crossorigin="anonymous"> ಚಿನ್ನ ಗೆದ್ದ ನೀರಜ್ ಚೋಪ್ರಾನಿಗೆ ಕನ್ನಡಿಗನೇ ಗುರು : ಧನ್ಯವಾದ ಹೇಳಲು ಗುರುವಿನ ಮನೆಗೆ ಬಂದ ಪದಕ ವೀರ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಚಿನ್ನ ಗೆದ್ದ ನೀರಜ್ ಚೋಪ್ರಾನಿಗೆ ಕನ್ನಡಿಗನೇ ಗುರು : ಧನ್ಯವಾದ ಹೇಳಲು ಗುರುವಿನ ಮನೆಗೆ ಬಂದ ಪದಕ ವೀರ

Radhakrishna Anegundi by Radhakrishna Anegundi
24-08-21, 7 : 59 pm
in ಕ್ರೀಡಾಂಗಣ
chopra kashi
Share on FacebookShare on TwitterWhatsAppTelegram

ಉಡುಪಿ : ಈ ಬಾರಿಯ ಒಲಿಂಪಿಕ್ಸ್ ನಲ್ಲಿ ಜಾವಲಿನ್ ಎಸೆದು ಚಿನ್ನ ಗೆದ್ದ ನೀರಜ್ ಚೋಪ್ರಾ ತಮ್ಮ ಗುರು ಕಾಶಿನಾಥ್ ಅವರನ್ನು ಭೇಟಿಯಾಗಿದ್ದಾರೆ. ಪುಣೆಯ ಕೋರೆಗಾಂವ್ ನಲ್ಲಿರುವ ಕಾಶೀನಾಥ್ ಅವರ ಮನೆಗೆ ಭೇಟಿ ಕೊಟ್ಟ ಚೋಪ್ರಾ ಗುರು ಹಾಗೂ ಅವರ ಮನೆಯವರೊಂದಿಗೆ ಸಾಕಷ್ಟು ಹೊತ್ತು ಕಳೆದಿದ್ದಾರೆ.

ಇದನ್ನೂ ಓದಿ : ನೀರಜ್ ಚೋಪ್ರಾಗೆ ಕಾಶಿನಾಥ್ ಕೋಚ್ ಅಲ್ಲ : 10 ಲಕ್ಷ ಬಹುಮಾನಕ್ಕೆ ಶುರುವಾಯ್ತು ತಗಾದೆ

ಈ ಹಿಂದೆ ನೀರಜ್ ಚೋಪ್ರಾ ನನ್ನ ಬಳಿಯೂ ತರಬೇತಿ ಪಡೆದಿದ್ದರು, ಆಗ್ಲೇ ಅವನು ಚಿನ್ನ ಗೆಲ್ಲುವ ವಿಶ್ವಾಸವಿತ್ತು ಎಂದು ಕಾಶೀನಾಥ್ ಹೇಳಿದ್ದರು. ಇದೇ ಕಾರಣಕ್ಕಾಗಿ ಕರ್ನಾಟಕ ಸರ್ಕಾರ ಕಾಶೀನಾಥ್ ಅವರಿಗೆ ಗೌರವ ಪೂರ್ವಕವಾಗಿ 10 ಲಕ್ಷ ರೂಪಾಯಿ ನೀಡುವುದಾಗಿ ಕರ್ನಾಟಕ ಘೋಷಿಸಿತ್ತು. ಇದು ಹಲವರ ಕಣ್ಣು ಕೆಂಪಾಗಿಸಿತ್ತು. ಕಾಶೀನಾಥ್ ಯಾರು ಅಂತಾ ಗೊತ್ತೇ ಇಲ್ಲ, ಅವರಿಗೆ ಆ ಹೆಸರಿನ ಗುರುವೇ ಇರಲಿಲ್ಲ ಅಂದಿದ್ದರು. ಇದಕ್ಕೆ ಪ್ರತಿಯಾಗಿ ಈ ಬಗ್ಗೆ ನೀರಜ್ ಅವರೇ ಮಾತನಾಡ್ಲಿ ಎಂದು ಕಾಶೀ ಮೌನಕ್ಕೆ ಶರಣಾಗಿದ್ದರು.

vk 2014
ಕಾಶೀಯವರ ಬಗ್ಗೆ ವಿಜಯಕರ್ನಾಟಕದಲ್ಲಿ 2014ರಲ್ಲಿ ಪ್ರಕಟಗೊಂಡ ವರದಿ

ಇದನ್ನೂ ಓದಿ : ನೀರಜ್ ಚೋಪ್ರಾ ಚಿನ್ನದ ಸಾಧನೆಯ ಹಿಂದಿದೆ ಕನ್ನಡಿಗನೊಬ್ಬನ ಪರಿಶ್ರಮ

ಇದೀಗ ಕಾಶೀನಾಥ್ ಮನೆಗೆ ನೀರಜ್ ಚೋಪ್ರಾ ಭೇಟಿ ನೀಡುವ ಮೂಲಕ ಕಾಶೀನಾಥ್ ಅಂದ್ರೆ ಯಾರು ಅಂತಾ ಗೊತ್ತೇ ಇಲ್ಲ ಅಂದವರಿಗೆ ತಿರುಗೇಟು ಕೊಟ್ಟಿದ್ದಾರೆ.  ಪ್ರಸ್ತುತ ಕಾಶೀನಾಥ್ ಅವರು ಪುಣೆಯ ಸೇನಾ ಕ್ರೀಡಾ ಇನ್ಸಿಟ್ಯೂಟ್ ನಲ್ಲಿ ತರಬೇತುದಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಉತ್ತರ ಕನ್ನಡ ಶಿರಸಿಯ ಬೆಂಗಳೆ ಗ್ರಾಮದ ಕಾಶೀನಾಥ್ 2015ರಿಂದ 2017 ನೀರಜ್ ಚೋಪ್ರಾ ಅವರಿಗೆ ತರಬೇತಿ ನೀಡಿದ್ದರು. ಈ ವೇಳೆ ಅವರ ಸಾಧನೆಯನ್ನು ಕಂಡು ವಿದೇಶಿ ತರಬೇತುದಾರರ ಬಳಿಗೆ ಕರೆದೊಯ್ಯಲಾಗಿತ್ತು

kashi chpra1
Tags: neeraj chopra
Share1TweetSendShare

Discussion about this post

Related News

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

Paris Olympics 2024:  ಭಾರತಕ್ಕೆ ಮೊದಲ ಪದಕ ತಂದ ಮನು ಭಾಕರ್‌ Manu Bhaker

ಇಂಡೋನೇಷ್ಯಾ ಕ್ರಿಕೆಟ್ ಟೀಂ ಸೇರಿದ ಬಂಟ್ವಾಳದ ಹಳ್ಳಿಯ ಯುವಕ

ಹೆಲ್ಮೆಟ್​ ಜಾಗೃತಿಗೆ Angelo Mathews ಏಂಜೆಲೋ ಮ್ಯಾಥ್ಯೂಸ್​ ‘ಟೈಂ ಔಟ್​’ ಪ್ರಕರಣ

ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾದ ಮಾಜಿ ಕೋಚ್  ಗ್ರೆಗ್ ಚಾಪೆಲ್ Greg Chappell

ಡೆಂಗ್ಯೂ ಜ್ವರಕ್ಕೆ ಸೆಡ್ಡು ಹೊಡೆದ ಶುಭಮನ್ ಗಿಲ್  : ಪಾಕಿಸ್ತಾನ ವಿರುದ್ಧ ಪಂದ್ಯಕ್ಕೆ ಹಾಜರು

FIFA World cup : ಸೂಫರ್ ಫಾಸ್ಟ್ ಫಿಫಾ ವಿಶ್ವಕಪ್ ಗೆ ಇಂದು ತೆರೆ :  ಅರ್ಜೆಂಟೀನಾ ಫ್ರಾನ್ಸ್ ನಡುವೆ ಚಾಂಪಿಯನ್ ಪಟ್ಟಕ್ಕೆ ಕದನ

Rudy kurtzen : ಖ್ಯಾತ ಕ್ರಿಕೆಟ್ ಅಂಪೈರ್ ನಿಧನ : ಕಂಬನಿ ಮಿಡಿದ ಕ್ರೀಡಾ ಲೋಕ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್