crossorigin="anonymous"> ಕಾಗೆ ಹಾರಿಸಿದ ಜಗ್ಗೇಶ್...ಡವ್ ಹೊಡೆದು ಸಿಕ್ಕಿ ಬಿದ್ದ ನವರಸ ನಾಯಕ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕಾಗೆ ಹಾರಿಸಿದ ಜಗ್ಗೇಶ್…ಡವ್ ಹೊಡೆದು ಸಿಕ್ಕಿ ಬಿದ್ದ ನವರಸ ನಾಯಕ

Radhakrishna Anegundi by Radhakrishna Anegundi
24-02-21, 9 : 19 am
in ಮನೋರಂಜನೆ
jageesh vikyath 01
Share on FacebookShare on TwitterWhatsAppTelegram

ಬೆಂಗಳೂರು : ಕನ್ನಡ ಚಿತ್ರರಂಗದ ನವರಸನಾಯಕ ಎಂದೇ ಪ್ರಸಿದ್ಧರಾಗಿರುವ ಜಗ್ಗೇಶ್ ಅವರಿಗೆ ಸಾಕಷ್ಟು ಗೌರವಗಳಿತ್ತು.

ಅವರು ಬೆಳೆದು ಬಂದ ಹಾದಿ ಅದೆಷ್ಟೋ ಮಂದಿ ಆದರ್ಶವಾಗಿತ್ತು. ಹೀಗಾಗಿ ಬೆಳೆದರೆ ಜಗ್ಗೇಶ್ ಅವರಂತೆ ಬೆಳೆಯಬೇಕೆಂದು ಸಲಹೆ ಕೊಡುವ ಮಂದಿಯೂ ಸಾಕಷ್ಟಿದ್ದಾರೆ.

ಆದರೆ ಇತ್ತೀಚೆಗೆ ಜಗ್ಗೇಶ್ ಮಾಡಿಕೊಳ್ಳುತ್ತಿರುವ ಎಡವಟ್ಟು ಅವರ ಎಲ್ಲಾ ಸಾಧನೆಗಳನ್ನು ಮರೆ ಮಾಚುತ್ತಿದೆ.

ಅದರಲ್ಲೂ ನಟ ದರ್ಶನ್ ಕುರಿತಾಗಿ ಅವರು ಹೇಳಿರುವ ಮಾತುಗಳು ಇದೀಗ ಅವರ ಅಸಲಿ ಬಣ್ಣವನ್ನು ಬಟಾ ಬಯಲು ಮಾಡಿದೆ.

ದರ್ಶನ್ ಅಭಿಮಾನಿಗಳ ಬಗ್ಗೆ ಕೀಳಾಗಿ ಮಾತನಾಡಿದ್ದ ಜಗ್ಗೇಶ್, ಆಡಿಯೋ ವೈರಲ್ ಆಗುತ್ತಿದ್ದಂತೆ ನಾನವನಲ್ಲ… ನಾನವನಲ್ಲ… ನಾನವನಲ್ಲ… ಎಂದು ತಿಪ್ಪೆ ಸಾರುವ ಕೆಲಸ ಮಾಡಿದ್ದರು.

ಆದರೆ ಇದೀಗ ಅದು ಜಗ್ಗೇಶ್ ಅವರದ್ದೇ ದನಿ ಅನ್ನುವುದಕ್ಕೆ ಸಾಕ್ಷಿ ದೊರಕಿದೆ. ಆಡಿಯೋ ಕುರಿತಂತೆ ಮಾತನಾಡಿರುವ ಇನ್ಸ್ ಪೆಕ್ಟರ್ ವಿಕ್ರಮ್ ಚಿತ್ರದ ನಿರ್ಮಾಪಕ ವಿಖ್ಯಾತ್, ಆ ದನಿ ಜಗ್ಗೇಶ್ ಅವರದ್ದೇ, ಅವರು ಮಾತನಾಡಿರುವುದು ನನ್ನೊಂದಿಗೆ ಅಂದಿದ್ದಾರೆ.

ಫೆಬ್ರವರಿ 9 ರಂದು 8.30ಕ್ಕೆ ಕರೆ ಮಾಡಿದ್ದ ಜಗ್ಗೇಶ್ ನನ್ನ ಜೊತೆ ಮಾತನಾಡಿದ್ದರು. ಹಾಗಂತ ಈ ಫೋನ್ ಕಾಲ್ ಅನ್ನು ನಾನು ಯಾವುದೇ ಕಾರಣಕ್ಕೂ ರೆಕಾರ್ಡ್ ಮಾಡಿಕೊಂಡಿಲ್ಲ.

jageesh vikyath

ಜೊತೆಗೆ ಚಿತ್ರದ ಪ್ರಚಾರದ ಸಲುವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಟ್ಟಿಲ್ಲ. ದೇವರ ಮೇಲೆ ಪ್ರಮಾಣ ಮಾಡಿ ಹೇಳುತ್ತೇನೆ ಇದು ಯಾರ ಕೆಲಸ ಅನ್ನೋದು ಗೊತ್ತಿಲ್ಲ ಎಂದು ವಿಖ್ಯಾತ್ ಹೇಳಿದ್ದಾರೆ.

ಆಡಿಯೋ ಲೀಕ್ ಆಗಿರುವ ಬಗ್ಗೆ ತನಿಖೆಯಾಗಲಿ ಎಂದು ಆಗ್ರಹಿಸಿರುವ ವಿಖ್ಯಾತ್, ನಾನು ಆಡಿರುವ ಮಾತುಗಳ ಬಗ್ಗೆ ತಿಳುವಳಿಕೆ ಇದೆ. ಆಡಿಯೋ ಕ್ಲಿಪ್ ನಲ್ಲಿ ಜಗ್ಗೇಶ್ ಆಡಿರುವ ಮಾತುಗಳಿಗೆ ಅವರೇ ಜವಾಬ್ದಾರರು ಅಂದಿದ್ದಾರೆ.

inspector vikram

ದರ್ಶನ್ ಅಭಿಮಾನಿಗಳು ತೊಡೆ ತಟ್ಟಿದ ಬಳಿಕ ಮಾತನಾಡಿದ್ದ ಜಗ್ಗೇಶ್, ಇವೆಲ್ಲ ಒಬ್ಬ ಚಿಕ್ಕ ನಿರ್ಮಾಪಕ ತನ್ನ ಸಿನಿಮಾ ಪ್ರಚಾರ ಸಲುವಾಗಿ ಮಾಡುತ್ತಿರುವ ಕೃತ್ಯ ಅಂದಿದ್ದರು.

ಇದಕ್ಕೆ ಕೌಂಟರ್ ಕೊಟ್ಟಿರುವ ವಿಖ್ಯಾತ್, ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದು, ಜಗ್ಗೇಶ್ ಸುಳ್ಳನ್ನು ಬಯಲು ಮಾಡಿದ್ದಾರೆ.

Share1TweetSendShare

Discussion about this post

Related News

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ishani rapper bigg boss contestant ask sorry to drone prathap

ಕ್ಷಮಿಸು ಬಿಡು ಪ್ರತಾಪ್ : ಡ್ರೋನ್ ಕ್ಷಮೆಯಾಚಿಸಿದ ಈಶಾನಿ

pavithra lokesh

ಮತ್ತೆ ಕನ್ನಡ ಕಿರುತೆರೆಗೆ ಪವಿತ್ರಾ ಲೋಕೇಶ್ Pavithra lokesh ಎಂಟ್ರಿ

ಬಹು ಬೇಡಿಕೆಯ ನಟಿಯಾಗುವತ್ತ ಆಪಲ್ ಕೇಕ್ ಖ್ಯಾತಿಯ ಶುಭ ರಕ್ಷಾ Shubha Raksha

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ನಾನ್ಯಾಕೆ ರಾಜ್ ಶೆಟ್ಟಿಗೆ ಕೈ ಕೊಟ್ಟೆ : ಅದ್ಭುತ ಅವಕಾಶವನ್ನ ಕಳೆದುಕೊಂಡ್ರ ರಮ್ಯಾ

ತನಿಷಾ ಕುಪ್ಪಂಡ (Tanisha Kuppanda) ಮೇಲೆ FIR : Bigg Boss ಮನೆಗೆ ನುಗ್ತಾರ ಪೊಲೀಸರು ?

ಸಂಗೀತಾ ಶೃಂಗೇರಿ ( sangeetha sringeri) ಸಾಧನೆಯ ಪಟ್ಟಿ ಇಲ್ಲಿದೆ ನೀನೇನು ಕಡಿದು ಗುಡ್ಡೆ ಹಾಕಿದ್ದೀಯಾ ಮಿಸ್ಟರ್ ಸ್ನೇಹಿತ್

Deep fake video : ಕೊನೆಗೂ ಮೌನ ಮುರಿದ ರಶ್ಮಿಕಾ ಮಂದಣ್ಣ

ಶ್ರೀಲೀಲಾ ರಶ್ಮಿಕಾಗೆ ಹಿನ್ನಡೆ  : ದೇವರಕೊಂಡ ಪ್ರಾಜೆಕ್ಟ್ ಗೆ ಸಾಕ್ಷಿ ವೈದ್ಯ  ಎಂಟ್ರಿ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್