crossorigin="anonymous"> ಇಸ್ರೋ ಅಧ್ಯಕ್ಷರ ಆತ್ಮಚರಿತ್ರೆಗೆ ಕೇಂದ್ರ ಸರ್ಕಾರದಿಂದ ತಡೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಇಸ್ರೋ ಅಧ್ಯಕ್ಷರ ಆತ್ಮಚರಿತ್ರೆಗೆ ಕೇಂದ್ರ ಸರ್ಕಾರದಿಂದ ತಡೆ

ಸೋಮನಾಥ್ ( S. Somanath) ಹೇಳಿದ್ದೇನು..?

Radhakrishna Anegundi by Radhakrishna Anegundi
07-11-23, 12 : 10 am
in ದೇಶ, ಟಾಪ್ ನ್ಯೂಸ್
isro-chairman-withdraws-autobiography-chandrayaan-2

Image Credit To Original Source

Share on FacebookShare on TwitterWhatsAppTelegram

ಇಸ್ರೋ ( ISRO) ಅನ್ನೋ ದೇಶದ ಹೆಮ್ಮೆಯ ಸಂಸ್ಥೆಯಲ್ಲೂ ರಾಜಕೀಯವೇ..?

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷ ಎಸ್ ಸೋಮನಾಥ್ ಅವರು ತಮ್ಮ ಆತ್ಮಚರಿತ್ರೆ, ನಿಲಾವು ಕುಡಿಚ್ಚ ಸಿಂಹಗಳ್ ( ಬೆಳದಿಂಗಳ ಕುಡಿದ ಸಿಂಹಗಳು) ಪುಸ್ತಕ ಬಿಡುಗಡೆಯ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ತಮ್ಮ ನಿವೃತ್ತಿಯ ನಂತ್ರ ಪುಸ್ತಕವನ್ನು ಬಿಡುಗಡೆ ಮಾಡೋದಾಗಿ ಹೇಳಿರುವ ಅವರು, ಮುಂದಿನ ದಿನಗಳಲ್ಲಿ ಮತ್ತಷ್ಟು ಮಾಹಿತಿಗಳನ್ನು ಆತ್ಮ ಚರಿತ್ರೆಗೆ ಸೇರಿಸುವುದಾಗಿ ಹೇಳಿದ್ದಾರೆ.

ಈಗಾಗಲೇ ಬಿಡುಗಡೆ ಸಿದ್ದವಾಗಿರುವ ಪುಸ್ತಕದ ಕೆಲವೊಂದು ಮಾಹಿತಿಗಳು ಮಲಯಾಳಂ ಮಾಧ್ಯಮಗಳ ಕೈ ಸೇರಿತ್ತು. ಅದರಲ್ಲಿ ಪ್ರಮುಖವಾಗಿ ಚಂದ್ರಯಾನ 2 ರ ವೈಫಲ್ಯ ಮತ್ತು ಬಿಂದಿನ ಅಧ್ಯಕ್ಷ ಕೆ.ಶಿವನ್ ಅವರ ಲೋಪಗಳನ್ನು ಎತ್ತಿ ಹಿಡಿಯಲಾಗಿತ್ತು. ಅದರ ಬೆನ್ನಲ್ಲೇ ಇಸ್ರೋ ಅಧ್ಯಕ್ಷರ ಆತ್ಮ ಚರಿತ್ರೆ ವಿವಾದಕ್ಕೆ ಕಾರಣವಾಗಿತ್ತು.

Read More : ಶ್ರೀಲೀಲಾ ರಶ್ಮಿಕಾಗೆ ಹಿನ್ನಡೆ  : ದೇವರಕೊಂಡ ಪ್ರಾಜೆಕ್ಟ್ ಗೆ ಸಾಕ್ಷಿ ವೈದ್ಯ  ಎಂಟ್ರಿ

‘ಚಂದ್ರನ ಬೆಳಕನ್ನು ಸೇವಿಸಿದ ಸಿಂಹಗಳು’ ಅನ್ನೋ ಈ ಆತ್ಮಚರಿತ್ರೆ ಯಾವಾಗ ವಿವಾದಕ್ಕೆ ಕಾರಣವಾಯ್ತೋ, ಸೋಮನಾಥನ್ ತಾವು ಆತ್ಮಚರಿತ್ರೆ ಪ್ರಕಟಣೆಯಿಂದ ಹಿಂದೆ ಸರಿಯೋದಾಗಿ ಘೋಷಿಸಿದ್ದಾರೆ.

ಇನ್ನು ಈ ಬಗ್ಗೆ ರಾಷ್ಟ್ರೀಯ ಮಾಧ್ಯಮಗಳೊಂದಿಗೆ ಮಾತನಾಡಿರುವ ಸೋಮವನಾಥನ್ , ಪುಸ್ತಕದಲ್ಲಿರುವ ಮಾಹಿತಿಗಳು ತಪ್ಪಾಗಿ ಪ್ರಕಟಗೊಂಡಿದೆ. ನಾನು ಬರೆದ ಮಾತುಗಳನ್ನು ತಪ್ಪಾಗಿ ವ್ಯಾಖ್ಯಾನಿಸಲಾಗಿದೆ. ಡಾ. ಶಿವನ್ ನನ್ನನ್ನು ಅಧ್ಯಕ್ಷರಾಗದಂತೆ ತಡೆಯಲು ಪ್ರಯತ್ನಿಸಿದರು ಎಂದು ನಾನು ಎಲ್ಲೂ ಹೇಳಿಲ್ಲ. ನಾನು ಹೇಳಿದ್ದು ಇಷ್ಟೇ, ಬಾಹ್ಯಾಕಾಶ ಆಯೋಗದ ಸದಸ್ಯರನ್ನಾಗಿ ಮಾಡುವುದನ್ನು ಸಾಮಾನ್ಯವಾಗಿ (ಇಸ್ರೋ ಅಧ್ಯಕ್ಷ ಸ್ಥಾನ) ಮೆಟ್ಟಿಲು ಎಂದು ನೋಡಲಾಗುತ್ತದೆ. ಆದಾಗ್ಯೂ, ಬೇರೆ (ಇಸ್ರೋ ಕೇಂದ್ರ) ನಿರ್ದೇಶಕರನ್ನು ನೇಮಿಸಲಾಯಿತು, ಆದ್ದರಿಂದ ಸ್ವಾಭಾವಿಕವಾಗಿ ನಾನು ಇಸ್ರೋ ಅಧ್ಯಕ್ಷನಾಗಲು ಇದ್ದ ಅವಕಾಶಗಳನ್ನು ಕಡಿಮೆಗೊಳಿಸಿತು” ಎಂದು ಸೋಮನಾಥ್ ಹೇಳಿದರು.

ಕೇರಳ ಮಾಧ್ಯಮಗಳ ಮಾಹಿತಿ ಪ್ರಕಾರ ಚಂದ್ರಯಾನ-2ರ ವೈಫಲ್ಯಕ್ಕೆ ಆಗಿನ ಅಧ್ಯಕ್ಷರೇ ಕಾರಣ ಅನ್ನೋದನ್ನು ಪುಸ್ತಕದಲ್ಲಿ ಹೇಳಲಾಗಿದೆಯಂತೆ. ಚಂದ್ರಯಾನ 2ರಲ್ಲಿ  ಸಾಫ್ಟ್‌ವೇರ್ ದೋಷ ಕಾಣಿಸಿಕೊಂಡರೂ ಅದನ್ನು “ಲ್ಯಾಂಡರ್‌ನೊಂದಿಗೆ ಸಂವಹನ ನಡೆಸಲು ಸಾಧ್ಯವಾಗಿಲ್ಲ ಎಂದು ಬಿಂಬಿಸಲಾಯ್ತು ಎಂದು ಪುಸ್ತಕದಲ್ಲಿ ಬರೆಯಲಾಗಿದೆಯಂತೆ. ಜೊತೆಗೆ ಚಂದ್ರಯಾನ -2 ಮಿಷನ್ ವೈಫಲ್ಯಕ್ಕೆ ಕಾರಣವೇನು ಅನ್ನೋದನ್ನ ಸೋಮನಾಥನ್ ಸ್ಪಷ್ಟವಾಗಿ ಬರೆದಿದ್ದಾರೆ ಅನ್ನಲಾಗಿದೆ.

ಇಸ್ರೋ

Image Credit To Original Source

ಈ ನಡುವೆ ಇಸ್ರೋ ಅಧ್ಯಕ್ಷರ ಆತ್ಮಚರಿತ್ರೆ ಪ್ರಕಟಿಸದಂತೆ ಕೇಂದ್ರ ಸರ್ಕಾರ ಸೂಚಿಸಿದೆ ಅನ್ನುವ ಮಾತುಗಳು ಹರಿದಾಡಿತ್ತುಯ. ಈ ಬಗ್ಗೆ ಸ್ಪಷ್ಟನೆ ಕೊಟ್ಟಿರುವ ಸೋಮನಾಥನ್ ಕೇಂದ್ರ ಸರ್ಕಾರ ಪುಸ್ತಕವನ್ನು ಹಿಂಪಡೆಯುವಂತೆ ಸೂಚಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ( Somnath additionally confirmed that the book was not asked to be withdrawn by the Union government.)

ಹಾಗೇ ನೋಡಿದ್ರೆ, ಕೆ ಶಿವನ್ ಬಳಿಕ ಇಸ್ರೋ ಚೇರ್ಮೆನ್ ಜವಾಬ್ದಾರಿ ವಹಿಸಿಕೊಂಡ ಸೋಮನಾಥ್, ಚಂದ್ರಯಾನ 3 ಉಡಾವಣೆಗೆ ತಯಾರಿ ನಡೆಸಿದ್ದರು. ಈ ವೇಳೆ ಮಾಜಿ ಅಧ್ಯಕ್ಷ ಕೆ ಶಿವನ್ ಬಳಿ ಸತತವಾಗಿ ಸಂಪರ್ಕದಲ್ಲಿದ್ದರು, ಹಾಲಿ ಅಧ್ಯಕ್ಷರು, ಶಿವನ್ ಅವರಿಂದ ಹಲವು ಮಾಹಿತಿಯನ್ನು, ಮಾರ್ಗದರ್ಶನವನ್ನೂ ಪಡೆದಿರುವುದಾಗಿ ಸ್ವತಃ ಸೋಮನಾಥ್ ಅವರು ಕೂಡ ಹೇಳಿಕೊಂಡಿದ್ದರು. ಹಾಗಿದ್ದ ಮೇಲೆ ದೇಶದ ಗೌರವ ಎತ್ತಿ ಹಿಡಿದ ಸಂಸ್ಥೆಯಲ್ಲಿ ನಡೆಯುತ್ತಿರುವ ರಾಜಕೀಯವೇನು…?

ಇಸ್ರೋ

S. Somanath, chairman of the Indian Space Research Organisation (ISRO), on Saturday, November 4, announced that he was withdrawing the publication of his Malayalam memoir, Nilavu Kudicha Simhangal (loosely translated as ‘The lions that drank the moonlight’).

Tags: chandrayanaFEATUREDisroNews
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್