂ

Radhakrishna Anegundi by Radhakrishna Anegundi
26-08-22, 1 : 30 pm
in ರಾಜ್ಯ
Ganesh Chaturthi bangalore police BBMP MEETING TOWNHALL
Share on FacebookShare on TwitterWhatsAppTelegram

ಗಣೇಶನ ಹಬ್ಬಕ್ಕೆ ಇನ್ನು ಕೆಲವೇ ದಿನಗಳಿದೆ. ಈಗ ನಿಯಮಗಳನ್ನು ಹೇಳೋದು ಎಷ್ಟರ ಮಟ್ಟಿಗೆ ಸರಿ ( Ganesh Chaturthi)

ಬೆಂಗಳೂರು : ರಾಜ್ಯ ಸರ್ಕಾರದ ಆಡಳಿತ ಸಂಪೂರ್ಣ ಹಿಡಿತ ತಪ್ಪಿದೆ ಅನ್ನುವುದು ಪ್ರತಿಪಕ್ಷಗಳ ಆರೋಪ. ಅದು ಹೌದು ಅನ್ನುವಂತೆ ನಡೆದುಕೊಳ್ಳುತ್ತಿದೆ ಬಿಜೆಪಿ ಸರ್ಕಾರ. ಗಣೇಶನ ಹಬ್ಬ ( Ganesh Chaturthi) ಆಚರಣೆ ವಿಚಾರದಲ್ಲಿ ಸ್ಪಷ್ಟ ನಿಯಮ ರೂಪಿಸುವಲ್ಲಿ ಎಡವಿದ ರಾಜ್ಯ ಸರ್ಕಾರ ಕೊನೆಯ ಕ್ಷಣದಲ್ಲಿ ನಿಯಮ ಬಿಡುಗಡೆ ಮಾಡಿದೆ.

ಇನ್ನು ಈ ನಿಯಮಗಳ ಬಗ್ಗೆ ಗಣೇಶೋತ್ಸವ ಸಮಿತಿಗಳಿಗೆ ಸಲಹೆ ಸೂಚನೆ ನೀಡಬೇಕಾದ ಅಧಿಕಾರಿಗಳು ಮತ್ತಷ್ಟು ಎಡವಿದ್ದಾರೆ.ಹಬಕ್ಕೆ ನಾಲ್ಕು ದಿನಗಳಿದೆ ಅನ್ನುವಾಗ ಸಮಿತಿ ಸದಸ್ಯರನ್ನು ಕರೆದು ಸೂಚನೆಗಳನ್ನು ನೀಡಲಾಗುತ್ತಿದೆ. ಬದಲಾಗಿ ರಾಜ್ಯ ಸರ್ಕಾರ ವಾರದ ಹಿಂದೆಯೇ ನಿಯಮ ಬಿಡುಗಡೆ ಮಾಡಿರುತ್ತಿದ್ರೆ ಪೊಲೀಸರು, ಸ್ಥಳೀಯಾಡಳಿತ ಸಂಸ್ಥೆಗಳು, ಗಣೇಶೋತ್ಸವ ಸಮಿತಿಯವರು ಸರಿಯಾದ ಸಿದ್ದತೆ ಮಾಡಿಕೊಳ್ಳುತ್ತಿದ್ದರು.

ಇದನ್ನು ಓದಿ : Snake Lokesh : 50 ಸಾವಿರ ಹಾವು ರಕ್ಷಿಸಿದ್ದ ಸ್ನೇಕ್ ಲೋಕೇಶ್ ಹಾವು ಕಚ್ಚಿ ಸಾವು

ಇದೇ ಕಾರಣಕ್ಕಾಗಿ ಇದೀಗ ಬೆಂಗಳೂರಿನಲ್ಲಿ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತವಾಗಿದೆ. ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆಯೂ ನಡೆದಿದೆ.

ನಗರದಲ್ಲಿ ಗಣೇಶೋತ್ಸವ ಆಚರಣೆ ಸಂಬಂಧ ಪುರಭವನದಲ್ಲಿ ಗುರುವಾರ ಶಾಂತಿ ಸೌಹಾರ್ದತಾ ಸಭೆ ನಡೆಯಿತು. ಸಭೆಯಲ್ಲಿ ಹತ್ತು ಹಲವು ನಿಯಮಗಳನ್ನು ಕೈಗೊಳ್ಳುವಂತೆ ಪೊಲೀಸ್ ಇಲಾಖೆ ಹಾಗೂ ಬಿಬಿಎಂಪಿ ಅಧಿಕಾರಿಗಳು ಸೂಚಿಸಿದ್ದಾರೆ.

Ganesh Chaturthi

ಸಾರ್ವಜನಿಕ ಗಣೇಶೋತ್ಸವ ಆಚರಿಸುವವರು ಭದ್ರತೆಗಾಗಿ ಸಿಸಿ ಕ್ಯಾಮಾರ ಹಾಕಿಕೊಳ್ಳಬೇಕು, ಆಯೋಜಕರೇ ಭದ್ರತಾ ವ್ಯವಸ್ಥೆ ಮಾಡಿಕೊಳ್ಳಬೇಕು, ರಸ್ತೆಗಳಲ್ಲಿ ಪೆಂಡಾಲ್ ಆಳವಡಿಸಬಾರದು, ಅಗ್ನಿ ನಂದಿಸುವ ವ್ಯವಸ್ಥೆ ಹೊಂದಿರಬೇಕು, ಪೆಂಡಾಲ್ ನಿಂದ ಹೊರಗಡೆ ಬ್ಯಾನರ್ ಫ್ಲೆಕ್ಸ್ ಅಳವಡಿಸಲು ಬಿಬಿಎಂಪಿ ಅನುಮತಿ ಪಡೆಯಬೇಕು ಹೀಗೆ ಹತ್ತು ಹಲವು ಕ್ರಮಗಳನ್ನು ಸೂಚಿಸಲಾಗಿದೆ. ಕೆಲವೊಂದು ನಿಯಮಗಳ ಬಗ್ಗೆ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದು, ಹಬ್ಬಕ್ಕೆ ನಾಲ್ಕೈದು ದಿನ ಇರುವಾಗ ಸಾವಯವ ಮೂರ್ತಿ ಉಪಯೋಗಿಸಿ ಅಂತೀರಿ, ಅದನ್ನು ನಮಗಲ್ಲ ತಯಾರಿಕ ಘಟಕಗಳಿಗೆ ಹೇಳಬೇಕು, ಹಲವು ಕಡೆಗಳಲ್ಲಿ ಹೈಟೆನ್ಸನ್ ವಯರ್ ಗಳು ಕೈಗೆಟಕುವ ಸ್ಥಿತಿಯಲ್ಲಿದೆ, ಅದನ್ನು ಬೆಸ್ಕಾಂ ಅಧಿಕಾರಿಗಳು ಸರಿಪಡಿಸಬೇಕು ಎಂದು ಒತ್ತಾಯಿಸಿದರು

Tags: MAIN
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್