crossorigin="anonymous"> ದಿನ ಭವಿಷ್ಯ : ದೈನಂದಿನ ರಾಶಿ ಭವಿಷ್ಯ - 22 May 2024 - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ದಿನ ಭವಿಷ್ಯ : ದೈನಂದಿನ ರಾಶಿ ಭವಿಷ್ಯ – 22 May 2024

Astrology in Kannada ರಾಶಿ ಭವಿಷ್ಯ Today Horoscope

Radhakrishna Anegundi by Radhakrishna Anegundi
22-05-24, 8 : 37 am
in ಟಾಪ್ ನ್ಯೂಸ್
Daily horoscope kannada rashi-bhavishya
Share on FacebookShare on TwitterWhatsAppTelegram

ದಿನ ಭವಿಷ್ಯ ಯಾವ ರಾಶಿಗೆ ಯಾವ ಫಲ

ಮೇಷ : ನಿಮ್ಮ ಕೆಲಸಗಳಲ್ಲಿ ಇಂದು ತೀರಾ ವಿಳಂಭವಾಗಲಿದೆ. ನೀವು ನಿರೀಕ್ಷಿಸಿದ ರೀತಿಯಲ್ಲಿ ಯಾವುದೇ ಕೆಲಸ ಕಾರ್ಯಗಳು ನಡೆಯುವುದಿಲ್ಲ. ಹೊಟ್ಟೆ ಮತ್ತು ಜೀರ್ಣಾಂಗಕ್ಕೆ ಸಂಬಂಧಪಟ್ಟಂತೆ ಅನಾರೋಗ್ಯ ಉಂಟಾಗುವ ಸಾಧ್ಯತೆಗಳಿದೆ. ವೈದ್ಯರನ್ನು ಭೇಟಿಯಾಗಲು ಮರೆಯಬೇಡಿ. ಜೊತೆಗೆ ಶ್ರೀ ಗಜಾನನ ಆರಾತ್ರಿಕ ಸ್ತೋತ್ರವನ್ನು ಪಠಿಸಿ. ದಿನ ಭವಿಷ್ಯ

ವೃಷಭ : ಇಂದು ನೀವು ಕೌಟುಂಬಿಕ ಕಲಹಗಳಿಂದ ದೂರವಾಗಲಿದ್ದೀರಿ. ಮಾನಸಿಕ ಸುಖ ಶಾಂತಿ ನೆಮ್ಮದಿ ನಿಮಗೆ ಲಭಿಸಲಿದೆ. ವ್ಯಾಪಾಕ ವಹಿವಾಟುಗಳಲ್ಲಿ ನಿಮಗೆ ಇಂದು ಲಾಭ ಕಟ್ಟಿಟ್ಟ ಬುತ್ತಿ. ಹಳೆಯ ಕಾಯಿಲೆಗಳು ಮರುಕಳಿಸುವ ಸಾಧ್ಯತೆಗಳಿದೆ.

ಪರಿಹಾರ : ಶ್ರೀಗಣೇಶಾಯಧೀಮಹಿ ಸ್ತೋತ್ರ ಪಠಣ

weekly horoscope in kannada weekly-horoscope-check-astrological-prediction-from-june-18th-july-to-24th-2022

ಮಿಥುನ :  ಉದ್ಯೋಗ ಸ್ಥಳದಲ್ಲಿ ಎದುರಿಸುತ್ತಿದ್ದ ಏರಿಳಿತಗಳಿಂದ ಮುಕ್ತಿ ದೊರೆಯಲಿದೆ. ಇಂದಿನ ದಿನ ನಿಮ್ಮ ಮನಸ್ಸಿಗೆ ಸಂತೋಷ ನೀಡುವ ದಿನವಾಗಲಿದೆ. ವೃತ್ತಿ ವ್ಯಾಪಾರ ಮತ್ತು ವ್ಯವಹಾರದಲ್ಲಿ ನಿರೀಕ್ಷೆಗಿಂತಲೂ ಅಭಿವೃದ್ಧಿ ಕಂಡು ಬರಲಿದೆ

ಪರಿಹಾರ : ಶ್ರೀಗಣೇಶ ಸ್ತುತಿ ಪಠಣ

ಕರ್ಕಾಟಕ :  ಕೃಷಿಕರಿಗೆ ಪಶು ಸಂಗೋಪನೆ ಮಾಡುವವರಿಗೆ, ರೇಷ್ಮೆ ಬೆಳೆಗಾರರಿಗೆ ಮತ್ತು ಜವಳಿ ವ್ಯಾಪಾರಸ್ಥರಿಗೆ ಅತ್ಯಧಿಕ ಧನ ಲಾಭ ಉಂಟಾಗಲಿದೆ. ಮಾನಸಿಕ ಏರಿಳಿತಗಳಿಂದ ದೂರವಾಗಲಿದ್ದೀರಿ. ಅತ್ಯಂತ ಸುಖ ಮತ್ತು ಸಂತೋಷದ ದಿನ ಇಂದಾಗಲಿದೆ.

ಪರಿಹಾರ : ಶ್ರೀಗಣೇಶ ಏಕವಿಂಶತಿನಾಮಾವಳಿ ಪಠಿಸಿ

ಸಿಂಹ : ಕುಟುಂಬ ಸದಸ್ಯರಿಗೆ ಅಸೌಖ್ಯ ಉಂಟಾಗುವ ಸಾಧ್ಯತೆ ಇದೆ. ಅಪ್ಪ ಮಕ್ಕಳ ನಡುವೆ ಕಲಹ ಉಂಟಾಗುವ ಸಾಧ್ಯತೆಗಳಿದೆ. ಕೆಲಸ ಕಾರ್ಯದಲ್ಲಿ ಪ್ರಗತಿ ಕಂಡು ಬರುವುದಿಲ್ಲ. ಧನ, ದ್ರವ್ಯ ನಷ್ಟವಾಗಲಿದೆ. ಅತ್ಯಂತ ಎಚ್ಚರಿಕೆಯಿಂದ ಇಂದಿನ ದಿನವನ್ನು ಕಳೆಯಿರಿ

ಪರಿಹಾರ : ಶ್ರೀಗಣೇಶ ಚಿಂತಾಮಣಿ ಷಟ್ಪದಿ ಪಠಿಸಿ

ಕನ್ಯಾ : ಸ್ವಂತ ವ್ಯಾಪಾರದಲ್ಲಿ ತೊಡಗಿಸಿಕೊಂಡವರಿಗೆ ಧನ ಲಾಭವಾಗಲಿದೆ. ತರ್ಕಾರಿ ಬೆಳಗಾರರಿಗೆ ಇಂದು ಅತ್ಯಧಿಕ ಲಾಭವಾಗಲಿದೆ. ತರಕಾರಿ ಮಾರಾಟಗಾರರು ಗೆಲುವಿನ ನಗೆ ಬೀರಲಿದ್ದಾರೆ. ತೀರ್ಥ ಕ್ಷೇತ್ರಗಳ ಭೇಟಿಗೆ ಇಂದು ಸಕಾಲ

ಪರಿಹಾರ : ಶ್ರೀಗಣೇಶ ಚಿಂತಾಮಣಿ ಷಟ್ಪದಿ ಪಠಿಸಿ

ತುಲಾ :  ಕಾಡುತ್ತಿದ್ದ ದಾಂಪತ್ಯ ಕಲಹ ದೂರವಾಗಿ, ಅನ್ಯೋನ್ಯತೆ ಮೂಡಲಿದೆ. ಮೂತ್ರಪಿಂಡ ಮತ್ತು ಮೂತ್ರಕೋಶಕ್ಕೆ ಸಂಬಂಧಿಸಿದ ಅನಾರೋಗ್ಯ ನಿಮ್ಮನ್ನು ಕಾಡಲಿದೆ. ವ್ಯಾಪಾರ ಮತ್ತು ವ್ಯವಹಾರದಲ್ಲಿ ಅಷ್ಟೇನೂ ಪ್ರಗತಿ ಇರುವುದಿಲ್ಲ.

ಪರಿಹಾರ : ಶ್ರೀಗಣೇಶ ಪಂಚರತ್ನ ಸ್ತೋತ್ರ ಪಠಣ

ವೃಶ್ಚಿಕ :  ಅದೆಷ್ಟು ಪ್ರಯತ್ನ ಪಟ್ಟರೂ ನಿಮ್ಮ ಕೆಲಸ ಕಾರ್ಯಗಳಲ್ಲಿ ಇಂದಿನ ಮಟ್ಟಿಗೆ ಪ್ರಗತಿ ಇರೋದಿಲ್ಲ. ಮಾನಸಿಕ ಚಿಂತೆ ನಿಮ್ಮನ್ನು ಕಾಡಲಿದೆ. ಅನಿರೀಕ್ಷಿತವಾಗಿ ಅಪಮಾನ ಮತ್ತು ಅಪನಿಂದೆಗೆ ಒಳಗಾಗಲಿದ್ದೀರಿ. ಅತ್ಯಂತ ಮುಂಜಾಗ್ರತೆಯಿಂದ ಇರಿ

ಪರಿಹಾರ : ಶ್ರೀಗಣೇಶಸ್ತವ ಸ್ತೋತ್ರ ಪಠಿಸಿ

ಧನಸ್ಸು : ಇಂದು ನಿಮಗೆ ಮಾನಸಿಕ ಸುಖ ಶಾಂತಿ ನೆಮ್ಮದಿ ಪ್ರಾಪ್ತವಾಗಲಿದೆ. ಅಂದುಕೊಂಡ ಎಲ್ಲಾ ಕೆಲಸಗಳಲ್ಲಿ ನಿರೀಕ್ಷೆಗಿಂತ ಅಧಿಕ ಪ್ರಗತಿ ಲಭಿಸಲಿದೆ. ಶಿಕ್ಷಣ ಕ್ಷೇತ್ರದಲ್ಲಿ ದುಡಿಯುವವರಿಗೆ ಇಂದಿನ ದಿನ ಅತ್ಯಂತ ಹರ್ಷ ತರಲಿದೆ

ಪರಿಹಾರ : ಶ್ರೀಗಣೇಶಚಾಲೀಸ ಪಠಿಸಿ

ಮಕರ : ವೃತ್ತಿ ಮತ್ತು ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಸಾಧನೆಯನ್ನು ಗುರುತಿಸಿ ಗೌರವಿಸುವ ಕೆಲಸವಾಗಲಿದೆ. ಖನಿಜ ವ್ಯಾಪಾರದಲ್ಲಿ ತೊಡಗಿರುವವರಿಗೆ ಧನ ಲಾಭವಾಗಲಿದೆ. ವಜ್ರದ ವ್ಯಾಪಾರಿಗಳಿಗೆ ಬಂಪರ್ ಲಾಭವಾಗಲಿದೆ. ಒಟ್ಟಿನಲ್ಲಿ ಶುಭದಾಯಕ ದಿನವಾಗಲಿದೆ

ಪರಿಹಾರ : ಶ್ರೀಗಣಪತಿತಾಳಂ ಸ್ತೋತ್ರ ಪಠಿಸಿ

ಕುಂಭ : ಇಂದು ನಿಮ್ಮ ಕನಸುಗಳು ಸಾಕಾರವಾಗಲಿದೆ. ಮನಸ್ಸಿಗೆ ಸುಖ ಶಾಂತಿ ನೆಮ್ಮದಿ ಸೌಖ್ಯ ಲಭಿಸಲಿದೆ. ತಾಯಿಯ ಅನಾರೋಗ್ಯಕ್ಕೂ ಮುಕ್ತಿ ಸಿಗಲಿದೆ.

ಪರಿಹಾರ : ಶ್ರೀ ಅಕ್ಷರಮಾಲಾ ಸ್ತೋತ್ರ ಪಠಿಸಿ

ಮೀನ : ಭುಜ ಮತ್ತು ಮೂಳೆಗೆ ಸಂಬಂಧಿಸಿದ ಅನಾರೋಗ್ಯ ಕಾಡಲಿದೆ. ವೈದ್ಯರನ್ನು ಭೇಟಿಯಾಗಿ ಸೂಕ್ತ ಚಿಕಿತ್ಸೆಯನ್ನು ಪಡೆಯಿರಿ. ನಿರ್ಲಕ್ಷ್ಯ ಬೇಡ. ಕೆಲಸ ಕಾರ್ಯಗಳಲ್ಲಿ ಉತ್ತಮ ಅಭಿವೃದ್ಧಿ ಲಭಿಸಲಿದೆ. ವ್ಯಾಪಾರ ವ್ಯವಹಾರದಲ್ಲೂ ದನ ಲಾಭವಾಗಲಿದೆ

ಪರಿಹಾರ : ಶ್ರೀಗಣೇಶ ದೂರ್ವಪಂಚಕಂ ಪಠಿಸಿ

Tags: FEATURED
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್