crossorigin="anonymous"> Illegal Relationship  : ಪತ್ನಿಯ 300 ಪವನ್ ಚಿನ್ನ ಕದ್ದು ಪ್ರೇಯಸಿಗೆ ನೀಡಿದ ಖದೀಮ ಅಂದರ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Illegal Relationship  : ಪತ್ನಿಯ 300 ಪವನ್ ಚಿನ್ನ ಕದ್ದು ಪ್ರೇಯಸಿಗೆ ನೀಡಿದ ಖದೀಮ ಅಂದರ್

Radhakrishna Anegundi by Radhakrishna Anegundi
10-08-22, 6 : 08 am
in ಕ್ರೈಮ್
Illegal Relationship tamil-nadu 22-year-old-girl-40-year-man
Share on FacebookShare on TwitterWhatsAppTelegram

40 ವರ್ಷದವನೊಂದಿಗೆ 22 ವರ್ಷದ ಯುವತಿಯೊಂದಿಗೆ ಅನೈತಿಕ ಸಂಬಂಧ ( Illegal Relationship) ಇಟ್ಟುಕೊಂಡ ಕರ್ಮಕ್ಕೆ ಜೈಲು ಸೇರಿದ್ದಾಳೆ

ಚೆನೈ :  ಅನೈತಿಕ ಸಂಬಂಧ ( Illegal Relationship) ಅನ್ನುವ ಚಟ ಅದೆಷ್ಟು ಅಪಾಯಕಾರಿ ಅನ್ನುವುದಕ್ಕೆ ಈಗಾಗಲೇ ನಡೆದಿರುವ ಹಲವು ಘಟನೆಗಳು ಸಾಕ್ಷಿ. ಹಾಗಂತ ಜನ ಇನ್ನೂ ಎಚ್ಚೆತ್ತುಕೊಂಡಿಲ್ಲ.ಈ ನಡುವೆ ಪ್ರೇಯಸಿಗಾಗಿ ಪತ್ನಿಯ ಚಿನ್ನ ಕದ್ದ ಪತಿ ಮತ್ತು ಅದನ್ನು ಸ್ವೀಕರಿಸಿದ ಪ್ರಿಯತಮೆ ಜೈಲು ಸೇರಿದ ಘಟನೆ ಚೆನೈ ನಿಂದ ವರದಿಯಾಗಿದೆ.

ಚೆನೈ ಮೂಲದ 40 ವರ್ಷದ ಶೇಖರ್ ಮದುವೆಯಾಗಿ ಪತ್ನಿಯೊಂದಿಗೆ ಚೆನ್ನಾಗಿಯೇ ಸಂಸಾರ ಸಾಗಿಸುತ್ತಿದ್ದ. ಈ ನಡುವೆ 22 ವರ್ಷದ ಯುವತಿಯ ಅನೈತಿಕ ಸಂಪರ್ಕಕ್ಕೆ ಬಂದ ಶೇಖರ್ ಮನೆಯ ಕಡೆ ಫೋಕಸ್ ಕಳೆದುಕೊಂಡಿದ್ದ. ಹೀಗಾಗಿ ಮನೆಯಲ್ಲಿ ಸದಾ ಜಗಳ ಪ್ರಾರಂಭವಾಗಿತ್ತು. ಅದೊಂದು ದಿನ ಜಗಳ ಮಾಡಿಕೊಂಡ ಪತ್ನಿ ತವರು ಮನೆಗೆ ಹೋಗಿದ್ದಳು.

ಇದನ್ನು ಓದಿ : Modi declares assets : ಆಸ್ತಿ ವಿವರ ಘೋಷಿಸಿದ ಪ್ರಧಾನಿ : ಕೈಯಲ್ಲಿದೆ ನಾಲ್ಕು ಚಿನ್ನದ ಉಂಗುರ

ತವರು ಮನೆಗೆ ಹೋದ ಪತ್ನಿ, ಶೇಖರ್ ಬಂದು ನನ್ನ ಕರೆದುಕೊಂಡು ಹೋಗ್ತಾನೆ ಎಂದು ನಿರೀಕ್ಷೆ ಇಟ್ಟುಕೊಂಡಿದ್ದಳು. ಆದರೆ ತಲೆ ಕೆಡಿಸಿಕೊಳ್ಳದ ಶೇಖರ್ ಬಿಂದಾಸ್ ಆಗಿದ್ದ.

ತಿಂಗಳು ಕಳೆದರೂ ಪತಿಯ ದಾರಿ ಕಾಣದ ಪತ್ನಿ ಮನೆಗೆ ಹಿಂತಿರುಗಿದ್ದಾಳೆ. ಅದೊಂದು ಮನೆ ಕ್ವೀನ್ ಮಾಡುತ್ತಿದ್ದ ವೇಳೆ ಕಪಾಟಿನಲ್ಲಿ ಇಟ್ಟಿದ್ದ 300 ಪವನ್ ಚಿನ್ನ ನಾಪತ್ತೆಯಾಗಿರುವುದು ಗೊತ್ತಾಗಿದೆ. ಶೇಖರ್ ನನ್ನು ಕೇಳಿದ್ರೆ ಅಂಗೈ ಆಕಾಶಕ್ಕೆ ತೋರಿದ್ದಾನೆ.

ಇದಾದ ಬಳಿಕ ಶೇಖರ್ ಪತ್ನಿ ವಿಷಯವನ್ನು ಮೈದುನನಿಗೆ ತಿಳಿಸಿದ್ದಾಳೆ. ಮೈದುನ ತನ್ನ ತಾಯಿಯ ಕಬೋರ್ಡ್ ಪರಿಶೀಲನೆ ಮಾಡಿದ್ರೆ ಅಲ್ಲೂ ಚಿನ್ನ ನಾಪತ್ತೆಯಾಗಿತ್ತು.

ಇದನ್ನು ಓದಿ :Janardhana reddy : ಬಳ್ಳಾರಿಯಲ್ಲಿ ಮತ್ತೆ ಗಣಿ ಅಗೆಯಲು ಹೊರಟ ಜನಾರ್ಧನ ರೆಡ್ಡಿ

ಕೊನೆಗೆ ಮನೆಯ ಸದಸ್ಯರು ಸೇರಿ ಪೂನಮಲ್ಲಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. ಈ ವೇಳೆ ಅನುಮಾನಗೊಂಡು ಶೇಖರನನ್ನು ವಿಚಾರಣೆ ನಡೆಸಿದ್ದಾರೆ. ಪೊಲೀಸರ ಪ್ರಶ್ನೆಗಳಿಂದ ಗಂಟಲು ಒಣಗಿಸಿಕೊಂಡ ಶೇಖರ್ ಸತ್ಯ ಕಕ್ಕಿದ್ದಾನೆ.

ವೆಲಚೇರಿ ಕೇದಾರಿಪುರಂನ ಸ್ವಾತಿ ಅನ್ನುವ ಯುವತಿಯೊಂದಿಗೆ ನನಗೆ ಅಕ್ರಮ ಸಂಬಂಧವಿದೆ. ಪೋರೂರುನಲ್ಲಿರುವ ಹೊಟೇಲ್ ನಲ್ಲಿ ನಾವಿಬ್ಬರೂ ಭೇಟಿಯಾಗುತ್ತೇವೆ. ಈ ವೇಳೆ ಆಕೆಯನ್ನು ಖುಶಿ ಪಡಿಸಲು ಮನೆಯಲ್ಲಿದ್ದ ಚಿನ್ನವನ್ನು ತೆಗೆದುಕೊಂಡು ಹೋಗುತ್ತಿದ್ದೆ.  ಕೆಲವು ಚಿನ್ನಾಭರಣಗಳನ್ನು ಮಾರಿ ಆಕೆಗೊಂದು ಕಾರು ಕೊಡಿಸಿರುವುದಾಗಿ ಶೇಖರ್ ಹೇಳಿದ್ದಾನೆ. ಇದೀಗ ಶೇಖರ್ ಮತ್ತು ಸ್ವಾತಿಯನ್ನು ಬಂಧಿಸಿರುವ ಪೊಲೀಸರು ಜೈಲಿಗಟ್ಟಿದ್ದಾರೆ. ಸ್ವಾತಿಯ ಬಳಿಯಿಂದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಚಿನ್ನಾಭರಣಗಳನ್ನು ಇನ್ನಷ್ಟೇ ವಶಪಡಿಸಿಕೊಳ್ಳಬೇಕಾಗಿದೆ.

Tags: MAIN
ShareTweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್