crossorigin="anonymous"> ಪುಲ್ವಾಮ ದಾಳಿ ಬಗ್ಗೆ ಕೀಳು ಮಟ್ಟದ ಪೋಸ್ಟ್ : NDTV ಪತ್ರಕರ್ತೆಗೆ ಗೇಟ್ ಪಾಸ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಪುಲ್ವಾಮ ದಾಳಿ ಬಗ್ಗೆ ಕೀಳು ಮಟ್ಟದ ಪೋಸ್ಟ್ : NDTV ಪತ್ರಕರ್ತೆಗೆ ಗೇಟ್ ಪಾಸ್

Radhakrishna Anegundi by Radhakrishna Anegundi
15-02-19, 9 : 08 pm
in ದೇಶ
Share on FacebookShare on TwitterWhatsAppTelegram

ಪುಲ್ವಾಮದಲ್ಲಿ ಪಾಪಿ ಉಗ್ರರ ಅಟ್ಟಹಾಸಕ್ಕೆ ದೇಶ ವೀರಯೋಧರು ಉಸಿರು ಚೆಲ್ಲಿದ್ದಾರೆ. ಪಾಕಿಸ್ತಾನವೇ ಉಗ್ರರನ್ನು ಸಾಕುತ್ತಿದೆ. ಹೀಗಾಗಿ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಬೇಕು ಎಂದು ದೇಶ ಆಗ್ರಹಿಸುತ್ತಿದೆ.

ಯೋಧರ ರಕ್ತ ಚೆಲ್ಲಿದವರ ರುಂಡ ಚೆಂಡಾಡಬೇಕು ಎಂದು ಭಾರತೀಯರು ಆಗ್ರಹಿಸುತ್ತಿದ್ದಾರೆ. ಅದರೇನು ಮಾಡುವುದು ಶತ್ರುಗಳು ನಮ್ಮ ದೇಶದಲ್ಲೇ ಕೂತಿದ್ದಾರೆ. ಅವರನ್ನು ಹೊಡೆದುರುಳಿಸುವುದೇ ದೊಡ್ಡ ಸಮಸ್ಯೆ.

ಅತ್ತ ಭಾರತಮಾತೆಯ ರಕ್ಷಣೆಗೆ ಪ್ರತಿಜ್ಞೆ ಸ್ವೀಕರಿಸಿದ್ದ ಯೋಧರು ತುಂಡು ತುಂಡಾಗಿ ಬಿದ್ದಿದ್ದಾರೆ. ಇತ್ತ ನಮ್ಮದೇ ನೆಲದ ಸೋಷಿಯಲ್ ಮೀಡಿಯಾ ಉಗ್ರರು ಅಟ್ಟಹಾಸಗೈಯುತ್ತಿದ್ದರು. ಯೋಧರಿಗಾಗಿ ಒಂದು ಹನಿ ಕಣ್ಣೀರು ಚೆಲ್ಲುವ ಬದಲು ಕೆಲವರು ಉಗ್ರರರ ಬೆಂಬಲಕ್ಕೆ ನಿಂತಿದ್ದರು. ಇನ್ನು ಕೆಲವರು ಪ್ರಧಾನಿಯನ್ನು ಟೀಕಿಸುವುದರಲ್ಲಿ ನಿರತರಾಗಿದ್ದರು.ದುರಂತ ಅಂದರೆ ಅದರಲ್ಲಿ ಬಹುತೇಕರು ಪತ್ರಕರ್ತರೇ ಆಗಿದ್ದರು.

ಈ ಪೈಕಿ NDTV ಪತ್ರಕರ್ತೆ, ನಿಧಿ ಸೇತಿ ಕೂಡಾ ಒಬ್ಬಳು. NDTV ನ್ಯೂಸ್ ಎಡಿಟರ್ ಆಗಿರುವ ಈಕೆ “Where a grisly 44 has been proven to be greater than the mythical 56.” With this, she added the hashtag #HowstheJaish.ಎಂದು ಬರೆದುಕೊಂಡಿದ್ದಳು.

nidhi seth fb commenti

HowstheJaish ಅನ್ನುವುದು Jaish-e-Mohammed ಅನ್ನು ಬೆಂಬಲಿಸಿ ಮಾಡಿದ್ದು ಅನ್ನುವುದು ಸ್ಪಷ್ಟವಾಗಿ ಗೋಚರಿಸುತ್ತಿತ್ತು.ಹೀಗಾಗಿ ಸಿಡಿದೆದ್ದ ದೇಶಭಕ್ತರು, ನಿಧಿಯನ್ನು ಹಿಗ್ಗಾ ಮುಗ್ಗಾ ಜಾಡಿಸಿದರು. ವಾಹಿನಿಯ ಬಾಗಿಲ ತನಕ ದೇಶ ಭಕ್ತರ ಆಕ್ರೋಶ ತಲುಪಿತು.

img 20190215 162849

ಆಕ್ರೋಶ ಕಂಡ NDTV ಆಡಳಿತ ಮಂಡಳಿ, ತನ್ನ ಪತ್ರಕರ್ತೆಯನ್ನು ಎರಡು ವಾರಗಳ ಮಟ್ಟಿಗೆ ಕೆಲಸದಿಂದ ಅಮಾನತು ಮಾಡಿದೆ.

NDTV strongly condemns what a Deputy News Editor of our website posted on her personal Facebook page about the tragic and dastardly Pulwama terror attack. She has been suspended for 2 weeks, effective immediately, while the company’s Disciplinary Committee weighs further action.

— NDTV (@ndtv) February 15, 2019

ಎಲ್ಲಾ ಸರಿ ಈಕೆ ಮಾಡಿದ ಕೃತ್ಯಕ್ಕೆ ಕೇವಲ ಎರಡು ದಿನ ಶಿಕ್ಷೆ ಸಾಕೇ ಅನ್ನುವುದು ದೇಶ ಕೇಳುತ್ತಿರುವ ಪ್ರಶ್ನೆ.

https://twitter.com/masakadzas/status/1096355063822315521

It's like 2 week holiday package. Jaao ghoom ke aao. If u really feel for Pulwama terror attack, then fire her. Otherwise it means ndtv action is eyewash, backs such people #PulwamaAttack

— Vishu (@Vishu_CS) February 15, 2019

She might be getting a paid leave. You never know!

— Samidha Pitre (@hornYcapriorn) February 15, 2019

Two weeks? Are you joking here? She should be gone permanently. How much more you need to rid of her? You think this doesn’t rise to the level of treason? It’s about time to run anti NDTV campaign until you rid of her completely. Media culture must change.

— Mukesh patel (@MukeshMotagaam) February 15, 2019
ShareTweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್