crossorigin="anonymous"> ಏರುತ್ತಿದೆ ಈರುಳ್ಳಿ ದರ : ಗಗನ ಮುಖಿಯಾದ ಬೆಳ್ಳುಳ್ಳಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಏರುತ್ತಿದೆ ಈರುಳ್ಳಿ ದರ : ಗಗನ ಮುಖಿಯಾದ ಬೆಳ್ಳುಳ್ಳಿ

Radhakrishna Anegundi by Radhakrishna Anegundi
29-08-24, 11 : 09 am
in ಟಾಪ್ ನ್ಯೂಸ್, ರಾಜ್ಯ
onion price hike Onions bring tears
Share on FacebookShare on TwitterWhatsAppTelegram

ಮಳೆ ಮುಂದುವರಿದರೆ ಈರುಳ್ಳಿ ದರ ಮತ್ತಷ್ಟು ಏರೋದು ಪಕ್ಕಾ

ಮಳೆ ಬಂದರೂ ಕಷ್ಟ ಬಾರದಿದ್ದರೂ ಕಷ್ಟ ಅನ್ನೋದು ರೈತರ ಪರಿಸ್ಥಿತಿ. ಕಾಲ ಕಾಲಕ್ಕೆ ಸರಿಯಾಗಿ ಮಳೆ ಸುರಿಯದಿದ್ರೆ ಕೈಗೆ ಬಂದ ತುತ್ತು ಬಾಯಿಗೆ ಬರೋದಿಲ್ಲ. ಈ ಈರುಳ್ಳಿ ಬೆಳೆಗಾರರ ಪರಿಸ್ಥಿತಿಯೂ ಅದೇ ಆಗಿದೆ, ಬಿತ್ತನ ಹೊತ್ತಿನಲ್ಲಿ ಕೈ ಕೊಡುವ ಮಳೆ ಕಟಾವಿ ಹೊತ್ತಿನಲ್ಲಿ ಸುರಿಯಲಾರಂಭಿಸುತ್ತದೆ. ಇದೇ ಕಾರಣದಿಂದ ಈ ಬಾರಿ ಈರುಳ್ಳಿ ಬೆಳೆಗಾರರಲ್ಲಿ ಆತಂಕ ಮಡುಗಟ್ಟಿದೆ.

ಕೇವಲ ಬೆಳೆಗಾರರು ಮಾತ್ರವಲ್ಲ, ಇದರ ಬಿಸಿ ಗ್ರಾಹಕರಿಗೂ ತಟ್ಟಲಿದೆ. ರಾಜ್ಯದಲ್ಲಿ ಈರುಳ್ಳಿ ಬೆಳೆಯುವ ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಹೆಚ್ಚಾದ ಕಾರಣ ಈರುಳ್ಳಿಗೆ ಕೊಳೆ ರೋಗ ಕಾಣಿಸಿಕೊಂಡಿದೆ. ಹೀಗಾಗಿ ಹಿಂದಿನ ವರ್ಷಕ್ಕಿಂತಲೂ ಈ ಬಾರಿ ಬೆಳೆ ಕುಂಠಿತವಾಗೋ ಸಾಧ್ಯತೆ ಇದೆ. ಇದರಿಂದ ಮುಂದಿನ ದಿನಗಳಲ್ಲಿ ಈರುಳ್ಳಿ ದರ ಏರೋದು ಪಕ್ಕಾ ಅನ್ನಲಾಗಿದೆ. ಉತ್ತರ ಕರ್ನಾಟಕದ ಈರುಳ್ಳಿ ಕೊಯ್ಲಿಗೆ ಇನ್ನೂ ಒಂದು ತಿಂಗಳಿದ್ದು, ಮಳೆಯ ಪ್ರಮಾಣ ಕಡಿಮೆಯಾಗದಿದ್ರೆ ಬೆಳೆ ಕೈಕೊಡುವುದು ಪಕ್ಕಾ ಅನ್ನಲಾಗಿದೆ.

ಈ ನಡುವೆ ಯಶವಂತಪುರ ಮತ್ತು ದಾಸನಪುರ ಎಪಿಎಂಸಿಗೆ ಮಹಾರಾಷ್ಟ್ರದ ಪೂನಾದಿಂದ ಈರುಳ್ಳಿ ಬಂದಿದ್ದು ಸಗಟು ದರ ಕಿಂಟ್ವಾಲ್ ಗೆ 2 ಸಾವಿರದಿಂದ 4500ಕ್ಕೆ ಮಾರಾಟವಾಗಿದೆ. ಹೀಗಾಗಿ ಚಿಲ್ಲರೆ ಮಾರುಕಟ್ಟೆ ದರ 55 ರಿಂದ 60 ರೂಪಾಯಿಯಷ್ಟಿತ್ತು. ಇದರೊಂದಿಗೆ ಚಿತ್ರದುರ್ಗ, ಚಳ್ಳಕೆರೆ ಭಾಗದಿಂದ ಹತ್ತಿಪತ್ತು ಲಾರಿಗಳಲ್ಲಿ ಈರುಳ್ಳಿ ಮಾರುಕಟ್ಟೆಗೆ ಬಂದಿದೆ.

ಆದರೆ ಬೇಡಿಕೆಗೆ ಬೇಕಾದಷ್ಟು ಈರುಳ್ಳಿ ಮಾರುಕಟ್ಟೆಗೆ ಬರುತ್ತಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ದರ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿದೆ ಅನ್ನಲಾಗಿದೆ.

Onions bring tears Onion price going the tomato way

ಈ ನಡುವೆ ಬೆಳ್ಳುಳಿ ದರವೂ ಮತ್ತೆ ಗಗನ ಮುಖಿಯಾಗಿದೆ. ಈಗಾಗಲೇ ಮಾರುಕಟ್ಟೆಯಲ್ಲಿ ಕೆಜಿಗೆ 400 ರೂಪಾಯಿಯಂತೆ ಮಾರಾಟವಾಗುತ್ತಿರುವ ಬೆಳ್ಳುಳ್ಳಿ ಮತ್ತಷ್ಟು ಏರಿಕೆಯಾಗೋ ಸಾಧ್ಯತೆಗಳಿದೆಯಂತೆ. ಈ ಹಿಂದೆ ಅಂದ್ರೆ ಈ ವರ್ಷದ ಜನವರಿ ತಿಂಗಳಲ್ಲಿ ಬೆಳ್ಳುಳ್ಳಿ ದರ 500 ರೂಪಾಯಿಯ ಗಡಿ ತಲುಪಿತ್ತು, ಬಳಿಕ 250 ರೂಪಾಯಿ ತನಕ ಇಳಿಕೆ ಕಂಡಿತ್ತು.

Tags: FEATURED
ShareTweetSendShare

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್