crossorigin="anonymous"> ಉದ್ಯೋಗದಲ್ಲಿ ತೃಪ್ತಿ : ವಿದ್ಯಾಭ್ಯಾಸದಲ್ಲಿ ಆಸಕ್ತಿ - ಇಂದಿನ ದಿನ ಭವಿಷ್ಯ - 16.04-2021 - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಉದ್ಯೋಗದಲ್ಲಿ ತೃಪ್ತಿ : ವಿದ್ಯಾಭ್ಯಾಸದಲ್ಲಿ ಆಸಕ್ತಿ – ಇಂದಿನ ದಿನ ಭವಿಷ್ಯ – 16.04-2021

Radhakrishna Anegundi by Radhakrishna Anegundi
16-04-21, 5 : 05 am
in ನ್ಯೂಸ್ ರೂಮ್
nithya bhavishya
Share on FacebookShare on TwitterWhatsAppTelegram

ಮೇಷ ರಾಶಿ
ವಿದ್ಯಾರ್ಥಿಗಳಿಗೆ ಬಹಳ ಇಂದು ಒಳ್ಳೆಯ ದಿನ . ಕಚೇರಿಯಲ್ಲಿ ಕಠಿಣ ಪರಿಶ್ರಮದಿಂದ ಉತ್ತಮ ಫಲಿತಾಂಶಗಳನ್ನು ಪಡೆಯಲಿದ್ದೀರಿ ನೀವು ನಿಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಿ

ವೃಷಭ ರಾಶಿ
ಮನೆ ಆಸ್ತಿ ಖರೀದಿ ಯೋಗವಿದೆ . ವ್ಯವಹಾರದಲ್ಲಿ ಜಾಗ್ರತೆ ಇರಲಿ.
ವ್ಯಾಪಾರ ಉತ್ತಮವಾಗಿರುವುದು ಉತ್ಸಾಹ ಮೂಡುವುದು .

ಮಿಥುನ ರಾಶಿ
ಕುಟುಂಬದಲ್ಲಿ ಉತ್ತಮ ಸಾಧನೆಯಿಂದ ಬಂಧುವರ್ಗದವರ ಪ್ರಶಂಸೆಗೆ ಪಾತ್ರರಾಗುವಿರಿ
ವ್ಯಾಪಾರದಲ್ಲಿ ಒಳ್ಳೆಯ ಆದಾಯ ಇದೆ ಸಮತೋಲಿತ ಜೀವನವು ಒಳ್ಳೆಯದು

ಕಟಕ ರಾಶಿ
ಹೆಚ್ಚಿನ ಪರಿಶ್ರಮದ ಕಾರ್ಯ ಕೈಗೊಳ್ಳುವುದು . ಪರಿವಾರದೊಂದಿಗೆ ದೂರಪ್ರವಾಸದ ಬಗ್ಗೆ ಚಿಂತನೆ . ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು

ಸಿಂಹರಾಶಿ
ಪೂರ್ಣ ವಿಶ್ವಾಸ ಇಲ್ಲದ ಅಥವಾ ತಿಳಿಯದ ಕೆಲಸದಲ್ಲಿ ಹಣವನ್ನು ವ್ಯಯ ಮಾಡಬೇಡಿ ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆ ಇರಲಿ ದಿನದ ಕೆಲಸದಲ್ಲಿ ಆಲಸ್ಯ ಉಂಟಾಗುವ ಸಾಧ್ಯತೆ ಇದೆ

ಕನ್ಯಾ ರಾಶಿ
ಹಿರಿಯರಿಗೆ ಅನಾರೋಗ್ಯದ ಸಂಭವ ,ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವ ಸಾಧ್ಯತೆ . ಉದ್ಯೋಗ ಬದಲಿಸುವುದು ಸಧ್ಯಕ್ಕೆ ಬೇಡ ಹಣಕಾಸಿನ ವಿಷಯದಲ್ಲಿ ಆಪ್ತರ ಸಹಕಾರ ತೆಗೆದುಕೊಳ್ಳಿ

ತುಲಾ ರಾಶಿ
ಮನೆ ಕಟ್ಟುವ ಆಸೆ ಕೈಗೂಡುವ ಸಮಯ . ಅಧಿಕಾರಿಗಳಿಂದ ಸಹಕಾರ ದೊರೆಯುವುದು ಸಮಾಧಾನಕರ ಜೀವನವಿದೆ . ದೂರ ಪ್ರಯಾಣದ ಯೋಗವಿದೆ

ವೃಶ್ಚಿಕ ರಾಶಿ
ದೀರ್ಘ ಕಾಲದ ಸಮಸ್ಯೆಗಳಿಗೆ ಪರಿಹಾರ ದೊರೆಯುವುದು ಕೋರ್ಟ್ ನಲ್ಲಿ ಇರುವ ನ್ಯಾಯ ಬಗೆಹರಿಯುವುದು . ಆರ್ಥಿಕ ಸುಧಾರಣೆ ಕಂಡುಬರುವುದರಿಂದ ಉದ್ಯೋಗದಲ್ಲಿ ತೃಪ್ತಿ ಇರುವುದು ವಿದ್ಯಾಭ್ಯಾಸದಲ್ಲಿ ಆಸಕ್ತಿ ಇರಲಿ

ಧನು ರಾಶಿ
ಪ್ರತಿಯೊಂದು ಕೆಲಸದಲ್ಲಿಯೂ ವಿಳಂಬ ಉಂಟಾಗುವ ಸಾಧ್ಯತೆ . ವ್ಯರ್ಥ ತಿರುಗಾಟ ದಿಂದ ಅನಗತ್ಯ ಖರ್ಚುಗಳು ಹೆಚ್ಚಾಗುವುದು

ಮಕರ ರಾಶಿ
ಒಳ್ಳೆಯ ಕೆಲಸಗಳಿಗೆ ಪೂರಕವಾದ ವಾತಾವರಣ ಕೈಗೂಡುವುದು ಬಂಧುಮಿತ್ರರ ಸಹಕಾರ ದೊರೆಯುವುದು . ಉದ್ಯೋಗದಲ್ಲಿ ಪ್ರಗತಿ ಕಂಡುಬಂದು ಮನೆಯಲ್ಲಿ ಶುಭಕಾರ್ಯಗಳ ಚಿಂತನೆ ನಡೆಸುವಿರಿ

ಕುಂಭ ರಾಶಿ
ಚಿಕ್ಕ ವಿಷಯಗಳಿಗೂ ಜಗಳ ವಾಗುವ ಸಂಭವವಿದೆ .ಮಾತು ಹಿಡಿತದಲ್ಲಿರಲಿ. ಆರ್ಥಿಕ ವಿಷಯದಲ್ಲಿ ಸುಧಾರಿಸುವ ಸಾಧ್ಯತೆಯಿದೆ ಹಿರಿಯರಿಂದ ಸಲಹೆಯನ್ನು ತೆಗೆದುಕೊಳ್ಳಿ

ಮೀನ ರಾಶಿ
ಉನ್ನತ ವ್ಯಾಸಂಗದ ಯೋಗವಿದೆ ವ್ಯವಹಾರಿಕ ತಿರುಗಾಟ ಸಾಧ್ಯತೆ ಇದೆ
ಆರೋಗ್ಯದ ಮೇಲೆ ಗಮನವಿರಲಿ ಹೊಸ ವ್ಯಕ್ತಿಯ ಪರಿಚಯ ಆಗುವುದು.

ಗಣೇಶ್ ಶಾಸ್ತ್ರೀ
ಶ್ರೀ ವಿದ್ಯಾ ಸಿದ್ಧಿ ಪೀಠದ ಸಂಸ್ಥಾಪಕರು
ಕಣ್ಣಿನರೇಖೆ ,ಪಾದರಸ ,ದರ್ಪಣಾಂಜನ ಜ್ಯೋತಿಷ್ಯರು
ಮೊ:- 8746999333,6363005876

Tags: ರಾಶಿ ಭವಿಷ್ಯ
Share19TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್