crossorigin="anonymous"> ಕೂದಲು ಉದುರುತ್ತಿದ್ದ ಕಾರಣಕ್ಕೆ ನೊಂದ ಯುವತಿ ಆತ್ಮಹತ್ಯೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕೂದಲು ಉದುರುತ್ತಿದ್ದ ಕಾರಣಕ್ಕೆ ನೊಂದ ಯುವತಿ ಆತ್ಮಹತ್ಯೆ

Radhakrishna Anegundi by Radhakrishna Anegundi
02-07-22, 10 : 40 am
in ಕ್ರೈಮ್
lovers suicide bidar parents-refuse-marriage
Share on FacebookShare on TwitterWhatsAppTelegram

ಮೈಸೂರು : ತಲೆ ಕೂದಲು ಉದುರುತ್ತಿದೆ ಎಂದು ಮಾನಸಿಕವಾಗಿ ನೊಂದ ಯವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೃತಳನ್ನು ಮೈಸೂರು ರಾಘವೇಂದ್ರ ನಗರದ ಕಾವ್ಯಶ್ರೀ (21) ಎಂದು ಗುರುತಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಕಾವ್ಯಶ್ರೀ ತಲೆಕೂದಲು ಉದುರುವ ಸಮಸ್ಯೆ ಎದುರಿಸುತ್ತಿದ್ದರು. ಅದೆಷ್ಟು ಚಿಕಿತ್ಸೆ ಪಡೆದರೂ ಸಮಸ್ಯೆಯಿಂದ ಮುಕ್ತಿ ಪಡೆದಿರಲಿಲ್ಲ. ಇದರಿಂದ ನೊಂದ ಕಾವ್ಯ ನೇಣು ಬಿಗಿದು ಶುಕ್ರವಾರ ಮುಂಜಾನೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕೊರೋನಾ ಲಾಕ್ ಡೌನ್ ತಂದ ಸಂಕಷ್ಟ : ಬ್ಯಾಂಕ್ ಸಾಲ ತೀರಿಸಲು ರಕ್ತ ಚಂದನ ಸ್ಮಗ್ಲಿಂಗ್

ಬೆಂಗಳೂರು : ಕೊರೋನಾ ಲಾಕ್ ಡೌನ್ ನಿಂದಾಗಿ ನಷ್ಟಕ್ಕೆ ಒಳಗಾಗಿದ್ದ ಟ್ರಾನ್ಸ್ ಪೋರ್ಟ್ ಮಾಲೀಕನೊಬ್ಬ ರಕ್ತಚಂದನ ವ್ಯವಹಾರ ಮಾಡಿ ಸಾಲ ತೀರಿಸಲು ಹೋಗಿ ಬೆಂಗಳೂರು ಪೊಲೀಸರ ಅತಿಥಿಯಾದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ತಮಿಳುನಾಡು ಮೂಲದ ಚಂದ್ರು ಕ್ಯಾಂಟರ್ ಮತ್ತು ಕಾರುಗಳನ್ನು ಇಟ್ಟುಕೊಂಡು ಬಾಡಿಗೆ ಮೂಲಕ ಜೀವನ ಸಾಗಿಸುತ್ತಿದ್ದ. ಕೊರೋನಾ ಲಾಕ್ ಡೌನ್ ನಿಂದ ಚಂದ್ರುವಿನ ವ್ಯವಹಾರ ಕುಸಿದು ಬಿತ್ತು. ಹಾಗಂತ ಬ್ಯಾಂಕ್ ಸಿಬ್ಬಂದಿ ಕೇಳಬಕ್ಲ. ಸಾಲ ತೀರಿಸಲು ಪಟ್ಟು ಹಿಡಿದಿದ್ದಾರೆ. ಸಾಲ ಕಟ್ಟಲಾಗದ ಕಾರಣ ಕ್ಯಾಂಟರ್ ಗಳನ್ನು ಜಪ್ತಿ ಮಾಡಿದ್ದಾರೆ.

ಹೀಗಾಗಿ ಹೇಗಾದರೂ ಸರಿ ಬ್ಯಾಂಕ್ ಸಾಲ ತೀರಿಸಿ ಮತ್ತೆ ವ್ಯವಹಾರಗಳನ್ನು ಸರಿ ಮಾಡಬೇಕು ಎಂದು ನಿರ್ಧರಿಸಿದ ಚಂದ್ರು  ಕಳ್ಳ ಮಾರ್ಗ ಹಿಡಿದಿದ್ದಾನೆ. ಇದೇ ವೇಳೆ ರಕ್ತಚಂದನ ದಂಧೆಕೋರರ ಬಳಿ ಕೂಲಿ ಕಾರ್ಮಿಕನಾಗಿದ್ದ ವಿಘ್ನೇಶ್ ಪರಿಚಯವಾಗಿದೆ.

ಹೀಗಾಗಿ ವಿಘ್ನೇಶ್ ಜೊತೆ ಸೇರಿ ರಕ್ತಚಂದನ ವ್ಯವಹಾರ ಪ್ರಾರಂಭಿಸಿದ ಚಂದ್ರು ಅಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ರಕ್ತಚಂದನ ಮರದ ತುಂಡಿಗೆ 300 ರೂಪಾಯಿ ನೀಡಿ ತಮಿಳುನಾಡು ಮತ್ತು ಕರ್ನಾಟಕದಲ್ಲಿ 2 ಸಾವಿರ ರೂಪಾಯಿಗೆ ಮಾರಲಾರಂಭಿಸಿದ. ಕಳೆದ ಎಂಟು ತಿಂಗಳಿಂದ ವ್ಯವಹಾರ ಚೆನ್ನಾಗಿಯೇ ನಡೆದಿತ್ತು.

ಈ ನಡುವೆ ಕೆಲ ದಿನಗಳ ಹಿಂದೆ ಆರ್.ಪಿ. ರಸ್ತೆಯಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ ವಿಘ್ನೇಶ್ ಚಲಾಯಿಸುತ್ತಿದ್ದ ಕಾರು ಪೊಲೀಸರ ಕಣ್ಣಿಗೆ ಬಿದ್ದಿದೆ. ಅನುಮಾನಗೊಂಡು ಪರಿಶೀಲನೆ ನಡೆಸಿದಾಗ 51 ಲಕ್ಷ ಮೌಲ್ಯದ 4.53 ಕ್ವಿಂಟಾಲ್ ರಕ್ತ ಚಂದನ ಸಿಕ್ಕಿದೆ.

Tags: MAIN
ShareTweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್